ಮುಂಬೈ: ಹೀರೋಗಳ ಜೊತೆ ಮಲಗಿ ನಾನು ಸಿನಿಮಾಗಳಲ್ಲಿ ಅವಕಾಶ ಪಡೆದುಕೊಂಡಿಲ್ಲ ಎಂದು 90ರ ದಶಕದ ಬಾಲಿವುಡ್ನ ನಟಿ ರವೀನಾ ಟಂಡನ್ ಅಚ್ಚರಿ ಹೇಳಿಕೆಯನ್ನು ನೋಡಿದ್ದಾರೆ.ಇತ್ತೀಚೆಗೆ ನಟಿ ರವೀನಾ ಟಂಡನ್ ಸಂದರ್ಶನವೊಂದರಲ್ಲಿ ತನ್ನ ಸಿನಿಮಾ ವೃತ್ತಿ ಜೀವನದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾದಲ್ಲಿ ಅವಕಾಶ ಪಡೆಯಲು ತಾವು ಅನುಭವಿಸಿದ ಕಷ್ಟಗಳು ಮತ್ತು ಕೆಲವು ಕಹಿ ಘಟನೆಯ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ನಾನು ಯಾವುದೇ ಗಾಡ್ಫಾದರ್ಗಳನ್ನು ಹೊಂದಿರಲಿಲ್ಲ. ಅಲ್ಲದೇ ನನ್ನನ್ನು ಯಾವುದೇ ನಾಯಕ ಕೂಡ ಪ್ರಮೋಟ್ …
Read More »ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ.
ಹುಬ್ಬಳ್ಳಿ: ದೇಶಾದ್ಯಂತ ಹೆಸರುವಾಸಿಯಾಗಿರುವ ಧಾರವಾಡ ಜಿಲ್ಲೆಯ ಕಲಘಟಗಿ ಬಣ್ಣದ ತೊಟ್ಟಿಲು ತನ್ನದೇ ಆದ ಮಹತ್ವವನ್ನು ಹೊಂದಿದೆ. ಇದೀಗ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯವರ ಪುತ್ರಿ ಬ್ರಹ್ಮಣಿ ಮಗುವಿಗೆ ಕಲಘಟಗಿ ತೊಟ್ಟಿಲು ಸಿದ್ಧವಾಗುತ್ತಿದೆ. ಕಲಘಟಗಿ ಕಲಾವಿದ ಮಾರುತಿ ಬಳಿಯೇ ಸುಮಾರು ಮೂರು ತಿಂಗಳಿನಿಂದ ತೊಟ್ಟಿಲು ತಯಾರಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ತೊಟ್ಟಿಲಿನಲ್ಲಿ ಕೃಷ್ಣನ ಬಾಲ ಲೀಲೆ ಮೂಡಿಬಂದಿರುವುದು ತೊಟ್ಟಿಲಿನ ಮೆರಗನ್ನು ಮತ್ತಷ್ಟು ಹೆಚ್ಚಿಸಿದೆ. ಕಲಘಟಗಿ ತೊಟ್ಟಿಲು ಕಲಾವಿದನ ಕೈ ಚಳಕದಿಂದ ನೋಡುಗರ …
Read More »ಮಳೆ ಅನಾಹುತ – ತುರ್ತಾಗಿ 50 ಕೋಟಿ ರೂ. ಬಿಡುಗಡೆಗೆ :B.S.Y.
ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.ಕರ್ನಾಟಕದಲ್ಲಿ ಭಾರೀ ಮಳೆ ಆಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದೆ. ಆದ್ದರಿಂದ ಆಸ್ಪತ್ರೆಯಲ್ಲಿದ್ದರೂ ಸಿಎಂ ಯಡಿಯೂರಪ್ಪ ಎಲ್ಲಾ ಡಿಸಿಗಳಿಂದ ಮಾಹಿತಿ ಪಡೆದು, ಅವಾಂತರ ತಡೆಗೆ ಸಿಎಂ ಸೂಚನೆ ನೀಡಿದ್ದಾರೆ. ಅಲ್ಲದೇ ಮಳೆ ಅನಾಹುತ ತಡೆಯಲು ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಮುಖ್ಯಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳ …
Read More »ಭಾರೀ ಮಳೆಗೆ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ.
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಯಲ್ಲಾಪುರ ತಾಲೂಕಿನ ಮಂಚಿಕೇರಿಯ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋಗಿದೆ. ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಹೆಚ್ಚಿನ ಮಳೆ ಹಿನ್ನಲೆಯಲ್ಲಿ ಯಲ್ಲಾಪುರ ಭಾಗದ ಹಲವು ಭಾಗದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಮಂಚಿಕೇರಿಯ ಹಲವು ಭಾಗದ ಕೃಷಿ ಭೂಮಿಗೂ ನೀರು ನುಗ್ಗಿದೆ. ಯಲ್ಲಾಪುರ -ಮಂಚಿಕೇರಿ ಸೇತುವೆ ಕೊಚ್ಚಿಹೋದ್ದರಿಂದ ನಗರ ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದೂ ಕೂಡ ಮಳೆಯ ಅಬ್ಬರ …
Read More »ರಾಮಮಂದಿರ ಭೂಮಿ ಪೂಜೆ ಹಿನ್ನೆಲೆಯಲ್ಲಿ ನಿಷೇಧಾಜ್ಞೆ : ಮದ್ಯ ಸಿಗದೇ ಚಡಪಡಿಸಿದ ಪಾನಪ್ರಿಯರು..!
ಮೈಸೂರು, – ನಗರದಾದ್ಯಂತ ಇಂದು ರಾಮಮಂದಿರಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಅಯೋಧ್ಯೆಯಲ್ಲಿ ಇಂದು ರಾಮಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬೆಳಗ್ಗೆ 9 ರಿಂದಲೇ ದೇವಾಲಯಗಳಲ್ಲಿ ಶ್ರೀರಾಮಮಂದಿರ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ಪೂಜೆ ಸಲ್ಲಿಸಲಾಯಿತು. ನಗರದ ಬಹುತೇಕ ನಾಗರಿಕರು ತಮ್ಮ ಮನೆಗಳಲ್ಲಿ ದೀಪ ಬೆಳಗಿಸಿ ಶ್ರೀರಾಮನಿಗೆ ಪೂಜೆ ಸಲ್ಲಿಸಿದ್ದಾರೆ. ವಿಶೇಷವಾಗಿ ಇಂದು ನಗರದಲ್ಲಿರುವ ಸೀತಾ ವಿಲಾಸ ರಸ್ತೆಯಲ್ಲಿರುವ ರಾಮಮಂದಿರ ಸರಸ್ವತಿಪುರ, ಜಯನಗರದ ರಾಮಮಂದಿರಗಳು …
Read More »ಕೋವಿಡ್ ಕೇರ್ ಸೆಂಟರ್ ಆಗಿ ಬದಲಾಯ್ತು ಪೀಣ್ಯದ ಬಸವೇಶ್ವರ ಬಸ್ ನಿಲ್ದಾಣ
ಬೆಂಗಳೂರು, ಆ.5- ಪೀಣ್ಯದಲ್ಲಿರುವ ಶ್ರೀ ಬಸವೇಶ್ವರ ಬಸ್ ನಿಲ್ದಾಣವನ್ನು ಸಾರಿಗೆ ಇಲಾಖೆ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದೆ.ಪ್ರಾಥಮಿಕ ಹಂತದಲ್ಲಿ 200 ಹಾಸಿಗೆಗಳ ಈ ಕೇಂದ್ರವನ್ನು ಇಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಉದ್ಘಾಟಿಸಿದರು. ನಾಳೆಯಿಂದ ಕೇಂದ್ರದಲ್ಲಿ ದಾಖಲಾತಿ ಆರಂಭಗೊಳ್ಳಲಿದೆ. ತುಮಕೂರು ಮಾರ್ಗವಾಗಿ ಬರುವ ಬಸ್ಗಳು ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವುದರಿಂದ ಉಂಟಾಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಪಿಣ್ಯ ಬಳಿ ಬಸವೇಶ್ವರ ಬಸ್ ನಿಲ್ದಾಣ ಮತ್ತು ಬಹುಮಹಡಿಗಳ ಸಂಕೀರ್ಣವನ್ನು …
Read More »ಕೋವಿಡ್ ಕೇರ್ ಸೆಂಟರ್ ನಲ್ಲಿ ಇರಲು ಸಾಧ್ಯವಾಗುತ್ತಿಲ್ಲ ನಮ್ಮನ್ನ ಮನೆಗೆ ಬಿಡಿ
ರಾಯಚೂರು: ನಗರದ ಹೊರವಲಯದ ಯರಮರಸ್ ಬಳಿಯ ಕೋವಿಡ್ ಕೇರ್ ಸೆಂಟರ್ ನಲ್ಲಿ ವಿದ್ಯುತ್ ಸಮಸ್ಯೆ ಉಂಟಾಗಿದ್ದು ಕೊರೊನಾ ಸೊಂಕಿತರು ಕತ್ತಲಲ್ಲೇ ಕಾಲ ಕಳೆಯಬೇಕಾಗಿದೆ. ವಿದ್ಯುತ್ ಇಲ್ಲದಿರುವುದರಿಂದ ನಾನಾ ಸಮಸ್ಯೆಗಳ ಕೊರೋನಾ ಸೋಂಕಿತರು ಎದುರಿಸುತ್ತಿದ್ದಾರೆ. ಮುಖ್ಯವಾಗಿ ನೀರಿನ ಸಮಸ್ಯೆ ಎದುರಾಗಿದ್ದು ಶೌಚಕ್ಕೂ ಹೋಗಲು ಆಗದೇ ಪರದಾಡುವಂತಾಗಿದೆ. ಸೊಳ್ಳೆ ಕಾಟದಿಂದ ನಿದ್ದೆ ಮಾಡಲು ಆಗದ ಪರಸ್ಥಿತಿಗೆ ಸೋಂಕಿತರು ಹೆದರಿದ್ದಾರೆ. ನಿನ್ನೆಯಿಂದಲೂ ವಿದ್ಯುತ್ ಸಮಸ್ಯೆಯಿದ್ದು ಜೆಸ್ಕಾಂ ಅಧಿಕಾರಿಗಳು ಸರಿಯಾಗಿ ಸ್ಪಂದಿಸಿಲ್ಲ. ಹೀಗಾಗಿ ಇಲ್ಲಿ ಇರಲು …
Read More »ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ.
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವರುಣನ ಅಬ್ಬರ ಹೆಚ್ಚಾಗಿದೆ. ಕರಾವಳಿ ತಾಲೂಕುಗಳ ಅನೇಕ ಹಳ್ಳಿಗಳು ಜಲಾವೃತವಾಗಿವೆ.ಜಿಲ್ಲೆಯ ಅಂಕೋಲಾ, ಕುಮಟಾ, ಹೊನ್ನಾವರ ಯಲ್ಲಾಪುರ ತಾಲೂಕಿನ ತಗ್ಗು ಪ್ರದೇಶಗಳಿಗೆ ಗಂಗಾವಳಿ, ಅಘನಾಶಿನಿ, ಬೇಡ್ತಿ ನದಿ ನೀರು ನುಗ್ಗಿದೆ. ಗಂಗಾವಳಿ ನದಿ ಪ್ರವಾಹದಿಂದ ಅಂಕೋಲಾ ತಾಲೂಕಿನ ವಾಸರಕುದ್ರಗಿ ಹಳ್ಳಿ ಸಂಪೂರ್ಣ ಜಲಾವೃತವಾಗಿದ್ದು, 150 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ಗ್ರಾಮದ ಜನರನ್ನು ದೋಣಿ ಮೂಲಕ ರಕ್ಷಣೆ ಮಾಡಲಾಗುತ್ತಿದೆ. ಹಲವು ಮನೆಗಳಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, …
Read More »ಚಾರ್ಮಾಡಿಯಲ್ಲಿ ರಸ್ತೆ ಮೇಲೆ ಬೀಳುತ್ತಿವೆ ಬಂಡೆಗಳು
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಂತೂ ಕಳೆದ 2 ದಿನಗಳಿಂದ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಮತ್ತೆ ಗುಡ್ಡ ಕುಸಿದಿದೆ. ರಸ್ತೆಯ ಮೇಲೆ ಬೃಹತ್ ಬಂಡೆಗಳು ಉರುಳಿ ಬೀಳುತ್ತಿದ್ದು, ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಸಂಪರ್ಕ ಬಂದ್ ಆಗಿದೆ. ಈಗ ಮೂಡಿಗೆರೆ ತಾಲೂಕಿನ ಕುದ್ರೆಗುಂಡಿ ಬಳಿ ರಸ್ತೆಗೆ ಮರ ಬಿದ್ದ ಪರಿಣಾಮ ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ. ರಾತ್ರಿ ಮೂರು ಗಂಟೆಯಿಂದ ವಾಹನಗಳು ನಿಂತಲ್ಲೇ ಇದೆ. ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ …
Read More »ಆ ಪ್ರಧಾನ ಮಂತ್ರಿಯನ್ನು ಶ್ರೀರಾಮನೆ ಕಾಪಾಡಲಿ: ರಮೇಶ್ ಕುಮಾರ್
ಕೋಲಾರ: ದೇಶದಲ್ಲಿ ಕೊರೊನಾ ತಾಂಡವವಾಡುತ್ತಿದ್ದರೆ, ಪ್ರಧಾನ ಮಂತ್ರಿಗಳು ಅಯೋಧ್ಯೆಯಲ್ಲಿ ಪೂಜೆ ಮಾಡುತ್ತಿದ್ದಾರೆಂದು ಮಾಜಿ ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ಟೀಕಿಸಿದ್ದಾರೆ. ಕೋಲಾರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಕೋವಿಡ್ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನ ಮಂತ್ರಿಗಳು ಈ ದೇಶವನ್ನು ಲಾಕ್ಡೌನ್ ಮಾಡಿದಾಗ ನಮ್ಮಲ್ಲಿ ಪ್ರಕರಣ 524 ಇತ್ತು. 21 ದಿನದಲ್ಲಿ ಎಲ್ಲವೂ ನಿರ್ನಾಮ ಆಗುತ್ತೆ ಎಂದರು. ಆದರೆ ಈಗ ಕೊರೊನಾ ಸೋಂಕು 14 ಲಕ್ಷಕ್ಕೆ ಬಂದಿದೆ ಎಂದು ವ್ಯಂಗವಾಡಿದರು. …
Read More »