Breaking News

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »

ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್‌ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕಾಡೆಮ್ಮೆಯೊಂದು ಬೀಡು ಬಿಟ್ಟಿತ್ತು. ಆಗಾಗ ಗ್ರಾಮಸ್ಥರ ಕಣ್ಣಿಗೂ ಬೀಳುತ್ತಿತ್ತು.  ಗ್ರಾಮದ ಬಳಿ ಕಾಡೆಮ್ಮೆ ಆಗಾಗ ಕಂಡು ಕಾಡಂಚಿನಲ್ಲಿ ಮರೆಯಾಗುತ್ತಿತ್ತು. ಆದರೆ ಇಂದು ಕೂಳೂರು ಗ್ರಾಮದ ಗದ್ದೆ ಬದಿಯಲ್ಲಿ ನಿಂತಿದ್ದ …

Read More »

ಮಡಿಕೇರಿಯಲ್ಲಿ ಸರಳ ದಸರಾ- ದಶಮಂಟಪಗಳ ಮೆರವಣಿಗೆ

ಮಡಿಕೇರಿ: ತುಂಬಾ ಸಂಭ್ರಮ ಹಾಗೂ ಸಡಗರದಿಂದ ನಡೆಯುತ್ತಿದ್ದ ಮಂಜಿನನಗರಿ ಮಡಿಕೇರಿ ದಸರಾ ಜನೋತ್ಸವವನ್ನು ಈ ಬಾರಿ ಅತ್ಯಂತ ಸರಳವಾಗಿ ಆಚರಿಸಲಾಗಿದ್ದು, ದಶ ಮಂಟಪಗಳ ಮೆರವಣಿಗೆ ಕಣ್ಮನ ಸೆಳೆಯಿತು. ಪ್ರತಿ ವರ್ಷ ಡಿಜೆ ಸೌಂಡ್ ನ ಅಬ್ಬರ ಈ ಬಾರಿ ಇರಲಿಲ್ಲ. ಬೆಳಕಿನ ಓಕುಳಿಯಲ್ಲಿ ಮಿಂದೆದ್ದು ಜೀವ ಪಡೆಯುತ್ತಿದ್ದ ದೇವಾನುದೇವತೆಗಳು ಮತ್ತು ರಾಕ್ಷಸರ ನಡುವೆ ನಡೆಯುತ್ತಿದ್ದ ಕಾಳಗವೂ ಇರಲಿಲ್ಲ. ಬದಲಾಗಿ ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳು ಸೇರಿದಂತೆ ಒಟ್ಟು ಹತ್ತು …

Read More »

ಗೇಲ್‌ ಆಡಿದ ಎಲ್ಲ ಮ್ಯಾಚ್‌ ವಿನ್‌ , ಪಂಜಾಬ್‌ ಪ್ಲೇ ಆಫ್‌ ಕನಸು ಜೀವಂತ

ಶಾರ್ಜಾ: ಕ್ರೀಸ್‌ ಗೇಲ್‌ ಸ್ಫೋಟಕ ಬ್ಯಾಟಿಂಗ್‌ ಮತ್ತು ಮನ್‌ದೀಪ್‌ ಸಿಂಗ್‌ ಅವರ ಅರ್ಧಶತಕದಿಂದ ಕಿಂಗ್ಸ್‌ ಇಲೆವನ್‌ ಪಂಜಾಬ್‌ ತಂಡ ಕೋಲ್ಕತ್ತಾ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿ ಪ್ಲೇ ಆಫ್‌ ಕನಸನ್ನು ಜೀವಂತವಾಗಿರಿಸಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕೋಲ್ಕತ್ತಾ 9 ವಿಕೆಟ್‌ ನಷ್ಟಕ್ಕೆ 149 ರನ್‌ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ್ದ ಪಂಜಾಬ್‌ 18.5 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 150 ರನ್‌ ಹೊಡೆಯಿತು. 12 ಪಂದ್ಯಗಳಿಂದ …

Read More »

ಶಾರ್ಟ್ ಸರ್ಕ್ಯೂಟ್- ಪೊರಕೆ, ಹುಬ್ಬಳ್ಳಿ ಫಿನಾಯಿಲ್ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ

ಹುಬ್ಬಳ್ಳಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಫಿನಾಯಿಲ್ ಹಾಗೂ ಪೊರಕೆ ತಯಾರಿಕೆ ಕಾರ್ಖಾನೆಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಪ್ರಮಾಣದ ಫಿನಾಯಿಲ್ ಹಾಗೂ ಪೊರಕೆಗಳು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿಯ ಸಮೀಪದ ಶೇರವಾಡ ಗ್ರಾಮದ ಬಳಿಯ ವಿಭವ್ ಇಂಡಸ್ಟ್ರೀಯಲ್ ನಲ್ಲಿ ನಡೆದಿದೆ. ಸಂಜೆ ವಿದ್ಯುತ್ ನಲ್ಲಿ ವ್ಯತ್ಯಯ ಉಂಟಾದ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಫ್ಯಾಕ್ಟರಿ ಹೊತ್ತಿ ಉರಿದಿದೆ. ಸ್ಥಳಕ್ಕೆ ಕುಂದಗೋಳ ಹಾಗೂ ಹುಬ್ಬಳ್ಳಿಯ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿ …

Read More »

ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವು

ವಿಜಯಪುರ: ಕಾಲುವೆಯಲ್ಲಿ ಮುಳುಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ಹೊರವಲಯದ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಅಂಜನಾ ಕೊಂಚಿಕೊರವರ(28) ಮತ್ತು ನಾಗೇಶ(8) ನೀರುಪಾಲಾದ ದುರ್ದೈವಿಗಳು. ಪುತ್ರನ ಜೊತೆ ಅಂಜನಾ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಾಡುವ ವೇಳೆ ನಾಗೇಶ ಮುಳುಗಲು ಆರಂಭಿಸಿದ್ದನಂತೆ. ಈ ನಡುವೆ, ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

Read More »

ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್

ಮಂಗಳೂರು : ತುಳುಚಿತ್ರ ನಟ ಸುರೇಂದ್ರ ಬಂಟ್ವಾಳ್ ಹತ್ಯೆ ಪ್ರಕರಣಕ್ಕೆ ಇದೀಗ ಹೊಸ ಟ್ವಿಸ್ಟ್ ಸಿಕ್ಕಿದೆ. ಸುರೇಂದ್ರನ ಬಳಿ ಇದ್ದ ಕೋಟಿ ರೂ. ಹಣಕ್ಕಾಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮಂಗಳೂರಿನಲ್ಲಿ ಸುರೇಂದ್ರನ ತಾಯಿ ರಾಧ ಮತ್ತು ಸಹೋದರ ಚಂದ್ರಹಾಸ್ ಆರೋಪ ಮಾಡಿದ್ದು, ಸುರೇಂದ್ರನ ಭಂಡಾರಿಯ ಬೆಟ್ಟು ಫ್ಲಾಟ್ ನಲ್ಲಿ ಒಂದು ಕೋಟಿ ಹಣ ಇತ್ತು. ಅಲ್ಲದೇ ಅವನ ಮೈ ಮೇಲೆ ಬರೋಬ್ಬರಿ ಒಂದು ಕೆ.ಜಿ ಚಿನ್ನಾಭರಣ ಇತ್ತು. ಇದಕ್ಕಾಗಿ …

Read More »

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಫಿಟ್ನೆಸ್ ತುಂಬಾ ಮುಖ್ಯ

ಮುಂಬೈ : ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಭಾರತ ತಂಡ ಸದ್ಯದಲ್ಲೇ ಪ್ರಕಟವಾಗಲಿದೆ. ಆದರೆ ಇದಕ್ಕೂ ಮೊದಲು ಫಿಟ್ನೆಸ್ ತರಬೇತುದಾರರು ರಿಷಬ್ ಪಂತ್ ಅತಿಯಾದ ತೂಕದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಅವರು ತೂಕ ಕಡಿಮೆ ಮಾಡಿಕೊಂಡು ಫಿಟ್ ಆಗದ ಹೊರತು ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಅನುಮಾನವಾಗಿದೆ. ಅವರು ಅತೀ ತೂಕ ಹೊಂದಿದ್ದಾರೆ ಎಂಬುದು ಟ್ರೈನರ್ ಗಳ ದೂರು. ಇದನ್ನು ಸರಿಪಡಿಸದೇ ಅವರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು …

Read More »

65 ವರ್ಷದ ಹರೀಶ್ ಸಾಳ್ವೆ ಎರಡನೇ ಮದುವೆಗೆ ಸಿದ್ಧತೆ

ನವದೆಹಲಿ : ಪಾಕಿಸ್ತಾನದಲ್ಲಿ ಮರಣದಂಡನೆಗೆ ಗುರಿಯಾಗಿರುವ ಭಾರತದ ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ವಾದಿಸಲು ಕೇವಲ 1 ರೂ ಶುಲ್ಕ ಪಡೆಯುವ ಮೂಲಕ ಸುದ್ದಿಯಾಗಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ, ಲಂಡನ್ ಮೂಲದ ಕಲಾವಿದೆಯೊಂದಿಗೆ ಎರಡನೆಯ ಮದುವೆಗೆ ಸಿದ್ಧತೆ ನಡೆಸಿದ್ದಾರೆ. 65 ವರ್ಷದ ಹರೀಶ್ ಸಾಳ್ವೆ, 38 ವರ್ಷಗಳ ವೈವಾಹಿಕ ಜೀವನದ ಬಳಿಕ ಮೀನಾಕ್ಷಿ ಸಾಳ್ವೆ ಅವರಿಂದ ಜೂನ್ ತಿಂಗಳಲ್ಲಿ ವಿಚ್ಚೇದನ ಪಡೆದುಕೊಂಡಿದ್ದರು. ಭಾರತದ ಮಾಜಿ ಸಾಲಿಸಿಟರ್ ಜನರಲ್ …

Read More »

ನಾಯಿಯ ಮೇಲೆ ಅತ್ಯಾಚಾರ ನಡಸಿದ ಅಲ್ಲದೆ, ನಾಯಿಯ ಗುಪ್ತಾಂಗಕ್ಕೆ 11 ಇಂಚಿನ ಕೋಲನ್ನು ತುರುಕಿದ್ದಾನೆ

ಮುಂಬೈ :ಈ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನ ಪ್ರಾಣಿಪ್ರಿಯರು ಪ್ರತಿದಿನ ಬೀದಿ ನಾಯಿಗಳಿಗೆ ಆಹಾರ ನೀಡುತ್ತಾರೆ. ಸ್ಥಳೀಯರಾದ ನೂರಿ ಎಂಬ ಮಹಿಳೆ ಅಕ್ಟೋಬರ್ 22ರಂದು ಶಾಪಿಂಗ್ ಕಾಂಪ್ಲೆಕ್ಸ್​ನ ಪಾರ್ಕಿಂಗ್​ನಲ್ಲಿ ಇರುವ ಹೆಣ್ಣು ನಾಯಿಗೆ ಊಟ ಕೊಡಲು ಬಂದಾಗ ಆ ನಾಯಿ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಮೈತುಂಬ ಗಾಯಗೊಂಡಿದ್ದ ಆ ನಾಯಿಯನ್ನು ಅನಿಮಲ್ ಕೇರ್ ಸೆಂಟರ್​ ಆಫ್​ ವರ್ಲ್ಡ್​ ಫಾರ್ ಆಲ್​ಗೆ ಕರೆದುಕೊಂಡು ಬಂದರು ಎಂದು ಟೈಮ್ಸ್​ ಆಫ್ ಇಂಡಿಯಾ ವರದಿ …

Read More »