Breaking News

ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ.

ಬೆಂಗಳೂರು: ಕೊರೊನಾ ಮಾಹಾಮಾರಿ ಈದೀಗ ವಾರಿಯರ್ ಗಳನ್ನು ಕಾಡುತ್ತಿದ್ದು, ಬೆಂಗಳೂರು ಪೊಲೀಸರು ಆತಂಕಕ್ಕೀಡಾಗಿದ್ದಾರೆ. ನಗರದಲ್ಲಿ ಕಳೆದ ಒಂದು ವಾರದಿಂದ ಐವರು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಇದರ ಬೆನ್ನಲ್ಲೆ ಶುಕ್ರವಾರ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿನ ಅರೋಪಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿಂದೆ ಕೂಡ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬರಿಗೆ ಪಾಸಿಟಿವ್ ಬಂದಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಸೋಂಕು ತಗುಲಿದೆ. ಒಂದು ಕಡೆ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಕೆಲಸ …

Read More »

ಲಾರಿಯಿಂದ ಬಂತಾ ಕೊರೊನಾ? ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ಮೂವರಿಗೆ ಕೊರೊನಾ ಶಂಕೆ

ಬೆಂಗಳೂರು: ಟ್ರಾವೆಲ್ ಹಿಸ್ಟರಿ ಇಲ್ಲದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಈ ಹಿನ್ನೆಲೆ ಜನ ಆತಂಕಗೊಂಡಿದ್ದಾರೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಬಳಿಯ ಸಿದ್ದನಹೊಸಹಳ್ಳಿಯ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ 26, 28, 29 ವರ್ಷದ ಮೂವರು ಯುವಕರಿಗೆ ಕೊರೊನಾ ಸೋಂಕು ತಗುಲಿರುವ ಕುರಿತು ಖಾಸಗಿ ಆಸ್ಪತ್ರೆಯಲ್ಲಿ ಶಂಕೆ ವ್ಯಕ್ತವಾಗಿದೆ. ಮೂವರು ಯುವಕರನ್ನು ಹೆಚ್ಚಿನ ಪರೀಕ್ಷೆಗಾಗಿ ನಗರದ ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರು ಯುವಕರನ್ನು ಕ್ವಾರಂಟೈನ್ …

Read More »

ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ :ಡಾ. ಎಸ್.ಬಿ.ಬೊಮ್ಮನಹಳ್ಳಿ

ಬೆಳಗಾವಿ:  ಕೊರೊನಾಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ97 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ 1411 ಮಾದರಿಗಳ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮಾಹಿತಿ ನೀಡಿದ್ದಾರೆ. ಇಲ್ಲಿ ಜಿಲ್ಲಾ ಪಂಚಾಯಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಗಳ ಬಗ್ಗೆ ಕರೆದ ಅಧಿಕಾರಿಗಳ ಸಭೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 48 ಕಂಟೈನ್ಮೆಂಟ್ ಝೋನ್ ಘೋಷಣೆ ಮಾಡಲಾಗಿದ್ದು, 9 ಡಿನೋಟಿಫೈ ಮಾಡಲಾಗಿರುತ್ತದೆ. …

Read More »

ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿ, ಬೆಳಗಾವಿ 36,….ಪಾಸಿಟಿವ್ ಪ್ರಕರಣಗಳು…..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ತನ್ನ ಕಬಂಧಬಾಹುಗಳನ್ನು ವಿಸ್ತರಗೊಳಿಸುತ್ತಿದ್ದು, ಇಂದು ದಾಖಲೆಯ 515 ಹೊಸ ಕೊರೊನಾ ಪಾಸಿಟವ್ ಪ್ರರಕರಣಗಳು ವರದಿಯಾಗಿದೆ. ಅದರಲ್ಲೂ ಕಳೆದ 3 ದಿನಗಳಿಂದ ಭಾರೀ ಸಂಖ್ಯೆಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿದ್ದ ಉಡುಪಿಯಲ್ಲಿ ಇಂದು ಕೂಡ 204 ಹೊಸ ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ 4835ಕ್ಕೇರಿದೆ. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ವರದಿಯಲ್ಲಿ ಕಲಬುರಗಿ 42, ಬೆಂಗಳೂರು ನಗರ 10, ಯಾದಗಿರಿ 74, ಮಂಡ್ಯ …

Read More »

ಕಳ್ಳರನ್ನು ಹಿಡಿಯಲು ಹೋದ‌ ಮಾಲಿಕ ಕಳ್ಳರ ಹಲ್ಲೆಯಿಂದ ಸಾವು

    ಬೆಂಡವಾಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ತೋಟದ ಮನೆಗೆ ತಡರಾತ್ರಿ ಆರು ಜನರು ಕಳ್ಳರು ಕಳ್ಳತನಕ್ಕೆ ಯತ್ನ್ಸಿದ್ದಾಗ ಮನೆಯ ಮಾಲಿಕ ಹಾಗೂ ಮಾಲಿಕನ ಮಗ ಕಳ್ಳರನ್ನು ಹಿಡಿಯಲು ಬೆನ್ನತ್ತಿದ್ದಾಗ ಕಳ್ಳರು ತಂದೆ, ಮಗನನ್ನು ಬಡೆದು ಹಲ್ಲೆ ನಡೆಸಿ ರಸ್ತೆ ಪಕ್ಕದಲ್ಲಿದ್ದ ಬಾವಿಗೆ ಎಸೆದು ಕಳ್ಳರು ಓಡಿ ಹೋಗಿದ್ದರೆ. ಇನ್ನೂ ಹಲ್ಲೆಯಿಂದ ತಂದೆ ಸಾವನ್ನೊಪ್ಪಿದ್ದು ಮಗನನ್ನು ಗೋಕಾಕ ದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಮೃತನನ್ನು …

Read More »

ನಿರಾಶ್ರಿತರಿಗೆ ನೆರವಿನ ಹಸ್ತ ಚಾಚಿದ ನಟ ಸೋನುಸೂದ್

ಮುಂಬೈ, ಜೂ.5- ತೆರೆಯ ಮೇಲೆ ವಿಲನ್ ಆಗಿರುವ ಸೋನುಸೂದ್ ನಿಜ ಜೀವನದಲ್ಲಿ ಹೀರೋ ಆಗುವ ಮೂಲಕ ಗಮನ ಸೆಳೆಯುತ್ತಿದ್ದಾರೆ.ಇತ್ತೀಚೆಗೆ ಕೊರೊನಾ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ 177 ಯುವತಿಯರನ್ನು ರಕ್ಷಿಸಿ ಅವರ ತವರಿಗೆ ತೆರಳಲು ಸಹಾಯ ಮಾಡಿದ್ದ ಸೋನುಸೂದ್ ಈಗ ಚಂಡಮಾರುತಕ್ಕೆ ಸಿಲುಕಿದ್ದ ಕುಟುಂಬದವರ ನೆರವಿಗೆ ಧಾವಿಸಿದ್ದಾರೆ. ಚಂಡಮಾರುತದ ಆರ್ಭಟಕ್ಕೆ ಸಿಲುಕಿ ಕಂಗಲಾಗಿದ್ದ 28 ಸಾವಿರ ನಿರಾಶ್ರಿತರಿಗೆ ಆಹಾರ, ಆಶ್ರಯದ ವ್ಯವಸ್ಥೆಯನ್ನು ಮಾಡುವ ಮೂಲಕ ಅವರಿಗೆ ನೆರವು ನೀಡಿದ್ದಾರೆ.ಇಂದು ನಾವು ಕಷ್ಟದ …

Read More »

ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ.

ನವದೆಹಲಿ: ಕೊರೊನಾ ಲಾಕ್‍ಡೌನ್‍ನಲ್ಲೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇನ್‍ಸ್ಟಾಗ್ರಾಮ್‍ನಿಂದ ಕೋಟಿ ಕೋಟಿ ಹಣ ಗಳಿಸಿದ್ದಾರೆ. ಲಾಕ್‍ಡೌನ್ ಕೆಲವು ಆಟಗಾರರ ಮೇಲೆ ಯಾವುದೇ ಆರ್ಥಿಕ ಪರಿಣಾಮ ಬೀರಿಲ್ಲ. ಇಂತಹ ಪರಿಸ್ಥಿತಿಯಲ್ಲೂ ಪೋರ್ಚುಗಲ್‍ನ ಸ್ಟಾರ್ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ಇನ್‍ಸ್ಟಾಗ್ರಾಮ್‍ನಿಂದ ಸುಮಾರು 18 ಕೋಟಿ ರೂ. ಗಳಿಸಿದ್ದಾರೆ. ಈ ಮೂಲಕ ಇನ್‍ಸ್ಟಾದಿಂದ ಹೆಚ್ಚು ಹಣಗಳಿಸಿದವರ ಪಟ್ಟಿಯಲ್ಲಿ ಅವರು ಅಗ್ರಸ್ಥಾನದಲ್ಲಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆರನೇ ಸ್ಥಾನದಲ್ಲಿದ್ದು, …

Read More »

ಹಿರೇಬಾಗೇವಾಡಿ ಗ್ರಾಮಸ್ಥರಿಗೆ ರಮೇಶ್ ಜಾರಕಿಹೊಳಿ ಅವರು,ದಿನಸಿ ಕಿಟ್ ಗಳನ್ನು ವಿತರಿಸಿದರು.

ಬೆಳಗಾವಿ- ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಸ್ಥರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ ದಿನಸಿ ಕಿಟ್ ಗಳನ್ನು ವಿತರಿಸಿದರು. ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ಶಾಸಕರಾದ ಲಕ್ಷ್ಮೀ ಹೆಬ್ಬಾಳಕರ್, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಳಿಕ ಮೊದಲ ಬಾರಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಭೇಟಿ ನೀಡಿದ ರಮೇಶ್ ಜಾರಕಿಹೊಳಿ …

Read More »

ಸತ್ತ ಮೇಲೆಯೂ ಕೆಲಸದವರ ಪಾಲಿಗೆ ಮತ್ತಪ್ಪ ರೈ ದಾರಿ ದೀಪವಾಗಿದ್ದಾರೆ.

ಬೆಂಗಳೂರು: ಸತ್ತ ಮೇಲೆಯೂ ಕೆಲಸದವರ ಪಾಲಿಗೆ ಮತ್ತಪ್ಪ ರೈ ದಾರಿ ದೀಪವಾಗಿದ್ದಾರೆ. ಮನೆಗೆಲಸ, ತೋಟ, ಹಾಗೂ ಕಾರು ಚಾಲಕರು, ಗನ್ ಮ್ಯಾನ್ ಗಳಿಗೆ ಸೈಟ್ ಮತ್ತು ಹಣ ನೀಡಿದ್ದಾರೆ. ಮುತ್ತಪ್ಪ ರೈ ನಿಧನರಾದ ಬಳಿಕ ಆಸ್ತಿ ಏನಾಗಬಹುದು ಎಂಬ ಪ್ರಶ್ನೆ ಎದ್ದಿತ್ತು. ಈ ಪ್ರಶ್ನೆಗೆ ಮುತ್ತಪ್ಪ ರೈ ಬದುಕಿರುವಾಗಲೇ ವಿಲ್ ಬರೆದು ಉತ್ತರ ನೀಡಿದ್ದಾರೆ. 41 ಪುಟಗಳ ವಿಲ್‍ನಲ್ಲಿ ಯಾರಿಗೆ ಎಷ್ಟು ಆಸ್ತಿ ಕೊಡಬೇಕು? ಸೈಟ್ ಹಾಗೂ ಮನೆಗಳು ಯಾರಿಗೆ …

Read More »

ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ಪೊಲೀಸರ ಮೇಲೆ ಹಲ್ಲೆ…….

ಜೈಪುರ್: ಮಾಸ್ಕ್ ವಿಚಾರಕ್ಕೆ ವಾಗ್ವಾದ ನಡೆದು ವ್ಯಕ್ತಿಯೊಬ್ಬ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಜೋಧ್‍ಪುರದಲ್ಲಿ ನಡೆದಿದೆ. ಜೋಧ್‍ಪುರದ ಬಾಲ್‍ದೇವ್ ನಗರ ನಿವಾಸಿ ಮುಖೇಶ್ ಕುಮಾರ್ ಪ್ರಜಾಪತ್ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿ. ಗುರುವಾರ ಮಧ್ಯಾಹ್ನ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಮುಖೇಶ್ ಕುಮಾರ್ ಮಾಸ್ಕ್ ಧರಿಸದೆ ಸಾರ್ವಜನಿಕ ಪ್ರದೇಶದಲ್ಲಿ ಕುಳಿತ್ತಿದ್ದ. ಆತನನ್ನು ಗಮನಿಸಿದ ಪೊಲೀಸರು ಮಾಸ್ಕ್ ಧರಿಸು ಹಾಗೂ ದಂಡ ಪಾವತಿಸು …

Read More »