Breaking News

ಕಳೆದ 20 ದಿನಗಳಿಂದ ಪ್ರಧಾನಿ ಮೋದಿ ನಮ್ಮೊಂದಿಗೆ ಮಾತನಾಡಿಲ್ಲ” ಎಂದ ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ಪ್ರಧಾನ ಕಾರ್ಯದರ್ಶಿ ಯದುವೀರ್ ಸಿಂಗ್ ಶೇರಾವತ್

ಹೊಸದಿಲ್ಲಿ : “ನಾವು ಪ್ರಧಾನಿಯನ್ನು ಆಯ್ಕೆ ಮಾಡಿ ಅವರಿಗೆ ಮಾತನಾಡುವ ಅಧಿಕಾರ ನೀಡಿದ್ದೇವೆ. ಆದರೆ ಕಳೆದ 20 ದಿನಗಳಿಂದ ಪ್ರಧಾನಿ ಮೋದಿ ನಮ್ಮೊಂದಿಗೆ ಮಾತನಾಡಿಲ್ಲ” ಎಂದು ಭಾರತೀಯ ಕಿಸಾನ್ ಯೂನಿಯನ್ (ಟಿಕಾಯತ್) ಪ್ರಧಾನ ಕಾರ್ಯದರ್ಶಿ ಯದುವೀರ್ ಸಿಂಗ್ ಶೇರಾವತ್ ಹೇಳಿದ್ದಾರೆ. ಕೇಂದ್ರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ರಾಜಧಾನಿಯ ಹೊರವಲಯದಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ರೈತ ಸಮುದಾಯದ ಬಗ್ಗೆ ಸರ್ಕಾರಕ್ಕೆ ಕರುಣೆ …

Read More »

ರಮೇಶ್ ಜಾರಕಿಹೊಳಿ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದಮಹತ್ವದ ಪ್ರಸ್ತಾವನೆಗಳಿಗೆ b.sy.ಅನುಮೋದನೆ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ.    ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ …

Read More »

ಮಹಿಳೆ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ

ಹುಬ್ಬಳ್ಳಿ: ಮನೆ ಎದುರು ಗಲಾಟೆ ಮಾಡಿದಕ್ಕೆ ಮಹಿಳೆ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಹೆಬ್ಬಳ್ಳಿ, ಸಚಿನ್ ಹೆಬ್ಬಳ್ಳಿ ಬಂಧಿತ ಆರೋಪಿಗಳು. ಹೆಗ್ಗರಿ ಬಡಾವಣೆಯಲ್ಲಿ ವಾಸವಿರುವ ಮಹಿಳೆ ಮನೆ ಮುಂದೆ ಸಹೋದರರಿಬ್ಬರು ಗಲಾಟೆ ಮಾಡುತ್ತಿದ್ದರು. ಇಬ್ಬರನ್ನು ಮಹಿಳೆ ಅಲ್ಲಿಂದ ಕಳುಹಿಸಿದ್ದಳು. ಇದೇ ವಿಚಾರವಾಗಿ ರಾತ್ರಿ ಆಕೆ ಮನೆಗೆ ಬಂದ ಇಬ್ಬರು ಚಾಕುವಿನಿಂದ ಇರಿದು, ಹೊಡೆದಿದ್ದರು. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಳೇ …

Read More »

ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು

ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …

Read More »

ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …

Read More »

ಮೋದಿಯ ಬಣ್ಣದ ಮಾತಿಗೆ ದೇಶ ಮರುಳಾಗಿದೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ರಾಯಬಾಗ: ‘ ಪ್ರಧಾನಿ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶ ಮರುಳಾಗಿದೆ. ಇದೇನು ಹೊಸದೆನಲ್ಲ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು. ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋ ಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ. 1965ರಲ್ಲಿಯೇ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳೆದು, ಅಲಂಕರಿಸಿ ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ …

Read More »

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ

ಗ್ರಾ.ಪಂ. ಚುನಾವಣೆ ಹಿನ್ನೆಲೆ ಮದ್ಯ ಮಾರಾಟಕ್ಕೆ ಬ್ರೇಕ್: ಡಿಸಿ ಮಹಾಂತೇಶ ಹಿರೇಮಠ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.20ರಂದು ಸಂಜೆ 5 ಗಂಟೆಯಿಂದ ಡಿ.22 ಸಂಜೆ 5 ಗಂಟೆವರೆಗೆ ಸಾರಾಯಿ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಆದೇಶ ಹೊರಡಿಸಿದ್ದಾರೆ. ಅದೇ ರೀತಿ 2ನೇ ಹಂತದಲ್ಲಿ ಚುನಾವಣೆ ಜರುಗಲಿರುವ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಡಿ.25ರಂದು ಸಾಯಂಕಾಲ 5 ಗಂಟೆಯಿಂದ ಡಿ.27ರಂದು …

Read More »

ಸಭಾಪತಿ ಬಂದಾಗ ಬಾಗಿಲು ಹಾಕಿ, ಉಪಸಭಾಪತಿಯನ್ನು ಪೀಠದಲ್ಲಿ ಕೂರಿಸಿದ್ದೆ ಮಹಾಪರಾಧ; ಸಿದ್ದರಾಮಯ್ಯ

ಬೆಂಗಳೂರು; ಪರಿಷತ್​ನಲ್ಲಿ ಪ್ರಜಾಪ್ರಭುತ್ವ ಯಾವ ರೀತಿ ಕಗ್ಗೊಲೆ ಆಯ್ತು ಅಂತಾ ನಾನು ನೋಡಿದೆ. ಸಭಾಪತಿ ವಿದೇಶಕ್ಕೆ ಹೋದಾಗ, ಅನಾರೋಗ್ಯ ಇದ್ದಾಗ, ನನ್ನ ಗೈರು ಹಾಜರಿಯಲ್ಲಿ ಕೆಲಸ ಮಾಡಿ ಅಂತಾ ಉಪಸಭಾಪರಿಗೆ ಹೇಳ್ತಾರೆ. ರೂಲ್ಸ್ ಬುಕ್ ಕೂಡ ಮಾಡಿಕೊಂಡಿದ್ದೇವೆ. ರೂಲ್ಸ್ ಕಮಿಟಿ ರೂಲ್ಸ್ ಮಾಡಿರ್ತಾರೆ. ಈ ನಿಯಮಾವಳಿಗಳ ಚೌಕಟ್ಟಿನಲ್ಲಿ ಸಭಾಪತಿಗಳು ಸದನ ನಡೆಸುತ್ತಾರೆ. ಗುರುವಾರ 10ನೇ ತಾರೀಖು ಸಭಾಪತಿ ಸದನ ನಡೆಸಿದ್ದಾರೆ. ಕಾನೂನು ಸಚಿವರ ಆದೇಶದ ಮೇರೆಗೆ ಕೌನ್ಸಿಲ್‌ ಮೀಟಿಂಗ್ ಕರೆದು ಆ ಲೆಟರ್ ನಲ್ಲಿ ಡಿಸ್ಕಷನ್ ಮಾಡಿ …

Read More »

ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಹುಬ್ಬಳ್ಳಿ (ಡಿ. 16): ಲಂಚ ಪಡೆಯುತ್ತಿದ್ದ ಕುಂದಗೋಳ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕನನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಹುಬ್ಬಳ್ಳಿಯ ಮುತ್ತುಗೌಡ ಗಂಗನಗೌಡರ ಎಂಬುವವರ ಜಮೀನು ಕುಂದಗೋಳದ ಬೆಳ್ಳಿಗಟ್ಟಿ ಬಳಿ ಇದೆ‌. ಹೆದ್ದಾರಿ ನಿರ್ಮಾಣ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರದವರು ಜಮೀನನ್ನು ವಶಕ್ಕೆ ಪಡೆದಿದ್ದಾರೆ. ಜಮೀನು ಸ್ವಾಧೀನ ಪಡಿಸಿಕೊಂಡ ನಂತರ ಅದರಲ್ಲಿ ಎಷ್ಟು ಮರಗಳಿದ್ದವು ಎಂಬ ಮಾಹಿತಿಯನ್ನ ತೋಟಗಾರಿಕೆ ಇಲಾಖೆಯಿಂದ ಪಡೆಯಬೇಕಿತ್ತು. ಮರಗಳ ಮಾಹಿತಿ ನೀಡಿದರೆ ಹೆದ್ದಾರಿ ಪ್ರಾಧಿಕಾರದವರು ಪರಿಹಾರ ಹಣವನ್ನು ಕೊಡುತ್ತಿದ್ದರು. …

Read More »

ಉಪಯೋಗಕ್ಕಿಲ್ಲದ ಸಿಸಿ ಟಿವಿ ಕ್ಯಾಮೆರಾಗಳು!

ಪುತ್ತೂರು(ಡಿಸೆಂಬರ್​.16): ನಗರ ಪ್ರದೇಶವಾಗಿ ಬೆಳೆಯುತ್ತಿರುವ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ, ಕಳ್ಳತನ ಪ್ರಕರಣಗಳೂ ಹೆಚ್ಚಾಗಲಾರಂಭಿಸಿದೆ. ಹಾಡುಹಗಲೇ ಕಾರುಗಳ ಕಳ್ಳತನ ಸೇರಿದಂತೆ ಹಲವು ಅಪರಾಧ ಕೃತ್ಯಗಳು ನಡೆಯುತ್ತಿದ್ದರೂ, ಕಳ್ಳರನ್ನು ಪತ್ತೆ ಹಚ್ಚಲು ಮಾತ್ರ ಪೋಲೀಸರು ವಿಫಲರಾಗುತ್ತಿದ್ದಾರೆ. ಇಂಥಹ ಅಪರಾಧ ಕೃತ್ಯಗಳ ತಡೆಗೆಂದೇ ಪುತ್ತೂರು ನಗರದ ಸುತ್ತಮತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ, ಅವುಗಳಲ್ಲಿ ಹಲವು ಇದೀಗ ಸರಿಯಾಗಿ ಕಾರ್ಯಾಚರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಸಿಸಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದ್ದು, ಕಳ್ಳತನ, ಹಿಟ್ …

Read More »