ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಎಸ್. ಸಾಹು ಕಾರ್ ಅವರನ್ನು ನೇಮಕ ಮಾಡಲಾಗಿದೆ. ಆಯೋಗದ ಸದಸ್ಯರಾಗಿದ್ದ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಅಧ್ಯಕ್ಷರನ್ನಾಗಿ ರಾಜ್ಯಪಾಲ ವಜುಭಾಯಿ ವಾಲಾ ನೇಮಕ ಮಾಡಿದ್ದಾರೆ. ರಾಜ್ಯಪಾಲರ ಆದೇಶವನ್ನು ಪ್ರಕಟಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎ. 3ರಂದು ಅಧಿಸೂಚನೆ ಹೊರಡಿಸಿದೆ. ನೂತನ ಅಧ್ಯಕ್ಷರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನವರು. ರಾಯಚೂರಿನ ಕೃಷಿ ವಿವಿಯಲ್ಲಿ ಕೃಷಿ ಎಂಜಿನಿಯರಿಂಗ್ ಪದವಿ ಪಡೆದ ಬಳಿಕ …
Read More »ರಾತ್ರಿಯೆಲ್ಲಾ ಎಣ್ಣೆ ಪಾರ್ಟಿ : ಬೆಳಗ್ಗೆ ಮಗು, ಸ್ನೇಹಿತ ಸಾವು..!
ಮೈಸೂರು: ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ. ಅದರಲ್ಲಿ 5 ವರ್ಷದ ಮಗುವು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬೆಳ್ಳೂರು ಸಮೀಪದ ಅಗಚನಹಳ್ಳಿಯಲ್ಲಿ ನಡೆದಿದೆ. ತನ್ವೀತ್ ಎಂಬ ಪುಟ್ಟ ಬಾಲಕ ಹಾಗೂ ದೀಪಕ್ ಎಂಬಾತ ಸಾವನ್ನಪ್ಪಿರುವವರು. ಭರತ್ ಎಂಬಾತ ಕಳಸದಿಂದ ಬಂದು ಮೈಸೂರಿನಲ್ಲಿ ವಾಸವಾಗಿದ್ದ. ಇಲ್ಲಿ ಪೇಟಿಂಗ್ ಕೆಲಸ ಮಾಡುತ್ತಿದ್ದನಂತೆ. ಆತನಿಗೆ ಒಬ್ಬ ಮಗ ಕೂಡ ಇದ್ದ. ಕಳೆದ ರಾತ್ರಿ ಇದ್ದಕ್ಕಿದ್ದ ಹಾಗೇ ಎಣ್ಣೆ ಪಾರ್ಟಿ ಆಯೋಜನೆ ಮಾಡಿ, ಸ್ನೇಹಿತರನ್ನು ಕರೆದಿದ್ದ. …
Read More »ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ :ಸರ್ಕಾರಿ ಆಸ್ಪತ್ರೆ ವೈದ್ಯ ಎಸಿಬಿ ಬಲೆಗೆ
ಬೆಳಗಾವಿ : ಲಂಚಕ್ಕಾಗಿ ಬೇಡಿಕೆ ಇಟ್ಟು ಹೆರಿಗೆ ಶಸ್ತ್ರಕ್ರಿಯೆಗೊಳಗಾಗಿದ್ದ ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವಿನಾಕಾರಣ ವಿಳಂಬ ಮಾಡುತ್ತಿದ್ದ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯ ಸರ್ಜನ್ ಶನಿವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಅಧಿಕಾರಿಗಳು ಲಂಚದ ಸಮೇತ ವೈದ್ಯನನ್ನು ವಶಕ್ಕೆ ಪಡೆದಿದ್ದಾರೆ. ಡಾ.ವಿರೇಂದ್ರ ಕುಚಬಾಳ ಎಸಿಬಿ ಬಲೆಗೆ ಬಿದ್ದ ವೈದ್ಯನಾಗಿದ್ದು, ಶಸ್ತ್ರಚಿಕಿತ್ಸೆಗೊಳಗಾಗಿದ್ದ ಕಿತ್ತೂರು ತಾಲೂಕು ದಾಸ್ತಿಕೊಪ್ಪ ಮೂಲದ ಮಹಿಳೆಯನ್ನು ಆಸ್ಪತ್ರೆಯ ಹೆರಿಗೆ ವಾರ್ಡಿಗೆ ಶಿಫ್ಟ್ ಮಾಡಲಾಗಿತ್ತು. ಮಹಿಳೆಯನ್ನು ಡಿಸ್ಚಾರ್ಜ್ ಮಾಡಲು ವೈದ್ಯ 7 …
Read More »ಮೃತದೇಹಗಳಿಂದ ತುಂಬಿ ತುಳುಕುತ್ತಿವೆ ಶವಾಗಾರ, ಚಿತಾಗಾರ!
ದುರ್ಗ್ (ಛತ್ತೀಸಗಡ), ಏಪ್ರಿಲ್ 3: ಕೊರೊನಾ ವೈರಸ್ ಎರಡನೆಯ ಅಲೆಯು ದೇಶಾದ್ಯಂತ ಜನರನ್ನು ಮತ್ತೆ ಸಂಕಷ್ಟಕ್ಕೆ ನೂಕಿದೆ. ಕೋವಿಡ್ ಪ್ರಕರಣಗಳಲ್ಲಿ ಏಕಾಏಕಿ ಏರಿಕೆಯಾಗುತ್ತಿರುವುದು ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಸವಾಲುಗಳನ್ನು ಉಂಟುಮಾಡಿದೆ. ಛತ್ತೀಸಗಡ ದುರ್ಗ್ ಎಂಬ ಪುಟ್ಟ ಪಟ್ಟಣದಲ್ಲಿ ಉಂಟಾಗಿರುವ ಬಿಕ್ಕಟ್ಟು ಕಂಗೆಡಿಸುವಂತಿದೆ. ದುರ್ಗ್ ಜಿಲ್ಲೆಯು ಛತ್ತೀಸಗಡದಲ್ಲಿ ಕೋವಿಡ್ನಿಂದ ಅತಿ ಹೆಚ್ಚು ಸಂಕಷ್ಟಕ್ಕೆ ಒಳಗಾದ ಪ್ರದೇಶ. ಇಲ್ಲಿ ಎರಡನೆಯ ಅಲೆಯ ಹೊಡೆತ ದೊಡ್ಡ ವಿಪತ್ತುಗಳನ್ನು ತಂದೊಡ್ಡಿದೆ. ಕಳೆದ ಏಳು ದಿನಗಳಲ್ಲಿ ಕೋವಿಡ್ನಿಂದ …
Read More »ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಮಾಜಿ ಸೈನಿಕ
ಬೆಳಗಾವಿ : ಮಾಜಿ ಸೈನಿಕರೊಬ್ಬರು ಚಲಿಸುತ್ತಿದ್ದ ಸಾರಿಗೆ ಬಸ್ಸಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಮೃತ ವ್ಯಕ್ತಿ ಗೋಪಿನಾಥ್ ಜೋತಿರಾಮ ಜಾನವಾಡೆ (27) ಆಗಿದ್ದು, ಇವರು ನಿಪ್ಪಾಣಿ ತಾಲೂಕಿನ ಹಂಚಿನಾಳ (ಕೆಎಸ್ )ನಿವಾಸಿ. ಬೆಳಗಾವಿಯಿಂದ ಸಂಕೇಶ್ವರ ಮಾರ್ಗವಾಗಿ ನಿಪ್ಪಾಣಿ ಕಡೆ ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಗೋಟುರ ಗ್ರಾಮ ಸಮೀಪಿಸುತ್ತಿದ್ದಂತೆ ಏಕಾಏಕಿ ಬಸ್ಸಿನ ಹಿಂಬದಿಯ ಬಾಗಿಲು …
Read More »14 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ; ಆಸ್ಪತ್ರೆಯ ಎದುರು ಆಂಬುಲೆನ್ಸ್ ನಲ್ಲಿ ಶವಪತ್ತೆ
ಉತ್ತರಪ್ರದೇಶ: ಉತ್ತರಪ್ರದೇಶದ ನೋಯ್ಡಾದ ಖಾಸಗಿ ಆಸ್ಪತ್ರೆಯ ಹೊರಗಡೆ ನಿಂತಿದ್ದ ಆಂಬುಲೆನ್ಸ್ ನಲ್ಲಿ 14 ವರ್ಷದ ಹುಡುಗಿಯ ಶವ ಪತ್ತೆಯಾಗಿದೆ. ಅಧಿಕಾರಿಗಳ ಪ್ರಕಾರ ಹುಡುಗಿಯನ್ನು ಅಪಹರಿಸಿ ನೋಯ್ಡಾದ ಖಾಸಗಿ ಆಸ್ಪತ್ರೆಯ ಬಳಿ ಕರೆತಂದು ಕೃತ್ಯ ಎಸಗಿದ್ದಾರೆ. ತಮ್ಮ ಕಾರ್ಯ ಮುಗಿದ ನಂತರ ಹುಡುಗಿಯನ್ನು ವಾಹನದಲ್ಲಿ ಬಿಟ್ಟು ಹೋಗಿದ್ದಾರೆ. ಇದನ್ನು ಕಂಡ ಆಸ್ಪತ್ರೆಯ ಸಿಬ್ಬಂದಿಗಳು ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಬಾಲಕಿ ಮೃತ ಪಟ್ಟಿದಾಳೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದು …
Read More »ಸಿಡಿ ಪ್ರಕರಣದಲ್ಲಿ ರೋಚಕ ತಿರುವು, ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ನಂಟು
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ರೋಚಕ ತಿರುವು ದೊರೆತಿದೆ. ಮಾಜಿ ಸಚಿವ ಡಿ. ಸುಧಾಕರ್ ಸಿಡಿ ಯುವತಿ ಜತೆ ಅತಿ ಹೆಚ್ಚು ಬಾರಿ ಫೋನ್ನಲ್ಲಿ ಮಾತನಾಡಿರುವುದು ಎಸ್ಐಟಿ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ. ಚಿತ್ರದುರ್ಗ ಮೂಲದ ಡಿ. ಸುಧಾಕರ್ ಈ ಹಿಂದೆ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಸಿಡಿ ಬಿಡುಗಡೆಗೂ ಎರಡು ದಿನ ಮುನ್ನ ಸಿಡಿ ಪ್ರಕರಣದಲ್ಲಿ ಇದ್ದಾಳೆ ಎನ್ನುವ ಯುವತಿ ಬಳಿ ಡಿ.ಸುಧಾಕರ್ ಹಣದ …
Read More »ಸಿಡಿ ಲೇಡಿ ಪರ ವಕಾಲತ್ತು ವಹಿಸಿದ ವಕೀಲರಿಗೆ ಬಂತು ಕುತ್ತು
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕುತೂಹಲ ಹುಟ್ಟಿಸಿದ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೆಡೆ ಹಲವು ತಿರುವುಗಳು ಕಳೆದುಕೊಳ್ಳುತ್ತಿದ್ದಾರೆ, ಇನ್ನೊಂದೆಡೆ ಇವತ್ತು ಪರ ವಕಾಲತ್ತು ವಹಿಸಿದ ವಕೀಲರನ್ನು ಅಮಾನತುಗೊಳಿಸುವ ತಯಾರಿ ನಡೆಯುತ್ತದೆ. ಮಾಧ್ಯಮಗಳ ಮುಂದೆ ಸಿಡಿ ಲೇಡಿಯ ಪರವಾಗಿ ಕೆ.ಎನ್. ಜಗದೀಶ್ ಅವರು ಮಾಹಿತಿ ನೀಡುತ್ತಿದ್ದರೆ, ಅಸಲಿಗೆ ಅವರು ಯುವತಿಯ ಪರವಾದ ನಿಜವಾದ ವಕೀಲರಲ್ಲ. ಬದಲಿಗೆ ಜಗದೀಶ್ ಅವರ ಪಕ್ಕ ಇರುವ ಆರ್.ಮಂಜುನಾಥ್ ಅವರು ಯುವತಿಯ ಪರವಾಗಿ ವಕಾಲತ್ತು ವಹಿಸಿದ್ದಾರೆ. ಕೋರ್ಟ್ನಲ್ಲಿ ವಾದ …
Read More »ಮಹಾರಾಷ್ಟ್ರದಲ್ಲಿ 1ರಿಂದ 8ನೇ ತರಗತಿವರೆಗೆ ಪರೀಕ್ಷೆ ಇಲ್ಲದೆ ಪಾಸ್
ಮುಂಬೈ: ಕೊರೋನಾ ಕಾರಣದಿಂದಾಗಿ ಇದೀಗ ದೇಶದ ಹಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿದ್ದು, ಮಹಾರಾಷ್ಟ್ರದಲ್ಲಿ ಒಂದರಿಂದ 8ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುತ್ತಿದೆ. ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸೆಕಂಡರಿ ಮತ್ತು ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ ಈ ನಿರ್ಧಾರ ಕೈಗೊಂಡಿದೆ. ಅಂತಿಮ ವರ್ಷದ ಪರೀಕ್ಷೆ ಇಲ್ಲದೆ ಮುಂದಿನ ತರಗತಿಗೆ ವಿದ್ಯಾರ್ಥಿಗಳನ್ನು ಕಳುಹಿಸಲಾಗುತ್ತಿದೆ. ಮಹಾರಾಷ್ಟ್ರದಲ್ಲಿ 47, 827 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ರಾಜ್ಯಾದ್ಯಂತ ಒಟ್ಟಾರೇ …
Read More »ಏಪ್ರಿಲ್ 7 ರಿಂದ ಸಾರಿಗೆ ಮುಷ್ಕರ ಖಚಿತ ; ಖಾಸಗಿ ವಾಹನಗಳಿಗೆ ಅವಕಾಶ
ಬೆಂಗಳೂರು /ಧಾರವಾಡ ; ಕರ್ನಾಟಕ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ” ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ಇದರಿಂದಾಗಿ ಸರ್ಕಾರಿ ಬಸ್ಗಳ ಸಂಚಾರದಲ್ಲಿ …
Read More »
Laxmi News 24×7