ನವದೆಹಲಿ: ಸಣ್ಣ ಉಳಿತಾಯಗಳ ಮೇಲಿನ ಬಡ್ಡಿದರ ಕಡಿತವನ್ನು ಕೇಂದ್ರ ಸರ್ಕಾರ ಹಿಂತೆಗೆದುಕೊಂಡಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಬಡ್ಡಿದರ ಕಡಿತ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ನಿನ್ನೆ ಪ್ರಕಟಿಸಿತ್ತು. ಬ್ಯಾಂಕ್ ಗಳಲ್ಲಿ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಕಡಿತದಂತೆಯೇ 2021-22ನೇ ಆರ್ಥಿಕ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಎನ್ ಎಸ್ ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯಗಳ ಮೇಲೆ ಬಡ್ಡಿದರವನ್ನು ಶೇಕಡಾ …
Read More »ಸಿ.ಡಿ. ಪ್ರಕರಣ: ವಿಡಿಯೊ ಚಿತ್ರೀಕರಿಸಿದ್ದು ನಾನೇ ಎಂದ ಯುವತಿ
ಬೆಂಗಳೂರು: ಸಿ.ಡಿ.ಯಲ್ಲಿರುವ ವಿಡಿಯೊ ಮೂಲದ ಬಗ್ಗೆ ಸಂತ್ರಸ್ತ ಯುವತಿ ತನಿಖಾಧಿಕಾರಿಗೆ ವಿವರ ನೀಡಿದ್ದಾರೆ. ತಾನೇ ವಿಡಿಯೊ ಚಿತ್ರೀಕರಿಸಿರುವುದಾಗಿ ಹೇಳಿಕೆ ನೀಡಿದ್ದಾರೆ. ಬುಧವಾರ ತನಿಖಾಧಿಕಾರಿ ಎಂ.ಸಿ. ಕವಿತಾ ವಿಚಾರಣೆ ನೀಡಿದ್ದು, ‘ಸಿ.ಡಿ.ಯಲ್ಲಿರುವ ವಿಡಿಯೊ ಅಸಲಿ. ನನಗೆ ಕೆಲಸ ಕೊಡಿಸಲಾಗದು ಎಂದಿದ್ದ ರಮೇಶ ಜಾರಕಿಹೊಳಿ, ಅಶ್ಲೀಲ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆಯೊಡ್ಡಿದ್ದರು. ಅದರಿಂದ ತುಂಬಾ ನೋವಾಗಿತ್ತು. ಅದಕ್ಕೆ ನಾನೇ, ಇಬ್ಬರು ಸೇರುವ ದೃಶ್ಯಗಳನ್ನು ಚಿತ್ರೀಕರಣ ಮಾಡಿಕೊಂಡಿದ್ದೆ. ಮೂಲ ದೃಶ್ಯವನ್ನೂ ನಿಮಗೆ ನೀಡುತ್ತೇನೆ’ ಎಂದು …
Read More »ಕುತೂಹಲ ಮೂಡಿಸಿದ ಮಾಜಿ ಸಚಿವ ‘ರಮೇಶ್ ಜಾರಕಿಹೊಳಿ’ ಸಹೋದರರ ಮಾತುಕತೆ..!
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆ ತಮ್ಮ ಮುಂದಿನ ನಡೆ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರು ಪರಸ್ಪರ ಚರ್ಚೆಯಲ್ಲಿ ತೊಡಗಲಿದ್ದಾರೆ. ಹೌದು, ಪ್ರಕರಣದ ಸಂಬಂಧ ತಮ್ಮ ಮುಂದಿನ ನಡೆಯ ಬಗ್ಗೆ ರಮೇಶ್ ಜಾರಕಿಹೊಳಿ ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಲಖನೌ ಜಾರಕಿಹೊಳಿ ಮಾತುಕತೆ ನಡೆಸಲಿದ್ದು, ರಮೇಶ್ ಭೇಟಿಗೆ ಸಹೋದರ ಲಖನೌ ಜಾರಕಿಹೊಳಿ ಈಗಾಗಲೇ …
Read More »ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನ ಹೆಸರು ಬಹಿರಂಗ ಇನ್ನೊಬ್ಬ ಸೂತ್ರಧಾರನಾದ ಸಿಎಂ ಪುತ್ರನ ಹೆಸರು ಹೊರ ಬಂದಿಲ್ಲ: ಶಾಸಕ ಯತ್ನಾಳ
ವಿಜಯಪುರ: ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿಂದೆ ಬಿಜೆಪಿ, ಕಾಂಗ್ರೆಸ್ ನಾಯಕರೇ ಇದ್ದಾರೆ ಎಂಬುದು ಇದೀಗ ಸ್ಪಷ್ಟವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೆಸರು ಮಾತ್ರ ಹೊರ ಬಂದಿದ್ದು, ಒಳ ಒಪ್ಪಂದದ ಕಾರಣ ಇನ್ನೊಬ್ಬ ಸೂತ್ರಧಾರನಾದ ಸಿಎಂ ಪುತ್ರನ ಹೆಸರು ಹೊರ ಬಂದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ಮಂಗಳವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ ಹಾಗೂ ಸಿಎಂ …
Read More »ಮುನಿಸು ಬಿಟ್ಟು ಒಗ್ಗಟ್ಟು ಪ್ರದರ್ಶಿಸಿದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್..!
ಬೆಳಗಾವಿ/ರಾಯಚೂರು: ಲೋಕಸಭಾ ಚುನಾವಣೆಗೆ ಬೆಳಗಾವಿ ಕಾಂಗ್ರೆಸ್ಸಿನಲ್ಲಿ ಈಗ ಒಗ್ಗಟ್ಟಿನ ಪ್ರದರ್ಶನ ಆಗ್ತಿದೆ. ಕಳೆದ ಬಾರಿ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ವೈಮನಸ್ಸು ಹೊಂದಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಈಗ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್ ಕೆಲ ಹೊತ್ತು ಸಮಾಲೋಚನೆ ಮಾಡಿದ್ದಾರೆ. ಬಳಿಕ ಸತೀಶ್ ಜಾರಕಿಹೊಳಿ ಪರ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ್ರು. ಪ್ರಚಾರ ಭಾಷಣದ ವೇಳೆಯೂ ಸತೀಶ್ ಜಾರಕಿಹೊಳಿಯರನ್ನೂ …
Read More »ಯುವತಿಗೆ ಕೊರೊನಾ ನೆಗೆಟಿವ್ – ಧ್ವನಿ ಪರೀಕ್ಷೆ ವೇಳೆ ಯುವತಿ ಹೇಳಿದ್ದೇನು..?
ಬೆಂಗಳೂರು: ಸಿಡಿ ರಾಡಿ ಎಪಿಸೋಡ್ ಮುಂದುವರಿದಿದೆ. ಸಿಡಿ ಯುವತಿಗೆ ಇಂದು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಯಿತು. ಮುಕ್ತ ಅನ್ನೋ ಮೆಡಿಕಲ್ ಟೀಂ 3 ಗಂಟೆಗಳ ಕಾಲ ತಪಾಸಣೆ ನಡೆಸ್ತು. ಅತ್ಯಾಚಾರ, ಹಲ್ಲೆ, ದೇಹದ ಪರಿಶೀಲನೆ, ಮಾಸಿಕ ಖಿನ್ನತೆ ಸೇರಿದಂತೆ ಬೇರೆ ಖಾಯಿಲೆ ಬಗ್ಗೆ ಪರಿಶೀಲನೆ ಮಾಡಲಾಯಿತು. ಈ ಮುಕ್ತ ತಂಡದಲ್ಲಿ ಸ್ತ್ರೀ ರೋಗ ತಜೆ, ತುರ್ತ ಚಿಕಿತ್ಸಾ ವಿಭಾಗ ವೈದ್ಯರು, ಮಾನಸಿಕ ರೋಗ ತಜ್ಞರು ಮತ್ತು ಮೆಡಿಸನ್ …
Read More »ಎಸ್ಐಟಿ ಮುಂದೆ ಯುವತಿ ಹೇಳಿದ್ದೇನು..?
ಬೆಂಗಳೂರು: ವಿಶೇಷ ತನಿಖಾ ದಳ (ಎಸ್ಐಟಿ) ವಿಚಾರಣೆಯ ವೇಳೆ ಸಂತ್ರಸ್ತ ಯುವತಿ ಕೆಲವೊಂದು ರಹಸ್ಯ ವಿಚಾರಗಳನ್ನು ಬಿಚ್ಚಿಟ್ಟಿದ್ದಾಳೆ ಅಂತ ಹೇಳಲಾಗಿದೆ. ರಮೇಶ್ ಜಾರಕಿಹೊಳಿ ಒಡನಾಟಕ್ಕೆ ಯುವತಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾಳೆ. ಯಾಕಾದ್ರೂ ಇವರ ಸಹವಾಸ ಮಾಡಿದ್ನೋ…? ಕುಟುಂಬ ನಿರ್ವಹಣೆಗಾಗಿ ಕೆಲಸದ ಅವಶ್ಯಕತೆ ಇತ್ತು. ಕೆಲಸಕ್ಕೆ ಸೇರಿಕೊಳ್ಳೋ ಆಸೆಯಿಂದಾಗಿ ಇವರ ಸಹವಾಸ ಮಾಡಿದೆ. ಈಗ ನಾನು ಮೋಸ ಹೋದೆ, ಏಕಾಂಗಿಯಾದೆ ಅನ್ನೋ ನೋವು ಕಾಡ್ತಿದೆ. ನಾನು ಏಕಾಂಗಿ ಆಗಿ ನೋವನ್ನು ಅನುಭವಿಸ್ತಾ ಇದ್ದೇನೆ …
Read More »ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಹೈಕೋರ್ಟ್ ಮೆಟ್ಟಿಲೇರಿದ ಯುವತಿ ತಂದೆ
ಬೆಂಗಳೂರು: ಮಾಜಿ ಸಚಿವರ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಸಂತ್ರಸ್ತೆ ಹೇಳಿಕೆಗಳ ಬೆನ್ನಲ್ಲೇ ಯುವತಿಯ ತಂದೆ ಕೂಡ ಕೋರ್ಟ್ ಮೊರೆ ಹೋಗಿದ್ದಾರೆ. ನನ್ನ ಮಗಳ ಹೇಳಿಕೆಯನ್ನು ಪರಿಗಣಿಸದಂತೆ 21 ಪುಟಗಳ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂತ್ರಸ್ತೆಯ ತಂದೆ ಏನ್ ಮನವಿ ಮಾಡಿದ್ದಾರೆ. ನನ್ನ ಮಗಳು ಒತ್ತಡ, ಬಲವಂತದಿಂದ ಹೇಳಿಕೆ ಕೊಡ್ತಿದ್ದಾಳೆ. ಸಿಆರ್ಪಿಸಿ 164 ಅಡಿ ದಾಖಲಾಗಿರುವ ಹೇಳಿಕೆ ರದ್ದು ಮಾಡಿ. ಮೆಡಿಕಲ್ ಟೆಸ್ಟ್ ಮಾಡಿಸದೇ ಸಿಆರ್ಪಿಸಿ 164 …
Read More »ಯಡಿಯೂರಪ್ಪನವ್ರೇ, ರಾಜಿನಾಮೆ ನೀಡಿ.. ಇಲ್ಲವೇ ಈಶ್ವರಪ್ಪನ್ನ ಸಂಪುಟದಿಂದ ವಜಾ ಮಾಡಿ: ಡಿ.ಕೆ ಶಿವಕುಮಾರ್
ಬೆಂಗಳೂರು: ಸಚಿವ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವ್ರ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವ್ರು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿಡುವ ಡಿಕೆಶಿ, ‘ಬಿಜೆಪಿ ಸರ್ಕಾರದ ಹಿರಿಯ ಸಚಿವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದು, ದೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಹಾಗಾಗಿ ಅವ್ರು ಈ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡ್ಬೇಕು. ಇಲ್ಲವೇ …
Read More »ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ,ಪೆಟ್ರೋಲ್, ಡೀಸೆಲ್ ಎಲ್ ಪಿಜಿ 10 ರೂ ಕಡಿತ
ನವದೆಹಲಿ, ಮಾ.31 : ಕಳೆದ ಕೆಲವು ದಿನಗಳಿಂದ ಹೆಚ್ಚಳವಾಗುತ್ತಿದ್ದ ಪ್ರತಿ ಸಿಲಿಂಡರ್ ಬೆಲೆ ಅದರಲ್ಲಿಯೂ ಗೃಹ ಬಳಕೆಯ ಸಿಲಿಂಡರ್ 10 ರೂಪಾಯಿ ಕಡಿಮೆಯಾಗಿಲಿದೆ. ಕಳೆದ ಕೆಲ ತಿಂಗಳಿನಿಂದ ನಿತ್ಯ ಏರಿಕೆಯಾಗುತ್ತಿದ್ದ ಬೆಲೆ ಏರಿಕೆ ಇಳಿಕೆಯಾಗುವುದರಿಂದ ತುಸು ನೆಮ್ಮದಿಯ ನಿಟ್ಟಿಸಿರುವ ಬಿಡುವಂತಾಗಿದೆ. ಪ್ರತಿ ಸಿಲಿಂಡರ್ ಬೆಲೆಯನ್ನು ನಾಳೆಯಿಂದ 10 ರೂಪಾಯಿ ಕಡಿತ ಮಾಡುವ ನಿರ್ಧಾರವನ್ನು ಭಾರತೀಯ ತೈಲ ನಿಗಮ ಖಚಿತ ಪಡಿಸಿದೆ ಜನವರಿಯಲ್ಲಿ ಪ್ರತಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ 819 ರೂಪಾಯಿಗೆ …
Read More »
Laxmi News 24×7