Breaking News

ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ.: ಸತೀಶ್ ಜಾರಕಿಹೊಳಿ

ರಾಯಚೂರು : ಮಸ್ಕಿ ಉಪಚುನಾವಣೆಯಲ್ಲಿ ಯಾವ ಮೋದಿ ಅಲೆಯೂ ನಡೆಯುವುದಿಲ್ಲ. ಸ್ಥಳೀಯ ಸಮಸ್ಯೆಗಳು ಹಾಗೂ ಅಭ್ಯರ್ಥಿಯ ಮೇಲೆ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಬಿಜೆಪಿಗೆ ಚಾಟಿ ಬೀಸಿದ್ದಾರೆ. ಮಸ್ಕಿ ನಗರದಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶಕ್ಕೂ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ, ಮಸ್ಕಿ ಉಪ ಚುನಾವಣೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ  ಸಂಘಟನೆ, ಚುನಾವಣೆ ಯಾವ ರೀತಿ ಎದುರಿಸಬೇಕು ಎಂಬುವುದರ ಬಗ್ಗೆ ಸಿದ್ದತೆ ನಡದಿದೆ. ಈಗಾಗಲೇ …

Read More »

ಜ್ವಾಗರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಜ್ವಾಗರ್ ಕಾರ್ ಬೆಂಕಿಗಾಹುತಿ

ಬೆಂಗಳೂರು: ಜ್ವಾಗರ್ ಕಾರ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ನಗರದ ಹೊರ ವಲಯದ ನೆಲಮಂಗಲದಲ್ಲಿ ನಡೆದಿದೆ. ಮಾದಾವರದ ಹಾಗೂ ಮಾದನಾಯಕನಹಳ್ಳಿ ಮಧ್ಯೆ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶ ಕೇಂದ್ರದ ಬಳಿ ಜ್ವಾಗರ್ ಕಾರ್ ಬೆಂಕಿಗಾಹುತಿಯಾಗಿದೆ. ಕಾರು ಚಲಿಸುತ್ತಿರುವಾಗ ಬಾನೆಟ್‍ನಿಂದ ಹೊಗೆ ಕಾಣಿಸಿಕೊಂಡ ತಕ್ಷಣ ಚಾಲಕ ಪರಿಶೀಲನೆ ಮಾಡಲು ಕೆಳಗಡೆ ಇಳಿದಿದ್ದು, ಬಾನೆಟ್ ಬಿಚ್ಚಿ ನೋಡಿದಾಗ ಬೆಂಕಿ ಹೊತ್ತಿಕೊಂಡಿರುವುದು ಕಂಡಿದೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ಕೆಳಗಿಳಿದಿದ್ದಾರೆ. ಇದರಿಂದಾಗಿ …

Read More »

ಸಿಬಿಐನ ಏಳು ಅಧಿಕಾರಿಗಳ ತಂಡ ರೋಷನ್ ಬೇಗ್ ನಿವಾಸದ ಮೇಲೆ ದಾಳಿ

ಬೆಂಗಳೂರು: ಬಹುಕೋಟಿ ಐಎಂಎ ಹಗರಣ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಭಾನುವಾರ ತಡರಾತ್ರಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇಂದು ಬೆಳಗ್ಗೆ ಸಿಬಿಐನ ಏಳು ಅಧಿಕಾರಿಗಳ ತಂಡ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ನಡೆಸಿದೆ.   ಐಎಂಎ ಕಂಪನಿಯ ಸಂಸ್ಥಾಪಕ ಮನ್ಸೂರ್ ಖಾನ್ ಒತ್ತಡದಿಂದಾಗಿ ಸಿಬಿಐ ಭಾನುವಾರ ಮಾಜಿ ಮಂತ್ರಿ, ಶಿವಾಜಿ ನಗರದ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಬಂಧಿಸಿದೆ. ರೋಷನ್ ಬೇಗ್ ಅವರನ್ನು ಬಂಧಿಸಿದ ಸಿಬಿಐ …

Read More »

ಬೇಗ್‌ ಮೇಲಿರುವ ಆರೋಪ ಏನು?

ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣದ ಜೊತೆ ಬೆಲೆಬಾಳುವ ಐಷಾರಾಮಿ ವಸ್ತುಗಳು, ಕಾರುಗಳನ್ನು ಗಿಫ್ಟ್ ಪಡೆದಿರುವ ಗಂಭೀರ ಆರೋಪ ರೋಷನ್‌ ಬೇಗ್‌ ಮೇಲಿದೆ. ಐಎಂಎ ತನಿಖೆಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಿತ್ತು. ಐಎಂಎ ನಿರ್ದೇಶಕರು ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಎಸ್‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲೇ ಬೆಂಗಳೂರಿನ ಅಂದಿನ ಜಿಲ್ಲಾಧಿಕಾರಿ ಶಂಕರ್, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್‌.ಸಿ. ನಾಗರಾಜ್‌ …

Read More »

ಸಿಬಿಐನಿಂದ ಬಂಧನವಾಗಿರುವ ರೋಷನ್‌ ಬೇಗ್‌ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು.

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನವಾಗಿರುವ ರೋಷನ್‌ ಬೇಗ್‌ ಅವರಿಂದ ಬಿಜೆಪಿ ಅಂತರ ಕಾಯ್ದುಕೊಂಡಿತ್ತು. ಶಿವಾಜಿನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ರೋಷನ್‌ ಬೇಗ್‌ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ವಕ್ಫ್‌ ಖಾತೆಯ ಸಚಿವರಾಗಿದ್ದರು. ಐಎಂಎ ಪ್ರಕರಣದಲ್ಲಿ ತನ್ನ ಹೆಸರು ಕೇಳಿ ಬಂದ ಬಳಿಕ ತಾನು ಯಾವುದೇ ಅಕ್ರಮ ಎಸಗಿಲ್ಲ ಹೇಳಿದ್ದರು. ಅಷ್ಟೇ ಅಲ್ಲದೇ ಕುಮಾರಸ್ವಾಮಿ ಸರ್ಕಾರದ ಎಸ್‌ಐಟಿ ತನಿಖೆಗಿಂತ ಸಿಬಿಐ ತನಿಖೆ ನಡೆಸುವುದೇ ಸೂಕ್ತ ಎಂದು ಹೇಳಿದ್ದರು. …

Read More »

ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್,ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ

ಬೆಂಗಳೂರು: ಅನಾರೋಗ್ಯದ ನಾಟಕವಾಡಿ ಜಯದೇವ ಆಸ್ಪತ್ರೆಗೆ ಸೇರಿದ್ದ ಮಾಜಿ ಮೇಯರ್ ಸಂಪತ್ ರಾಜ್ ಡ್ರಾಮಾ ಫೇಲ್ ಆಗಿದೆ. ವೈದ್ಯಕೀಯ ಪರೀಕ್ಷೆ ಬಳಿಕ ಸಂಪತ್ ರಾಜ್ ನನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕರೆದೊಯ್ಯಲಾಗಿದೆ. ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿ ಹಿನ್ನೆಲೆ ನವೆಂಬರ್ 20ರಂದು ಸಂಪತ್ ರಾಜ್ ಪರಪ್ಪರ ಅಗ್ರಹಾರ ಸೇರಿದ್ದರು. ಜೈಲು ಸೇರಿದ ಒಂದೇ ದಿನಕ್ಕೆ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ ಭಾನುವಾರ ಜೈಲಾಧಿಕಾರಿಗಳು ಸಂಪತ್ ರಾಜ್ ಅವರನ್ನ ಜಯದೇವ …

Read More »

ಮೌಲ್ವಿಯನ್ನು ಮದುವೆಯಾದ ಬಿಗ್ ಬಾಸ್ ಸ್ಪರ್ಧಿ

ನವದೆಹಲಿ: ಬಿಗ್ ಸ್ಪರ್ಧಿ, ಕಳೆದ ವರ್ಷ ಮನರಂಜನಾ ಲೋಕಕ್ಕೆ ಗುಡ್ ಬೈ ಹೇಳಿದ್ದ ಸನಾ ಖಾನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಗುಜರಾತ್ ಮೂಲದ ಮೌಲ್ವಿ ಅನಸ್ ಸಯೀದ್ ಅವರನ್ನು ವಿವಾಹವಾಗಿದ್ದಾರೆ. ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡುವ ಮೂಲಕ ಈ ವಿಷಯವನ್ನು ತಿಳಿಸಿರುವ ಸನಾ ಖಾನ್, ದೇವರ ದಯೆಯಿಂದ ಇಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸಿದ್ದೆವು. ಇದೀಗ ವಿವಾಹವಾಗಿದ್ದೇವೆ. ದೇವರು ನಮ್ಮಿಬ್ಬರನ್ನು ಒಗ್ಗಟ್ಟಾಗಿ ಇಡಲೆಂದು ಬೇಡಿಕೊಳ್ಳುತ್ತೇನೆ ಎಂದು ಬರೆದು, ಇಬ್ಬರ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. …

Read More »

ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ.

ಕಾರವಾರ: ಇನ್ನು ಹೆಸರಿಡದ ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ. ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲಗೋಡ್ಲುವಿನಲ್ಲಿ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್.ವೈ (28) ಹಾಗೂ ವಾಣಿಯವರ ಇನ್ನೂ ಹೆಸರಿಡದ 11 ತಿಂಗಳ ಗಂಡು ಮಗು …

Read More »

ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ

ಶಿವಮೊಗ್ಗ: ನಗರದ ಮೆಗ್ಗಾನ್ ಭೋಧನಾ ಆಸ್ಪತ್ರೆಯ ಕೋವಿಡ್-19 ವಾರ್ಡ್ ನಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಕೆಲ ಕಾಲ ಆಸ್ಪತ್ರೆ ಆವರಣದಲ್ಲಿ ಆತಂಕ ಉಂಟಾಗಿತ್ತು. ಕೋವಿಡ್ ವಾರ್ಡ್ ಗೆ ಆಕ್ಸಿಜನ್ ಪೂರೈಕೆ ಮಾಡುವ ಹೆಚ್‍ಎಫ್‍ಎನ್‍ಸಿ ಯಂತ್ರ 24 ಗಂಟೆಗಳ ಕಾಲ ಸತತವಾಗಿ ಕಾರ್ಯ ನಿರ್ವಹಿಸುತ್ತದೆ. ಹೀಗಾಗಿ ಯಂತ್ರದಲ್ಲಿ ಹೆಚ್ಚು ಶಾಖ ಉಂಟಾದ ಪರಿಣಾಮ ಹೊಗೆ ಕಾಣಿಸಿಕೊಂಡಿದೆ ಎಂದು ಅಂದಾಜಿಸಲಾಗಿದೆ. ಆದರೆ ಈ ವೇಳೆ ವಾರ್ಡ್ ನಲ್ಲಿ ಯಾವುದೇ ರೋಗಿಗಳು ಇಲ್ಲದಿದ್ದ ಕಾರಣ …

Read More »

ಹುಬ್ಬಳ್ಳಿಯ ಹೊರವಲಯದ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರ ದಾಳಿ

ಹುಬ್ಬಳ್ಳಿಯ ಹೊರವಲಯದ ಅಂಚಟಗೇರಿ ಗ್ರಾಮದ ಬಳಿ ಇರುವ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಅಡುತ್ತಿದ್ದವರ ಮೇಲೆ ಹುಬ್ಬಳ್ಳಿಯ ಗ್ರಾಮೀಣ ಪೊಲೀಸರು ದಾಳಿ ಮಾಡಿ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಬಂಧಿತರಿಂದ 60500 ನಗದು 11 ಮೊಬೈಲ್ ಫೋನ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು ಒಟ್ಟು ನಾಲ್ಕು ಲಕ್ಷ ಮೌಲ್ಯದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರನ್ನು ಬಸವರಾಜ ದುರುಗಪ್ಪ ಗುಂಜಳ್ಳಿ,ಮಂಜುನಾಥ ಶುಭಾಸ್ ಹಿರೇಮಠ,ಯೇಸುದಾಸ ಡ್ಯಾನಿಯಲ್ ವಲಗುಂದಿ, ಅರ್ಜುನ ಪರಶುರಾಮ ಖಾಲಿಗಾಡಿ,ಉಮೇಶ ಪಕ್ಕಿರಪ್ಪ …

Read More »