ಆಂಸ್ಟರ್ಡ್ಯಾಮ್: ಗುಜರಾತಿನಲ್ಲಿ ಘಟಕ ತೆರೆದಿರುವ ನೆದರ್ಲ್ಯಾಂಡ್ನ ಪಾಲ್ -ವಿ ಕಂಪನಿಯ ಹಾರುವ ಕಾರು ಮುಂದಿನ ಎರಡು ವರ್ಷದಲ್ಲಿ ರಸ್ತೆಯಲ್ಲಿ ಇಳಿಯಲಿದೆ. ಈ ವರ್ಷದ ಫೆಬ್ರವರಿಯಿಂದ ವೇಗ, ಬ್ರೇಕ್, ಎಮಿಷನ್, ಶಬ್ಧಮಾಲಿನ್ಯ ಸೇರಿದಂತೆ ವಿವಿಧ ಡ್ರೈವಿಂಗ್ ಪರೀಕ್ಷೆಗಳನ್ನು ಕಾರು ಎದುರಿಸಿತ್ತು. ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಮೈಕ್ ಸ್ಟೇಕಲನ್ಬರ್ಗ್ ಪ್ರತಿಕ್ರಿಯಿಸಿ, ಸಂಬಂಧಪಟ್ಟ ಇಲಾಖೆಗಳ ಜೊತೆ ಹಲವು ವರ್ಷಗಳ ಕಾಲ ಸಹಕಾರ ನೀಡಿ ನಾವು ಈ ಮೈಲಿಗಲ್ಲನ್ನು ಸೃಷ್ಟಿಸಿದ್ದೇವೆ. ನೆಲ ಮತ್ತು ಆಕಾಶದಲ್ಲಿ …
Read More »ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ:ಸಂತೋಷ್ ಅವರ ಪತ್ನಿ
ಬೆಂಗಳೂರು: ಕೌಟುಂಬಿಕವಾಗಿ ನಾವಿಬ್ಬರೂ ಚೆನ್ನಾಗಿಯೇ ಇದ್ದೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳು ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಅವರ ಪತ್ನಿ ಜಾಹ್ನವಿ ತಿಳಿಸಿದ್ದಾರೆ. ನಿನ್ನೆ ರಾತ್ರಿ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗ್ಗಿನಿಂದಲೇ ಅವರು ಸ್ವಲ್ಪ ಬೇಜಾರಾಗಿದ್ದರು. ಸಂಜೆ ಹೊರಗಡೆ ಹೋಗಿದ್ದರು. ಹೀಗೆ ಹೋದವರು ಸಂಜೆ ಸುಮಾರು 7 ಗಂಟೆಗೆ ಮನೆಗೆ ಬಂದರು. ಓದುತ್ತಾ ಇರುತ್ತೀನಿ ಅಂತ ಮನೆಯ …
Read More »ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ
ಬೆಳಗಾವಿ : ಪ್ರೀತಿಸಿದ ಬಾಲಕಿಯೊಂದಿಗೆ ಮದುವೆ ಮಾಡಿಕೊಡಲು ಒಪ್ಪದಿರುವ ಹುಡುಗಿಯ ತಾಯಿ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಖಾನಾಪುರದ ಗಾಂಧಿನಗರದಲ್ಲಿ ನಡೆದಿದೆ. ಸಂತೋಷ ರಾಮು ವಡ್ಡರ(22) ಹುಡುಗಿ ತಾಯಿಯ ಮೇಲೆ ಹಲ್ಲೆ ಮಾಡಿದ ಯುವಕ. ಹಲವು ವರ್ಷಗಳಿಂದ ಯುವತಿಯನ್ನು ಪ್ರೀತಿಸುತ್ತಿದ್ದನು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಪ್ರೀತಿಯ ವಿಷಯ ಕುಟುಂಬಸ್ಥರಿಗೆ ತಿಳಿಸಿದ್ದರು. ಆದರೆ ಬಾಲಕಿಯ ಮನೆಯಲ್ಲಿ ವಿವಾಹಕ್ಕೆ ಒಪ್ಪಿರಲಿಲ್ಲ. ಇದರಿಂದ ಯುವಕ ಮದುವೆಯಾಗುವುದಾಗಿ ಪದೇ ಪದೆ ತೊಂದರೆ ನೀಡುತ್ತಿದ್ದನು. …
Read More »ಕನ್ನಡಿಗರ ಸ್ವಾಭಿಮಾನ ಕೆಣಕಿದರೆ ಪರಿಣಾಮ ನೆಟ್ಟಗಿರಲ್ಲ : ಟಿ.ಎಸ್.ನಾಗಾಭರಣ
ಬೆಂಗಳೂರು: ‘‘ಕರ್ನಾಟಕದ ಭೂಮಿ, ನೀರು, ಜಾಗ ಬಳಸಿಕೊಂಡು ಎತ್ತರಕ್ಕೆ ಬೆಳೆದಿರುವ ಭಾರತೀಯ ವಿಜ್ಞಾನ ಸಂಸ್ಥೆ, ನೇಮಕಾತಿ ವಿಷಯದಲ್ಲಿ ಕನ್ನಡಿಗರನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಕನ್ನಡ ಅನುಷ್ಠಾನದ ವಿಷಯದಲ್ಲಿ ಕೇವಲ ಕಣ್ಣೋರೆಸುವ ತಂತ್ರದಂತೆ ಬಳಕೆಯಾಗುತ್ತಿದ್ದು, ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿದ್ದೀರಿ. ಪರಿಣಾಮ ನೆಟ್ಟಗಿರಲ್ಲ’’ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಭಾರತೀಯ ವಿಜ್ಞಾನ ಸಂಸ್ಥೆ (ಐ.ಐ.ಎಸ್.ಸಿ.) ವಿರುದ್ಧ ಗುಡುಗಿದ ಪರಿ ಇದು. # ನೂರಾರು ಎಕರೆ ಭೂಮಿ: ವಿಧಾನಸೌಧದಲ್ಲಿಂದು ಕನ್ನಡ ಅನುಷ್ಠಾನ ಪ್ರಗತಿ …
Read More »ಸಿಎಂ B.S.Y.ವಿರುದ್ಧM.T.B.ಗರಂ.!
ಬೆಂಗಳೂರು, ನ.27- ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ನಮ್ಮನ್ನು ನೋಡಿದ ಕೂಡಲೇ ಮಂತ್ರಿ ಮಾಡುವುದಾಗಿ ಹೇಳುತ್ತಾರೆ. ಆದರೆ, ಈ ಬಗ್ಗೆ ಇನ್ನೂ ನಿರ್ಧಾರ ಮಾಡಿಯೇ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಸಿಎಂ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಗೃಹ ಕಚೇರಿ ಕೃಷ್ಣ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದಾಗಲೆಲ್ಲಾ ಮಂತ್ರಿ ಮಾಡ್ತೀನಿ ಅಂತಾರೆ. ಆದರೆ, ಇನ್ನೂ ದೃಢ ನಿರ್ಧಾರ ಪ್ರಕಟಿಸಿಲ್ಲ …
Read More »ಬಳ್ಳಾರಿ ಜಿಲ್ಲೆ ವಿಭಾಗಿಸಿ ನೂತನವಾಗಿ ವಿಜಯನಗರ ಜಿಲ್ಲೆ ರಚನೆ
ಬೆಂಗಳೂರು,ನ.-ಬಳ್ಳಾರಿ ಜಿಲ್ಲೆ ವಿಭಾಗಿಸಿ ನೂತನವಾಗಿ ವಿಜಯನಗರ ಜಿಲ್ಲೆ ರಚನೆ ಮಾಡಲು ರಾಜ್ಯ ಸರ್ಕಾರ ಇಂದು ವಿದ್ಯುಕ್ತವಾಗಿ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಗೆ ಐದು ತಾಲ್ಲೂಕುಗಳನ್ನು ಸೇರ್ಪಡೆ ಮಾಡಲು ಸರ್ಕಾರ ಸಮ್ಮತಿಸಿದೆ. ನೂತನವಾಗಿ ರಚನೆಯಾಗಲಿರುವ ವಿಜಯನಗರ ಜಿಲ್ಲೆಗೆ ಹೊಸಪೇಟೆ, ಹರಪ್ಪನಹಳ್ಳಿ, ಹೂವಿನಹಡಗಲಿ, ಅಗರಿಬೊಮ್ಮನಹಳ್ಳಿ, ಕೊಟ್ಟರೂ ಹಾಗೂ ಕೂಡ್ಲಗಿ ತಾಲ್ಲೂಕುಗಳು ಈ ಜಿಲ್ಲಾ ವ್ಯಾಪ್ತಿಗೆ ಬರಲಿವೆ ಎಂದು …
Read More »ಕಾಡಲ್ಲಿ ಪ್ರಾಣಿ ನಂಬಿ ಬದುಕಬಹುದು ಆದರೆ ನಾಡಲ್ಲಿ ಮನುಷ್ಯನ್ನ ನಂಬೋಕೆ ಆಗಲ್ಲ: ದುನಿಯಾ ವಿಜಯ್
ಚಾಮರಾಜನಗರ: ಕಾಡು ಯಾವಾಗಲೂ ಶಾಂತ, ಕಾಡಲ್ಲಿ ಪ್ರಾಣಿ ನಂಬಿ ಬದುಕಬಹುದು ಆದರೆ ನಾಡಲ್ಲಿ ಮನುಷ್ಯನ್ನ ನಂಬೋಕೆ ಆಗಲ್ಲ. ಹೀಗಾಗಿ ಕಾಡಿನತ್ತ ಹೆಚ್ಚು ಒಲವು ಎಂದು ನಟ ದುನಿಯಾ ವಿಜಯ್ ಅಭಿಪ್ರಾಯಪಟ್ಟಿದ್ದಾರೆ.ಜಿಲ್ಲೆಯ ಗುಂಡ್ಲುಪೇಟೆಗೆ ದುನಿಯಾ ವಿಜಯ್ ಭೇಟಿ ನೀಡಿದ್ದು, ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದ್ದಾರೆ. ನೂರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಮುಗಿಬಿದ್ದಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ನಿರ್ದೇಶಿಸುತ್ತಿರುವ ಮುಂದಿನ ಚಿತ್ರದ ಬಗ್ಗೆ ಮಾಹಿತಿ ನೀಡಿದರು. ಜನವರಿಯಲ್ಲಿ ನಾನು …
Read More »B.S.Y.ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನ
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪನವರ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರೆ ಸೇವಿಸಿ ಸಂತೋಷ್ ಆತ್ಮಹತ್ಯೆಗೆ ಯತ್ನಿಸಿದ್ದು, ರಾಮಯ್ಯ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಗ್ಯ ಸ್ಥಿರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂತೋಷ್ ಅವರನ್ನು ಭೇಟಿ ಮಾಡಲು ಸಿಎಂ ಯಡಿಯೂರಪ್ಪ ರಾತ್ರಿಯೇ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
Read More »ಕಾಂಗ್ರೆಸ್ ಹಾಗೂ ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಹೊರಗಿಟ್ಟು ಬೆಂಗಳೂರಿನಲ್ಲಿ ಸಭೆ
ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕರಿಗೆ ನೀಡಿದ್ದ ಹಲವು ಭರವಸೆಗಳನ್ನು ಈಡೇರಿಸುವಲ್ಲಿ ತಡ ಮಾಡುತ್ತಿರುವ ಸಲುವಾಗಿ ಹಲವು ವಲಸಿಗ ಸಚಿವರು, ಶಾಸಕರು ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಮೂಲಕ ಸಚಿವ ರಮೇಶ್ ಜಾರಕಿ ಹೊಳಿಯವರನ್ನು ಹೊರತುಪಡಿಸಿ ಬೆಂಗಳೂರಿನಲ್ಲಿ ಇಂದು ರಾತ್ರಿ ಸಭೆ ಸಚಿವ ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರವನ್ನು ಉರುಳಿಸಿ ಬಿಜೆಪಿ ಸರಕಾರ ರಚನೆಗೆ ಕಾರಣವಾಗಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ನ 10ಕ್ಕೂ ಹೆಚ್ಚು ಶಾಸಕರು …
Read More »ಯಡಿಯೂರಪ್ಪ ಅವರಿಗೆ ಭಾರೀ ಹಿನ್ನಡೆಯಾಗಿದೆ. ಪಕ್ಷದ ಅನುಮತಿ ಇಲ್ಲದೆ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡರೆ ನಾವು ಕೈ ಕಟ್ಟಿ ಸುಮ್ಮನೆ ಕೂರುವುದಿಲ್ಲ
ಬೆಂಗಳೂರು,ನ.27- ವೀರಶೈವ ಲಿಂಗಾಯಿತ ಸಮುದಾಯವನ್ನು ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಸೇರ್ಪಡೆ ಮಾಡಲು ಮುಂದಾಗಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವೇಗಕ್ಕೆ ಕೇಂದ್ರ ಬಿಜೆಪಿ ವರಿಷ್ಠರು ಬ್ರೇಕ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪನವರ ಜೊತೆ ಚರ್ಚೆ ನಡೆಸಿ, ಯಾವುದೇ ಕಾರಣಕ್ಕೂ ರಾಷ್ಟ್ರೀಯ ನಾಯಕರ ಜೊತೆ ಚರ್ಚ ಮಾಡದೆ ಇಂತಹ ಪ್ರಮುಖ ನಿರ್ಧಾರ ತೆಗೆದುಕೊಳ್ಳುವುದು ಸರಿಯಲ್ಲ ಎಂದು ಆಕ್ಷೇಪಿಸಿದ ಕಾರಣ ಲಿಂಗಾಯಿತ ಸಮುದಾಯವನ್ನು …
Read More »