Breaking News

ಕತ್ತಲು ಬೆಳಕಿನ ಆಟದಲ್ಲಿ ಶ್ಯಾಡೊ ಹುಡುಕಾಟ

ಮಾಸ್‌ ಆಡಿಯನ್ಸ್‌ನ ಸಿನಿಮಾ ಥಿಯೇಟರ್‌ನತ್ತ ಆಕರ್ಷಿಸಲು ಮುಂದಾಗಿರುವ ಸಿನಿಮಾ ಮಂದಿ ಒಂದರ ಹಿಂದೊಂದು ಮಾಸ್‌ ಕಂಟೆಂಟ್‌ ಸಿನಿಮಾಗಳನ್ನ ಸಿನಿಪ್ರಿಯರ ಮುಂದೆ ತರುತ್ತಿದ್ದಾರೆ. ಈ ವಾರ ಕೂಡ ಅಂಥದ್ದೇ ಚಿತ್ರ “ಶ್ಯಾಡೊ’ ತೆರೆಗೆ ಬಂದಿದೆ. ಸುಮಾರು ಎರಡು ವರ್ಷದಿಂದ ವಿನೋದ್‌ ಪ್ರಭಾಕರ್‌ ಸಿನಿಮಾಗಳನ್ನ ಥಿಯೇಟರ್‌ನಲ್ಲಿ ಮಿಸ್‌ ಮಾಡಿಕೊಂಡಿದ್ದ ಆಯಕ್ಷನ್‌ ಪ್ರಿಯರ ಮುಂದೆ, ವರ್ಷದ ಆರಂಭದಲ್ಲಿಯೇ “ಶ್ಯಾಡೊ’ ಎಂಬ ಆಯಕ್ಷನ್‌ – ಥ್ರಿಲ್ಲರ್‌ ಸಿನಿಮಾ ಬಂದಿದೆ. ಸಿನಿಮಾದ ಕಥೆ ಬಗ್ಗೆ ಹೇಳುವುದಾದರೆ, ಇದ್ದಕ್ಕಿದ್ದಂತೆ …

Read More »

ಚಿತ್ರಮಂದಿರದೊಳಗೆ ಹಾಗೂ ಹೊರಗೆ ಅಭಿಮಾನಿಗಳಸಂಭ್ರಮ, ಶಿಳ್ಳೆ, ಕೇಕೆ, ಜೈಕಾರ ಕೇಳದೇ ದೊಡ್ಡ ಗ್ಯಾಪ್‌ ಆಗಿತ್ತು

ಚಿತ್ರಮಂದಿರದೊಳಗೆ ಹಾಗೂ ಹೊರಗೆ ಅಭಿಮಾನಿಗಳಸಂಭ್ರಮ, ಶಿಳ್ಳೆ, ಕೇಕೆ, ಜೈಕಾರ ಕೇಳದೇ ದೊಡ್ಡ ಗ್ಯಾಪ್‌ ಆಗಿತ್ತು. ಆದರೆ, ಈಗ ನೀರಸವಾಗಿದ್ದ ಚಿತ್ರಮಂದಿರಗಳು ಮತ್ತೆ ಆಯಕ್ಟೀವ್‌ ಆಗಿವೆ. ಶುಕ್ರವಾರ ಬಿಡುಗಡೆಯಾಗಿರುವ “ಇನ್ಸ್‌ಪೆಕ್ಟರ್‌ ವಿಕ್ರಂ’ ಚಿತ್ರ ಅಭಿಮಾನಿಗಳ ಸಂಭ್ರಮ ಮರುಕಳಿಸಲು ಸಾಕ್ಷಿಯಾಯಿತು. ಇದಕ್ಕೆ ಕಾರಣ “ಇನ್ಸ್‌ಪೆಕ್ಟರ್‌ ವಿಕ್ರಂ’ ಒಂದು ಔಟ್‌ ಅಂಡ್‌ ಔಟ್‌ ಕಮರ್ಷಿಯಲ್‌ ಸಿನಿಮಾ. ಮಾಸ್‌ ಡೈಲಾಗ್‌, ಹೈವೋಲ್ಟೆàಜ್‌ ಫೈಟ್‌, ಕ್ಯೂಟ್‌ ಲವ್‌ಸ್ಟೋರಿ, ಟ್ವಿಸ್ಟ್‌, ಚಾಲೆಂಜಿಂಗ್‌ ಸ್ಟಾರ್‌ ಗ್ರ್ಯಾಂಡ್‌ ಎಂಟ್ರಿ ಜೊತೆಗೆ ಕುತೂಹಲ …

Read More »

ವಿನಯ್‌ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ

ಡಾ ರಾಜ್ ಮೊಮ್ಮಗ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ಹೊಸ ಚಿತ್ರಕ್ಕೆ ‘ಅದೊಂದಿತ್ತು ಕಾಲ’ ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ವಿನಯ್‌ಗೆ ಜೋಡಿಯಾಗಿ ನಟಿ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ ಎಂಬ ವಿಚಾರ ಹೊರಬಿದ್ದಿದೆ. ಈ ಚಿತ್ರಕ್ಕೆ ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಇದು ಇವರ ಚೊಚ್ಚಲ ಸಿನಿಮಾ ಆಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಹೊಂದಿದೆಯಂತೆ. ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಈ ಪೋಸ್ಟರ್‌ನಲ್ಲಿ ಪುಟ್ಟ ಹುಡುಗನೊಬ್ಬ ಗಾಳಿಪಟ …

Read More »

ಸುದೀಪ್ ಅಭಿಮಾನಿ ಬಳಗ ಸೇರಿದ 5000 ಮಹಿಳೆಯರು!

ಕರ್ನಾಟಕದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಕಿಚ್ಚ ಸುದೀಪ್, ಹೊರ ರಾಜ್ಯ, ದೇಶಗಳಲ್ಲೂ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಬಹುತೇಕ ನಟರಿಗೆ ಅಭಿಮಾನಿ ಸಂಘಗಳು ಇರುತ್ತವೆ, ಇದು ಬಹುತೇಕ ಸಹಜ ಸಹ. ಬಹುತೇಕ ನಟರಿಗೆ ಪುರುಷ ಅಭಿಮಾನಿ ಸಂಘಗಳು ಮಾತ್ರವೇ ಇರುತ್ತವೆ. ಆದರೆ ಸುದೀಪ್ ಅವರಿಗೆ ಮಹಿಳಾ ಅಭಿಮಾನಿ ಸಂಘವೂ ಇದೆ. ಈ ರೀತಿ ಮಹಿಳಾ ಅಭಿಮಾನಿ ಸಂಘ ಹೊಂದಿರುವ ವಿರಳ ನಟರಲ್ಲಿ ಸುದೀಪ್ ಸಹ ಒಬ್ಬರು. 5000 ಮಹಿಳಾ …

Read More »

ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ‘ಏಕಾಂಗಿ ಪ್ರತಿಭಟನೆ’ ನಡೆಸಿದ ರೈತ

ಬಾಗಲಕೋಟೆ: ನಗರದ ಬಸವೇಶ್ವರ ವೃತ್ತದಲ್ಲಿ ರೈತರೊಬ್ಬರು ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸುಮಾರು ಎರಡೂವರೆ ಗಂಟೆ ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಗಳೊಳ್ಳಿ ಗ್ರಾಮದ ರೈತ ಬಿ.ಎಸ್​.ಬಜನ್ನವರ್​ ಎಂಬುವವರು ಏಕಾಂಗಿಯಾಗಿ ನಿಂತು ಪ್ರತಿಭಟನೆ ನಡೆಸಿದ್ದಾರೆ. ಇಂದು ದೇಶಾದ್ಯಂತ ಹಮ್ಮಿಕೊಂಡಿರುವ ಹೆದ್ದಾರಿ ಬಂದ್​ಗೆ ಬೆಂಬಲ ಸೂಚಿಸಿ ರೈತ ಈ ರೀತಿ ಹೋರಾಟ ನಡೆಸಿದ್ದಾರೆ. ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾ ನಿರತ ರೈತ ಒತ್ತಾಯಿಸಿದ್ದಾರೆ.

Read More »

ಆರು ವರ್ಷಗಳಲ್ಲಿ ಕರ್ನಾಟಕದಲ್ಲಿ ಸಂಭವಿಸಿದ ಆನೆಗಳ ಸಾವು

ಬೆಂಗಳೂರು :ಇತ್ತೀಚೆಗೆ ತಮಿಳುನಾಡಿನ ಮಡುಮಲೈನಲ್ಲಿ ಆನೆಗೆ ಬೆಂಕಿ ಹಚ್ಚಿದ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ದೇಶಾದ್ಯಂತ, ಆನೆಗಳ ರಕ್ಷಣೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶದಲ್ಲಿ ಆನೆಗಳ ತವರೂರಾದ ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಸುಮಾರು 78 ಆನೆಗಳು ಮಾನವನ ದುಷ್ಕೃತ್ಯಕ್ಕೆ ಬಲಿಯಾಗಿವೆ ಎಂದು ತಿಳಿದು ಬಂದಿದೆ. ಇವುಗಳಲ್ಲಿ ಕ್ರಿಮಿನಾಶಕ ಔಷಧ ಸೇವನೆಯಿಂದ, ವಿದ್ಯುತ್ ಶಾಕ್ ನಿಂದ, ರಸ್ತೆ ಆಘಾತಗಳಿಂದ ಮತ್ತು ಬಂದೂಕುಗಳಿಂದ ಕೊಲ್ಲಲ್ಪಟ್ಟ ಘಟನೆಗಳು ನಡೆದಿವೆ. ಆರು ವರ್ಷಗಳ …

Read More »

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಬೆಂಕಿ

ಕೋಲಾರ: ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಹಿನ್ನೆಲೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸದಸ್ಯನ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಮುಳಬಾಗಲು ತಾಲೂಕಿನ ರಾಜೆಂದ್ರಹಳ್ಳಿಯಲ್ಲಿ ನಡೆದಿದೆ. ಮಾಜಿ ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿತ ನೂರ್ ಜಾನ್ ಮನೆಗೆ ವಿರೋಧಿ ಗುಂಪಿನಿಂದ ಬೆಂಕಿ ಹಾಕಿರುವ ಅರೋಪ ಕೇಳಿ ಬಂದಿದೆ. ಘಟನೆಯಲ್ಲಿ ಅದೃಷ್ಟವಶಾತ್​ ಯಾವುದೇ ಪ್ರಾಣಾಪಾಯ ಹಾಗೂ ನಷ್ಟ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ಗಿರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ …

Read More »

ಮೊದಲ ಸಿಆರ್‌ಪಿಎಫ್ ಮಹಿಳಾ ತಂಡ ‘ಕೋಬ್ರಾ’ ಘಟಕಕ್ಕೆ ಸೇರ್ಪಡೆ

ಗುರುಗ್ರಾಮ‌: 34ನೇ ಸಿಆರ್‌ಪಿಎಫ್‌ನ ಮೊದಲ ಮಹಿಳಾ ತಂಡವನ್ನು ಶನಿವಾರ ವಿಶೇಷ ಜಂಗಲ್‌ ವಾರ್‌ಫೇರ್‌ ಕಮಾಂಡೊ ಪಡೆ ‘ಕೋಬ್ರಾ’ಗೆ(ಕಮಾಂಡೊ ಬೆಟಾಲಿಯನ್ ಫಾರ್ ರೆಸೊಲ್ಯೂಟ್ ಆಕ್ಷನ್‌) ಸೇರಿಸಲಾಯಿತು. ಇಲ್ಲಿನ ಕಡರ್‌ಪುರದಲ್ಲಿರುವ ಸಿಆರ್‌ಪಿಎಫ್‌ ಶಿಬಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳೆಯರು ನಡೆಸಿದ ಯುದ್ಧಸಮರ ಕಸರತ್ತನ್ನು ಸಿಆರ್‌ಪಿಎಫ್ ಮಹಾನಿರ್ದೇಶಕಿ ಎ ಪಿ ಮಹೇಶ್ವರಿ ವೀಕ್ಷಿಸಿದರು. ‘ಈಗಿರುವ ಆರು ಸಿಆರ್‌ಪಿಎಫ್‌ ಮಹಿಳಾ ಬೆಟಾಲಿಯನ್‌ಗಳಿಂದ ಮಹಿಳೆಯರನ್ನು ಕೋಬ್ರಾ ಪಡೆಗೆ ಆಯ್ಕೆ ಮಾಡಲಾಗಿದೆ. ಇವರೆಲ್ಲರೂ …

Read More »

ಏಷ್ಯಾದ ಅತೀ ದೊಡ್ಡ ಏರ್​ ಶೋಗೆ ವಿಶೇಷ ಭದ್ರತೆ ನೀಡಿದ್ದು ಗುರುಡ ಪಡೆ

ಬೆಂಗಳೂರು: ಫೆಬ್ರವರಿ 3 ರಿಂದ ಮೂರು ದಿನಗಳ ಕಾಲ ನಡೆದ ಏಷ್ಯಾದ ಅತೀ ದೊಡ್ಡ ಏರ್​ ಶೋ ಶುಕ್ರವಾರ ಮುಕ್ತಾಯವಾಯಿತು. ಈ ಏರ್​ ಶೋಗೆ ಭಯೋತ್ಪಾದನೆ ನಿಗ್ರಹದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಗರುಡ ಸೈನ್ಯ ಭದ್ರತೆಯನ್ನ ಒದಗಿಸಿತ್ತು. ರಾಷ್ಟ್ರಪತಿ ರಾಮನಾಥ್ ಕೋವಿಂದ್, ಚೀಫ್ ಆಫ್ ಡಿಫೆನ್ಸ್​ ಸ್ಟಾಪ್​ ಜನರಲ್ ಬಿಪಿನ್ ರಾವತ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮತ್ತು ರಕ್ಷಣಾ ಮಂತ್ರಿಗಳು ಮತ್ತು ಇತರರು ಭಾಗವಹಿಸಿದ್ದ ಪ್ರದರ್ಶನದಲ್ಲಿ ಗರುಡ್​ ಸೈನ್ಯವನ್ನ …

Read More »

₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಸನ್ನಿ ಲಿಯೋನ್​

ತಿರುವನಂತಪುರಂ: ಕಾರ್ಯಕ್ರಮಗಳಿಗೆ ಭಾಗವಹಿಸುದಾಗಿ ಬರೋಬ್ಬರಿ ₹29 ಲಕ್ಷ ಪಡೆದು ವಂಚನೆ ಮಾಡಿರುವ ಆರೋಪದ ಮೇಲೆ ಬಾಲಿವುಡ್​ ನಟಿ ಸನ್ನಿ ಲಿಯೋನ್​ನ್ನ ಕೇರಳ ಪೊಲೀಸರು ಇಂದು ವಿಚಾರಣೆ ನಡೆಸಿದ್ದಾರೆ. ಕೊಚ್ಚಿಯಲ್ಲಿ ಏರ್ಪಡಿಸಲಾದ ಎರಡು ಕಾರ್ಯಕ್ರಮಗಳಿಗೆ ಭಾಗವಹಿಸುವುದಾಗಿ ಹೇಳಿ ಸನ್ನಿ ಲಿಯೋನ್​ ₹29 ಲಕ್ಷ ಪಡೆದು, ಬಳಿಕ ಕಾರ್ಯಕ್ರಮಗಳಿಗೆ ಹಾಜರಾಗದೇ ವಂಚಿಸಿದ್ದಾರೆ ಎಂದು ಆಯೋಜಕರು ದೂರು ನೀಡಿದ್ದಾರೆ ಅಂತಾ ವರದಿಯಾಗಿದೆ. ದೂರಿನ ಅನ್ವಯ ಕೇರಳ ಪೊಲೀಸರು ಸನ್ನಿ ಲಿಯೋನ್ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ …

Read More »