Breaking News

ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕು: ಕೋನರೆಡ್ಡಿ

ಬೆಂಗಳೂರು: ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕು ಎಂದು ಕಾಂಗ್ರೆಸ್ ಶಾಸಕ ಎನ್.ಹೆಚ್.ಕೋನರೆಡ್ಡಿ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾನೂನು ತಗಾದೆಗಳಿಗೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್​​ವರೆಗೂ ಹೋರಾಟ ನಡೆಸಬೇಕಾದ ಸಂದರ್ಭ ಬಂದಾಗ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಸುಪ್ರೀಂಕೋರ್ಟ್ ವಿಭಾಗೀಯ ಪೀಠವನ್ನು ಉತ್ತರ ಕರ್ನಾಟಕ ಭಾಗದಲ್ಲಿ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸಿದರು. ಇದಕ್ಕೆ ಇತರ ಶಾಸಕರು ಬೆಂಗಳೂರಿನಲ್ಲಿ ವಿಭಾಗೀಯ ಪೀಠವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದರು. …

Read More »

ಸಚಿವರ ಮೇಲೆಯೂ ಹನಿಟ್ರ್ಯಾಪ್ ಆಗಿದ್ದು, ಕಡಿವಾಣ ಹಾಕಬೇಕು ಸಚಿವ ಸತೀಶ್ ಜಾರಕಿಹೊಳಿ

ಬೆಂಗಳೂರು : ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಆಗ್ರಹಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಸಚಿವರ ಮೇಲೆ ಎರಡು ಸಲ ಹನಿಟ್ರ್ಯಾಪ್ ಆಗಿದೆ. ಅದನ್ನು ಕೆಲವರು ಬಂಡವಾಳ ‌ಮಾಡಿಕೊಂಡಿದ್ದಾರೆ. ಸಂಬಂಧಪಟ್ಟ ಸಚಿವರಿಗೆ ದೂರು ಕೊಡಲು ಹೇಳಿದ್ದೇನೆ. ಇದಕ್ಕೆ ‌ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.ಇದರಲ್ಲಿ ‌ನಮ್ಮವರು ಅಷ್ಟೇ ಅಲ್ಲ. ಬೇರೆ ಪಕ್ಷದ ನಾಯಕರು ಹನಿಟ್ರ್ಯಾಪ್​​ನಲ್ಲಿ …

Read More »

ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪರಂಪರೆ ಹಿಂದೂ ಬಾಂಧವರು ಈಫ್ತಾರಕೂಟದಲ್ಲಿ ಭಾಗಿ

ಹಿಂದೂ ಮುಸ್ಲಿಂ ಬಾಂಧವರ ಭಾವೈಕ್ಯತೆಯ ಪ್ರತೀಕ ಶಹಾಪೂರದ ಇಫ್ತಾರ್ ಕೂಟ… ಹಿಂದೂ ಮುಸ್ಲಿಂ ಬಾಂಧವರ ಭಾವೈಕ್ಯತೆಯ ಪ್ರತೀಕ ಶಹಾಪೂರದಲ್ಲಿ ಈಫ್ತಾರ ಕೂಟ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಪರಂಪರೆ ಹಿಂದೂ ಬಾಂಧವರು ಈಫ್ತಾರಕೂಟದಲ್ಲಿ ಭಾಗಿ ನವಿ ಗಲ್ಲಿ , ಶಹಾಪೂರ ಬೆಳಗಾವಿಯ ಮುಸ್ಲಿಂ ಜಮಾತನ ವತಿಯಿಂದ ಹಿಂದೂ ಬಾಂಧವರ ಉಪಸ್ಥಿತಿಯಲ್ಲಿ ರಮಜಾನ್ ಹಬ್ಬದ ನಿಮಿತ್ಯ ಈಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಬೆಳಗಾವಿಯ ಶಹಾಪೂರದಲ್ಲಿ ಪ್ರತಿ ವರ್ಷ ನಡೆಯುವ ಈಫ್ತಾರ್ ಕೂಟವು ಹಿಂದೂ-ಮುಸ್ಲಿಂ …

Read More »

ಮೈಕ್ರೋ ಫೈನಾನ್ಸ್ ನವರು ತುಂಬಾ ಕಿರುಕುಳ ಹಿಂಸೆ ನೀಡುತ್ತಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಚನ್ನಮ್ಮನ ಕಿತ್ತೂರಿನ ಮಹಿಳೆಯರು ಬುಧವಾರ ಡಿಸಿಗೆ ಮನವಿ ಅರ್ಪಿಸಿದರು

ಬಾಕಿ ಉಳಿದಿರುವ ಅಲ್ಪ ಹಣದ ಕಂತನ್ನು ತುಂಬಲು ಮೈಕ್ರೋ ಫೈನಾನ್ಸ್ ನವರು ತುಂಬಾ ಕಿರುಕುಳ ಹಿಂಸೆ ನೀಡುತ್ತಿದ್ದು ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಚನ್ನಮ್ಮನ ಕಿತ್ತೂರಿನ ಮಹಿಳೆಯರು ಬುಧವಾರ ಡಿಸಿಗೆ ಮನವಿ ಅರ್ಪಿಸಿದರು ಮೈಕ್ರೋ ಫೈನಾನ್ಸ್ ನವರಿಂದ ಮಹಿಳೆಯರಿಗೆ ಕಿರುಕುಳ ಮಾತೃ ತಪ್ಪಿಲ್ಲ ಸರ್ಕಾರದ ಆಜ್ಞೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಕಿರುಕುಳ ಸಹಿಸಲಾರದೆ ಇಂದು ಮಹಿಳೆಯರು ಬೆಳಗಾವಿಗೆ ಆಗಮಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಮೈಕ್ರೋ …

Read More »

ಎಣ್ಣೆ ಏಟಲ್ಲಿ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಯುವಕ್

ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಯುವಕ್ ಎಣ್ಣೆ ಏಟಲ್ಲಿ ವ್ಯಕ್ತಿಯೋರ್ವ ದೇವಸ್ಥಾನದ‌ ಮೇಲೆ ಕಲ್ಲು ತೂರಿದ ಘಟನೆ ಬೆಳಗಾವಿ ನಗರದ ‌ಪಾಂಗುಳ ಗಲ್ಲಿಯಲ್ಲಿ ನಡೆದಿದೆ.‌ ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನದ ಮೇಲೆ ಕಲ್ಲು ತೂರಿದ್ದಾನೆ. ಕಲ್ಲು ತೂರಿದ ವ್ಯಕ್ತಿಯನ್ನು ಉಜ್ವಲ್ ನಗರದ ನಿವಾಸಿ ಯಾಶೀರ್ ಎಂದು ಗುರುತಿಸಲಾಗಿದೆ.‌ದೇವಸ್ಥಾನದ ಮೇಲೆ ಕಲ್ಲು ತೂರುತ್ತಿದ್ದಂತೆ ಯಾಶೀರ್ ನನ್ನು ಸ್ಥಳೀಯರು ಹಿಡಿದು ಕಂಬಕ್ಕೆ ಕಟ್ಟಿಹಾಕಿದ್ದಾರೆ. ಈ ವೇಳೆ ಸ್ಥಳೀಯರು ಆತನನ್ನು ಕಂಬಕ್ಕೆ‌ ಕಟ್ಟಿ ಹಾಕಿ …

Read More »

ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ

ಉಡುಪಿ: ಮೀನು ಕದ್ದಿದ್ದಾಳೆ ಎಂದು ಆರೋಪಿಸಿ ಮರಕ್ಕೆ ಕಟ್ಟಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದಿದೆ. ಮೀನುಗಾರಿಕೆಗೆ ತೆರಳಿದ್ದ ಬೋಟ್​ನಿಂದ ಬಂದರಿನಲ್ಲಿ ಮೀನು ಖಾಲಿ ಮಾಡುತ್ತಿದ್ದ ಸಂದರ್ಭ ಮಹಿಳೆ ದುಬಾರಿ ಬೆಲೆಯ ಸಿಗಡಿ ಮೀನನ್ನು ಕದ್ದಿದ್ದಾಳೆ ಎಂದು ಆರೋಪಿಸಲಾಗಿದೆ. ಮೀನು ಕದ್ದದ್ದನ್ನು ವಿಚಾರಣೆ ಮಾಡಿದಾಗ ಆಕೆ ಒಪ್ಪಿಕೊಂಡಿಲ್ಲ ಎಂಬ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಆ ಮಹಿಳೆ ವಿಜಯನಗರ ಜಿಲ್ಲೆಯವರಾಗಿದ್ದು, ಅವರನ್ನು ಮರಕ್ಕೆ ಕಟ್ಟಿ ಹಾಕಿ …

Read More »

ಸಂಕಷ್ಟದಲ್ಲಿ ಮೆಣಸಿನಕಾಯಿ ಬೆಳೆಗಾರರು

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಮೆಣಸಿನಕಾಯಿ ಬೆಳೆಗಾರರು ಹಿಂದೆಂದೂ ಇಲ್ಲದಂತಹ ಸಂಕಷ್ಟದಲ್ಲಿ ಸಿಲುಕಿದ್ದು, ಕೇಂದ್ರ ಸರ್ಕಾರ ತಾರತಮ್ಯದ ಧೋರಣೆಯಿಂದಾಗಿ ಸರಣಿ ಆತ್ಮಹತ್ಯೆ ಮಾಡಿಕೊಳ್ಳುವ ಸನ್ನಿವೇಶಕ್ಕೆ ಸಿಲುಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜೆ.ಎನ್.ಗಣೇಶ್ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಸಮಸ್ಯೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಪಕ್ಕದ ಆಂಧ್ರಪ್ರದೇಶದ ಬೆಳೆಗಾರರ ನೆರವಿಗೆ ಕೇಂದ್ರ ಸರ್ಕಾರ ಬಂದಿದೆ. ಬಳ್ಳಾರಿ ಜಿಲ್ಲೆಯ …

Read More »

ಪೊಲೀಸರ ವಿರುದ್ಧ ಸ್ಥಳೀಯರು ಆಕ್ರೋಶ ಪೊಲೀಸರಿಂದಲೇ ಹಿಟ್ ಆ್ಯಂಡ್​ ರನ್

ಪೊಲೀಸ್ ಜೀಪ್ ಡಿಕ್ಕಿಯಿಂದ (accident) ದ್ವಿಚಕ್ರವಾಹನದ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್​​​ನ್ನು ಅಮಾನತು (suspended) ಮಾಡಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಆದೇಶ ಹೊರಡಿಸಿದ್ದಾರೆ. ಸಿಂಗಟಗೆರೆ ಠಾಣೆಗೆ ಸೇರಿದ ಜೀಪ್ ಡಿಕ್ಕಿಯಿಂದ ಗಂಗಾಧರ್(49) ಎಂಬುವವರು ಸಾವನ್ನಪ್ಪಿದ್ದರು. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ದ್ಯ ಪೊಲೀಸರು ಚಾಲಕ ಶಿವಕುಮಾರ್ ಬಂಧಿಸಿ ಜೀಪ್ ವಶಕ್ಕೆ ಪಡೆದಿದ್ದಾರೆ. ಅಪಘಾತ ವೇಳೆ …

Read More »

RSSನಿಂದಲೇ ಅಪರಾಧ ಪ್ರಕರಣಗಳು ಹೆಚ್ಚಳ :ಸಿದ್ದರಾಮಯ್ಯ

ಬೆಂಗಳೂರು, (ಮಾರ್ಚ್ 19): ಆರ್‌ಎಸ್‌ಎಸ್‌ನಿಂದಲೇ  (RSS) ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆರೋಪ ಮಾಡಿದ್ದು, ಈ ಹೇಳಿಕೆ ವಿರುದ್ಧ ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ (BJP) ಸಿಡಿದೆದಿದ್ದು, ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿವೆ. ಸಾಲದಕ್ಕೆ ಇದೀಗ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಖಾಸಗಿ ದೂರು ದಾಖಲಿಸಲಾಗಿದೆ. ಕಿರಣ್.ಎಸ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದು, ಬಿಎನ್ಎಸ್ ಸೆಕ್ಷನ್ 299,352,356(2)ಅಡಿ ಕ್ರಮಕ್ಕೆ ಮನವಿ ಮಾಡಿದ್ದಾರೆ. ಆರ್​ಎಸ್​ಎಸ್ ಬಗ್ಗೆ ಸಿಎಂ …

Read More »

ತಲೆಗೆ ತೆಂಗಿನಕಾಯಿ ಒಡೆಸಿಕೊಳ್ಳುವ ವಿಶಿಷ್ಟ ರೀತಿ ಹಬ್ಬ

ದೇವರಿಗೆ ಪೂಜೆ ಸಲ್ಲಿಸಲು ತೆಂಗಿನ ಕಾಯಿಯನ್ನು ಕಲ್ಲಿನಿಂದಲೋ, ಮಚ್ಚಿನಿಂದಲೋ ಒಡೆಯುವುದು ಸಾಮಾನ್ಯ. ಆದರೆ ಈ ಗ್ರಾಮದಲ್ಲಿ ನಡೆಯುವ ಮುದುಕಮಾರಮ್ಮ ಹಬ್ಬದಲ್ಲಿ ತೆಂಗಿನ ಕಾಯಿಗಳನ್ನು ಹರಕೆ ಹೊತ್ತ ಭಕ್ತರ ತಲೆಗೆ ಒಡೆದು ಪೂಜೆ ಸಲ್ಲಿಸುವ ವಿಶಿಷ್ಟ ಪದ್ದತಿ ಇದೆ. ತೆಂಗಿನ ಕಾಯಿಗಳನ್ನ ತಲೆ ಮೇಲೆ ಒಡೆದರೂ ಅವರ ತಲೆಗೆ ನೋವಾಗಲಿ ಒಂದು ಹನಿ ರಕ್ತವಾಗಲಿ ಬರುವುದಿಲ್ಲ. ಈ ವಿಶಿಷ್ಟ ಹಬ್ಬದ ಕುರಿತು ಒಂದು ವರದಿ ಇಲ್ಲಿದೆ. ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ತಾಲೂಕಿನ …

Read More »