Breaking News

ಇನ್ಮುಂದೆ ಪಡಿತರ ಚೀಟಿ ಬೇಕೆಂದಿಲ್ಲ..! ಯಾಕೆ..? ಪೂರ್ಣ ಮಾಹಿತಿ ಇಲ್ಲಿದೆ.

ನವ ದೆಹಲಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಒನ್ ನೇಷನ್, ಒನ್ ರೇಷನ್ ಕಾರ್ಡ್ ಯೋಜನೆಗೆ ಈಗ ತಾಂತ್ರಿಕ ಬೆಂಬಲ ದೊರಕಿದೆ. ದೇಶದ ಯಾವುದೇ ಭಾಗದಲ್ಲಿ ಪಡಿತರ ಪಡೆಯಲು ಜನರಿಗೆ ಅನುಕೂಲವಾಗುವ ಈ ಒನ್ ನೇಷನ್ ಒನ್ ರೇಷನ್ ಕಾರ್ಡ್‌ ಗೆ ಸಂಬಂಧಿಸಿದ ಸ್ಮಾರ್ಟ್‌ ಫೋನ್ ಆಪ್ ವೊಂದನ್ನು ಕೇಂದ್ರ ಸರ್ಕಾರ ಬಿಡುಗಡೆಗೊಳಿಸಿದೆ. ಪಡಿತರ ಕಾರ್ಡ್ ಹೊಂದಿದವರಿಗೆ ಸುಲಭವಾಗುವ ಹಾಗೆ ಕೇಂದ್ರ ಸರ್ಕಾರ ‘ಮೇರಾ ರೇಷನ್’ ಮೊಬೈಲ್ ಆಯಪ್ ನ್ನು …

Read More »

ರಾಜ್ಯ ಸರ್ಕಾರದಿಂದ ಬಡ ಜನತೆಗೆ ಬಿಗ್ ಶಾಕ್ : ಹೊಸ `BPL’ ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ

ಬೆಂಗಳೂರು : ರಾಜ್ಯ ಸರ್ಕಾರವು ಬಡ ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕೊರೊನಾ ಕಾರಣ ನೀಡಿ ಒಂದು ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವವರು ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಮತ್ತಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ. ` ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಪಡೆಯಲು ಆನ್ ಲೈನ್ ಅರ್ಜಿಸಲ್ಲಿಸಲು ಅವಕಾಶ ನೀಡಿದ್ದರೂ, ಸರ್ಕಾರ ಆದೇಶ …

Read More »

ಬೆಳಗಾವಿ ಗಡಿ ವಿವಾದ ಪ್ರಸ್ತಾಪಿಸಿದ ಸಂಸದ

ನವದೆಹಲಿ: ಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ  ಸಂಸದ ಅರವಿಂದ್ ಸಾವಂತ್ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದು, ಬೆಳಗಾವಿಯಲ್ಲಿ ಶಿವಸೇನೆ ನಾಯಕರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಶೂನ್ಯವೇಳೆಯಲ್ಲಿ ಗಡಿ ವಿವಾದ ಪ್ರಸ್ತಾಪಿಸಿದ ಸಾವಂತ್, ದೇಶದಲ್ಲಿ ಭಾಷಾವಾರು ಪ್ರಾಂತ್ಯ ರಚನೆಯಾಗಿದೆ. ಬೀದರ್, ಭಾಲ್ಕಿ, ನಿಪ್ಪಾಣಿ, ಬೆಳಗಾವಿ, ಕಾರವಾರದಲ್ಲಿ ಮರಾಠಿಗರು ಬಹುಭಾಷಿಗರಿದ್ದಾರೆ. ಶಿವಸೇನೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಹಿಂದಿನಿಂದ ಹೋರಾಟ ನಡೆಸುತ್ತಿದೆ. ಹೋರಾಟದಲ್ಲಿ ನಿರತರಾಗಿರುವ ಶಿವಸೇನೆ ನಾಯಕರ ಮೇಲೆ ಹಲ್ಲೆ ನಡೆಸಲಾಗಿದೆ …

Read More »

ಗಂಡನ ಕಣ್ಣೆದುರೇ ಹೆಂಡತಿ ಮೇಲೆ ಐವರಿಂದ ಅತ್ಯಾಚಾರ..!

  ರಾಜಸ್ಥಾನ : ರಾಜ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ಆಕೆಯ ಪತಿಯ ಕಣ್ಣೆದುರೇ, ಐವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ, ಬರಾನ್ ಎಂಬಲ್ಲಿ ನಡೆದಿದೆ. ಮಹಿಳೆಯ ಮಾಜಿ ಪತಿ ಮತ್ತು ಆತನ ಸಹಾಯಕರು ಸೇರಿದಂತೆ ಐವರು ಪುರುಷರು ಶನಿವಾರ ರಾತ್ರಿ ಬರಾನ್ ಅತ್ರು ರಾಜ್ಯ ಹೆದ್ದಾರಿಯಲ್ಲಿ ದಂಪತಿಗಳನ್ನು ತಡೆದು, ಅತ್ಯಾಚಾರ ಎಸಗಿರುವುದಾಗಿ ಎಸ್ ಪಿ ವಿನೀತ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ದಂಪತಿ …

Read More »

ಮತ್ತೆ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚಿಗಷ್ಟೆ ಕಣ್ಣಿನ ಸರ್ಜರಿಗಾಗಿ ಆಸ್ಪತ್ರೆ ಸೇರಿದ್ದ ಅಮಿತಾಬ್ ಇದೀಗ 2ನೇ ಎರಡನೇ ಕಣ್ಣಿನ ಸರ್ಜರಿಗಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು (ಮಾರ್ಚ್ 15) ಅಮಿತಾಬ್ ಕಣ್ಣಿನ ಶಸ್ತ್ರಚಿಕಿತ್ಸೆ ನಡೆದಿದ್ದು, ಸರ್ಜರಿ ಯಶಸ್ವಿಯಾಗಿದೆ ಎಂದು ಸ್ವತಃ ಅಮಿತಾಬ್ ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬರೆಕೊಂಡಿರುವ ಬಿಗ್ ಬಿ, ‘ನನ್ನ ಎರಡನೇ ಕಣ್ಣಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆರೋಗ್ಯದಲ್ಲೂ ಚೇತರಿಕೆ ಕಾಣುತ್ತಿದೆ’ ಎಂದು ಟ್ವೀಟ್ …

Read More »

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಕರ್ನಾಟಕ ಭವನದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿಯ ಕರ್ನಾಟಕ ಭವನದಲ್ಲಿ ವಿವಿಧ ವೃಂದಗಳಲ್ಲಿ ಖಾಲಿ ಇರುವ ಗ್ರೂಪ್ ಸಿ ಮತ್ತು ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹೈದರಾಬಾದ್ ಕರ್ನಾಟಕ ವೃಂದಕ್ಕೆ 7, ಉಳಿಕೆ ಮೂಲ ವೃಂದದ 25 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಹಾಯಕ ವ್ಯವಸ್ಥಾಪಕರು, ಸ್ವಾಗತಕಾರರು, ಕಿಚನ್ ಮೇಟ್, ಪ್ಯೂನ್ ಕಂ ವಾಚ್ ಮೆನ್, ಗಾರ್ಡನರ್ ಕಂ ಸ್ವೀಪರ್ ಸೇರಿ ಒಟ್ಟು 32 ಹುದ್ದೆಗಳ ನೇಮಕಾತಿಗೆ …

Read More »

ಕಾರಿನ ಗಾಜು ಹೊಡೆದು 4 ಲಕ್ಷ ಹಣ ಕಳವು! ಈ ಕಾರು ಶಾಸಕರದ್ದೇ?

ರಾಯಚೂರು: ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಹೊಡೆದು ಹಣ ಕಳ್ಳತನ ಮಾಡಿರುವ ಘಟನೆ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಇಂದು ಸಂಭವಿಸಿದೆ. ಕೊಪ್ಪಳ ಜಿಲ್ಲೆ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ ದಡೇಸೂಗುರು ಅವರ ಗುರುತಿನ ಚೀಟಿ ಇದ್ದ ಕಾರಲ್ಲಿ 4 ಲಕ್ಷ ರೂಪಾಯಿ ನಗದು ಇತ್ತು. ಈ ಬಗ್ಗೆ ಮಾಹಿತಿ ಗೊತ್ತಿದ್ದ ದುಷ್ಕರ್ಮಿಗಳು ಕಾರಿನ ಗಾಜು ಹೊಡೆದು ಒಳಗಿದ್ದ ಹಣ ದೋಚಿ ಪರಾರಿಯಾಗಿದ್ದಾರೆ. ಈ ಕಾರು ಶಾಸಕರದ್ದಾ …

Read More »

ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಸತ್ಯ ಬಾಯಿ ಬಿಟ್ಟಿದ್ದಾನೆ…

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆಯ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಯ ಪ್ರಿಯತಮನನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಎಸ್‌ಐಟಿ ತನಿಖೆ ವೇಳೆ ಯುವತಿಯ ಪ್ರಿಯತಮ ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾನೆ. ಯುವತಿ ತನ್ನ ಪ್ರಿಯಕರನಿಗೆ ಸಿಡಿಯ ಕಥೆ ಹೇಳದೆಯೇ ಮಾಹಾಮೊಸ ಮಾಡಿದ್ದಾಳೆ ಎಂದು ಎಸ್‌ಐಟಿ ತನಿಖಾಧಿಕಾರಿಗಳ ಮುಂದೆ ಯುವತಿ ಪ್ರಿಯತಮ ಸತ್ಯ ಬಾಯಿ ಬಿಟ್ಟಿದ್ದಾನೆ. ಸಚಿವರೊಬ್ಬರಿಗೆ ವಂಚನೆ ಮಾಡುತ್ತಿರೋ ವಿಚಾರ ಪ್ರಿಯತಮನಿಗೆ ಗೊತ್ತಿತ್ತಂತೆ. ಆದರೆ ರಾಸಲೀಲೆ ಸಿಡಿ …

Read More »

ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬದ ಆತಿಥ್ಯ ಸ್ವೀಕರಿಸಿದ್ದಾರೆ. ಬೆಂಗಳೂರಿನಿಂದ ಪ್ರಜ್ವಲ್ ಅವರೊಂದಿಗೆ ಆಗಮಿಸಿದ ದರ್ಶನ್ ಅವರನ್ನು ಜೆಡಿಎಸ್ ಬೆಂಬಲಿಗರು, ಅಭಿಮಾನಿಗಳು ಸ್ವಾಗತಿಸಿದ್ದಾರೆ. ದರ್ಶನ್ ಆಗಮನದ ಸುದ್ದಿ ತಿಳಿದ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ. ಪ್ರಜ್ವಲ್ ರೇವಣ್ಣ ಅವರೊಂದಿಗೆ 8 ವರ್ಷಗಳಿಂದ ಗೆಳೆತನವಿದೆ …

Read More »

ಸಿಡಿಯಲ್ಲಿರುವ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದಾಗಿದೆ ಎಂಬ ಶಂಕೆ?

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೆತ್ತಿಕೊಂಡಿರುವ ಎಸ್ ಐ ಟಿ ಯುವತಿ ಹಾಗೂ ಸಿಡಿ ಮಾಸ್ಟರ್ ಮೈಂಡ್ ಹುಡುಕಾಟದಲ್ಲಿ ನಿರತವಾಗಿದೆ. ಈ ನಡುವೆ ಸಿಡಿಯಲ್ಲಿರುವ ಧ್ವನಿ ಚಿಕ್ಕಮಗಳೂರು ಮೂಲದ ವ್ಯಕ್ತಿಯದ್ದಾಗಿದೆ ಎಂಬ ಶಂಕೆ ಮೂಡಿದೆ. ವ್ಯಕ್ತಿಯ ದ್ವನಿಗೂ ಸಿಡಿಯಲ್ಲಿರುವ ಧ್ವನಿನೂ ಸಾಮ್ಯತೆ ಇರುವುದರಿಂದ ಈಗಾಗಲೇ ಎಸ್ ಐ ಟಿ ವ್ಯಕ್ತಿಯ ಧ್ವನಿ ಸಂಗ್ರಹಿಸಿದ್ದು, ಧ್ವನಿ ಸ್ಯಾಂಪಲ್ ನ್ನು ಎಫ್‌ಎಸ್‌ಎಲ್ ಗೆ ಕಳುಹಿಸಲಾಗಿದೆ. ಇಂದು ವರದಿ ಬರುವ …

Read More »