ಚೆನ್ನೈ, ಮಾ.6 (ಪಿಟಿಐ)- ಏ.6 ರಂದು ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯ ಸೀಟು ಹಂಚಿಕೆ ಒಪ್ಪಂದಕ್ಕೆ ಆಡಳಿತರೂಢ ಎಐಎಡಿಎಂಕೆ ಮತ್ತು ಬಿಜೆಪಿ ಸಹಿ ಹಾಕಿವೆ. ನಿನ್ನೆವರೆಗೆ ನಡೆದ ಮಾತುಕತೆಯಲ್ಲಿ ಎಐಎಡಿಎಂಕೆ 20 ವಿಧಾನಸಭಾ ಕ್ಷೇತ್ರಗಳನ್ನು ಹಾಗೂ ಕನ್ಯಾಕುಮಾರಿ ಲೋಕಸಭಾ ಸ್ಥಾನವನ್ನು ಮಿತ್ರ ಪಕ್ಷ ಭಾರತೀಯ ಜನತಾ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಎರಡೂ ಪಕ್ಷಗಳ ನಡುವೆ ನಡೆದ ಹಲವು ಸುತ್ತುಗಳ ಮಾತುಕತೆ ಪ್ರಕ್ರಿಯೆ ಮುಗಿದು ಅಂತಿಮವಾಗಿ ಈ ಒಡಂಬಡಿಕೆಗೆ ಬರಲಾಗಿದೆ. ಆರು ಅಭ್ಯರ್ಥಿಗಳ …
Read More »‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಸುಧಾಕರ್ ಅವರದೂ ಸಿಡಿ ಇದೆಯಾ? ಎಂದ ಸಿದ್ದರಾಮಯ್ಯ
ಬೆಂಗಳೂರು: ‘ರಾಜಕಾರಣಿಗಳು ಅಂದರೆ ಲಫಂಗರು ಅನ್ನುವ ರೀತಿ ಆಗುತ್ತಿದೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಮಾಧ್ಯಮಗಳು ಯಾವುದೇ ರೀತಿಯ ಸುದ್ದಿ ಪ್ರಸಾರ ಮಾಡದಂತೆ ಕೆಲ ಸಚಿವರುಗಳು ಮುಂಜಾಗ್ರತೆಯಾಗಿ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿಡಿ ಇದೆ ಎಂದು ಗೊತ್ತಿದ್ದರೆ ಮಾತ್ರ ಅದನ್ನು ರಾಜಕೀಯ ಷಡ್ಯಂತ್ರ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ಸಚಿವ ಸುಧಾಕರ್ ಅವರದು …
Read More »ಆಡಳಿತಾರೂಢ ಬಿಜೆಪಿಯ 12ಕ್ಕೂ ಹೆಚ್ಚು ಸಚಿವರು-ಶಾಸಕರಿಗೆ ಭಯ..!
ಬೆಂಗಳೂರು,ಮಾ.6- ಸಿಡಿ ಬಿಡುಗಡೆಯಾದ ಬೆನ್ನಲ್ಲೆ ಆಡಳಿತಾರೂಢ ಬಿಜೆಪಿಯಲ್ಲಿ ಸುಮಾರು ಒಂದು ಡಜನ್ಗೂ ಅಧಿಕ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭೂತ ಕಾಡುತ್ತಿದೆ. ಕಾಂಗ್ರೆಸ್-ಜೆಡಿಎಸ್ಗೆ ಕೈ ಕೊಟ್ಟು ಮುಂಬೈಗೆ ತೆರಳಿದ ಸಚಿವರು ಮತ್ತು ಶಾಸಕರಿಗೆ ಸಿ.ಡಿ ಭಯ ಎದುರಾಗಿದ್ದು, ಬಹುತೇಕ ಎಲ್ಲರೂ ನ್ಯಾಯಾಲಯದ ಮೊರೆ ಹೋಗಲು ಸಿದ್ದತೆ ನಡೆಸಿದ್ದಾರೆ. ಈಗಾಗಲೇ ಸಚಿವರಾದ ಎಸ್.ಟಿ.ಸೋಮಶೇಖರ್, ನಾರಾಯಣಗೌಡ, ಬಿ.ಸಿ.ಪಾಟೀಲ್, ಭೈರತಿ ಬಸವರಾಜ್ ಹಾಗೂ ಡಾ.ಕೆ.ಸುಧಾಕರ್ ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿ ವರದಿಗಳನ್ನು ಬಿತ್ತರಿಸದಂತೆ …
Read More »ಸಚಿವರು ಕೋರ್ಟ್ ಮೆಟ್ಟಿಲೇರಿದ್ದು ಸರಿಯಲ್ಲ – ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಬೆಂಗಳೂರು : ಮುಂದಿನ ಸಾಧಕ ಬಾಧಕಗಳನ್ನು ಆಲೋಚಿಸಿ, ಕೋರ್ಟ್ ಮೊರೆ ಹೋಗಿರೋದು ಅವರವರ ವೈಯಕ್ತಿಕ ವಿಚಾರವಾಗಿದೆ. ಆದ್ರೇ ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ, ವಿಚಾರವನ್ನು ಇನ್ನಷ್ಟು ಗೊಂದಲ, ಗೋಜಿಗೆ ಮಾಡೋದು ಸರಿಯಲ್ಲ. ಹೀಗೆ ಕೋರ್ಟ್ ಗೆ ಹೋಗಿ ಗೊಂಜಲು ಮಾಡಿಕೊಂಡಿದ್ದು ನನ್ನ ಪ್ರಕಾರ ಸರಿಯಲ್ಲ ಎನ್ನುವ ಮೂಲಕ, 6 ಸಚಿವರು ಕೋರ್ಟ್ ಮೊರೆ ಹೋಗಿದ್ದಕ್ಕೆ ಕೇಂದ್ರ ಸಚಿವ ಡಿವಿ ಸದಾನಂದಗೌಡ ಪರೋಕ್ಷವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ತಮ್ಮ ಆಪ್ತ ರಮೇಶ್ …
Read More »ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯದಲ್ಲ: ಸದಾನಂದ ಗೌಡ
ಬೆಂಗಳೂರು: ಅನಾವಶ್ಯಕವಾಗಿ ಕೋರ್ಟ್ ಗೆ ಹೋಗಿ ಮತ್ತಷ್ಟು ಗೋಜಲಾಗಿಸುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ರಾಜ್ಯದ ಆರು ಸಚಿವರು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಾಭಾವಿಕವಾಗಿ ಇಂತಹ ಆರೋಪ ಬಂದಾಗ ತನಿಖೆಗೆ ಮಂತ್ರಿಗಳು ಸಹಕಾರ ನೀಡಬೇಕು. ವೈಯಕ್ತಿಕವಾಗಿ ಹಲವಾರು ಜನ …
Read More »ಸಂತ್ರೆಸ್ತೆಗೆ ರೇಣುಕಾಚಾರ್ಯ ಮಾಡಿದ ಮೋಸ, ಅನ್ಯಾಯ ಒಂದೊಂದಲ್ಲ: ದಿನೇಶ್ ಕಲ್ಲಹಳ್ಳಿ
ರಾಮನಗರ: ರೇಣುಕಾಚಾರ್ಯ ಬಗ್ಗೆ ಹೇಳೊಕೇನಿಲ್ಲ. ಅವ್ರ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಸಂತ್ರಸ್ತೆಗೆ ಅವ್ರು ಮಾಡಿದ ಮೋಸ ಅನ್ಯಾಯ ಒಂದೊಂದಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವ್ರು, ‘ ರೇಣುಕಾಚಾರ್ಯ ಅವ್ರು ಸಂತ್ರಸ್ತೆಯನ್ನ ಯಾವ ಹೀನಾಯ ಸ್ಥಿತಿಗೆ ತಳ್ಳಿದ್ದಾರೆ ಅನ್ನೋದು ಗೊತ್ತಿದೆ. ಕೇಸ್ ವಾಪಸ್ ತೆಗೆದುಕೊಳ್ಳೋದಕ್ಕೆ ಹೇಳಿ ನಂತ್ರ ಅವರಿಗೆ ಒಂದು ರೂಪಾಯಿ ಕೂಡ ಕೊಡದೇ ಮೋಸ ಮಾಡಿದ್ದಾರೆ. ಬೇಕಾದ್ರೆ, ಅವರನ್ನೇ ಹೋಗಿ …
Read More »ಯಡಿಯೂರಪ್ನೋರೆ ನೀವು ತಡೆಯಾಜ್ಞೆ ತರಲ್ವಾ: ಸಿಎಂಗೆ ಕಾಂಗ್ರೆಸ್ ಟಾಂಗ್
ಮೈಸೂರು: ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆಯಾದ ಬೆನ್ನ ಹಿಂದೆಯೇ ತಮ್ಮ ಬಗ್ಗೆ ಯಾವುದೇ ಸುದ್ದಿ ಪ್ರಸಾರ ಮಾಡಬಾರದೆಂದು ಕೋರ್ಟ್ ಮೆಟ್ಟಿಲೇರಿರುವ ಸಚಿವರ ವಿಷಯವಾಗಿ ಕಾಂಗ್ರೆಸ್, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲೆಳೆದಿದೆ. ಈ ಕುರಿತು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಯತ್ನಾಳ್ ಅವರು ಹೇಳಿದಂತೆ ಕಣ್ಣಲ್ಲಿ ನೋಡೋಕೇ ಆಗದಂತ ದೃಶ್ಯಗಳು ಇವೆಯಂತೆ. ಬಿಎಸ್ವೈ ಅವರು ಕೋರ್ಟ್ ಮೆಟ್ಟಿಲೇರುವುದಿಲ್ಲವೇ ಎಂದು ಟ್ವೀಟ್ ಮಾಡಲಾಗಿದೆ.
Read More »ಸಚಿವ ಜಗದೀಶ್ ಶೆಟ್ಟರ್ ಸಂಧಾನ: ಟೊಯೊಟಾ ಕಾರ್ಮಿಕರ ಸಮಸ್ಯೆ ಪರಿಹಾರ
ಬೆಂಗಳೂರು: ರಾಮನಗರ ಜಿಲ್ಲೆ ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧೆ ಉದ್ಭವಿಸಿದ್ದ ಸಮಸ್ಯೆಗಳ ಪರಿಹಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. 2020 ನವೆಂಬರ್ 9ರಂದು ಪ್ರಾರಂಭವಾದ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ …
Read More »ಕೇಂದ್ರದ ವಿರುದ್ದ ಹೆಚ್ಚಾದ ಆಕ್ರೋಶ: 100ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
ನವದೆಹಲಿ: ಕೇಂದ್ರದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನಲೆಯಲ್ಲಿ ಇಂದು ( ಮಾ.6) ನವದೆಹಲಿ ಹೊರಭಾಗದಲ್ಲಿ, 6 ಪಥದ ಎಕ್ಸ್ಪ್ರೆಸ್ ಹೆದ್ದಾರಿಯನ್ನು ಬಂದ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಮೇಲೆ ರೈತರು ಒತ್ತಡ ಹೇರಿದ್ದಾರೆ. ಕಾರು, ಟ್ರಕ್, ಟ್ರ್ಯಾಕ್ಟರ್ ಗಳಲ್ಲಿ ಪ್ರತಿಭಟನಾ ಸ್ಥಳಕ್ಕೆ ರೈತರು ಆಗಮಿಸಿದ್ದು , ಇಂದು ಸಂಜೆ 4 ಗಂಟೆಯವರೆಗೂ ಬಂದ್ ಮುಂದುವರೆಯಲಿದೆ. ಹರ್ಯಾಣ, ಉತ್ತರಪ್ರದೇಶ, ಪಂಜಾಬ್ …
Read More »ಜಾರಕಿಹೊಳಿ ಪ್ರಕರಣ: ಎಚ್ಡಿಕೆ ಹೇಳಿದ 5 ಕೋಟಿ ಡೀಲ್ ಮತ್ತು 6 ಸಚಿವರ ಕೋರ್ಟ್ ಮೊರೆ
ರಾಸಲೀಲೆ ಪ್ರಕರಣ ಭಾರತದ ರಾಜಕೀಯದಲ್ಲಿ ಹೊಸದೇನಲ್ಲ. ಇಂತಹ ಪ್ರಕರಣಗಳು ಸಾರ್ವಜನಿಕವಾದಾಗ ಸಿಗುವ ವೇಗಕ್ಕೆ ನಂತರ ತಾರ್ಕಿಕ ಅಂತ್ಯ ಸಿಕ್ಕ ಉದಾಹರಣೆಗಳು ಕಮ್ಮಿ. ರಮೇಶ್ ಜಾರಕಿಹೊಳಿ ಪ್ರಕರಣ ಅದೇ ದಾರಿಯಲ್ಲಿ ಸಾಗುವ ಸಾಧ್ಯತೆಯೂ ಇದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಈ ವಿಚಾರವನ್ನು ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ಪ್ರಸ್ತಾವಿಸಿದ್ದರು. ತಮ್ಮ ಹಿಂದಿನ ಸಮ್ಮಿಶ್ರ ಸರಕಾರವನ್ನು ಉರುಳಿಸಲು ಜಾರಕಿಹೊಳಿ ಪ್ರಮುಖ ಕಾರಣವಾಗಿದ್ದರೂ, ತೂಕವಾಗಿ ಈ ವಿಚಾರದಲ್ಲಿ ಎಚ್ಡಿಕೆ ಹೇಳಿಕೆಯನ್ನು ನೀಡಿದ್ದಾರೆ. ಪ್ರಮುಖ …
Read More »
Laxmi News 24×7