ಬೆಂಗಳೂರು: ಕೃಷಿ ಹಾಗೂ ತೋಟಗಾರಿಕಾ ಬೆಳೆಗಳ ಸಾಗುವಳಿ ವೆಚ್ಚ ಉತ್ಪಾದನೆ ಪ್ರಮಾಣ, ಮಾರುಕಟ್ಟೆ ಬೆಳೆಗಳ ವಸ್ತುಸ್ಥಿತಿ ಮತ್ತು ನೂತನ ಮಾರುಕಟ್ಟೆ ಕಾಯ್ದೆಗಳ ಕುರಿತು ಸರ್ಕಾರಕ್ಕೆ ಕೃಷಿ ಬೆಲೆ ಆಯೋಗ ಹಲವು ಶಿಫಾರಸುಗಳನ್ನು ಮಾಡಿದೆ. ಬೆಳೆ ಶಿಫಾರಸು-ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಉತ್ಪಾದನೆ ಹೆಚ್ಚಿಸುವ ಮೂಲಕ ಆದಾಯ ಅಧಿಕಗೊಳಿಸುವುದು, ತಳಿ ಸಂಶೋಧನೆ, ಪ್ರಾತ್ಯಕ್ಷತೆ ಮತ್ತು ತರಬೇತಿ, ಹಣಕಾಸು ಮತ್ತು ಮಾನವ ಸಂಪನ್ಮೂಲದ ಆದ್ಯತೆ, ಉತ್ಪಾದನಾ ಸುಸ್ಥಿರತೆ ಮತ್ತು ಆದಾಯ ಭದ್ರತೆ, ಬೆಳೆ …
Read More »ಮದುವೆ ಮಂಟಪಕ್ಕೆ ಮದುಮಗಳು ಬುಲೆಟ್ನಲ್ಲಿ ಸೋಲೋ ರೈಡ್ ಮೂಲಕ ಎಂಟ್ರಿ
ಮಂಗಳೂರು: ಮದುವೆ ಮಂಟಪಕ್ಕೆ ಮದುಮಗಳು ಬುಲೆಟ್ನಲ್ಲಿ ಸೋಲೋ ರೈಡ್ ಮೂಲಕ ಎಂಟ್ರಿ ಕೊಟ್ಟು ಮದುವೆಗೆ ಬಂದಿದ್ದವರನ್ನು ಹುಬ್ಬೇರಿಸುವಂತೆ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಸುರತ್ಕಲ್ ಮೂಲದ ಪೂಜಾ, ಆಕಾಶ್ ಎಂಬ ವರನನ್ನು ಇತ್ತೀಚೆಗೆ ಮದುವೆಯಾಗಿದ್ದಾರೆ. ಮದುವೆ ಸಮಯದಲ್ಲಿ ಮಂಟಪಕ್ಕೆ ಬುಲೆಟ್ ಮೂಲಕ ಎಂಟ್ರಿ ಕೊಟ್ಟ ಮದುಮಗಳ ವಿಡಿಯೋ ಇದೀಗ ಫುಲ್ ವೈರಲ್ ಆಗಿದೆ. ವಧು ಪೂಜಾ ಅವರಿಗೆ ಬುಲೆಟ್ ಎಂದರೆ ಸಖತ್ ಇಷ್ಟ. ಪೂಜಾ …
Read More »ಗೆಳತಿ ನಂತ್ರ ಎನ್ಸಿಬಿ ವಿಚಾರಣೆಗೆ ಹಾಜರಾದ ಅರ್ಜುನ್ ರಾಂಪಾಲ್
ಮುಂಬೈ: ಬಾಲಿವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್ ಕಪೂರ್ ಎನ್ಸಿಬಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಬೆಳಗ್ಗೆ 11.10ಕ್ಕೆ ಎನ್ಸಿಬಿ ಕಚೇರಿ ಆಗಮಿಸಿದ ನಟನನ್ನ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದಕ್ಕೂ ಮುನ್ನ ಗುರುವಾರ ತಡರಾತ್ರಿ ರಾಂಪಾಲ್ ಗೆಳೆಯ ಪಾಲ್ ಬಾರ್ಟೆಲ್ ನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಗುರುವಾರ ವಿಚಾರಣೆಗೆ ಹಾಜರಾಗಿದ್ದ ಪಾಲ್ 10 ಗಂಟೆಯ ಬಳಿಕ ಅಧಿಕಾರಿಗಳು ಬಂಧಿಸುವ ಮೂಲಕ ಶಾಕ್ ನೀಡಿದ್ದರು. ಬಂಧಿತ ಪಾಲ್ ಆಸ್ಟ್ರೇಲಿಯಾ ಮೂಲಕ ಆರ್ಕಿಟೆಕ್ಟ್ …
Read More »ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ.
ಬುಡಾಪೆಸ್ಟ್, ನ.13- ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ. ಹಂಗೇರಿಯ ರೆಸ್ಟೋರೆಂಟ್ ಅನುಸರಿಸಿರುವ ನವ ಪರಿಕಲ್ಪನೆ ವಿಶೇಷ ಗಮನ ಸೆಳೆದಿದೆ. ಹಂಗೇರಿ ರಾಜಧಾನಿ ಬುಡಾಪೆಸ್ಟ್ನಲ್ಲಿರುವ ಕೊಸ್ಟೆಸ್ ಪ್ರಸಿದ್ಧ ರೆಸ್ಟೋರೆಂಟ್. ಈ ಹೋಟೆಲ್ಗೆ ಮಿಚೆಲಿನ್ ಸ್ಟಾರ್ ಮಾನ್ಯತೆ ಲಭಿಸಿದೆ. ಆದರೆ ಕೊರೊನಾ ಹಾವಳಿಯಿಂದಾಗಿ ಈ ರೆಸ್ಟೋರೆಂಟ್ಗೆ ವಿದೇಶಿ ಪ್ರವಾಸಿಗರು ಮತ್ತು ಸ್ಥಳೀಯರು ಸಂಖ್ಯೆ ಕಡಿಮೆಯಾಗಿದೆ ಇದರಿಂದಾಗಿ ಈ ಹೋಟೆಲ್ ಆದಾಯ …
Read More »ರಾಹುಲ್ಗೆ ಪಾಂಡಿತ್ಯದ ಕೊರತೆ ಎಂದ ಒಬಾಮಾ……….
ನ್ಯೂಯಾರ್ಕ್, ನ.11- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂಜರಿಕೆ ಕಾಡುತ್ತಿದೆ. ಜೊತೆಗೆ ಪಾಂಡಿತ್ಯದ ಕೊರತೆ ಇದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ. ತಮ್ಮ ರಾಜಕೀಯ ಜೀವನದ ಆತ್ಮಚರಿತ್ರೆ ಕುರಿತು ಬರೆದಿರುವ ಎ ಪ್ರಾಮಿಸ್ಡ್ ಲ್ಯಾಂಡ್ ಎಂಬ ಪುಸ್ತಕವೂ ಈಗ ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಪುಸ್ತಕದಲ್ಲಿ ಕೆಲವು ಅಂಶಗಳಿದ್ದು, ರಾಹುಲ್ ಅವರಲ್ಲಿ ನಾಯಕತ್ವದ …
Read More »ರಾಜ್ಯದಲ್ಲಿ 7 ತಿಂಗಳ ಬಳಿಕ ನ.17ರಿಂದ ವಿದ್ಯಾರ್ಥಿ ನಿಲಯಗಳು ಓಪನ್
ಬೆಂಗಳೂರು,ನ.13- ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಏಳು ತಿಂಗಳಿನಿಂದ ಮುಚ್ಚಲ್ಪಟ್ಟಿದ್ದ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಇದೇ 17 ( ಮಂಗಳವಾರ)ರಿಂದ ಆರಂಭವಾಗಲಿವೆ. ಪದವಿ ಕಾಲೇಜುಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ನವೆಂಬರ್ 17ರಿಂದಲೇ ಆರಂಭಿಸಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ರಾಮುಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ …
Read More »ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ
ನವದೆಹಲಿ: “ಬಿಜೆಪಿ ನಾಯಕರ ಭ್ರಷ್ಟಾಚಾರ ಬಯಲಿಗೆಳೆದ ಪತ್ರಕರ್ತನನ್ನು ಅನುಮಾನಾಸ್ಪದವಾಗಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಕ್ಕೆ ತನ್ನ ಸಂತಾಪಗಳು. ಇದು ಮಧ್ಯಪ್ರದೇಶ ಅಥವಾ ಉತ್ತರ ಪ್ರದೇಶವಿರಲಿ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಭ್ರಷ್ಟರನ್ನು ರಕ್ಷಿಸಲು ನೈಜ ಪತ್ರಕರ್ತರ ಕತ್ತು ಹಿಸುಕಲಾಗುತ್ತಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ಟ್ ರನಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದೆ ಕೂಡ ಈ ವಿಷಯ ಪ್ರಸ್ತಾಪಿಸಿದ್ದ ರಾಹುಲ್ ಗಾಂಧಿ, ಉತ್ತರ ಪ್ರದೇಶ ಪತ್ರಕರ್ತ ವಿನಯ್ ತಿವಾರಿ …
Read More »ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ.
ಬೆಂಗಳೂರು : ರಾಜ್ಯದಲ್ಲಿ ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಹಣ ಕಳೆದುಕೊಂಡವರಿಗೆ ಈಗ ಸಿಹಿ ಸುದ್ದಿ. ಮತ್ತೆ ತಮ್ಮ ಹಣವನ್ನು ಪಡೆಯಬಹುದಾಗಿದೆ. ಹಣ ಕಳೆದುಕೊಂಡಿರುವರು ನವೆಂಬರ್ 24ರ ಒಳಗಾಗಿ ಆನ್ ಲೈನ್ ಮೂಲಕ ಹಣ ವಾಪಸ್ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಬಗ್ಗೆ ವಿಶೇಷಾಧಿಕಾರಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ. ಅಟಲ್ ಜೀ ಜನಸ್ನೇಹಿ ಕೇಂದ್ರದ ಮೂಲಕವೂ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ ಕೂಡ ಆರಂಭಿಸಲಾಗಿದೆ. …
Read More »ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಮೋದಿ ಸರ್ಕಾರ ರೈತ ವಿರೋಧಿಯಾಗಿದೆ.:ಕೋಡಿಹಳ್ಳಿ ಚಂದ್ರಶೇಖರ್
ನ.26, 27ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಬೆಂಗಳೂರು: ಕಾರ್ಪೊರೇಟ್ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತ ವಿರೋಧಿಯಾಗಿದೆ. ಕೇಂದ್ರದಲ್ಲಿರುವುದು ಜನಪರ ಸರ್ಕಾರವೋ ಅಥವಾ ಕಾರ್ಪೊರೇಟ್ ಸರ್ಕಾರವೋ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಮತ್ತೆ ಬೃಹತ್ ಹೋರಾಟ ನಡೆಸಲು ರೈತರು ಸಜ್ಜಾಗಿದ್ದಾರೆ. ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದಾಗಿನಿಂದ ಕಾರ್ಪೊರೇಟ್ …
Read More »ಕೇಂದ್ರದಿಂದ ರಾಜ್ಯಕ್ಕೆ 577 ಕೋಟಿ ರೂ. ಮುಂಗಡ ನೆರೆ ಪರಿಹಾರ ಬಿಡುಗಡೆ
ನವದೆಹಲಿ: ಪ್ರವಾಹದಿಂದ ತತ್ತರಿಸಿರುವ ಕರ್ನಾಟಕದ ಸಂತ್ರಸ್ತರ ನೆರವಿಗಾಗಿ ಕೇಂದ್ರ ಸರ್ಕಾರವು ರಾಷ್ಟ್ರೀಯ ನೈಸರ್ಗಿಕ ವಿಪತ್ತು ಪರಿಹಾರ ನಿಧಿಯಡಿ 577.84 ಕೋಟಿ ಮುಂಗಡ ಪರಿಹಾರ ಮಂಜೂರು ಮಾಡಿದೆ. ಕೇಂದ್ರದ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಕರ್ನಾಟಕ ಹೊರತುಪಡಿಸಿ ಇತರ ಐದು ರಾಜ್ಯಗಳಿಗೂ ನೈಸರ್ಗಿಕ ವಿಕೋಪ ಪರಿಹಾರ ಒದಗಿಸಲು ನಿರ್ಧರಿಸಲಾಗಿದೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರಾಜ್ಯದಾದ್ಯಂತ ಭಾರೀ …
Read More »