Breaking News

ಫೇಸ್​ಬುಕ್​ ಸುಂದರಿಯಗಾಗಿ ಪತ್ನಿಯ ಚಿನ್ನವನ್ನೂ ಮಾರಿ ₹11 ಲಕ್ಷ ಪಂಗನಾಮ ಹಾಕಿಸಿಕೊಂಡ ಪತಿಮಹಾಶಯ!

ಮುಂಬೈ: ಸಾಮಾಜಿಕ ಜಾಲತಾಣದ ವಂಚನೆ ಕುರಿತಂತೆ ನಿತ್ಯವೂ ಹತ್ತಾರು ವರದಿಗಳು ಬರುತ್ತಲೇ ಇವೆ. ಬಹುತೇಕ ಎಲ್ಲಾ ಘಟನೆಗಳಲ್ಲಿಯೂ ಒಂದೇ ತೆರನಾಗಿ ಮೋಸದ ಜಾಲ ಮಾಡಿರುವ ಬಗ್ಗೆ ವರದಿಯಾಗುತ್ತಲೇ ಇವೆ. ಮೊದಲು ಹಣ ಕೇಳುವುದು ನಂತರ ಕಸ್ಟಮ್ಸ್​ ಅಧಿಕಾರಿಗಳ ಹೆಸರಿನಲ್ಲಿ ಕಾಲ್​ ಮಾಡುವುದು, ನಂತರ ಮೋಸ ಮಾಡಿ ಪಂಗನಾಮ ಹಾಕುವುದು… ಹೀಗೆ ವರದಿ ಬಂದರೂ ಯುವತಿಯರ ವಿಷಯ ಬಂದಾಗ ಗಂಡಸರಿಗೆ ಯಾಕೋ ಈ ಸುದ್ದಿಗಳು ನೆನಪಾಗುವುದೇ ಇಲ್ಲದಂತೆ ಕಾಣಿಸುತ್ತದೆ! ಅಂಥದ್ದೇ ಒಂದು …

Read More »

ಸರಕಾರಿ ಉದ್ಯೋಗಕ್ಕೆ ಕಾದವರಿಗೆ ಗುಡ್ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿ ಪ್ರಕ್ರಿಯೆಗೆ ಗ್ರೀನ್ ಸಿಗ್ನಲ್ ನೀಡಿದೆ. ಪ್ರಸ್ತಾವಿತ ನೇಮಕ ಪ್ರಕ್ರಿಯೆ ಪುನರಾರಂಭಕ್ಕೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕರೊನಾ ಕಾರಣಕ್ಕೆ ತಲೆದೂರಿದ ಆರ್ಥಿಕ ಸಂಕಷ್ಟ ಸರಿದೂಗಿಸಿ ಸುಸ್ಥಿತಿಗೆ ತರಲೆಂದು 2020-21 ನೇ ಸಾಲಿನ ಎಲ್ಲ ನೇರ ನೇಮಕ ಹುದ್ದೆಗಳ ಭರ್ತಿ ತಡೆಹಿಡಿಯಲಾಗಿತ್ತು. ಅನುಕಂಪದ ಆಧಾರದ ಮೇಲೆ ನೇಮಕವಾದ ಅಭ್ಯರ್ಥಿಗಳಿಗೆ ಷರತ್ತುಬದ್ಧ ನೇಮಕ ನೀಡಲು ಅಸ್ತು …

Read More »

ಎಣ್ಣೆ ಪ್ರಿಯರಿಗೆ ಬಿಗ್ ಶಾಕ್..!

ನವದೆಹಲಿ : ಕೇಂದ್ರ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಈ ಬಾರಿಯ ಬಜೆಟ್ ನಲ್ಲಿ ಮದ್ಯ ದರ ಹೆಚ್ಚಿಸಲಾಗಿದೆ. ಬರೋಬ್ಬರಿ ಶೇ. 100 ರಷ್ಟು ತೆರಿಗೆ ವಿಧಿಸುವ ಮೂಲಕ ಕೇಂದ್ರ ಸರ್ಕಾರ ಎಣ್ಣೆ ಪ್ರಿಯರಿಗೆ ಶಾಕ್ ನೀಡಿದೆ. ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಮದ್ಯದ ಮೇಲೆ ಕೃಷಿ ಸೆಸ್ ವಿಧಿಸಿದ್ದು, ಮದ್ಯದ ಮೇಲೆ ಶೇ. 100 ರಷ್ಟು ತೆರಿಗೆ ವಿಧಿಸಿದೆ. ಸದ್ಯ ಪಾವತಿ ಮಾಡುತ್ತಿರುವ …

Read More »

ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ: ನಿರಾಣಿ

ಬೆಂಗಳೂರು: ಗಣಿಗಾರಿಕೆಗೆ ಸಂಬಂಧಿಸಿದ ಪ್ರಸ್ತಾವನೆಗಳಿಗೆ ಸುಲಭವಾಗಿ ಹಾಗೂ ಸರಳವಾಗಿ ಅನುಮೋದನೆ ನೀಡಲು ಸಾಧ್ಯವಾಗುವಂಥ ‘ಏಕಗವಾಕ್ಷಿ’ ಪದ್ಧತಿ ಅಳವಡಿಸಲು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಮುಂದಾಗಿದ್ದಾರೆ. ಆ ಮೂಲಕ, ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ದಿಮೆದಾರರಿಗೆ ಸುಲಭವಾಗಿ ಹಾಗೂ ಸುಲಲಿತವಾಗಿ ವ್ಯಾಪಾರ, ವಹಿವಾಟು ನಡೆಸಲು ಅನುಕೂಲವಾಗುವಂತೆ ಈ ಪದ್ಧತಿ ಜಾರಿಗೊಳಿಸಲು ತೀರ್ಮಾನಿಸಿದ್ದಾರೆ. ಇಲಾಖೆಯ ಅಧಿಕಾರಿಗಳು, ಉದ್ಯಮಿಗಳ ಜೊತೆ ಸಭೆ ನಡೆಸಿದ ಸಚಿವರು, ಹೂಡಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ …

Read More »

ಇನ್ಮೂಂದೆ ಪಡಿತರ ಧಾನ್ಯಗಳನ್ನು ಪಡೆಯುವವರಿಗೆ ಗುಡ್ ನ್ಯೂಸ್ ಏನು.?

ನವದೆಹಲಿ : ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಇದೀಗ 31 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತರದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದ್ರೂ, ಪಡಿತರ ಧಾನ್ಯಗಳನ್ನು ಇರುವ ಸ್ಥಳದಲ್ಲಿಯೇ ಪಡೆಯಬಹುದಾಗಿದೆ..! ಈ ಬಗ್ಗೆ ಇಂದು ಕೇಂದ್ರ ಬಜೆಟ್-2021 ಮಂಡಿಸುತ್ತಾ ತಿಳಿಸಿದಂತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಯಾವುದೇ ಪಡಿತರದಾರರಿಗೂ ತೊಂದರೆಯಾಗದಂತೆ ಈಗಾಗಲೇ ಕೆಲ ರಾಜ್ಯಗಳಲ್ಲಿ …

Read More »

ಗೃಹ ಸಚಿವ ಅಮಿತ್‌ ಶಾ ಧೌಲಿಗಂಗಾ ಪ್ರವಾಹ ಸ್ಥಳಕ್ಕೆ ಭೇಟಿ

ಉತ್ತರಾಖಂಡ: ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಪೋನ್‌ ಮೂಲಕ ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ನಾನು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವ್ರ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. …

Read More »

ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

ಧಾರವಾಡ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ, ಶಿಷ್ಯವೇತನ ಸೇರಿ ಇತರ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ 2020-21 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ವಿದ್ಯಾಸಿರಿ, ಊಟ ಮತ್ತು ವಸತಿ ಸಹಾಯ …

Read More »

ರಾಜ್ಯದ ರೈತ ಸಮುದಾಯಕ್ಕೆ ಸಿಹಿಸುದ್ದಿ : ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಣೆ!

ಬೆಳಗಾವಿ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದ್ದು, ರಾಜ್ಯದ ರೈತರಿಂದಲೇ ಅಕ್ಕಿ ಖರೀದಿಸಿ ಪಡಿತರ ವ್ಯವಸ್ಥೆಯಡಿ ವಿತರಿಸುವ ಚಿಂತನೆ ನಡೆದಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ರಾಜ್ಯದ ರೈತರು ಬೆಳೆಯುವ ಭತ್ತವನ್ನು ಕ್ವಿಂಟಾಲ್ ಗೆ 1,800 ರೂ. ಬೆಂಬಲ ಬೆಲೆಯಲ್ಲಿ ಖರೀದಿಸಿ ಅಕ್ಕಿ ಮಾಡಿಸಲು ಬೇಕಾದ ಖರ್ಚನ್ನು ರಾಜ್ಯ ಸರ್ಕಾರವೇ ಕೊಡಲಿದ್ದು, ಏಪ್ರಿಲ್ ನಂತರದಲ್ಲಿ ರಾಜ್ಯದ ಅಕ್ಕಿಯನ್ನು …

Read More »

‘ಅನ್ನಭಾಗ್ಯ’ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ‘ಅಂತ್ಯೋದಯ’ ಕಾರ್ಡ್ ದಾರರಿಗೆ 35 ಕೆಜಿ ಅಕ್ಕಿ

ಯಾದಗಿರಿ: ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಯಾದಗಿರಿ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳ ಅನ್ನಭಾಗ್ಯ ಯೋಜನೆ ಹಾಗೂ ರಾಜ್ಯ ಸರ್ಕಾರದ ಎನ್.ಎಫ್.ಎಸ್.ಎ ಯೋಜನೆಯಡಿ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ. ಅಂತ್ಯೋದಯ ಅನ್ನ ಯೋಜನೆಯ 29,353 ಪಡಿತರ ಚೀಟಿಗಳಿಗೆ ಮತ್ತು ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಹಾಗೂ 2,35,356 ಬಿಪಿಎಲ್ ಪಡಿತರ ಚೀಟಿಗಳ 8,49,922 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ …

Read More »

ಸಖತ್ ವೈರಲ್ ಆದ ಈ ವೆಡ್ಡಿಂಗ್ ಮೆನು ವಿಶೇಷತೆ ಏನು ಗೊತ್ತಾ..?

ಕೋಲ್ಕತ್ತಾ: ಆಧಾರ್ ಕಾರ್ಡ್ ಪಡೆಯುವುದು ಅದರಲ್ಲಿನ ಮಾಹಿತಿ ತಿದ್ದುಪಡಿ ಮಾಡಿಸುವುದೆಂದರೆ ದೊಡ್ಡ ಸಾಹಸವೇ ಸರಿ. ಆಧಾರ್ ಕೇಂದ್ರಗಳ ಮುಂದೆ ಉದ್ದದ ಕ್ಯೂ ಇರುವುದನ್ನು ಕಾಯಂ ಕಾಣುತ್ತೇವೆ. ಆದರೆ, ಇವರ ಮದುವೆಗೆ ಬಂದವರಿಗೆಲ್ಲ ಸುಲಭವಾಗಿ ಆಧಾರ್ ಕಾರ್ಡ್ ಸಿಕ್ಕಿದೆ.!!!! ಹೌದು, ಕೊಲ್ಕತ್ತಾದ ಗೋಗೋಲ್ ಶಹಾ ಹಾಗೂ ಸುಬರ್ನಾ ದಾಸ್ ಈ ವಾರದ ಪ್ರಾರಂಭದಲ್ಲಿ ವಿವಾಹವಾದರು. ಅವರ ಮದುವೆಗೆ ಹೋದವರಿಗೆಲ್ಲ ಆಧಾರ್ ಕಾರ್ಡ್ ನೀಡಲಾಗಿತ್ತು. ಆದರೆ, ಕಾರ್ಡ್ ನಿಜವಾದುದಲ್ಲ. ಮದವೆಯ ಊಟದಲ್ಲಿದ್ದ ತಿಂಡಿಗಳ …

Read More »