Breaking News

ಮಂಡ್ಯ:ಜಿಲ್ಲಾ ಹಾಲು ಒಕ್ಕೂಟದಿಂದ ಹಾಲು ಉತ್ಪಾದಕರಿಗೆ ಆಹಾರಪದಾರ್ಥಗಳ ಕಿಟ್ ವಿತರಣೆ.

  ಮಂಡ್ಯ :ನಾಗಮಂಗಲ ತಾಲ್ಲೂಕಿನ ಬಿಳಗುಂದ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡದ ಆವರಣದಲ್ಲಿ ಶಾಸಕ ಸುರೇಶ್ ಗೌಡ ಹಾಗೂ ಎಂಎಲ್ಸಿ ಅಪ್ಪಾಜಿಗೌಡ ಮತ್ತು ಮನ್ಮುಲ್ ನಿರ್ದೇಶಕರಾದ ನೆಲ್ಲಿಗೆರೆ ಬಾಲು ಮತ್ತು ಕೋಟಿ ರವಿರವರು ಚಾಲನೆ ನೀಡಿದರು ರಾಜ್ಯದಲ್ಲಿರುವ 14 ಹಾಲು ಒಕ್ಕೂಟಗಳ ಮಹಾ ಮಂಡಳಿಗಳಲ್ಲೆ ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ವಿನೂತನ ಕಾರ್ಯಕ್ರಮವನ್ನು ನಿರೂಪಿಸಿದೆ. ಪ್ರಪ್ರಥಮ ಬಾರಿಗೆ ರೈತ ಕಲ್ಯಾಣ ಟ್ರಸ್ಟ್ ವತಿಯಿಂದ ಜಿಲ್ಲೆಯ 1 ಲಕ್ಷದ …

Read More »

ನಾಗಮಂಗಲ ಹಾಗೂ ಕೆ ಆರ್ ಪೇಟೆ ಮಾರ್ಗಗಳನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ

  ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೋಕಿನ ಬಿಂಡಿಗನವಿಲೆ ಹೋಬಳಿಯ ಸಾತೇನಹಳ್ಳಿ ಗ್ರಾಮದಲ್ಲಿ ಕರೋನ (ಕೋವಿಡ್19) 1 ಪಾಸಿಟಿವ್ ಬಂದ ಇನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೋಕಿನ ಗಡಿಭಾಗವಾದ ಕಾರಣ, ನಾಗಮಂಗಲ ಹಾಗೂ ಕೆ ಆರ್ ಪೇಟೆ ಮಾರ್ಗಗಳನ್ನ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹಾಗೂ ಸಂತೇಬಾಚಹಳ್ಳಿ ಹಾಗೂ ತಾಲೋಕಿನ ಜನತೆಯ ಇತರಕ್ಷಣೆಗಾಗಿ ಅಂಗಡಿ ಮುಂಗಟ್ಟನ್ನ ಲಕ್ ಡೌನ್ ಮಾಡಲಾಗಿದೆ. ಇದರಬಗ್ಗೆ ಸಂತೇಬಾಚಹಳ್ಳಿ ಗ್ರಾಮಪಂಚಾಯತ್ ಸದಸ್ಯರು ಹಾಗೂ ಪ್ರಾರ್ಥಮಿಕ ಕೃಷಿ ಪತ್ತಿನ …

Read More »

ಎಂ.ವಿ.ವಿ.ಹಾಗೂ ಎಂ.ಪಿ.ವೈ.ಹುಳಿಯಾರ ಕುಟುಂಬದ ವತಿಯಿಂದ ದಿನಸಿ ಕಿಟ್ ವಿತರಣೆ

  ಮಂಡ್ಯ: ನಾಗಮಂಗಲ ಪಟ್ಟಣದ ಎಂವಿವಿ ಹಾಗೂ ಎಂಪಿವೈ ಹುಳಿಯಾರ್ ಕುಟುಂಬದ ವತಿಯಿಂದ ನಾಗಮಂಗಲ ತಾಲ್ಲೂಕಿನ ಕಡುಬಡವರು ಹಾಗೂ ನಿರ್ಗತಿಕರಿಗೆ ಆಹಾರ ಕೀಟಗಳನ್ನು ವಿತರಿಸಲಾಗುತ್ತಿದೆ ಎಂದು ದಾನಿಗಳು ತಿಳಿಸಿದರು ಪಟ್ಟಣದ ಟಿಬಿ ಬಡಾವಣೆಯ ಕಡುಬಡವರು ವಾಸಿಸುವಂತಹ ಸುಭಾಷ್ ನಗರ ಕಾಲೋನಿ ನಾಗಮಂಗಲದ ಮಾರುತಿನಗರ ಸಂತೆ ಮೈದಾನದ ನಿವಾಸಿಗಳು ಟ್ಯಾಂಕ್ ಮೈದಾನದ ಗುಡಿಸಲು ನಿವಾಸಿಗಳಿಗೆ ಇಂದು ಆಹಾರಧಾನ್ಯದ ಕೀಟಗಳನ್ನು ವಿತರಿಸಲಾಯಿತು ಇದೇ ಸಂದರ್ಭದಲ್ಲಿ ಮಾತನಾಡಿದ ಪಣಿ ಕಿರಣ ಕರುನಾ ವೈರಸ್ ಎಲ್ಲೆಡೆ …

Read More »

ಡೊಣ್ಣೆ ಮೆಣಸಿನಕಾಯಿ ಹಾನಿ ಲಕ್ಷಾಂತರ ರೊ ನಷ್ಟ ಸರ್ಕಾರ ನೀಡುತ್ತಾ ಸಹಾಯ ದನ ?…..

ಚಿಕ್ಕೋಡಿ:೧೫ ಲಕ್ಷ ರೂ ಹಾನಿ. ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ನೀರು ತರಿಸಿದ ಡೊಣ್ಣ ಮೆಣಸಿನಕಾಯಿ ತರಕಾರಿ ಬೆಳೆ ಒಂದು ಕಡೆ ಕೊರೊನಾ ಭೀತಿ ಮತ್ತೊಂದು ಕಡೆ ನೆತ್ತಿ ಸುಡುವ ಬೀರು ಬಿಸಲಿನ ಬೇಗೆ ಇಂತಹ ಸಂದೀಗ್ಧ ಪರಿಸ್ಥಿತಿಯಲ್ಲಿ ಜಮೀನಿನಲ್ಲಿ ಹುಲಸಾಗಿ ಬೆಳೆದ ಡೊಣ್ಣೆ ಮೆಣಸಿನಕಾಯಿ ಸಮರ್ಪಕ ಮಾರಾಟವಾಗದೇ ರೈತನ ಕಣ್ಣಲ್ಲಿ ಕಣ್ಣಿರು ತರಿಸುತ್ತಿದೆ. ಶೈಕ್ಷಣಿಕ ಜಿಲ್ಲೆ ಚಿಕ್ಕೋಡಿ ವ್ಯಾಪ್ತಿಯ ಡೋಣವಾಡ ಗ್ರಾಮದ ಸಿದ್ದಗೌಡ ಪಾಟೀಲ ಎಂಬ ರೈತ ತನ್ನ …

Read More »

ಖ್ಯಾತ ನಟ ಇರ್ಫಾನ್ ಖಾನ್ ನಿಧನ

ಖ್ಯಾತ ನಟ ಇರ್ಫಾನ್ ಖಾನ್ ನಿಧನ.‌ ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ. ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್? ಅವರ ಆತ್ಮಕ್ಕೆ ಸದ್ಗತಿ ದೊರಕಲಿ.

Read More »

ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆ

ರಾಜ್ಯದಲ್ಲಿ ಇಂದು 9 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ 8 ಜನರು ಕಲಬುರ್ಗಿಯವರು. ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬಾಲಕನಿಗೆ ರೋಗಿ ನಂಬರ್ 293 ರಿಂದ ಸೋಂಕು ತಗುಲಿದೆ. ಕಲಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಲಬುರ್ಗಿಯಲ್ಲಿ 4, 12 ಹಾಗೂ 17 ವರ್ಷದ ಬಾಲಕಿಯರಿಗೆ ಸೋಂಕು ದೃಢಪಟ್ಟಿದೆ. ಹುಕ್ಕೇರಿ ತಾಲೂಕು ಎಂದರೆ ಈಗಾಗಲೆ ಪತ್ತೆಯಾಗಿರುವ ಸಂಕೇಶ್ವರ ಪಟ್ಟಣದ ಬಾಲಕನಿರಬಹುದು ಎಂದು …

Read More »

ಬೆಳಗಾವಿಯ ಸುಮಾರು 4500 ಬಡಕುಟುಂಬಗಳಿಗೆ ರೆಷನ್ ಕಿಟ್ ವಿತರಿಸಿದ ಗರೀಬ ನವಾಜ್ ಫೌಂಡೇಷನ್

ಬೆಳಗಾವಿ: ಇಲ್ಲಿನ ನ್ಯೂ ಗಾಂಧಿ ನಗರದ ಖ್ವಾಜಾ ಗರೀಬ ನವಾಜ್ ಪೌಂಡೇಶನ್ ವತಿಯಿಂದ ಸುಮಾರು 26 ಲಕ್ಷ ರೂ. ವೆಚ್ಚದ ರೇಷನ್ ಕಿಟ್ ಗಳನ್ನು ಬಡಕುಟುಂಬಗಳಿಗೆ ವಿತರಣಾ ಕಾರ್ಯಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಚಾಲನೆ ನೀಡಿದರು. ಲಾಕ್‌ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಸುಮಾರು 3 ಸಾವಿರ ಬಡಕುಟುಂಬಗಳಿಗೆ ಈ ರೇಷನ್‌ಕಿಟ್ ಗಳನ್ನು ವಿತರಿಸಲಾಗುತ್ತಿದೆ. ಫೌಂಡೇಶನ್ ವತಿಯಿಂದ ನಡೆಯುತ್ತಿರುವ ಈ‌‌ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಶಾಸಕರೂ ಆದ ಸತೀಶ ಜಾರಕಿಹೊಳಿ …

Read More »

ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮನೆ ಮಗಳಾಗಿ ಕ್ಷೇತ್ರದ ಜನರ ಅನ್ನದ ಹಸಿವು ಇಂಗಿಸುವ ಕೆಲಸದಲ್ಲಿ ನಿರತ

ಬೆಳಗಾವಿ – ಆ ವೃದ್ದೆಯರ ಕೈ ನಡುಗುತ್ತಿತ್ತು. ಆದರೂ ಮನೆ ಮಗಳ ತಲೆಯ ಮೇಲೆ ಕೈಯಿಟ್ಟು ಹರಸುತ್ತಿದ್ದರು. ತಾಯಂದಿರ ಕಣ್ಣಂಚಿನಲ್ಲಿ ನೀರು ಜಿನುಗುತ್ತಿತ್ತು, ಮನೆಮಗಳನ್ನು ಬಿಗಿದಪ್ಪಿ ಕೃತಜ್ಞತೆ ಸಲ್ಲಿಸುತ್ತಿದ್ದರು. ಹಿರಿಯರು, ಯುವಕರ ಮುಖದಲ್ಲಿ ತಾವು ನೀಡಿದ ಒಂದೊಂದು ಓಟು ನಿಜವಾಗಿಯೂ ಸಾರ್ಥಕವಾದ ಧನ್ಯತಾಭಾವ ಕಾಣುತ್ತಿತ್ತು. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಂಗಳವಾರ ನಿಜಾರ್ಥದಲ್ಲಿ ಶಿವ-ಬಸವ ಜಯಂತಿ ಆಚರಿಸಲ್ಪಟ್ಟಿತು. ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತೊಮ್ಮೆ ಮನೆ ಮಗಳಾಗಿ ಕ್ಷೇತ್ರದ ಜನರ …

Read More »

ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ.

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಮಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಕೊನೆಗೂ ಇಂದು ಬೆಳಗ್ಗಿನ ಜಾವ ಅವರ ಊರಿಗೆ ಕಳುಹಿಸಿಕೊಟ್ಟಿದೆ. ಮಂಗಳೂರಿನ ಟೌನ್ ಹಾಲ್ ಬಳಿಯಿಂದ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಬಸ್ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ 37 ಬಸ್‍ಗಳಲ್ಲಿ 1,100 ಜನ ಕಾರ್ಮಿಕರನ್ನು ಅವರ ಗ್ರಾಮಗಳಿಗೆ ಕಳುಸಿಕೊಡಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಯಿಂದ ನೂರಾರು ಕಾರ್ಮಿಕರು ಏಕಾಏಕಿ ಮಂಗಳೂರಿಗೆ ಆಗಮಿಸಿದ್ದರು. ಟೌನ್ ಹಾಲ್‍ನಲ್ಲಿ ಜಮಾಯಿಸಿದ್ದ ಅವರನ್ನು ಅವರ …

Read More »

ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜು. 31ರ ವರೆಗೆ ವಿಸ್ತರಣೆ

ಬೆಂಗಳೂರು: ಕೊವಿಡ್‌ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಈ ವಿಷಯ ಪ್ರಕಟಿಸಿದ್ದಾರೆ. ಲಾಕ್ …

Read More »