ನವದೆಹಲಿ : ಮಹಾಮಾರಿ ಕೊರೊನಾದಿಂದಾಗಿ ಮುಂದಿನ 10 ವರ್ಷದಲ್ಲಿ ಸುಮಾರು 100 ಕೋಟಿ ಜನ ಕಡುಬಡತನಕ್ಕೆ ಸಿಲುಕಲಿದ್ದಾರೆ ಎಂಬ ಮುನ್ಸೂಚನೆ ಸಿಕ್ಕಿದೆ. ವಿಶ್ವಸಂಸ್ಥೆಯ ಅಭಿವೃದ್ಧಿ ಯೋಜನೆ (ಯುಎನ್ಡಿಪಿ) ನಡೆಸಿರುವ ಸಮೀಕ್ಷೆ ಪ್ರಕಾರ ಕೊರೊನಾದಿಂದಾಗಿ ಸದ್ಯದ ಪರಿಸ್ಥಿತಿಯಲ್ಲಿ 207 ಮಿಲಿಯನ್ ಜನ ಕಡು ಬಡತನಕ್ಕೆ ದೂಡಲ್ಪಟ್ಟಿದ್ದಾರೆ. 2030ರ ವೇಳೆಗೆ ಒಂದು ಬಿಲಿಯನ್ ಸರಿಸುಮಾರು 100 ಕೋಟಿ ಜನ ಬಡತನಕ್ಕೆ ಸಿಲುಕಲಿದ್ದಾರೆ ಎಂದು ಹೇಳಲಾಗಿದೆ. ಕೊರೊನಾದಿಂದಾಗಿ ಆರ್ಥಿಕ ಚಟುವಟಿಕೆಗಳಿಗೆ ಭಾರೀ ಹೊಡೆತ ಬಿದ್ದಿದೆ. …
Read More »ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ
ಬೆಂಗಳೂರು – ವಿಧಾನ ಪರಿಷತ್ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ನಿಂದ ಕಸಿಯಲು ಬಿಜೆಪಿ ಪ್ರಯತ್ನ ನಡೆಸಿದ್ದು, ಜೆಡಿಎಸ್ ಬೆಂಬಲದೊಂದಿಗೆ ಯಶಸಾಧಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಪ್ರತಾಪ ಚಂದ್ರ ಶೆಟ್ಟಿಯನ್ನು ಕೆಳಗಿಳಿಸಿ ಬಿಜೆಪಿಯ ಒಬ್ಬರನ್ನು ಸಭಾಪತಿ ಮಾಡುವುದು ಬಹುತೇಕ ನಿಚ್ಛಳವಾಗಿದೆ. ಜೆಡಿಎಸ್ ಬೆಂಬಲ ಪಡೆಯದಿರಲು ಕಾಂಗ್ರೆಸ್ ಈಗಾಗಲೆ ನಿರ್ಧರಿಸಿದೆ. ಹಾಗಾಗಿ ಜೆಡಿಎಸ್ ಬಿಜೆಪಿಗೆ ಬಂಬಲ ನೀಡುವುದು ಖಚಿತವಾಗಿದೆ. ಸೋಮವಾರದಿಂದ ಅಧಿವೇಶನ ಆರಂಭವಾಗಲಿದ್ದು, ಬಿಜೆಪಿಯ ಮೂವರ ಹೆಸರು ಪ್ರಸ್ತಾಪವಾಗಿದೆ. ಮಹಾಂತೇಶ ಕವಟಗಿಮಠ, …
Read More »ಅಮ್ಮನನ್ನ ನೋಡಲು ಆಸ್ಪತ್ರೆಗೆ ಬಂದ ಬಾಲಕಿಯ ಮೇಲೆ ಗ್ಯಾಂಗ್ರೇಪ್
ಶಿವಮೊಗ್ಗ: ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯನ್ನ ನೋಡಲು ಬಂದ ಬಾಲಕಿಯ ವಾರ್ಡ್ ಬಾಯ್ ತನ್ನ ಗೆಳೆಯರ ಜೊತೆ ಸೇರಿ ಅತ್ಯಾಚಾರಗೈದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಪ್ರಾಪ್ತೆ ತಾಯಿ ಅನಾರೋಗ್ಯ ಹಿನ್ನೆಲೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ತಾಯಿಯನ್ನ ನೋಡಲು ಬರುತ್ತಿದ್ದ ಬಾಲಕಿಯನ್ನ ಆಸ್ಪತ್ರೆಯ ವಾರ್ಡ್ ಬಾಯ್ ಪರಿಚಯ ಮಾಡಿಕೊಂಡಿದ್ದಾನೆ. ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ಬಹುತೇಕ ಹೋಟೆಲ್ ಗಳು ಮುಚ್ಚಿವೆ. ಇದನ್ನೇ …
Read More »ದೇವಾಲಯಕ್ಕೆ ನುಗ್ಗಿದ ಕರಡಿ-
ತುಮಕೂರು: ಮಧುಗಿರಿ ತಾಲೂಕಿನ ಬೆಡತ್ತೂರು ಗ್ರಾಮದ ಬಳಿ ಪ್ರತಿನಿತ್ಯ ಕರಡಿಗಳು ಕಾಣಿಸಿಕೊಳ್ಳುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.ಗ್ರಾಮದ ಪಿಲ್ಲೆಕಮ್ಮ ದೇವಸ್ಥಾನದ ಬಳಿ ಭಾನುವಾರ ಕರಡಿಯೊಂದು ಕಾಣಿಸಿಕೊಂಡಿದೆ. ಕರಡಿ ದೇವಸ್ಥಾನ ಪ್ರವೇಶಿಸುತ್ತಿರುವ ವಿಡಿಯೋವನ್ನು ಗ್ರಾಮದ ಶಿವರಾಜು ಎಂಬುವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಬಳಿಕ ಗ್ರಾಮಸ್ಥರ ಕೂಗಾಟ ಚೀರಾಟ ಕೇಳಿ ಕರಡಿ ದೇವಸ್ಥಾನದಿಂದ ಕಾಡಿನತ್ತ ತೆರಳಿದೆ. ಈ ಭಾಗದಲ್ಲಿ ನಾಲ್ಕೈದು ಕರಡಿಗಳು ಓಡಾಡಿಕೊಂಡಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಈ ಬಗ್ಗೆ ಹಲವು ಬಾರಿ …
Read More »ಅಧಿವೇಶನದಲ್ಲಿ ಕೋಲಾಹಲ, ಗದ್ದಲ ಸಾಧ್ಯತೆ…………..
ಬೆಂಗಳೂರು: ಇಂದಿನಿಂದ ಇದೇ 15 ರವರೆಗೆ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಉಭಯ ಸದನಗಳ ಕಲಾಪಗಳಲ್ಲೂ ಆಡಳಿತ ಪಕ್ಷ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮಧ್ಯೆ ಪರಸ್ಪರ ವಾಕ್ಸಮರ ನಡೆಯಲಿದೆ. ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ಮುಗಿ ಬೀಳಲು ಕಾಂಗ್ರೆಸ್ ಪ್ಲಾನ್ ಮಾಡಿಕೊಂಡಿದೆ. ನೆರೆ ಪರಿಹಾರದಲ್ಲಿನ ವೈಫಲ್ಯ, ಕೇಂದ್ರದಿಂದ ಪರಿಹಾರ ಬಿಡುಗಡೆಯಲ್ಲಿನ ತಾರತಮ್ಯ, ರೈತರ ಸಮಸ್ಯೆಗಳು, ಕೊರೊನಾ ನಿಯಂತ್ರಿಸುವಲ್ಲಿ ಸರ್ಕಾರದ ವೈಫಲ್ಯ, ಸಚಿವ ಸಂಪುಟ ವಿಸ್ತರಣೆಯ ಗೊಂದಲಗಳಿಂದ …
Read More »ಕೃಷಿ ಕಾಯ್ದೆ ವಿರೋಧಿಸಿ ನಾಳೆ ಭಾರತ್ ಬಂದ್ – ಕರ್ನಾಟಕದಲ್ಲೂ ಬಂದ್ಗೆ ಕರೆ
ಬೆಂಗಳೂರು: ಕೇಂದ್ರದ ವಿರುದ್ಧ ಅನ್ನದಾತನ ಹೋರಾಟದ ಕಿಚ್ಚು, ನೂತನ ಕೃಷಿ ಮಸೂದೆಯ ವಿಚಾರಕ್ಕೆ ದೆಹಲಿಯಂಗಳದಲ್ಲಿ ಈಗ ಹಸಿರು ಹೋರಾಟದ ಕಾವು. ಈಗ ಇದು ಬೆಂಗಳೂರಿನಲ್ಲೂ ಆರಂಭವಾಗಲಿದೆ. ಅಧಿವೇಶನದ ಬೆನ್ನಲ್ಲೆ ನಾಳೆ ಭಾರತ್ ಬಂದ್ ಪ್ರಯುಕ್ತ ರೈತ ಸಂಘಟನೆಗಳು ಕರ್ನಾಟಕ ಬಂದ್ ಗೂ ಕರೆಕೊಟ್ಟಿದೆ. ಈ ಮಧ್ಯೆ ನಾಳೆಯುಂದ ಕುರುಬೂರು ಶಾಂತಕುಮಾರ್ ಹಾಗೂ ಐಕ್ಯ ಹೋರಾಟ ಸಮಿತಿಯಿಂದ ಮೌರ್ಯ ಸರ್ಕಲ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆಯೂ ನಡೆಯಲಿದೆ. ನಾಳೆ ಸರ್ಕಾರದ ವಿರುದ್ಧ ಹೋರಾಟದ …
Read More »ಮುಂದುವರಿದ ‘ಸಂಪುಟ’ ಸಸ್ಪೆನ್ಸ್ – ಸಚಿವಾಕಾಂಕ್ಷಿಗಳಿಗೆ ಮತ್ತೆ ನಿರಾಸೆ
ಬೆಂಗಳೂರು: ಬಿಜೆಪಿ ಮನೆಯ ಸಚಿವಾಕಾಂಕ್ಷಿ ಹಕ್ಕಿಗಳಿಗೆ ಇವತ್ತು ಬೆಳಗ್ಗೆ ಇದ್ದ ನಿರೀಕ್ಷೆ, ಕಾತರ ಸಂಜೆ ಹೊತ್ತಿಗೆ ಇಳಿದಿತ್ತು. ಬೆಂಗಳೂರಿಗೆ ಆಗಮಿಸಿದ್ದ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಜತೆ ಸಿಎಂ ಯಡಿಯೂರಪ್ಪ ಚರ್ಚಿಸಿ ನಮ್ಮನ್ನ ನಾಳೆ ಬೆಳಗ್ಗೆಯೊಳಗೆ ಸಚಿವರಾಗಿ ಮಾಡೇಬಿಡ್ತಾರೆಂಬ ನಿರೀಕ್ಷೆ ಠುಸ್ ಆಗಿದೆ. ಕಾವೇರಿ ನಿವಾಸದಲ್ಲಿ ಮಧ್ಯಾಹ್ನ ಸಿಎಂ ಮತ್ತು ಅರುಣ್ ಸಿಂಗ್ ನಡುವಿನ ಸಂಪುಟ ವಿಸ್ತರಣೆ ಕುರಿತ ಮಾತುಕತೆ ವಿಫಲವಾಗಿದೆ. ಹೈಕಮಾಂಡ್ ಸಂಪುಟ ವಿಸ್ತರಣೆಗೆ ಒಪ್ಪಿಗೆ ಕೊಡದೇ ತನ್ನ …
Read More »ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ.
ಬಳ್ಳಾರಿ: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹುಲಿಕೇರಿ ಗ್ರಾಮದ ಬಳಿ ಇಂದು ಸಂಜೆ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ತಮಿಳು ನಾಡು ಮೂಲದ ಲಾರಿಯು ಬೆಂಕಿಗಾಹುತಿಯಾಗಿದೆ. ಲಾರಿ ಚಿತ್ರದುರ್ಗದಿಂದ ಕೂಡ್ಲಿಗಿ ಕಡೆಗೆ ತೆರಳುತ್ತಿತ್ತು. ಕಬ್ಬಿಣ ತುಂಬಿದ ಲಾರಿಯ ಇಂಜೀನ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ, ಲಾರಿಯು ಧಗ ಧಗನೆ ಹುರಿದು ಭಾರೀ ಜ್ವಾಲೆ ಹಬ್ಬಿದೆ. ಇದನ್ನು ಗಮನಿಸಿದ ಚಾಲಕ ಹಾಗೂ ಕ್ಲೀನರ್ ಲಾರಿಯಿಂದ ಕೆಳಗೆ ಧುಮುಕಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿದು …
Read More »ಸರ್ಕಾರ ಟ್ರ್ಯಾಕ್ ತಪ್ಪಿದೆ, ಸರಿ ಮಾಡ್ಲೇಬೇಕು – ಬಿಎಸ್ವೈ ವಿರುದ್ಧ ದೂರುಗಳ ಸುರಿಮಳೆ!
ಬೆಂಗಳೂರು: ರಾಜ್ಯ ಬಿಜೆಪಿಯಲ್ಲೀಗ ಎಲ್ಲವೂ ಕುದಿಮೌನ. ಉಗುಳುವಂತಿಲ್ಲ, ನುಂಗುವಂತಿಲ್ಲ. ಬರೀ ಸೌಂಡ್ ಮಾಡಿ ಕೆಲಸ ಮಾಡದ ಆಡಳಿತ ಯಂತ್ರದ ರಿಪೇರಿ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಸಂಪುಟ ವಿಸ್ತರಣೆ ಗೊಂದಲ, ನಿಗಮ ಮಂಡಳಿ ನೇಮಕಾತಿ ಗೊಂದಲ, ಸರ್ಕಾರದ ನಿರ್ಧಾರಗಳ ಗೊಂದಲಗಳ ಬಗ್ಗೆ ಇವತ್ತು ಪಕ್ಷದ ವೇದಿಕೆಯಲ್ಲಿ ಭರ್ಜರಿಯಾಗಿಯೇ ಸೌಂಡ್ ಮಾಡಿತ್ತು. ಬಿಜೆಪಿ ಕಚೇರಿಯಲ್ಲಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು 6ಕ್ಕೂ ಹೆಚ್ಚು ಸಚಿಚರು, ಇಬ್ಬರು ಸಂಸದರು, ಇಬ್ಬರು ಶಾಸಕರು …
Read More »ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ
ಗೋಕಾಕ ನಗರದ ಆದಿಜಾಂಬವ ನಗರದಲ್ಲಿರುವ ಅಂಬೇಡ್ಕರ ಭವನದಲ್ಲಿ ಭಾರತ ರತ್ನ ,ಸಂವಿಧಾನ ಶಿಲ್ಲಿ ಡಾ: ಬಾಬಾ ಸಾಹೇಬರ ಪುಣ್ಯಸ್ಮರಣೆಯ ಮಹಾ ಪರಿ ನಿರ್ವಾಣ ದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಗೋಕಾಕದಲ್ಲಿ ಬಿಜೆಪಿ ಎಸ್ಸಿ ಮೊರ್ಚಾ ನಗರ ಘಟಕದಿಂದ ಮಹಾ ಪರಿನಿರ್ವಾಣ ದಿನ ಆಚರಣೆ ಮಾಡಿ ಇವತ್ತಿನ ಯುವಕರು ಮೊಬೈಲಗೆ ಮೊರೆ ಹೊಗದೆ ಜೀವನದಲ್ಲಿ ಬಾಬಾ ಸಾಹೇಬರ ತತ್ವ ಆದರ್ಶಗಳನ್ನು ಅಳವಡಿಸಿಕೊಳ್ಖಬೇಕಾಗಿದೆಎಂದು ಗೋಕಾಕ ಎಸ್ಸಿ ಮೊರ್ಚಾ ಅದ್ಯಕ್ಷರಾದ ಮಂಜು …
Read More »