ಬೆಳಗಾವಿ :ಮಾಳಮಾರುತಿ ಪೋಲಿಸರ ಕಾರ್ಯಾಚರಣೆ ಮಹಿಳೆಯರನ್ನ ಮುಂದೆ ಬಿಟ್ಟು ಹನಿಟ್ರ್ಯಾಪ್ ಮಾದರಿಯಲ್ಲಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಐವರ ಬಂಧನ ಮೂವರು ಮಹಿಳೆಯರು ಸೇರಿದಂತೆ ಐವರ ಬಂಧನ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಬಸವರಾಜ್ ಖಾನಗೊಂಡ ಎಂಬುವವರನ್ನ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಖದೀಮರು 5 ಲಕ್ಷ ಹಣಕ್ಕಾಗಿ ಬ್ಲ್ಯಾಕಮೇಲ್ ಮಾಡುತ್ತಿದ್ದ ಸಂದರ್ಭದಲ್ಲಿ ಮಾಳಮಾರುತಿ ಪೋಲಿಸರ ದಾಳಿ ಎಸಿಪಿ ನಾರಾಯಣ ಭರಮನಿ ಹಾಗೂ ಇನ್ಸ್ಪೆಕ್ಟರ್ ಗಡ್ಡೇಕರ್ ನೇತೃತ್ವದಲ್ಲಿ ಕಾರ್ಯಾಚರಣೆ ಬಂಧಿತರಿಂದ ಪ್ರೈಮ್ …
Read More »ರಾಜ್ಯದಲ್ಲಿ ಒಂದೇ ದಿನ 5,503 ಜನರಿಗೆ ಸೋಂಕು.. ಜಿಲ್ಲಾವಾರು ಕಂಪ್ಲೀಟ್ ರಿಪೋರ್ಟ್
ರಾಜ್ಯದಲ್ಲಿ ಇವತ್ತು 5,503 ಜನರಿಗೆ ಸೋಂಕು ತಗುಲಿದೆ ಅಂತ ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,12,504 ಆಗಿದೆ. ಇವತ್ತು 92 ಸೋಂಕಿತರು ಮೃತಪಟ್ಟಿದ್ದು, ಒಟ್ಟು ಮೃತಪಟ್ಟ ಸೋಂಕಿತರ ಸಂಖ್ಯೆ 2,147 ಆಗಿದೆ. ಬೆಂಗಳೂರಿನಲ್ಲಿ ಒಂದೇ ದಿನ 2,270 ಜನರಿಗೆ ಸೋಂಕು ತಗುಲಿದ್ದು 30 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 50 ಸಾವಿರದ ಗಡಿ ದಾಟಿದ್ದು 51,091 …
Read More »ಝಿರೋ ಟ್ರಾಫಿಕ್ನಲ್ಲಿ ಮಣಿಪಾಲ್ ಆಸ್ಪತ್ರೆಗೆ ಬಂದ 4 ದಿನದ ಮಗು!
ಶಿವಮೊಗ್ಗ, ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದ 4 ದಿನದ ಮಗುವನ್ನು ತುರ್ತು ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದಿಂದ ಮಣಿಪಾಲ್ ತನಕ ಅಂಬ್ಯುಲೆನ್ಸ್ ಸಾಗಲು ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಶಿವಮೊಗ್ಗ ನಗರದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಮಗುವನ್ನು ಬುಧವಾರ ಝಿರೋ ಟ್ರಾಫಿಕ್ ಮೂಲಕ ಕರೆದುಕೊಂಡು ಹೋಗಲಾಯಿತು. ಶಿವಮೊಗ್ಗದಿಂದ ಹೊರಟ ಅಂಬ್ಯುಲೆನ್ಸ್ ತೀರ್ಥಹಳ್ಳಿ, ಆಗುಂಬೆ ಮಾರ್ಗವಾಗಿ ಮಣಿಪಾಲ್ ತಲುಪಿತು. ಶಿವಮೊಗ್ಗ-ಬೆಂಗಳೂರು: 7 ದಿನದ ಮಗು ಬೆಂಗಳೂರಿಗೆ ಕರೆತರಲು ಝಿರೋ ಟ್ರಾಫಿಕ್ ಭದ್ರಾವತಿಯ ದೇವೇಂದ್ರ …
Read More »ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್
ನವದೆಹಲಿ: ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ ವಿಮಾನದ ಆಗಮನವು ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ ಎಂದು ಬಣ್ಣಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್ ಅವರು, ‘ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ. ರಾಫೆಲ್ ಯುದ್ಧ ವಿಮಾನದ ಆಗಮನವು ಭಾರತೀಯ ಸೇನಾ …
Read More »ಶಾಕಿಂಗ್ ನ್ಯೂಸ್.! ದೃಷ್ಟಿಹೀನ ಮಗನನ್ನು ಬಲಿಪಡೆದು ತಾನೂ ಸಮಾಧಿ ಸೇರಿದ ಮಹಾತಾಯಿ..
ಹೈದರಾಬಾದ್: ಮನುಕುಲದಲ್ಲಿ ಮೊದಲು ಪೂಜೆಗೊಳ್ಳುವ ದೇವರೆಂದರೆ ಅದು ತಾಯಿಯೇ ಎಂಬ ನಂಬಿಕೆ ಇದೆ. ಆದರೆ ಹೆತ್ತ ತಾಯಿಯೇ ಮಕ್ಕಳನ್ನು ಕೊಲ್ಲುವ ಮಹಾಪಾಪಿಯಾಗುತ್ತಾಳೆ ಎಂದರೆ ನೀವು ನಂಬಲೇಬೇಕು… ಅದಕ್ಕೊಂದು ಉದಾಹರಣೆ ಇಲ್ಲಿದೆ ನೋಡಿ. ದೃಷ್ಟಿವೈಕಲ್ಯ ಮತ್ತು ಬುದ್ಧಿಮಾಂದ್ಯ ಮಗನ ಸ್ಥಿತಿಯಿಂದ ತೀವ್ರ ಆಘಾತಗೊಂಡ ಮಹಿಳೆಯೊಬ್ಬಳು ಮಗುವಿನ ಮಣಿಕಟ್ಟು ಕೊಯ್ದು, ಮೂರನೇ ಅಂತಸ್ತಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ಇಲ್ಲಿಯ ಎಲ್ಬಿ ನಗರದ ಶಾತವಾಹನ ಕಾಲೋನಿಯಲ್ಲಿ ನಡೆದಿದೆ. ಮಗನೇ.. ನನ್ನನ್ನು …
Read More »ಜೂಜಾಟದ ಅಡ್ಡೆ: ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದಾರೆ
ಲಾಕ್ಡೌನ್ ಸಂದರ್ಭದಲ್ಲಿ ತನ್ನ ಅಪಾರ್ಟ್ಮೆಂಟ್ ಅನ್ನು ಜೂಜಾಟದ ಅಡ್ಡೆಯನ್ನಾಗಿ ಮಾಡಿಕೊಂಡಿದ್ದ ಬಹುಭಾಷಾ ನಟನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಜೂಜಾಟಕ್ಕೆ ಬಳಸಿದ್ದ ಲಕ್ಷಾಂತರ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಕನ್ನಡ ಸೇರಿದಂತೆ ತಮಿಳು, ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ನಟ ಶ್ಯಾಮ್ ಬಂಧಿತನಾಗಿದ್ದು, ಈತನೊಂದಿಗೆ ಇದ್ದ ಇತರೆ 12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ಯಾಮ್, ಸ್ಯಾಂಡಲ್ವುಡ್ ನ ‘ತನನಂ’, ರಾಕಿಂಗ್ ಸ್ಟಾರ್ ಯಶ್ ನಾಯಕ ನಟರಾಗಿರುವ ‘ಸಂತು ಸ್ಟ್ರೈಟ್ ಫಾರ್ವರ್ಡ್’ ಚಿತ್ರಗಳಲ್ಲಿ ಅಭಿನಯಿಸಿದ್ದರು. …
Read More »ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ
ಚೆನ್ನೈ: ವಯಸ್ಸಾದ ತಾಯಿಯನ್ನು ವಯೋಸಹಜ ಕಾಯಿಲೆ ಹಾಗೂ ಅಸಹನೀಯ ನೋವಿನಿಂದ ಶಾಶ್ವತವಾಗಿ ಮುಕ್ತಗೊಳಿಸಲು ಆಕೆಯ ಮಗನೇ ಚಾಕುವಿನಿಂತ ಕತ್ತು ಸೀಳಿ ಅಮಾನವೀಯವಾಗಿ ಹತ್ಯೆ ಗೈದಿದ್ದಾನೆ. 36 ವರ್ಷದ ಆನಂದನ್ ಕೊಲೆಗೈದ ಆರೋಪಿ. ಗೋವಿಂದಮ್ಮಾಳ್ (66) ಕೊಲೆಗೀಡಾದ ದುರ್ದೈವಿ ತಾಯಿ. ಈ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಶ್ರೀಪೆರುಪುದೂರ್ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಗೋವಿಂದಮ್ಮಾಳ್ ತನ್ನ ಪತಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದು, ಕುಟುಂಬದವರು ಮರಿಯಮ್ಮನ್ ಕೋಲಿ ಗಲ್ಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. …
Read More »ರಾಯಚೂರು :ಕೋವಿಡ್ 19 ದೃಢ ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತ
ರಾಯಚೂರು: ಕೋವಿಡ್ ದೃಢವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಗ್ರಾಮೀಣ ಠಾಣೆಯ ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಗ್ರಾಮೀಣ ಠಾಣೆಗೆ ಭೇಟಿಕೊಟ್ಟರು. ಇದೇ ವೇಳೆ ರಾಘವೇಂದ್ರ ಅವರಿಗೆ ಪೊಲೀಸರು ಶ್ರದ್ಧಾಂಜಲಿ ಸಲ್ಲಿಸಿದರು. ‘ರಾಘವೇಂದ್ರ ಅವರು ಸಹೃದಯಿ. ಎಲ್ಲರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡುತ್ತಿದ್ದರು. ಇಂತಹ ವ್ಯಕ್ತಿಯ ಮರಣ ನಿಜಕ್ಕೂ ಇಲಾಖೆಗೆ ನೋವುಂಟು ಮಾಡಿದೆ’ …
Read More »ಕ್ಷುದ್ರಗ್ರಹ ಕಂಡುಹಿಡಿದಿದ್ದಾರೆ 10ನೇ ಕ್ಲಾಸ್ ವಿದ್ಯಾರ್ಥಿನಿಯರು!
ನವದೆಹಲಿ: ವಿಜ್ಞಾನ ವಿಷಯದಲ್ಲಿ ಅತೀವ ಆಸಕ್ತಿ ಹೊಂದಿರುವ ಗುಜರಾತ್ನ ಸೂರತ್ನ ಇಬ್ಬರು ವಿದ್ಯಾರ್ಥಿನಿಯರು ಕ್ಷುದ್ರ ಗ್ರಹವೊಂದನ್ನು ಕಂಡುಹಿಡಿಯುವ ಮೂಲಕ ಇದೀಗ ಭಾರಿ ಶ್ಲಾಘನೆಗೆ ಒಳಗಾಗಿದ್ದಾರೆ. ಈ ಕ್ಷುದ್ರ ಗ್ರಹವು ಇನ್ನು ಕೆಲವೇ ದಿನಗಳಲ್ಲಿ ಭೂಮಿಯ ಸಮೀಪದಿಂದ ಹಾದು ಹೋಗಲಿದೆ. ಅದನ್ನು ಈ ಬಾಲಕಿಯರು ಪತ್ತೆ ಹಚ್ಚಿದ್ದಾರೆ. ವೈದೇಹಿ ವೆಕರಿಯ ಸಂಜಯ್ಭಾಯಿ ಹಾಗೂ ರಾಧಿಕಾ ಲಖನಿ ಪ್ರಫುಲ್ಲಭಾಯಿ ಎಂಬ ಬಾಲಕಿಯರು ಈ ಸಾಧನೆ ಮಾಡಿದ್ದಾರೆ. ಈ ರೀತಿಯ ಯಾವುದೇ ಸಂಶೋಧನೆ ಮಾಡಿದರೆ …
Read More »ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ.
ಬೆಳಗಾವಿ: ಕಿಲ್ಲರ್ ಕೊರೊನಾಗೆ ಜಿಲ್ಲೆಯಲ್ಲಿ ಕೇವಲ 10 ಗಂಟೆಯಲ್ಲಿ 11 ಸೋಂಕಿತರು ಸಾವನ್ನಪ್ಪಿದ್ದಾರೆ. ಸದಾಶಿವ ನಗರದ ಸ್ಮಶಾನದಲ್ಲಿ ಏಕಕಾಲಕ್ಕೆ ಮೃತರ ಅಂತ್ಯಕ್ರಿಯೆ ನಡೆಸಲಾಯಿತು. ಸ್ಮಶಾನದಲ್ಲಿ ಸಾಲು ಸಾಲಾಗಿ ಸೋಂಕಿತರ ಶವ ಇಟ್ಟು ಪಾಲಿಕೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮೃತರ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಸದಾಶಿವ ನಗರದ ಸ್ಮಶಾನದಲ್ಲಿ ಮಧ್ಯಾಹ್ನ 2ರವರೆಗೆ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಸಮಯ ಮೀಸಲಿಡಲಾಗಿದೆ. ಮಧ್ಯಾಹ್ನ 2 ಗಂಟೆ ಬಳಿಕ ಸಹಜವಾಗಿ ಸಾವನ್ನಪ್ಪಿದವರ ಅಂತ್ಯಕ್ರಿಯೆಗೆ …
Read More »