Breaking News

ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ

ಬೆಳಗಾವಿ ಜಿಪಂ‌ ಸಭಾಂಗಣದಲ್ಲಿ ಬಿಎಸ್ ವೈ ಸರಕಾರದ ನೇರ ಪ್ರಸಾರ ಕಣ್ತುಂಬಿಕೊಂಡ ಜನತೆ ಕೋವಿಡ್-19 ಲಾಕ್ ಡೌನ್ ವೇಳೆ ತಾಯಿಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಅವರು ಔಷಧಿಗಳನ್ನು ಪೂರೈಕೆ ಮಾಡಿದ್ದಕ್ಕೆ ರಾಮದುರ್ಗದ ಪವಿತ್ರಾ ಹಾಲಬಾವಿ ಸಿಎಂ ಯಡಿಯೂರಪ್ಪ ಅವರಿಗೆ ಧನ್ಯವಾದ ತಿಳಿಸಿದರು. ಬೆಳಗಾವಿ ಜಿಪಂ ಸಭಾಂಗಣದಲ್ಲಿ ಸೋಮವಾರ ರಾಜ್ಯ ಸರಕಾರದ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ವಿಧಾನಸೌಧದಲ್ಲಿ “ಸವಾಲುಗಳ ವರ್ಷ; ಪರಿಹಾರದ ಸ್ಪರ್ಶ” …

Read More »

ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳುದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಕೋರಿ ಮನವಿ

ಗೋಕಾಕ : ಬೆಳಗಾವಿ ಬಿಮ್ಸ್ ನಲ್ಲಿ 22/07/2020 ರಂದು ಆಂಬುಲೆನ್ಸ್ ಸುಟ್ಟಿರುವದು ಮತ್ತು ಆಸ್ಪತ್ರೆಗೆ ನುಗ್ಗಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡದಿದೆ. ಕೋವಿಡ್ 19 ನಿಯಂತ್ರಣಕ್ಕಾಗಿ ಹಗಲಿರುಳು ತಮ್ಮ ಪ್ರಾಣವನ್ನು ಪಣಕ್ಕೆ ಇಟ್ಟು ದುಡಿಯುತ್ತಿರುವ ವೈದ್ಯರು ಹಾಗೂ ಸಿಬ್ಬಂದಿಯವರ ರಕ್ಷಣೆ ಭರವಸೆ ನೀಡಬೇಕು. ಇಂತಹ ಘಟನೆ ಗೋಕಾಕದಲ್ಲಿ ನಡೆಯದಂತೆ ರಕ್ಷಣೆ ನೀಡಬೇಕು ಎಂದು ಇಂದು ಗೋಕಾಕ ತಾಲೂಕಿನ ಕ.ರಾ.ಸ.ನೌ.ಸಂಘ ಹಾಗೂ ಆರೋಗ್ಯ ಇಲಾಖೆಯ ಎಲ್ಲ ವಿವಿಧ ವ್ರುಂದ ಸಂಘಗಳ ವತಿಯಿಂದ …

Read More »

ನ್ಯಾಯವಾದಿಗಳ ಪಿರ್ಯಾದಿ ತೆಗೆದುಕೊಳ್ಳದ ಪೋಲಿಸ್ ಅಧಿಕಾರಿ….?

    ಕೆಲವು ದಿನಗಳ ಹಿಂದೆ ಹಿಂದು ದೇವರು ಬಗ್ಗೆ ಕೋಮು ಗಲಭೆ ಉಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿರುವ ಮಾಜಿ ಸಚಿವ ಮುರಗೇಶ ನಿರಾಣಿಯವರ ವಿರುದ್ದ ಪಿರ್ಯಾದಿ ಕೊಡಲು ಹೋದಾಗ ಸ್ಥಳಿಯ ನಗರ ಪಿಎಸ್ಐ ಯವರು ತೆಗೆದುಕೊಳ್ಳುತ್ತಿಲ್ಲವೆಂದು ಗೋಕಾಕ ನಗರದ ನ್ಯಾಯವಾದಿಗಳಾದ ಬಸವರಾಜ ಕಾಪಸಿ ಇವರು ಪತ್ರಿಕಗೊಷ್ಟಿಯಲ್ಲಿ ಪೋಲಿಸ ಇಲಾಖೆಯ ವಿರುದ್ದ ತಮ್ಮ ಅಸಹಾಕತೆ ತೋರಿದ್ದಾರೆ. ಗೋಕಾಕನಲ್ಲಿ ಪಿ,ಎಸ್,ಐ, ಅಮ್ಮಿನಬಾವಿ ಇವರು ಮೂರ್ನಾಲ್ಕು ದಿನಗಳಿಂದ ನ್ಯಾವಾದಿಗಳು ಮುರಗೇಶ ನಿರಾಣಿ …

Read More »

ಉಗ್ರರ ಬಹುದೊಡ್ಡ ಸಂಚು ವಿಫಲ- 8 ಕೆಜಿ ತೂಕದ 2 ಐಇಡಿ ನಿಷ್ಕ್ರಿಯ

ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ಉಗ್ರರ ಬಹುದೊಡ್ಡ ಸಂಚನ್ನು ವಿಫಲಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾಶ್ಮೀರ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಚರಣೆಯಲ್ಲಿ 4 ಗ್ರೆನೆಡ್ ಲಾಂಚರ್, 3 ಚೀನಿ ಗ್ರೆನೆಡ್, ಎಕೆ-47 ಮತ್ತು ಒಂದು ಬಾಂಬ್ ವಶ ಪಡಿಸಿಕೊಂಡಿದ್ದಾರೆ. ಪೂಂಛ್ ಜಿಲ್ಲೆಯ ಲೊರ್ನಾ ಇಲಾಖೆಯಲ್ಲಿ ಉಗ್ರರು ಬಚ್ಚಿಟ್ಟಿದ್ದ 8 ಕೆಜಿ ತೂಕದ ಎರಡು ಐಇಡಿ ಮತ್ತು ಎರಡು ಹ್ಯಾಂಡ್ ಗ್ರೆನೆಡ್ ಗಳನ್ನು ನಿಷ್ಕ್ರಿಯಗೊಳಿಸಿದ್ದಾರೆ. …

Read More »

ಸರ್ ನೀವು ನನ್ನ ಬದುಕಿಸಿದ್ದೀರಿ’ – ಕಿಚ್ಚನಿಗೆ ಜಯಶ್ರೀ ಧನ್ಯವಾದ

ಬೆಂಗಳೂರು: ಇತ್ತೀಚೆಗೆ ‘ಬಿಗ್‍ಬಾಸ್ ಸೀಸನ್ 3’ ರಲ್ಲಿ ಸ್ಪರ್ಧಿಯಾಗಿದ್ದ ಜಯಶ್ರೀ ರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದೀಗ ಕಿಚ್ಚ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ನಟಿ ಜಯಶ್ರೀ ಫೇಸ್‍ಬುಕ್‍ನಲ್ಲಿ ಬರೆದುಕೊಳ್ಳುವ ಮೂಲಕ ಸುದೀಪ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ನಿಮ್ಮ ಕಾಳಜಿಗೆ ಧನ್ಯವಾದಗಳು ಸುದೀಪ್ ಸರ್. ನೀವು ನನ್ನನ್ನು ಬದುಕಿಸಿದ್ದೀರಿ. ಸುದೀಪ್ ಅವರ ತಂಡದ ಸದಸ್ಯರು, ನನ್ನ ಸ್ನೇಹಿತರು ಮತ್ತು ಅಭಿಮಾನಿಗಳನ್ನು ನಾನು ತುಂಬಾ ಪ್ರೀತಿಸುತ್ತೇನೆ. …

Read More »

ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್

ಮೈಸೂರು: ದಿನ ದಿನಕ್ಕೂ ಕೊರೊನಾ ಪ್ರಕರಣಗಳ ಸಂಖ್ಯೆ ಇಡೀ ಮೈಸೂರೇ ಬೆಚ್ಚುವಂತೆ ಏರುತ್ತಿದೆ. ಕಳೆದ ಒಂದು ವಾರದಲ್ಲಿ ಮೈಸೂರಲ್ಲಿ 1,300 ಪಾಸಿಟಿವ್ ಕೇಸ್ ಬಂದಿವೆ. ಪ್ರತಿ ದಿನ ಸರಾಸರಿ 150 ಪಾಸಿಟಿವ್ ಪ್ರಕರಣ ದಾಖಲಾಗುತ್ತಿವೆ. ಒಂದು ವಾರದಲ್ಲಿ 45 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಭಾನುವಾರದವರೆಗೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ 2,867 ಇಷ್ಟು ವೇಗವಾಗಿ ಸೋಂಕು ಹರಡುತ್ತಿರುವುದು ಇಡೀ ಮೈಸೂರನ್ನು ಆತಂಕಕ್ಕೆ ಒಳಗಾಗಿಸಿದೆ. ಮೈಸೂರಿನ ಪ್ರತಿಷ್ಠಿತ ಜೆ.ಕೆ. ಟೈರ್ಸ್ ಕಂಪನಿಯ …

Read More »

ಕಾಫಿನಾಡ ಕಾಡಲ್ಲಿ ಬಂಗಾರದ ಕಾಡೆಮ್ಮೆ ಪತ್ತೆ…………

ಚಿಕ್ಕಮಗಳೂರು: 1980-90 ದಶಕದಲ್ಲಿ ಕಣ್ಮರೆಯಾಗಿದ್ದ ಅಪರೂಪದ ಕಾಟಿ ತಳಿಯ ಕಾಡೆಮ್ಮೆ ಸಂತತಿ ಮತ್ತೆ ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತ ಅರಣ್ಯದ ಮುತ್ತೋಡಿ ವಲಯದಲ್ಲಿ ಪತ್ತೆಯಾಗಿದೆ. ಕಾಡೆಮ್ಮೆಗಳು ಬಹುತೇಕ ಕಪ್ಪು ಬಣ್ಣದಿಂದ ಕೂಡಿರುತ್ತವೆ. ಆದರೆ ಕಾಟಿ ತಳಿಯ ಈ ಕಾಡೆಮ್ಮೆ ಬಂಗಾರದ ಬಣ್ಣದಿಂದ ಕಂಗೊಳಿಸುತ್ತಿದೆ. ಈ ಅಪರೂಪದ ಕಾಡೆಮ್ಮೆ ಬಣ್ಣ ಹಾಗೂ ಮೈಕಟ್ಟು ನೋಡುಗರಲ್ಲಿ ಅಚ್ಚರಿ ಮೂಡಿಸಿದರೂ 80-90ರ ದಶಕದಲ್ಲಿ ಈ ತಳಿಯ ಕಾಡೆಮ್ಮೆಗಳು ಕಾಫಿನಾಡ ಅರಣ್ಯದಲ್ಲಿ ಇತ್ತು. ಆಗ ಇಂದರ್ಫಿಸ್ಟ್ …

Read More »

ಲೆಕ್ಕದ ವಿಚಾರದಲ್ಲಿ ಕಿತ್ತಾಟಕ್ಕಿಳಿದ ಕಾಂಗ್ರೆಸ್‌ ಮತ್ತು ಬಿಜೆಪಿಗೆ H.D.K.ಪಂಚ ಪ್ರಶ್ನೆ

ಬೆಂಗಳೂರು,-ಕೋವಿಡ್‌ ಹಗರಣದ ವಿಚಾರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಐದು ಪ್ರಶ್ನೆಗಳನ್ನು ಕೇಳಿದ್ದಾರೆ. ಕೊರೊನಾ ವೈರಸ್‌ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್‌ ಭ್ರಷ್ಟಾಚಾರದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿರುವ ಕಾಂಗ್ರೆಸ್‌, ಹಗರಣದ ಬಗ್ಗೆ ಈ ವರೆಗೆ ಯಾವುದೇ ತನಿಖಾ ಸಂಸ್ಥೆಗೆ ದೂರು ನೀಡದೇ …

Read More »

ಬೆಳಗಾವಿ: ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಳಗಾವಿ: ಮನೆಯಲ್ಲಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಶಿವಾಜಿ ನಗರದ 5 ನೇಯ ಕ್ರಾಸಿನಲ್ಲಿ ಭಾನುವಾರ ನಡೆದಿದೆ. ಅಭಿಜೀತ ಭರತ ಕೋರೆ(22) ಆತ್ಮಹತ್ಯೆಗೆ ಶರಣಾದ ಯುವಕ.  ಬೆಳಿಗ್ಗೆ ಬಾತ್ ರೂಮ್ ನಲ್ಲಿ ಟಾವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಆತ್ಮ ಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಈ ಸಂಬಂಧ ಮಾರ್ಕೆಟ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್, ಟ್ರೇಯಲ್ಲಿ ಕಂದಮ್ಮ- ಬದುಕುಳಿಯಲಿಲ್ಲ ಮಗು

ಪಾಟ್ನಾ: ಬಿಹಾರದ ಆರೋಗ್ಯ ವ್ಯವಸ್ಥೆಯನ್ನು ತೋರಿಸುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಫೋಟೋದಲ್ಲಿ ತಂದೆ ಹೆಗಲ ಮೇಲೆ ಆಕ್ಸಿಜನ್ ಸಿಲಿಂಡರ್ ಹೊತ್ತುಕೊಂಡಿದ್ರೆ, ತಾಯಿ ಟ್ರೇಯಲ್ಲಿ ನವಜಾತ ಶಿಶುವನ್ನು ಹಿಡಿದುಕೊಂಡಿದ್ದಾರೆ. ಕೇಂದ್ರ ರಾಜ್ಯ ಆರೋಗ್ಯ ಸಚಿವ ಅಶ್ವಿನಿ ಕುಮಾರ್ ಚೌಬೆ ಕ್ಷೇತ್ರದಲ್ಲಿಯೇ ಘಟನೆ ನಡೆದಿದೆ. ಜುಲೈ 23ರಂದು ಈ ಘಟನೆ ನಡೆದಿದೆ. ರಾಜಪುರದ ಸುಖೌನಾ ಗ್ರಾಮದ ನಿವಾಸಿ ಸುಮನ್ ಕುಮಾರ್ ಗರ್ಭಿಣಿ ಪತ್ನಿಯನ್ನು ಬಕ್ಸರ್ ಸಾರ್ವಜನಿಕರ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ …

Read More »