Breaking News

ಬಳ್ಳಾರಿ; ವಿಮ್ಸ್‌ನಲ್ಲಿ ಬೆಡ್ ಸಿಗದೇ ಆಸ್ಪತ್ರೆ ಮುಂದೆ ವ್ಯಕ್ತಿ ನರಳಾಟ

ವಿಜಯನಗರ, ಮೇ 04; ಬೆಂಗಳೂರು ನಗರದಲ್ಲಿ ಬೆಡ್ ಸಿಗದೇ ಕೋವಿಡ್ ಸೋಂಕಿತರು ಪರದಾಡುತ್ತಿದ್ದಾರೆ. ಬಳ್ಳಾರಿಯ ವಿಮ್ಸ್‌ನಲ್ಲಿಯೂ ಇಂತಹ ಪ್ರಕರಣ ಈಗ ಬೆಳಕಿಗೆ ಬಂದಿದೆ. ಬೆಡ್ ಸಿಗದೆ ಕೋವಿಡ್ ಸೋಂಕಿತ ನರಳಾಡಿದ ಘಟನೆ ಮಂಗಳವಾರ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಬಳ್ಳಾರಿಯಲ್ಲಿಯೂ ಬೆಡ್‌ನ ಕೊರತೆ ಶುರುವಾಗಿದೆಯೇ? ಎಂಬ ಅನುಮಾನ ಈಗ ಉಂಟಾಗಿದೆ. ಎರಡು ಗಂಟೆಯಿಂದ ಬೆಡ್ ಸಿಗದೆ ಕೋವಿಡ್ ಸೋಂಕಿತ ರೋಗಿ ಆಸ್ಪತ್ರೆಯ ಬಾಗಿಲ ಮುಂದೆ ಮಲಗಿ ನರಳಾಡಿದ್ದಾನೆ. ಮಗನಿಗೆ ಬೆಡ್‌ …

Read More »

ಆಕ್ಸಿಜನ್ ಕೊರತೆಗೆ ಕಾರಣ ಯಾರು : ಪ್ರಧಾನಿಗಳೇ ನಮ್ಮ ಕರ್ನಾಟಕ ಅಂದ್ರೆ ಯಾಕಿಷ್ಟು ನಿರ್ಲಕ್ಷ್ಯ..?

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಲಂಗು ಲಗಾಮು ಇಲ್ಲದೇ ಹುಚ್ಚು ಕುದುರೆಯಂತೆ ಓಡುತ್ತಿರುವ ಕೊರೊನಾಗೆ ಕಡಿವಾಣ ಹಾಕಲು ಹರಸಾಹಸಪಡುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಎದ್ದು ಕಾಣುತ್ತಿದ್ದು, ಆಮ್ಲಜಕನವಿಲ್ಲದೇ ನೂರಾರು ಮಂದಿ ಕೊನೆಯುಸಿರೆಳೆಯುತ್ತಿದ್ದಾರೆ. ಆಕ್ಸಿಜನ್ ಇದೆ ಎನ್ನುವ ಸರ್ಕಾರ ಈ ಸಮಸ್ಯೆಯನ್ನು ನೀಗಿಸಲು ನಾನಾ ಸರ್ಕಸ್ ನಡೆಸುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಉಂಟಾಗಲು ನರೇಂದ್ರ ಮೋದಿ ನೇತೃತ್ವದ …

Read More »

ರಾಜ್ಯದಲ್ಲಿ ಆಕ್ಸಿಜನ್ ಕೊರತೆ: ಕೇಂದ್ರಕ್ಕೆ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ಆಕ್ಸಿಜನ್ ಕೊರತೆ ಎದುರಾಗಿ ಜನರು ಸಾಯುತ್ತಿದ್ದರೂ ರಾಜ್ಯಕ್ಕೆ ಆಕ್ಸಿಜನ್ ಪೂರೈಕೆಯ ಪ್ರಮಾಣ ಹೆಚ್ಚಿಸದ ಕೇಂದ್ರ ಸರ್ಕಾರವನ್ನು ಹೈಕೋರ್ಟ್ ಮಂಗಳವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ಅಲ್ಲದೆ, ರಾಜ್ಯದ ಆಕ್ಸಿಜನ್ ಬಳಕೆಗೆ ವಿಧಿಸಿರುವ ಮಿತಿ ಮತ್ತು ಪೂರೈಕೆಯ ಪ್ರಮಾಣ ಹೆಚ್ಚಿಸುವ ಕುರಿತು ಬುಧವಾರ ಬೆಳಿಗ್ಗೆ 10 ಗಂಟೆಯೊಳಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡು ತಿಳಿಸದಿದ್ದರೆ ನ್ಯಾಯಾಲಯವೇ ಸೂಕ್ತ ಆದೇಶ ಹೊರಡಿಸಲಿಗೆ ಎಂದೂ ಎಚ್ಚರಿಸಿದೆ. ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಜನ ಸಾಯುತ್ತಿದ್ದರೂ ಇನ್ನೂ …

Read More »

ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ : ಸಿದ್ದರಾಮಯ್ಯ ಗರಂ

ಬೆಂಗಳೂರು : ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು ಬಿಜೆಪಿ ಶಾಸಕರು‌, ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಿಲಗಳ ರಕ್ಷಣೆಗಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು …

Read More »

ಮೈಸೂರಿನಲ್ಲಿ ಅಕ್ರಮ ಆಕ್ಸಿಜನ್ ಸಿಲಿಂಡರ್ ಮಾರಾಟ ;ಓರ್ವನನ್ನು ಬಂಧಿಸಿದ ಸಿಸಿಬಿ ಪೊಲೀಸರು

ಮೈಸೂರು: ಕಾಳ ಸಂತೆಯಲ್ಲಿ ಆಕ್ಸಿಜನ್ ಸಿಲಿಂಡರನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಪ್ರಕರಣವೊಂದು ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ನಂಜನಗೂಡು ಸಮೀಪದ ಪೆಟ್ರೋಲ್ ಬಂಕ್ ಬಳಿ ದಾಖಲೆ ಇಲ್ಲದೆ, ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಮಧುಕುಮಾರ್(37) ಎಂಬ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂಜನಗೂಡು ತಾಲೂಕು ಹೊಸಕೋಟೆಯ ಮಧುಕುಮಾರ್ ಎನ್ನುವ ವ್ಯಕ್ತಿ ಅಕ್ರಮವಾಗಿ ಆಕ್ಸಿಜನ್ ಮಾರಾಟ ಮಾಡುತ್ತಿದ್ದ. ಆರೋಪಿ ಬಳಿ ಇದ್ದ ತುಂಬಿದ ಆಕ್ಸಿಜನ್ ಸಿಲಿಂಡರ್ ವಶಕ್ಕೆ ಪಡೆದಿರುವ …

Read More »

ಬೆಡ್ ಬ್ಲಾಕಿಂಗ್ ದಂಧೆ; ಇಬ್ಬರು ವೈದ್ಯರು ಸೇರಿ 8 ಆರೋಪಿಗಳು ಸಿಸಿಬಿ ವಶಕ್ಕೆ

ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 8 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಿಬಿಎಂಪಿ ಕೋವಿಡ್ ವಾರ್ ರೂಮ್ ಉಸ್ತುವಾರಿ ಡಾ.ರೆಹಾನ್ ಸೇರಿದಂತೆ 8 ಆರೋಪಿಗಳನ್ನು ಜಯನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿಯೇ ವಾರ್ ರೂಮ್ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾಗಿ ತಿಳಿದುಬಂದಿದೆ.   ಆರೋಪಿಗಳು ಕೊರೊನಾ ಸೋಂಕಿತರಿಗೆ 3 ಬೆಡ್ ಕೊಡಿಸಿ 1.7 ಲಕ್ಷ …

Read More »

ಬೆಡ್ ಬ್ಲಾಕಿಂಗ್ ದಂಧೆ‌ ಪ್ರಕರಣ: ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಆದೇಶ

ಬೆಂಗಳೂರು: ಬೆಂಗಳೂರು ನಗರ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಬೆಡ್ ಬ್ಲಾಕಿಂಗ್ ದಂಧೆ ಬಯಲು ಬೆನ್ನಲೇ‌ ಇದೇ ಕೃತ್ಯದಲ್ಲಿ ತೊಡಗಿದ್ದ ಮಹಿಳೆ ಸೇರಿ ಇಬ್ಬರನ್ನು ಜಯನಗರ ಪೊಲೀಸರು ಬಂಧಿಸಿದ್ದ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಕಮಲ್‌ ಪಂತ್ ಆದೇಶ ಹೊರಡಿಸಿದ್ದಾರೆ. ಕೊರೊನಾ‌ ಸೋಂಕು ಗುಣಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ಕಂಡುಬಂದು ಹೋಮ್ ಐಸೋಲೇಷನ್​​ನಲ್ಲಿದ್ದ ಸೋಂಕಿತರ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಬ್ಲಾಕ್ ವಂಚನೆ ಜಾಲವನ್ನು …

Read More »

ಮೋದಿ ಯಾವ ಮಾರ್ಗದರ್ಶನ ನೀಡುತ್ತಾರೋ ಅದನ್ನು ಪಾಲಿಸಲಾಗುತ್ತದೆ. ಅವರು ಹೇಳಿದಂತೆ ಲಾಕ್ ಡೌನ್ ಬಗ್ಗೆ ತೀರ್ಮಾನ :B.S.Y.

ಮಿತಿ ಮೀರುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೆ ಲಾಕ್ ದೌನ್ ಜಾರಿಯಾಗುವ ಸಾಧ್ಯತೆ ಇದ್ದು, ಇಂದು ಸಂಜೆ ನಿರ್ಧಾರ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ಪ್ರಧಾನಿ ಸೂಚನೆಗೆ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಡಿದ ಸಿಎಂ, ಕೋವಿಡ್ ನಿಯಂತ್ರಣಕ್ಕೆ ಪ್ರಧಾನಿ ಮೋದಿ ಏನು ನಿರ್ದೇಶನ ನೀಡುತ್ತಾರೆಯೋ ಅದನ್ನು ಪಾಲಿಸುವುದು ನಮ್ಮ ಜವಾಬ್ದಾರಿ. ಸುಪ್ರೀಂ ಕೋರ್ಟ್ ಸಲಹೆ ಸೇರಿದಂತೆ ಎಲ್ಲವನ್ನೂ ಇಂದು ನಡೆಯಲಿರುವ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ …

Read More »

ಜಿಲ್ಲೆಗಳಲ್ಲಿ ಹೇಗಿದೆ ಆಮ್ಲಜನಕ ಸ್ಥಿತಿ ಗತಿ?

ಕೋವಿಡ್ ಉಲ್ಬಣಗೊಂಡ ರೋಗಿಗಳಿಗೆ ಪ್ರಾಣವಾಯು ಆಮ್ಲಜನಕದ ಪೂರೈಕೆ ಅತ್ಯಗತ್ಯ. ಆದರೆ ಈಗ ಪ್ರಾಣವಾಯು ತಯಾರಿಸುವುದು ಮತ್ತು ಪೂರೈಕೆಯದ್ದೇ ಚಿಂತೆ. ಚಾಮರಾಜನಗರ ದುರಂತವಂತೂ ಆಡಳಿತ ಯಂತ್ರವನ್ನು ಕಣ್ತೆರೆಯುವಂತೆ ಮಾಡಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾವಾರು ಪರಿಸ್ಥಿತಿ ಹೇಗಿದೆ ಎಂಬ ಬಗ್ಗೆ ಉದಯವಾಣಿ ರಿಯಾಲಿಟಿ ಚೆಕ್‌.. ಹೆಚ್ಚುವರಿ ಬೆಡ್‌ಗೆ ಪ್ರಯತ್ನ; ಬೆಂಗಳೂರು ಗ್ರಾಮಾಂತರ : ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆ ಐಸಿಯು, ಆಕ್ಸಿಜನ್‌ ಬೆಡ್‌ಗಳಿಗೆ ಖಾಸಗಿ ಆಸ್ಪತ್ರೆ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಹಾಹಾಕಾರ …

Read More »

ದೆಹಲಿಯ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ದೆಹಲಿ ಸರ್ಕಾರವು ಆಕ್ಸಿಜನ್ ಸರಬರಾಜು ಗಣನೀಯವಾಗಿ ಕಡಿತ

ನವ ದೆಹಲಿ : ದೆಹಲಿಯ ಭಾರತೀಯ ಸೇನಾ ಆಸ್ಪತ್ರೆಯಲ್ಲಿ ದೆಹಲಿ ಸರ್ಕಾರವು ಆಕ್ಸಿಜನ್ ಸರಬರಾಜು ಗಣನೀಯವಾಗಿ ಕಡಿತಗೊಳಿಸಿದ ಹಿನ್ನೆಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯನ್ನು ಎದುರಿಸುತ್ತಿದೆ ಎಂದು ಮಿಲಿಟರಿ ಮೂಲಗಳು ತಿಳಿಸಿವೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಆಸ್ಪತ್ರೆಗೆ ಸಂಬಂಧಿಸಿದ ಅಧಿಕಾರಿಯೊಬ್ಬರು, ಸದ್ಯದ ಮಟ್ಟಿಗೆ ಆಕ್ಸಿಜನ್ ಕೊರತೆಯಿಲ್ಲದಿದ್ದರೂ, ನಿತ್ಯ ಕಳಿಸುತ್ತಿರುವ ಆಕ್ಸಿಜನ್ ಪ್ರಮಾಣವನ್ನು ಕಡಿತಗೊಳಿಸಿರುವುದರಿಂದ ಮುಂದೆ ಕೋವಿಡ್ 19 ರೋಗಿಗಳ ಚಿಕಿತ್ಸೆಯಲ್ಲಿ ಗಂಭೀರ ಸಮಸ್ಯೆಗಳು ಉಂಟಾಗಬಹುದು ಎಂದು ಹೇಳಿದ್ದಾರೆ. 450 ಹಾಸಿಗೆಗಳ …

Read More »