Breaking News

ಜಲನಿಗಮಗಳಿಗೆ ಕೇಂದ್ರ ನೀಡಿದ್ದು ಬಡ್ಡಿರಹಿತ ಸಾಲ…ಅನುದಾನವಲ್ಲ…

ಜಲನಿಗಮಗಳಿಗೆ ಕೇಂದ್ರ ನೀಡಿದ್ದು ಬಡ್ಡಿರಹಿತ ಸಾಲ…ಅನುದಾನವಲ್ಲ… ಸದನಕ್ಕೆ ತಪ್ಪು ಮಾಹಿತಿ ನೀಡದಿರಿ…ಯತ್ನಾಳ ವಿರುದ್ಧ ಗುಡುಗಿದ ಸಿದ್ಧರಾಮಯ್ಯ… ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಜಲ ನಿಗಮಗಳಿಗೆ ನೀಡಿದ್ದು, ಕೇವಲ 1030 ಕೋಟಿ ಬಡ್ಡಿರಹಿತ ಸಾಲ. ಅದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಕೆಂದ್ರ ಸರ್ಕಾರ ರಾಜ್ಯಕ್ಕೆ 10 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದೆ ಎಂದು ತಪ್ಪು ಮಾಹಿತಿ ನೀಡಿದ್ದಾರೆಂದು ಎಂದು ಸಿಎಂ ಸಿದ್ಧರಾಮಯ್ಯ ಸದನಕ್ಕೆ ಹೇಳುತ್ತಿದ್ದಂತೆ ಯತ್ನಾಳ ಮೊದಲೂ ರಾಜ್ಯ …

Read More »

ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ

ಧಾರವಾಡದಲ್ಲಿ ಪುನೀತ್ ರಾಜಕುಮಾರ್ ಜನ್ಮ ದಿನಕ್ಕೆ ಅನ್ನ ಸಂತರ್ಪಣೆ… ಹಸಿದ ಹೊಟ್ಟೆಗೆ ಊಟ ನೀಡಿ ಅಭಿಮಾನಿಗಳಿಂದ ಮಾದರಿಯ ಕಾರ್ಯ ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ ಅವರ ಜನ್ಮ ದಿನವನ್ನು ಧಾರವಾಡದಲ್ಲಿ ಅವರ ಅಭಿಮಾನಿಗಳು ಅರ್ಥಪೂರ್ಣ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡಿದರು. ಹಸಿದ ಹೊಟ್ಟೆಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಮಾದರಿಯ ಕಾರ್ಯ ಮಾಡಿ ಅಭಿಮಾನ ಮೇರೆದೀದ್ದಾರೆ. ಧಾರವಾಡದ ಮಾಳಮಡ್ಡಿಯ ಆಟೊ ಸ್ಟ್ಯಾಂಡ್ ಬಳಿ ಪುನೀತ್ ರಾಜಕುಮಾರ್ …

Read More »

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ:ಮೊಹಮ್ಮದ್ ರೋಷನ್

ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ: ಪೂರ್ವಭಾವಿ ಸಭೆ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಅದ್ದೂರಿ ಆಚರಣೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬೆಳಗಾವಿ : ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಏಪ್ರಿಲ್ 14 ರಂದು ಅದ್ದೂರಿಯಾಗಿ ಆಚರಿಸಲಾಗುವುದು. ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ …

Read More »

ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »

ಇಲಕಲ್ ಹೆಸ್ಕಾಂ ಕಚೇರಿಯಲ್ಲಿರುವುದಿಲ್ಲ ಯಾವೊಬ್ಬ ಸಿಬ್ಬಂದಿ : ವಿಡಿಯೋ ವೈರಲ್.

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಇರುವುದೇಇಲ್ಲವಂತೆ ಈ ಕುರಿತು ವಿಡಿಯೋ ವೈರಲ್ ಆಗಿದೆ ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ರೈತರು ಸೇರಿದಂತೆ ನೂರಾರು ಜನರು ಕಚೇರಿಗೆ ಬರುತ್ತಾರೆ ಆದರೆ ಇಲಕಲ್ ಹೇಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳು ಸಿಗುವುದು ದುರ್ಲಭವಂತೆ. ಅಧಿಕಾರಿಗಳು ಕಚೇರಿಗೆ ಚಕ್ಕರ್ ಹೊಡೆದಿದ್ದಾರಂತೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯರು ಭೇಟಿ ನೀಡಿದಾಗ ಇಡೀ ಕಚೇರಿ ಖಾಲಿ ಖಾಲಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ …

Read More »

ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.

ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್‌ ಮಾಡಲು, ಕಿತ್ತೂರು ರಾಜಗುರು …

Read More »

ಬೆಳಗಾವಿಯಲ್ಲಿ ಲವ್ ಜಿಹಾದ್ ಆರೋಪ…ನೈತಿಕ ಪೊಲೀಸಗಿರಿ.. ನಾಲ್ವರನ್ನು ವಶಕ್ಕೆ ಪಡೆದ ಗ್ರಾಮೀಣ ಪೊಲೀಸರು/

ಬೆಳಗಾವಿ: ಲವ್ ಜಿಹಾದ್ ಆರೋಪದ ಹಿನ್ನೆಲೆ ಯುವಕನಿಗೆ ಗೂಸಾ ನೀಡಿ ನೈತಿಕ ಪೊಲೀಸಗಿರಿ ತೋರಿಸಿದ ಹಿನ್ನೆಲೆ ನಾಲ್ವರನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂವಗಾಂವ ಗ್ರಾಮದ ಜಮೀನೊಂದರಲ್ಲಿ ತನ್ನ ಸ್ನೇಹಿತೆ ಜೊತೆಗೆ ಜಮೀನಿನಲ್ಲಿ ಮಾತನಾಡುತ್ತ ಕುಳಿತಿದ್ದ ಯುವಕ ಮತ್ತು ಯುವತಿಯರನ್ನು ವಿಚಾರಿಸಿದಾಗ, ಯುವಕ ಡಿ ಫಾರ್ಮಸಿ ವಿದ್ಯಾರ್ಥಿ ಅಲ್ಲಾವುದ್ದೀನ್ ಪೀರಜಾದೆ ಮತ್ತು ಯುವತಿ ಹಿಂದೂ ಎಂದು ಗೊತ್ತಾದ ಹಿನ್ನೆಲೆ ಸಾಂವಗಾವ್ ಗ್ರಾಮದ ಸುದೇಶ ಪಾಟೀಲ, ಸಂತೋಷ ಜಾಧವ್, …

Read More »

ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ಸ್ಪರ್ಧೆ… ವಿಜೇತರಾಗಿ ಹೊರಹೊಮ್ಮಿದ ಮಿಹೀರ್ ಪೋತದಾರ.

 ಬೆಳಗಾವಿ: ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ವಿಜೇತರಾಗಿ ಮಿಹೀರ್ ಪೋತದಾರ ಹೊರಹೊಮ್ಮಿದ್ದಾರೆ. ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಲಾಗಿದ್ದ, ಇನ್ಫೆಂಟ್ರಿ ಗೋಲ್ಫ್ ಕಪ್’ನ್ನು ಆಯೋಜಿಸಲಾಗಿತ್ತು. ಬೆಳಗಾವಿ ಸೇರಿದಂತೆ ಬೆಂಗಳೂರು, ಹುಬ್ಬಳ್ಳಿ, ಮಹಾರಾಷ್ಟ್ರದ ಕೊಲ್ಹಾಪುರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸುಮಾರು 149 ಸ್ಪರ್ಧಾಳುಗಳು ಇದರಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯೂ 5 ವಿಭಾಗಗಳಲ್ಲಿ ನಡೆಯಿತು. ಇದರಲ್ಲಿ ಭಾರತೀಯ …

Read More »

ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಚಾಲನೆ.

ಬೆಳಗಾವಿ:  ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಿದ್ದ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಅವರು ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಲಾಗಿರುವ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಉದ್ಘಾಟಿಸಿ, ಪ್ರಥಮ …

Read More »

ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.

ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …

Read More »