Breaking News

DCC ಬ್ಯಾಂಕ್ ಚುನಾವಣೆ: ನಾಮಪತ್ರ ಸಲ್ಲಿಸಿದ ಸವದಿ, ಕಾಗೆ

ಬೆಳಗಾವಿ: ಡಿಸಿಸಿ ಬ್ಯಾಂಕ್ ಚುನಾವಣೆ ಹಿನ್ನೆಲೆಯಲ್ಲಿ ರಾಜು ಕಾಗೆ ಹಾಗೂ ನಾನು ಕೂಡಿ ಒಂದು ಬಣ ಮಾಡಿದ್ದೇವೆ. ನಮ್ಮಲ್ಲಿಗೆ ಬರುವವರನ್ನು ಸ್ವಾಗತಿಸುತ್ತೇವೆ. ಹೋಗುತ್ತೇವೆ ಎನ್ನುವವರಿಗೆ ಧನ್ಯವಾದ ಸಲ್ಲಿಸುತ್ತೇವೆ ಎನ್ನುವ ಮೂಲಕ ನಾವು ರೇಸ್​​ನಲ್ಲಿದ್ದೇವೆ ಎಂಬ ಸಂದೇಶವನ್ನು ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು. ಪ್ರತಿದಿನ ಘಟಾನುಘಟಿ ನಾಯಕರು ಡಿಸಿಸಿ ಬ್ಯಾಂಕ್ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದು, ಇಂದು ಶುಕ್ರವಾರ ಅಥಣಿ ತಾಲೂಕಿನಿಂದ ಲಕ್ಷ್ಮಣ ಸವದಿ, ಕಾಗವಾಡ ತಾಲೂಕಿನಿಂದ ರಾಜು ಕಾಗೆ ತಮ್ಮ ಉಮೇದುವಾರಿಕೆ …

Read More »

ಶಾಲೆ ಮೇಲೆ ಅದೇನ ಪ್ರೀತಿ..ಅದೇನ ಅಭಿಮಾನ.

ದಿನ ಬೆಳಗಾದರೆ ಶತಮಾನೋತ್ಸವ ಆಚರಿಸಿಕೊಳ್ಳಲು ಸನ್ನದ್ಧವಾಗಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳವಿ… ಊರಿನ ಹಿರಿಯರು..ಹಳೆಯ ವಿದ್ಯಾರ್ಥಿಗಳು.. ಯುವಕರು ಸೇರಿಕೊಂಡು.. ನಾಡಿಗೆ ಮಾದರಿ ಆಗುವ ನಿಟ್ಟಿನಲ್ಲಿ… ಅತ್ಯಂತ ಹುರುಪು ಮತ್ತು ಉತ್ಸಾಹದಿಂದ..ಮೂರು ದಿನಗಳ ಅದ್ಧೂರಿ ಕಾರ್ಯಕ್ರಮ… ಊರ ಜನರು ಶಾಲೆ ಮೇಲೆ ಅದೇನ ಪ್ರೀತಿ..ಅದೇನ ಅಭಿಮಾನ.. ಅಂತೀರಾ…ನಿಮ್ಮ ಕಡೆ ಹಳ್ಯಾಗ ಊರು ದೇವರ ಜಾತ್ರೆಗೆ ಈಡಿ ಊರಿಗೆ ಊರೇ… ಪಟ್ಟಿ ಕೂಡಿಸಿ ಊರ ಸಿಂಗಾರ ಮಾಡಿ…. ಖುಷಿ ಅನುಭವಿಸುವ ಹಾಗೆ.. …

Read More »

ಮೂಡಲಗಿ ವಲಯದ ಅತಿಥಿ ಶಿಕ್ಷಕರ ವೇತನ ವಿತರಿಸಿದ ಸರ್ವೋತ್ತಮ ಜಾರಕಿಹೊಳಿ*

ಗೋಕಾಕ-* ಧಾರವಾಡ ವಲಯದಲ್ಲಿಯೇ ಮೂಡಲಗಿ ಶೈಕ್ಷಣಿಕ ವಲಯದ ಸಾಧನೆಯನ್ನು ಮೆಚ್ಚುವಂತಹದ್ದು, ಅದರಲ್ಲಿಯೂ ಅತಿಥಿ ಶಿಕ್ಷಕರನ್ನು ಇಟ್ಟುಕೊಂಡು ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗಿದೆ ಎಂದು ಸ್ಥಳೀಯ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿಯವರು ಹೇಳಿದರು. ಇಲ್ಲಿನ ಎನ್ಎಸ್ಎಫ್ ಕಚೇರಿಯಲ್ಲಿ ಶ್ರೀಮತಿ ಭೀಮವ್ವ ಲಕ್ಷ್ಮಣರಾವ್ ಜಾರಕಿಹೊಳಿ‌ ಮೆಮೋರಿಯಲ್ ಟ್ರಸ್ಟ್ ಆಯೋಜಿಸಿದ್ದ ಮೂಡಲಗಿ ವಲಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ …

Read More »

ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ

ಮಲಪ್ರಭಾ ಮತ್ತು ಘಟಪ್ರಭಾ ಯೋಜನೆ ಕಾಡಾ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ ಅವರು ಇಂದು ಗೋಕಾಕ ನಗರದ ಗೃಹಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ, ಸನ್ಮಾನಿಸಿದರು. ಈ ವೇಳೆ ಅವರು ತಮ್ಮ ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ ಜನರ ಅಭಿವೃದ್ಧಿಗಾಗಿ ಶ್ರಮಿಸಲಿ ಎಂದು ಶುಭ ಹಾರೈಸಿದೆ.

Read More »

ಇಂದು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿದೆ.

ಇಂದು ಗೋಕಾಕ ನಗರದ ಗೃಹಕಚೇರಿಗೆ ಆಗಮಿಸಿದ್ದ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿದೆ. ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀ ಯುವರಾಜ್ ಕದಂ ಅವರು ಭೇಟಿಯಾಗಿ ಸಿಹಿ ಹಂಚಿದರು. ಇದೇ ವೇಳೆ ನಿಗಮದ ಕಾರ್ಯ ಚಟುವಟಿಕೆಗಳ ಮೂಲಕ ಜನರ ಕಲ್ಯಾಣಕ್ಕಾಗಿ ಪರಿಣಾಮಕಾರಿ ಕೆಲಸಗಳನ್ನು ಕೈಗೊಳ್ಳಿರಿ ಎಂದು ಶುಭ ಹಾರೈಸಿದೆ.

Read More »

ಕಿತ್ತೂರು ರಾಣಿ ಚನ್ನಮ್ಮಾ ಕಿರು ಮೃಗಾಲಯದಲ್ಲಿ ಅಕ್ಕ ಕೆಫೆ ಆರಂಭ : ಜಿಪಂ ಸಿಇಒ ರಾಹುಲ್ ಶಿಂಧೆ

ಕಿತ್ತೂರು ರಾಣಿ ಚನ್ನಮ್ಮಾ ಕಿರು ಮೃಗಾಲಯದಲ್ಲಿ ಅಕ್ಕ ಕೆಫೆ ಆರಂಭ : ಜಿಪಂ ಸಿಇಒ ರಾಹುಲ್ ಶಿಂಧೆ ಬೆಳಗಾವಿ(ಅ.10)*:ಕಿತ್ತೂರು ರಾಣಿ ಚನ್ನಮ್ಮಾ ಕಿರು ಮೃಗಾಲಯ ಭೂತರಾಮನಹಟ್ಟಿಯಲ್ಲಿ “ಅಕ್ಕ ಕೆಫೆ” ತೆರೆಯುವ ಕುರಿತು ಜಿಪಂ ಸಿಇಒ ರಾಹುಲ್ ಶಿಂಧೆ ರವರ ಅಧ್ಯಕ್ಷತೆ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬೆಳಗಾವಿ ವಿಭಾಗ ಕ್ರಾಂತಿ ಎನ್.ಇ ರವರ ಉಪಸ್ಥಿತಿಯಲ್ಲಿ ಶುಕ್ರವಾರ(ಅ.10) ರಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಭೆ ಜರುಗಿತು. ಸದರಿ ಸಭೆಯಲ್ಲಿ ಕೆ.ಆರ್.ಐ.ಡಿ.ಎಲ್ ಇಲಾಖೆವತಿಯಿಂದ …

Read More »

ಇದು ಆಸ್ಪತ್ರೆಯೋ…ತ್ಯಾಜ್ಯ ವಿಲೇವಾರಿ ಘಟಕವೋ???

ಅವ್ಯವಸ್ಥೆಯ ಆಗರವಾದ ಜಮಖಂಡಿ ಸರ್ಕಾರಿ ಆಸ್ಪತ್ರೆ ಅವ್ಯವಸ್ಥೆಯ ಆಗರವಾದ ಜಮಖಂಡಿ ಸರ್ಕಾರಿ ಆಸ್ಪತ್ರೆ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೇ ಸ್ವಲ್ಪ ಗಮನಹರಿಸಿ ಆಸ್ಪತ್ರೆಯಲ್ಲಿ ದುರ್ನಾತನದ ನರಕ ದರ್ಶನ ನಿರ್ವಹಣೆಯ ಕೊರತೆಯಿಂದ ಜನರಲ್ಲಿ ಹೆಚ್ಚಿದ ರೋಗ ಭೀತಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕು ಸರ್ಕಾರಿ ಆಸ್ಪತ್ರೆಯು ಅವ್ಯವಸ್ಥೆಯ ಆಗರವಾಗಿ ಮಾರ್ಪಟ್ಟಿದೆ. ಈ ಆಸ್ಪತ್ರೆ ಅನಾರೋಗ್ಯಕ್ಕೆ ತುತ್ತಾಗಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡುವ ಬದಲು ದುರ್ನಾತದ ನರಕ ದರ್ಶನ ಮಾಡಿಸುತ್ತಿದೆ. ಇದು ಆಸ್ಪತ್ರೆಯೋ ತ್ಯಾಜ್ಯ …

Read More »

ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ‌.

ಹಾರೂಗೇರಿ :ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರಿಂದ ಬೃಹತ್ ಪ್ರತಿಭಟನೆ‌. ಹಾರೂಗೇರಿ ಕ್ರಾಸನಲ್ಲಿ ರಸ್ತೆ ತಡೆದು ಅನ್ನದಾತರಿಂದ ಪ್ರತಿಭಟನೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರುಗೇರಿ ಕ್ರಾಸ. ಪ್ರತಿಭಟನೆಯಲ್ಲಿ ಸಾವಿರಕ್ಕೂ ಅಧಿಕ ರೈತರು ಭಾಗಿ. ಪ್ರತಿ ಟನ್ ಕಬ್ಬಿಗೆ 4500 ರೂಪಾಯಿ ಬಿಲ್ ನೀಡುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ. ಅಹಿತಕರ ನಡೆಯದಂತೆ ಪೊಲೀಸರಿಂದ ಬೀಗಿ ಬಂದೊಬಸ್ತ.

Read More »

ಮೊದಲ ಬಾರಿಗೆ ಎರಡು ಹೆಬ್ಬಾವು ರಕ್ಷಿಸಿದ ಉರಗರಕ್ಷಕ ರಮೇಶ್

ಹಾವೇರಿ: ಸುಮಾರು 13,600 ಹಾವುಗಳನ್ನು ಹಿಡಿದಿರುವ ಉರಗರಕ್ಷಕ ರಮೇಶ್​ ಹಾನಗಲ್​ ಅವರು ಇದೇ ಮೊದಲ ಬಾರಿಗೆ ಎರಡು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಜಿಲ್ಲೆಯ ಕ್ಯಾಸನೂರು ಗ್ರಾಮದ ಎಸ್.ಜಿ.ಪಾಟೀಲ ಎಂಬವರ ಅಡಿಕೆ ಹಾಗೂ ಬಾಳೆ ತೋಟಗಳಲ್ಲಿ ಗುರುವಾರ ಎರಡು ಹೆಬ್ಬಾವುಗಳು ಕಾಣಿಸಿಕೊಂಡಿದ್ದವು. ಹಾವೇರಿಯ ಉರಗರಕ್ಷಕ ರಮೇಶ್‌ ಅವರಿಗೆ ಹಾನಗಲ್ ತಾಲೂಕಿನ ಚಿಕ್ಕೌಂಶಿ ಹೊಸೂರು ಗ್ರಾಮದಿಂದ ಎಂದಿನಂತೆ ಹಾವು ಬಂದಿವೆ ಎಂಬ ಕರೆ ಬಂತು. ಎಂದಿನಂತೆ ಹಾವು ಹಿಡಿಯಲು ಹೋಗಿದ್ದ ರಮೇಶ್​ ಅವರಿಗೆ …

Read More »

ಬೆಳಗಾವಿ ಡಿಸಿಸಿ ಬ್ಯಾಂಕ್​ ಚುನಾವಣೆ ಕಾವು ಜಿಲ್ಲೆಯಲ್ಲಿ ಏರಿದೆ. ಈ ಬಾರಿ ತಾವೇ ಗೆದ್ದು ಬೀಗಬೇಕು ಎಂದು ಜಾರಕಿಹೊಳಿ ಸಹೋದರರು ಪಣ ತೊಟ್ಟಿದ್ದಾರೆ.

ಬೆಳಗಾವಿ: ಈ ಬಾರಿ ಬೆಳಗಾವಿ ಡಿಸಿಸಿ ಬ್ಯಾಂಕ್ ತಮ್ಮ ಸುಪರ್ದಿಗೆ ತೆಗೆದುಕೊಳ್ಳಲು ಜಾರಕಿಹೊಳಿ ಸಹೋದರರು ಪಣ ತೊಟ್ಟಿದ್ದಾರೆ. ಈ ಗುರಿ ಸಾಧಿಸಲು ಕೆಲ ತಾಲ್ಲೂಕುಗಳಲ್ಲಿ ಎದುರು-ಬದುರು ತಮ್ಮದೇ ಅಭ್ಯರ್ಥಿಗಳನ್ನು ಕಣಕ್ಕಿಳಿಸಿರುವುದು ಚರ್ಚೆಗೆ ಗ್ರಾಸವಾಗಿದೆ. ಯಾರೇ ಗೆದ್ದರೂ ತಮಗೇ ಪ್ಲಸ್ ಆಗಬೇಕು ಎಂಬ ಲೆಕ್ಕಾಚಾರ ಈ ಸಹೋದರರದ್ದು ಎಂದು ಜಿಲ್ಲೆಯ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಅದು ವಿಧಾನಸಭೆ, ಲೋಕಸಭೆ ಚುನಾವಣೆ ಇರಲಿ. ಸಹಕಾರ ರಂಗದ ಸಣ್ಣ ಸೊಸೈಟಿ ಚುನಾವಣೆಯೇ ಇರಲಿ. ಬೆಳಗಾವಿಯಲ್ಲಿ ಚುನಾವಣೆ ನಡೆಯುತ್ತಿದೆ …

Read More »