Breaking News

ಅಕ್ರಮವಾಗಿ ರೆಮ್ಡೆಸಿವಿರ್ ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್ : ಸಿಎಂ ಬಿಎಸ್ ವೈ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಯಾರಾದ್ರೂ ರೆಮ್ಡೆಸಿವಿರ್ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕಾ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಲಸಿಕೆಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಮತ್ತು …

Read More »

ಅಕ್ರಮ ಮದ್ಯ ಸಾಗಾಣಿಕೆ8 ಲಕ್ಷ ರೂ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ.: ಎ.ರವಿಶಂಕರ್

ಅಕ್ರಮ ಮದ್ಯ ಸಾಗಾಣಿಕೆ ಮಾಡುತ್ತಿದ್ದ ಆರೋಪಿಗಳನ್ನ ಬಂಧಿಸಿ, ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಮಾಲನ್ನ ವಶಪಡಿಸಕೊಳ್ಳಲಾಗಿದೆ. ಮಾನ್ಯ ಅಬಕಾರಿ ಜಂಟಿ ಆಯುಕ್ತರಾದ ಶ್ರೀಯುತ ಗಿರಿಯವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಆಯುಕ್ತರಾದ ಶ್ರೀಯುತ ಎ.ರವಿಶಂಕರ್ ರವರ ನಿರ್ದೇಶನದ ಮೇರೆಗೆ ಮಾನ್ಯ ಅಬಕಾರಿ ಊಪ ಅಧೀಕ್ಷಕರು ಕೋಲಾರ ಉಪ ವಿಭಾಗದ ಅಬಕಾರಿ ಉಪ ಅಧೀಕ್ಷಕರಾದ ಎಂ. ನಟರಾಜ್ ರವರ ನೇತೃತ್ವದಲ್ಲಿ ಕೋಲಾರ ತಾಲ್ಲೂಕು ವ್ಯಾಪ್ತಿಯಲ್ಲಿ ಕೋವಿಡ್ ಲಾಕ್ ಡೋನ್ ಹಿನ್ನೆಲೆಯಲ್ಲಿ ಗಸ್ತು ನಿರ್ವಹಿಸುವಾಗ …

Read More »

ಪುತ್ತೂರು ನಿಡ್ಪಳ್ಳಿಯಲ್ಲಿ ನೇಣು‌ ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ಪುತ್ತೂರು, ಮೇ 01: ಅವಿವಾಹಿತ ಯುವಕನೋರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಬಗ್ಗೆ‌ ನಿಡ್ಪಳ್ಳಿ ಗ್ರಾಮದ ಪೊಯ್ಯೆತ್ತಡ್ಕ ಎಂಬಲ್ಲಿ ವರದಿಯಾಗಿದೆ.‏ ನಿಡ್ಪಳ್ಳಿ ಪೊಯ್ಯೆತ್ತಡ್ಕ ಐತ್ತಪ್ಪ ನಾಯ್ಕರವರ ಪುತ್ರ ವಿಶ್ವನಾಥ ಮೃತಪಟ್ಟವರಾಗಿದ್ದಾರೆ. ಕೂಲಿ ಕಾರ್ಮಿಕರಾಗಿರುವ ವಿಶ್ವನಾಥರವರ ಮನೆಯ ಸಮೀಪದಲ್ಲಿರುವ ಕಟ್ಟಡದ ಹೊರ ಜಗಲಿಯ ಪಕ್ಕಾಸಿಗೆ ನೈಲಾನ್ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಮುಂಜಾನೆ ಪತ್ತೆಯಾಗಿದೆ. ತಲೆಯಲ್ಲಿ ಮುಂಡಾಸು ಕಟ್ಟಿದ ಹಾಗೆಯೇ ಇರುವುದಲ್ಲದೆ ಕೈಗಳು ಕಟ್ಟಡದ ಕಂಬಕ್ಕೆ ತಾಗು ರೀತಿಯಲ್ಲಿತ್ತು. …

Read More »

ವಿಡಿಯೋ ಕಾಲ್ ಮೂಲಕ ನವಜಾತ ಶಿಶುವನ್ನು ನೋಡಿ ಸಂತಸಪಟ್ಟು, ಮಡದಿಯನ್ನು ಸಂತೈಸಿ, ಮಗಳಿಗೆ ಧೈರ್ಯ ತುಂಬುತ್ತಿರುವ ಕೊಪ್ಪಳದ ಕೋವಿಡ್ ಹೀರೋ

ಕೊಪ್ಪಳ: ಈ ಕೊರೊನಾ ಕಾಲದಲ್ಲಿ ಸರ್ಕಾರಿ ವ್ಯವಸ್ಥೆ ಅದರಲ್ಲೂ ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದು ಜನರ ಅನುಭವಕ್ಕೆ ಬಂದ ಸಂಗತಿಯಾಗಿದೆ. ಆದರೆ ಇಲ್ಲೊಬ್ಬ ಕೊವಿಡ್ ಹೀರೋ ಒಂದು ತಿಂಗಳಿಂದ ಆಸ್ಪತ್ರೆಯಲ್ಲೇ ಉಳಿದುಕೊಂಡು ತನ್ನವರನ್ನ ಬರೀ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ಸಮಾಧಾನ ಪಟ್ಟುಕೊಳ್ಳುತ್ತಿರುವುದನ್ನ ನೋಡಿದರೆ ಕರುಳು ಕಿವುಚಿಬರುತ್ತದೆ; ಆತನ ತ್ಯಾಗಕ್ಕೆ ಕೃತಜ್ಞತೆ ಸೂಚಿಸೋಣ ಅನ್ನಿಸದಿರದು. ಎದುರಿಗೆ ಕೊವಿಡ್ ಡ್ಯೂಟಿ ಹರಡಿಕೊಂಡು, ಅದಾಗತಾನೇ ಹುಟ್ಟಿದ ತನ್ನ ಮಗುವನ್ನೂ ನೋಡದ …

Read More »

ಚುನಾವಣಾ ಕರ್ತವ್ಯಕ್ಕೆ ತೆರಳಿದ್ದ ಶಿಕ್ಷಕ ಕೋವಿಡ್ ಗೆ ಬಲಿ

ರಾಯಚೂರು: ಮಸ್ಕಿ ಉಪಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕ ಕೋವಿಡ್ ಗೆ ಬಲಿಯಾಗಿದ್ದಾರೆ. ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಪ್ರೌಢಶಾಲೆಯ ವಿಜ್ಞಾನ ವಿಷಯದ ಶಿಕ್ಷಕ ಕಟ್ಟೆಪ್ಪ (40) ಸಾವನ್ನಪ್ಪಿದವರು. ಸೋಂಕು ತಗುಲಿದ ಹಿನ್ನೆಲೆಯಲ್ಲಿ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಸಾವಿಗೀಡಾಗಿದ್ದಾರೆ.   ಶಿಕ್ಷಕ ಕಟ್ಟೆಪ್ಪ ಇತ್ತೀಚೆಗೆ ಮಸ್ಕಿ ಉಪಚುನಾವಣೆಯ ಕರ್ತವ್ಯಕ್ಕೆ ಹಾಜರಾಗಿದ್ದರು. ನಂತರ ಅವರಿಗೆ ಕೋವಿಡ್ ಲಕ್ಷಣಗಳು ಕಂಡು ಬಂದಿದ್ದರಿಂದ ಪರೀಕ್ಷೆಗೆ ಒಳಪಟ್ಟಾಗ ಕೋವಿಡ್ ಪಾಸಿಟಿವ್ ದೃಢವಾಗಿದೆ. …

Read More »

ಪತಿಗೆ ಕೋರೊನಾ ದೃಢ :ಹೆದರಿದ ಪತ್ನಿ ಆತ್ಮಹತ್ಯೆ

ಚಾಮರಾಜನಗರ : ತಾಲ್ಲೂಕಿನ ಹೆರವೆ ಹೋಬಳಿಯ ಗೋವಿಂದವಾಡಿ (ಕಲ್ಪುರ) ಗ್ರಾಮ ಪಂಚಾಯ್ತಿ ವ್ಯಾಪ್ತಿಯ ದೇಶಿಗೌಡನಪುರ ಗ್ರಾಮದಲ್ಲಿ ಪತಿಗೆ ಕೋರೊನಾ ಸೋಂಕು ದೃಡವಾಗಿದ್ದನ್ನು ಕಂಡ ಪತ್ನಿ ಹೆದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ದೇಶಿಗೌಡನಪುರ ಗ್ರಾಮದ ಚಿನ್ನಪ್ಪರವರಿಗೆ ಕೋರೊನಾ ಸೋಂಕು ದೃಡವಾಗಿರುವ ಬಗ್ಗೆ ಅಧಿಕೃತ ಮಾಹಿತಿ ಬಂದ ಹಿನ್ನಲೆಯಲ್ಲಿ ಕೋರೊನಾ ಮಹಾಮಾರಿಗೆ ಹೆದರಿದ ಅವರ ಪತ್ನಿಶಿವಮ್ಮ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಮೃತ ಶಿವಮ್ಮರವರ ಆಂತ್ಯ ಸಂಸ್ಕಾರವನು ಸ್ವತಃ ಜಿಲ್ಲಾ ಪಂಚಾಯ್ತಿ …

Read More »

9 ಮಕ್ಕಳಿದ್ದರೂ ಆಶ್ರಯವಿಲ್ಲದೆ ಬೀದಿ ಪಾಲಾದ ವೃದ್ಧೆ. ಮನೆಯಿದ್ದರೂ ಮರದ ಕೆಳಗೆ ವಾಸ.!

ಮೈಸೂರು : ಮೈಯೆಲ್ಲ ನರೆತು ಬಾಡಿದ ಮುಖ. 9 ಮಕ್ಕಳಿದ್ದರೂ ಆಶ್ರಯವಿಲ್ಲದೆ ಬೀದಿ ಪಾಲಾದ ವೃದ್ಧೆ. ಮನೆಯಿದ್ದರೂ ಮರದ ಕೆಳಗೆ ವಾಸ.! ಇದು ಮಕ್ಕಳಿಂದ ತಿರಸ್ಕೃತಳಾಗಿ ಬೀದಿಗೆ ಬಿದ್ದಿರುವ ವೃದ್ಧೆಯ ಕರುಣಾಜನಕ ಕಥೆ. ಪಟ್ಟಣದ ಭೀಮನಗರ ಬಡಾವಣೆಯ ಪಾಲ್ ಚಾವಡಿ ಬೀದಿ ನಿವಾಸಿ ಬಂಡರಸಮ್ಮ (80), ಹಲವು ದಿನಗಳಿಂದ ನಿರಾಶ್ರಿತರಾಗಿ 22ನೇ ವಾರ್ಡ್​ನ ಆಶ್ರಯ ಬಡಾವಣೆಯ ಬೀದಿಯಲ್ಲಿ ದಿನ ದೂಡುತ್ತಿದ್ದಾರೆ. ಪತಿ ನಾಗಯ್ಯ, ಪುತ್ರರಾದ ಸಿದ್ದರಾಜು, ಸುಂದರ್, ಸುರೇಶ್, ಪ್ರಕಾಶ್, …

Read More »

ಅಪ್ಪ ತೀರಿಕೊಂಡ 3 ದಿನಕ್ಕೆ ತಾಯಿ ಕೋವಿಡ್​​ಗೆ ಬಲಿ: ಶವ ಪಡೆಯಲು 30,000ಕ್ಕೆ ಆಸ್ಪತ್ರೆ ಡಿಮ್ಯಾಂಡ್

ಬೆಂಗಳೂರು: ಕೊರೊನಾ ಮಾಹಾಮಾರಿಯಿಂದ ಎಂಥ ಘನಘೋರ ಸ್ಥಿತಿ ಎದುರಾಗಿದೆ ಅನ್ನೋದಕ್ಕೆ ಈ ಪ್ರಕರಣ ಸಾಕ್ಷಿ. ಈ ಸ್ಟೋರಿ ನೋಡಿದ್ರೆ ಎಂಥವ್ರಿಗೂ ಕಣ್ಣೀರು ಬರುತ್ತೆ. ವ್ಯಕ್ತಿಯೊಬ್ಬರು ಒಂದೇ ವಾರದ ಅಂತರದಲ್ಲಿ ಕೋವಿಡ್​ನಿಂದ ತಾಯಿ ಹಾಗೂ ನಾನ್-ಕೋವಿಡ್ ನಿಂದ ತಂದೆಯನ್ನ ಕಳೆದುಕೊಂಡಿದ್ದಾರೆ.ಆಸ್ಪತ್ರೆಗಳ ಧನದಾಹಕ್ಕೆ ನನ್ನ ತಾಯಿಯನ್ನ ಕಳೆದುಕೊಂಡೆ ಅಂತ ಮೃತ ಸೋಂಕಿತ ಮಹಿಳೆಯ ಮಗ ಕಣ್ಣೀರು ಹಾಕಿದ್ದಾರೆ. ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಸಿಬ್ಬಂದಿ ನಿರ್ಲಕ್ಷ್ಯದಿಂದಲೇ ನನ್ನ ತಾಯಿ ಸಾವನ್ನಪ್ಪಿದ್ರು ಅಂತ ಅವರು …

Read More »

ವೆಂಟಿಲೇಟರ್‌ನಲ್ಲಿರುವ ಕೊರೊನಾ ಸೋಂಕಿತರೊಬ್ಬರಿಗೆ ಗೋಮೂತ್ರ ಕುಡಿಸಿದ ರಾಜಕಾರಣಿ

ನವದೆಹಲಿ, : ವೆಂಟಿಲೇಟರ್‌ನಲ್ಲಿರುವ ಮಹಿಳಾ ಕೊರೊನಾ ಸೋಂಕಿತರೊಬ್ಬರಿಗೆ ರಾಜಕಾರಣಿಯೊಬ್ಬರು ಒತ್ತಾಯಪೂರ್ವಕವಾಗಿ ಗೋಮೂತ್ರ ಕುಡಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು, ಆವರಿಗೆ ರಾಜಕಾರಣಿಯೊಬ್ಬರು ಗೋಮೂತ್ರ ಕುಡಿಸಿದ್ದರು. ಈ ಶಾಕಿಂಗ್ ವಿಡಿಯೋವನ್ನು ಸೂರತ್ ಬಿಜೆಪಿಯ ಜನರಲ್ ಸೆಕ್ರೆಟರಿ ಕಿಶೋರ್ ಬಿಂದಾಲ್ ಅವರು ಪೋಸ್ಟ್‌ ಮಾಡಿದ್ದರು. 80 ಸಾವಿರ ಮಂದಿ ಈ ವಿಡಿಯೋ ವೀಕ್ಷಿಸಿದ್ದರು, ಬಳಿಕ ಈ ವಿಡಿಯೋವನ್ನು ಡಿಲೀಟ್ ಮಾಡಲಾಗಿತ್ತು. ಮಾರಕ ಕೊರೋನಾ ವೈರಸ್ ಗುಣಪಡಿಸಲು ಇಡೀ …

Read More »

ಒಂದೆಡೆ ಮೃತದೇಹ ತುಂಬಿರುವ ಅಂಬುಲೆನ್ಸ್‍ಗಳ ಸಾಲಾದ್ರೆ ಮತ್ತೊಂದೆಡೆ ಸಾವನ್ನಪ್ಪಿದ ಸೋಂಕಿತರ ಕುಟುಂಬಸ್ಥರ ನರಳಾಟ

ಬೆಂಗಳೂರು: ಮೇಡಿ ಅಗ್ರಹಾರದ ಸ್ಥಿತಿ ನೋಡೋವಾಗಲೇ ದುಃಖದ ಕಟ್ಟೆಯೊಡೆಯುತ್ತೆ. ಒಂದೆಡೆ ಮೃತದೇಹ ತುಂಬಿರುವ ಅಂಬುಲೆನ್ಸ್‍ಗಳ ಸಾಲಾದ್ರೆ ಮತ್ತೊಂದೆಡೆ ಸಾವನ್ನಪ್ಪಿದ ಸೋಂಕಿತರ ಕುಟುಂಬಸ್ಥರ ನರಳಾಟ. ಮೇಡಿ ಅಗ್ರಹಾರದಲ್ಲಿರೋ ಚಿತಾಗಾರದಲ್ಲಿ ಕಣ್ಣೀರ ಕಥೆಗಳು. ಒಂದೊಂದು ದೃಶ್ಯಗಳು ಘನಘೋರ. ಇಲ್ಲಿನ ಸ್ಮಶಾನಕ್ಕೆ ಪ್ರತಿದಿನ ಸಾಲುಗಳಿರುತ್ತೆ. ಮೇಡಿ ಅಗ್ರಹಾರದ ಚಿತಾಗಾರದಲ್ಲಿ ಹಗಲಿರುಳು ಸುಟ್ಟರೂ, ಶವಗಳ ಸಂಖ್ಯೆ ಕಡಿಮೆ ಆಗ್ತಾನೆ ಇಲ್ಲ. ಶವ ಹೊತ್ತ ಅಂಬುಲೆನ್ಸ್ ಸಾಲು ಕರಗುತ್ತಲೇ ಇಲ್ಲ. ನಿನ್ನೆ ಕೂಡ ಅಂಬುಲೆನ್ಸ್‍ಗಳ ಸಾಲು ಕಂಡುಬಂತು. …

Read More »