Breaking News

ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಇಲ್ಲ…

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಾಲಾ-ಕಾಲೇಜುಗಳನ್ನು ತೆರೆಯದಿರಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ತಿಂಗಳಾಂತ್ಯದವರೆಗೆ ಯಥಾ ಸ್ಥಿತಿ ಮುಂದುವರಿಸಲು ಇಲಾಖೆ ತಿಳಿಸಿದೆ ಸೆಪ್ಟೆಂಬರ್ ಅಂತ್ಯದವರೆಗೆ ಶಾಲಾ-ಕಾಲೇಜು ಪ್ರಾರಂಭ ಮಾಡದಿರುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕೃತ ಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ ಈ ಕ್ರಮ ಕೈಗೊಂಡಿದೆ. ತಿಂಗಳಾಂತ್ಯದವರೆಗೂ ಶಾಲಾ-ಕಾಲೇಜು ಆರಂಭಿಸದಂತೆ ಸರ್ಕಾರ ಸೂಚಿಸಿದೆ. ಸೂಕ್ತ …

Read More »

ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಎಚ್.ಡಿ.ರೇವಣ್ಣ ಹಿರಿಯ ಪುತ್ರ ಡಾ.ಸೂರಜ್ ರೇವಣ್ಣ ಹಾಸನದ ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಇದೀಗ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಾ.ಸೂರಜ್ ರೇವಣ್ಣ ಹೊಳೆನರಸೀಪುರ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರದಿಂದ …

Read More »

6 ರನ್‌ಗೆ 2 ವಿಕೆಟ್ ಪತನವಾದ್ರೂ ಚೆನ್ನೈ ಸೂಪರ್ ಚೇಸಿಂಗ್……..

ಅಬುಧಾಬಿ: ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಅಂಬಾಟಿ ರಾಯುಡು ಮತ್ತು ಡುಪ್ಲೆಸಿಸ್ ಶತಕದ ಜೊತೆಯಾಟದಿಂದ ಚೆನ್ನೈ ತಂಡ ಮುಂಬೈ ವಿರುದ್ದ 5 ವಿಕೆಟ್ ಗಳಿಂದ ಜಯಗಳಿಸಿದೆ. ಈ ಮೂಲಕ ಕಳೆದ ಬಾರಿಯ ಫೈನಲ್ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಗೆಲ್ಲಲು 163 ರನ್ ಗಳ ಗುರಿಯನ್ನು ಪಡೆದ ಚೆನ್ನೈ 19.2 ಓವರ್ ಗಳಲ್ಲಿ 166 ರನ್ ಹೊಡೆಯುವ ಮೂಲಕ ಐಪಿಎಲ್ ನಲ್ಲಿ ಶುಭಾರಂಭ ಮಾಡಿದೆ. ಆರಂಭದಲ್ಲಿ 6 ರನ್ ಗಳಿಗೆ 2ವಿಕೆಟ್ …

Read More »

ಆ’ ಫೋಟೋ ಹಾಕಿ ಹೊಗಳಿದ್ದ ಸಂಜನಾ!

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪರಪ್ಪನ ಅಗ್ರಹಾರ ಸೇರಿರುವ ನಟಿ ಸಂಜನಾ ಗಲ್ರಾನಿ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಿದ್ದಾರಾ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ಮತಾಂತರ ಸುದ್ದಿಗೆ ಪುಷ್ಠಿ ಎಂಬಂತೆ ಸಂಜನಾ ಸಿನಿಮಾ ಶೂಟಿಂಗ್ ಗೆ ಬುರ್ಖಾ ಧರಿಸಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ಆ ಧರ್ಮವನ್ನು ಹೊಗಳಿರುವುದು ಬೆಳಕಿಗೆ ಬಂದಿದೆ. ಹೌದು, ಅಂದು ಬ್ಲಾಕ್ ಆಂಡ್ ವೈಟ್ ಫೋಟೋ ಪೋಸ್ಟ್ ಮಾಡಿದ್ದ ಸಂಜನಾ, …

Read More »

ಬಿಎಸ್‍ವೈಗೆ ಸಿಕ್ಕಿಲ್ಲ ಹೈಕಮಾಂಡ್ ಗ್ರೀನ್ ಸಿಗ್ನಲ್ – ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಸಿಎಂ ದೆಹಲಿ ಭೇಟಿ ಅಂತ್ಯವಾಗಿದೆ. ಆದರೆ ಸಂಪುಟ ಪುನಾರಚನೆಯೋ ಅಥವಾ ಸಂಪುಟ ವಿಸ್ತರಣೆಯೋ ಅನ್ನೋ ವಿಚಾರಕ್ಕೆ ಇನ್ನೂ ಸ್ಪಷ್ಟನೆ ಸಿಕ್ಕಿಲ್ಲ. ಅಧಿವೇಶನಕ್ಕೆ ಮುನ್ನ ಸಂಪುಟ ವಿಸ್ತರಣೆಗೆ ಒಲವು ತೋರಿದ್ದ ಸಿಎಂಗೆ ಈ ಬೆಳವಣಿಗೆ ನಿರಾಸೆ ತಂದಿದೆ. ಭಾನುವಾರ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಶುಕ್ರವಾರ ರಾತ್ರಿಯಿಂದ ಸುದ್ದಿ ಹಬ್ಬಿತ್ತು. ಆದರೆ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿಲ್ಲ. …

Read More »

ಮಾದಕ’ ನಟಿಮಣಿಯರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿ

ಬೆಂಗಳೂರು, ಸೆ.19- ಡ್ರಗ್ಸ್ ದಂಧೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಜಾಮೀನು ಅರ್ಜಿಯನ್ನು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯ ಸೋಮವಾರಕ್ಕೆ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ಅಭಿಯೋಜಕರಾದ ರವೀಂದ್ರ ಅವರು ಒಂದು ವಾರಗಳ ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ, ಸಿಟಿ ಸಿವಿಲ್ ಕೋರ್ಟ್‍ನಲ್ಲಿರುವ ಎನ್‍ಡಿಪಿಎಸ್ ನ್ಯಾಯಾಲಯದ ನ್ಯಾಯಾಧೀಶರಾದ ಸೀನಪ್ಪ ಅವರು ಎರಡು ದಿನಗಳ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆ.21ಕ್ಕೆ ಮುಂದೂಡಿದರು. ರಾಗಿಣಿ, ಸಂಜನಾ ಮತ್ತಿತರ ಆರೋಪಿಗಳ ಜಾಮೀನು ಅರ್ಜಿ …

Read More »

ವಿಧಾನ ಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುವುವನ್ನು ನನ್ನ ಬಯಕೆ:BSY

ಹೊಸದಿಲ್ಲಿ: ವಿಧಾನ ಮಂಡಲ ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಮಾಡಬೇಕು ಎಂಬುವುವನ್ನು ನನ್ನ ಬಯಕೆ ಇದೆ. ವರಿಷ್ಠರ ಅನುಮತಿ ಮತ್ತು ಸಹಮತಿ ಸಿಕ್ಕಿದ ತಕ್ಷಣ ಸಂಪುಟ ವಿಸ್ತರಣೆ  ಮಾಡುವುದಾಗಿ  ಮುಖ್ಯಮಂತ್ರಿ  ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,  ಸಂಪುಟ ವಿಸ್ತರಣೆ ಕುರಿತಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜೊತೆಗೆ ಶುಕ್ರವಾರ ಸಮಾಲೋಚನೆ ನಡೆಸಿದ್ದೇನೆ. ಅವರು ಪ್ರಧಾನಿ ಜೊತೆಗ ಚರ್ಚಿಸಿ ಸಂಜೆ ವೇಳೆಗೆ ಸೂಚನೆ ನೀಡುವ …

Read More »

ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ: ಸತೀಶ ಜಾರಕಿಹೊಳಿ

ಬೆಳಗಾವಿ:  ಪಕ್ಷದಲ್ಲಿ ಬಹಳಷ್ಟು ಹಿರಿಯ ನಾಯಕರು ಸಿಎಂ ಸ್ಥಾನದ ಪೈಪೋಟಿಯಲ್ಲಿದ್ದಾರೆ. ಮೊದಲು  ಪಕ್ಷ ಅಧಿಕಾರಕ್ಕೆ ಬರಬೇಕು. ಸದ್ಯ ಪಕ್ಷ ಅಧಿಕಾರಕ್ಕೆ ತರಬೇಕು  ಎಂಬುವುದೇ ನಮ್ಮ ಗುರಿಯಾಗಿದೆ. ಆ ನಿಟ್ಟಿನಲ್ಲಿ ರಾಜ್ಯದ್ಯಂತ ಪಕ್ಷ ಸಂಘಟನೆಗಾಗಿ ಹಗಲು ರಾತ್ರಿ ದುಡಿಯುತ್ತಿದ್ದೇವೆ.  ಸಿಎಂ ಸ್ಥಾನ, ಸಮಯ ಬಂದಾಗ ನೋಡೋಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಕಾಂಗ್ರೆಸ್ ಕಚೇರಿಯಲ್ಲಿ  ಶನಿವಾರ ಮಾಧ್ಯಮದವರೊಂದಿಗೆ  ಮಾತನಾಡಿದ ಅವರು,   ಸುವರ್ಣಸೌಧದಲ್ಲಿ  ಪ್ರತಿ ಸಲ ಅಧಿವೇಶನ ನಡೆಯಬೇಕು. …

Read More »

ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಸಿ.ಅಶ್ವಥ್ ನಾರಾಯಣ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ವತಃ ಅವರೇ ಸ್ಪಷ್ಟಪಡಿಸಿದ್ದು, ವಿಧಾನಮಂಡಲದ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ನಾನು ಶನಿವಾರ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇಲ್ಲ. ನಾನು ಆರೋಗ್ಯವಾಗಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ಎಂದು ಮನವಿ …

Read More »

ಸ್ಯಾಂಡಲ್‍ವುಡ್ ನಟನ ಮಗನಿಗೂ, ನಟಿಗೆ ಸಿಸಿಬಿ ನೋಟಿಸ್ ಸಾಧ್ಯತೆ…..?

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‍ವುಡ್ ಹಿರಿಯ ನಟರೊಬ್ಬರ ಮಗ ಮತ್ತು ಓರ್ವ ನಟಿಗೆ ಸಿಸಿಬಿ ನೋಟಿಸ್ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ಇಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕರಾದ ಅಕುಲ್ ಬಾಲಾಜಿ, ಸಂತೋಷ್ ಕುಮಾರ್ ಮತ್ತು ಮಾಜಿ ಶಾಸಕ ಆರ್.ವಿ.ದೇವರಾಜ್ ಪುತ್ರ ಆರ್.ವಿ.ಯುವರಾಜ್ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಈ ಮೂವರ ವಿಚಾರಣೆ ಬಳಿಕ ನಟನ ಮಗನಿಗೆ ಸಿಸಿಬಿ ನೋಟಿಸ್ ನೀಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ. ನಟನ ಮಗ …

Read More »