ಬೆಳಗಾವಿ: ರಾಜ್ಯ ಸರ್ಕಾರಿ ಕಛೇರಿಯಲ್ಲಿ, ಸಾರ್ವಜನಿಕ ನೌಕರರು ಸಾರ್ವಜನಿಕರಿಂದ ನ್ಯಾಯಯುತವಾದ ಕೆಲಸವನ್ನು ಮಾಡಿಕೊಡಲು ಲಂಚದ ಹಣಕ್ಕಾಗಿ ಒತ್ತಾಯಿಸಿದರೆ, ಸಾರ್ವಜನಿಕ ನೌಕರರು ಅಕ್ರಮ ಆಸ್ತಿ ಸಂಪಾದಿಸಿದ್ದಲ್ಲಿ, ಸರ್ಕಾರದ ಆಸ್ತಿ ಹಾಗೂ ಹಣ ದುರ್ಬಳಕೆ ಮಾಡಿಕೊಂಡು ಅವ್ಯವಹಾರ ಮಾಡುತ್ತಿರುವುದು ಕಂಡು ಬಂದಲ್ಲಿ ಕರ್ನಾಟಕ ಲೋಕಾಯುಕ್ತ, ಬೆಳಗಾವಿ ಕಚೇರಿಗೆ ದೂರು/ಮಾಹಿತಿ ಸಲ್ಲಿಸಬಹುದಾಗಿದೆ. ಸಾರ್ವಜನಿಕರು E-mail: kla-spbgm-ka@nic.in ಅಥವಾ ದೂರವಾಣಿ ಸಂಖ್ಯೆ ಪೊಲೀಸ್ ಅಧೀಕ್ಷಕರು 9364062512, ಡಿಎಸ್ಪಿ-1 9364062554, ಡಿಎಸ್ಪಿ-2 9364062555, ಡಿಎಸ್ಪಿ-3 9364062556, ಪೊಲೀಸ್ ಇನ್ಸ್ಪೆಕ್ಟರ್-1 9364062635, …
Read More »ಗೋಗಟೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಆಚರಣೆ
ಬೆಳಗಾವಿ: ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ KLS ಗೋಗಟೆ ತಾಂತ್ರಿಕ ಸಂಸ್ಥೆ MBA ವಿಭಾಗ ಮತ್ತು ಕ್ರೀಡಾ ವಿಭಾಗವು Trails Run Club ಸಹಯೋಗದಲ್ಲಿ “Run for a Cause” 5K ಓಟವನ್ನು ಸಂಯುಕ್ತವಾಗಿ ಆಯೋಜಿಸಿತು. ಈ ಕಾರ್ಯಕ್ರಮಕ್ಕೆ ಭಾರೀ ಪ್ರತಿಕ್ರಿಯೆ ದೊರೆತಿದ್ದು, ಒಟ್ಟು 187 ನೋಂದಣಿಗಳು ಆಗಿದ್ದು, ಸುಮಾರು 130 ಉತ್ಸಾಹಭರಿತ ಸ್ಪರ್ಧಿಗಳು ಓಟದಲ್ಲಿ ಭಾಗವಹಿಸಿದರು. ಈ ಉಪಕ್ರಮವು ಆರೋಗ್ಯ, ತಂದೂರುಸ್ತ ಜೀವನ, ಏಕತೆ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ …
Read More »ಬೆಳಗಾವಿ ಕೇವಲ ಐನೂರುಪಾಯಿ ದರದಲ್ಲಿ ಡಯಾಲಿಸಿಸ್ ಸೇವೆ ಪ್ರಾರಂಭಿಸಿದ ಡಾ ರವಿ ಪಾಟೀಲ್ ಆರ್ಥೋ ಮತ್ತು ನಿರು ಕೇರ್ ಸೆಂಟರ್ ಮಲ್ಟಿ ಸ್ಪೆಷಲಿಸ್ಟ್ ಹಾಸ್ಪಿಟಲ್
ನಿಪ್ಪಾಣಿ: ಸಾಹಿತ್ಯ ಕ್ಷೇತ್ರಕ್ಕೆ ಡಾ. ಅಣ್ಣಾ ಭಾವು ಸಾಠೆ ಅವರು ಅಪಾರ ಕೊಡುಗೆ ನೀಡಿದ್ದು, ಅಪ್ರತಿಮ ಹೋರಾಟಗಾರ, ಸಾಹಿತಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಯ ಅನುಯಾಯಿಯಾಗಿದ್ದರು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ನಿಪ್ಪಾಣಿ ತಾಲೂಕಿನ ಬೋರಗಾಂವ ಗ್ರಾಮದಲ್ಲಿ ಆಯೋಜಿಸಿದ್ದ ಸಾಹಿತ್ಯ ರತ್ನ ಲೋಕಶಾಹಿರ್ ಡಾ. ಅಣ್ಣಾ ಭಾವು ಸಾಠೆ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಔಪಚಾರಿಕ ಶಿಕ್ಷಣ ಪಡೆಯದಿದ್ದರೂ ಅಣ್ಣಾ ಭಾವು …
Read More »ಕುಕಡೊಳ್ಳಿ ಗ್ರಾಮಕ್ಕೆ ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ: ರೈತರ ಸಂಚಾರಕ್ಕೆ ಮತ್ತಷ್ಟು ಅನುಕೂಲ
ನೂತನ ಬಸವೇಶ್ವರ ದೇವಸ್ಥಾನ ಉದ್ಘಾಟನೆ; ಗ್ರಾಮದೇವತೆ ದೇವಸ್ಥಾನಕ್ಕೆ ₹15 ಲಕ್ಷದ ಎರಡನೇ ಹಂತದ ಚೆಕ್ ಹಸ್ತಾಂತರ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕುಕಡೊಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಆದ್ಯತೆ ನೀಡಲಾಗಿದ್ದು, ಗ್ರಾಮದ ವಿವಿಧ ಭಾಗಗಳಲ್ಲಿ ಸುಮಾರು ₹3 ಕೋಟಿ ವೆಚ್ಚದಲ್ಲಿ ಪೇವರ್ ಬ್ಲಾಕ್ ರಸ್ತೆ ಹಾಗೂ ಕೃಷಿ ಕ್ಷೇತ್ರ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಅನುದಾನ …
Read More »ಬೆಳಗಾವಿ ಕೇವಲ ಐನೂರುಪಾಯಿ ದರದಲ್ಲಿ ಡಯಾಲಿಸಿಸ್ ಸೇವೆ ಪ್ರಾರಂಭಿಸಿದ ಡಾ ರವಿ ಪಾಟೀಲ್ ಆರ್ಥೋ ಮತ್ತು ನಿರು ಕೇರ್ ಸೆಂಟರ್ ಮಲ್ಟಿ ಸ್ಪೆಷಲಿಸ್ಟ್ ಹಾಸ್ಪಿಟಲ್
ಭಾರತದಲ್ಲಿ ಪ್ರತಿ ವರ್ಷ ಸುಮಾರು ಎರಡುವರೆ ಲಕ್ಷಕ್ಕೂ ಅಧಿಕ ಹೊಸ ಕಿಡ್ನಿ ಫೇಲ್ಯೂರ್ ಪತ್ತೆ ಆಗುತ್ತಿದ್ದಾರೆ ಇದರ ಪರಿಣಾಮವಾಗಿ ದೇಶದಲ್ಲಿ ಪ್ರತಿ ವರ್ಷ ಸುಮಾರು ಮೂರುವರೆ ಕೋಟಿಗೂ ಅಧಿಕ ಡಯಾಲಿಸಿಸ ಸೆಷನಗಳ ಅಗತ್ಯ ಉಂಟಾಗುತ್ತಿದ್ದು ಅಷ್ಟು ದೊಡ್ಡ ಸಂಖ್ಯೆ ರೋಗಿಗಳಿಗೆ ನಿರಂತರವಾಗಿ ಡಯಾಲಿಸಿಸ್ ಸೇವೆಗೆ ಅಗತ್ಯ ಇರುವುದ ರಿಂದ ಗುಣಮಟ್ಟದ ಹಾಗೂ ಕೈ ಕಟ್ಟುವ ದರದಲ್ಲಿ ಡಯಾಲಿಸಿಸ್ ಸೌಲಭ್ಯಗಳನ್ನು ಒದಗಿಸುವ ಇಂದಿನ ಅತ್ಯಂತ ಪ್ರಮುಖ ಅಗತ್ಯವಾಗಿದೆ ಎಂದು ಡಾ, ರವಿ …
Read More »ಪ್ರಿಯಕರನೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಿಕ್ಷಕಿ
ಪೀಣ್ಯದಲ್ಲಿ ಶಿಕ್ಷಕಿಯ ಅಕ್ರಮ ಸಂಬಂಧ ಆರೋಪ..! ಹಿನ್ನೆಲೆಯಲ್ಲಿ ತನಗಿಂತ ಚಿಕ್ಕ ವಯಸ್ಸಿನ ಯುವಕನೊಂದಿಗೆ ಶಿಕ್ಷಕಿಯ ಅಕ್ರಮ ಸಂಬಂಧ ಬೆಳಕಿಗೆ ಬಂದಿರುವಂತದ್ದು.! ಪತಿಯ ಕೈಯಲ್ಲೇ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ ಜೋಡಿ..!? ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮ ಸಂಬಂಧದ ಆರೋಪವೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಧಾ ಶರ್ಮಾ (31) ಎಂಬ ಮಹಿಳೆ, ತನಗಿಂತ ಚಿಕ್ಕ ವಯಸ್ಸಿನ ದರ್ಶನ್ ನಾಯಕ್ (24) ಎಂಬ ಯುವಕನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪತಿ …
Read More »ಪಶುವೈದ್ಯರ ನೇಮಕಾತಿ ಹಗರಣ – KPSC ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಿದ್ದ ಬಸವರಾಜ್ ಕನ್ನಾಳೆ ಇಂದು ಕೋಟ್ಯಾಧಿಪತಿ
ಬೀದರ್: ಪಶುವೈದ್ಯರ ನೇಮಕಾತಿ ಹಗರಣ ಪ್ರಕರಣದಲ್ಲಿ ಸಿಐಡಿಯಿಂದ ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಆರೋಪಿ ಮಧ್ಯವರ್ತಿ ಬಸವರಾಜ್ ಕನ್ನಾಳೆ ಬಂಧನ ಮಾಡಲಾಗಿದೆ. ಈಗ ಭಾಲ್ಕಿ ಮೂಲದ ಕೆಪಿಎಸ್ಸಿ ಮಧ್ಯವರ್ತಿ ಬಸವರಾಜ್ ಕನ್ನಾಳೆಯ ಕರ್ಮಕಾಂಡದ ಸ್ಟೋರಿ ಬಗೆದಷ್ಟು ಬಯಲಾಗುತ್ತಿದ್ದು, ಭಾಲ್ಕಿ ಟು ದೆಹಲಿವರೆಗೆ ಬಸವರಾಜ್ ಕನ್ನಾಳೆ ಜರ್ನಿಯೇ ರೋಚಕವಾಗಿದೆ. ಕೆಪಿಎಸ್ಸಿ ಪರೀಕ್ಷೆ ಬರೆಯಲು ಬೆಂಗಳೂರಿಗೆ ಹೋಗಿದ್ದ ಬಸವರಾಜ್ ಕನ್ನಾಳೆ ಇಂದು ಕೋಟ್ಯಾಧಿಪತಿಯಾಗಿದ್ದು, ಕೆಪಿಎಸ್ಸಿ ಪಾಸಾಗದೆ ಬಿಜೆಪಿ, ಕಾಂಗ್ರೆಸ್ ಲೀಡರ್ ಜೊತೆ ಉತ್ತಮ …
Read More »ಬೆಂಗಳೂರಲ್ಲಿ ಬಂಧಿತರಾಗಿದ್ದ 31 ಬಾಂಗ್ಲಾ ಪ್ರಜೆಗಳ ಗಡಿಪಾರು
ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ. ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಇವರನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ. ಬೆಳ್ಳಂಬೆಳಗ್ಗೆಯೇ 31 ಮಂದಿಯನ್ನು ಪೊಲೀಸರು ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಈ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ. ಪೊಲೀಸ್ ಸಿಬ್ಬಂದಿ …
Read More »ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಮನೆ – ಲಕ್ಷಾಂತರ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲು
ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಗ್ರಾಮದ ನಿವಾಸಿ ಪರಮಶಿವಯ್ಯ ಎಂಬುವವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ದುರಂತ ಸಂಭವಿಸಿದೆ. ತಡರಾತ್ರಿ ದಿಢೀರನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ಮನೆಗೆ ಆವರಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ ವಸ್ತುಗಳು ಹಾಗೂ ದಿನಬಳಕೆಯ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರೆಲ್ಲರೂ …
Read More »ವಿಚಾರಣಾಧೀನ ಕೈದಿಗೆ ರಾಜಾತಿಥ್ಯ ಪ್ರಕರಣ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ಎತ್ತಂಗಡಿ
ಮಂಡ್ಯ: ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯೊಬ್ಬನಿಗೆ ರಾಜಾತಿಥ್ಯ ಕಲ್ಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಕರ್ತವ್ಯ ಲೋಪದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಿ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಭೂ ಅಕ್ರಮ ಪ್ರಕರಣದಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ ಮಹಮದ್ ಹುಸೇನ್ಗೆ ಯಾವುದೇ ಕಾಯಿಲೆ ಇಲ್ಲದಿದ್ದರೂ ಬೆನ್ನು ನೋವಿನ ನೆಪವೊಡ್ಡಿ …
Read More »
Laxmi News 24×7