ಹಾವೇರಿ: ಜಿಲ್ಲೆಯಲ್ಲಿ ಇಂದು ಒರ್ವ ಕೋವಿಡ್-19 ನಿಂದ ಮೃತಪಟಿದ್ದು, ಪಿಡಿಒ ಸೇರಿ ಒಟ್ಟು ಆರು ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸವಣೂರಿನ ಮಾಸೂರ ನಗರದ 45 ವರ್ಷದ ವ್ಯಕ್ತಿ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದ ಜುಲೈ 9ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಮರುದಿನ ಜುಲೈ 10ರಂದು ಮೃತಪಟ್ಟಿದ್ದಾರೆ. ಆ ದಿನವೇ ಇವರ ಗಂಟಲು ದ್ರವವನ್ನು ಸಂಗ್ರಹಿಸಿ ಲ್ಯಾಬ್ಗೆ ಕಳುಹಿಸಲಾಗಿತ್ತು. ಜುಲೈ 12ರಂದು ಪಾಸಿಟಿವ್ ಎಂದು ದೃಢಪಟ್ಟಿತ್ತು. ಹಾವೇರಿ ತಾಲೂಕು …
Read More »ಚೀನಿ ರಾಖಿಗಳಿಗೆ ಕೊಕ್- ಮಹಿಳಾ ಸ್ವ ಸಹಾಯ ಸಂಘಗಳಿಂದ ತಯಾರಾಗುತ್ತಿವೆ ರಾಖಿಗಳು
ಲಕ್ನೊ: ಗಾಲ್ವಾನಾ ವ್ಯಾಲಿಯಲ್ಲಿ ಚೀನಾ ಪುಂಡಾಟಿಕೆ ಮೆರೆದ ನಂತರ ಜನ ಚೀನಾ ವಸ್ತುಗಳನ್ನು ಬಹಿಷ್ಕರಿಸಲಾರಂಭಿಸಲಾಗುತ್ತಿದೆ. ನಂತರ ಭದ್ರತೆ ಉದ್ದೇಶದಿಂದ ಕೇಂದ್ರ ಸರ್ಕಾರ ಚೀನಿ ಮೂಲದ 59 ಆ್ಯಪ್ಗಳನ್ನು ಸಹ ಬ್ಯಾನ್ ಮಾಡಿ ಆದೇಶಿಸಿತು. ಇದೀಗ ಚೀನಾದಿಂದ ಬರುತ್ತಿದ್ದ ವಿವಿಧ ಶೈಲಿಗಳ ರಾಖಿಗಳ ರೀತಿಯಲ್ಲೇ ಭಾರತದ ಮಹಿಳೆ ತಮ್ಮದೇ ಮಹಿಳೆಯರ ಸಂಘ ಕಟ್ಟಿಕೊಂಡು ವಿವಿಧ ರೀತಿಯ ಬಣ್ಣ ಬಣ್ಣದ ಆಕರ್ಷಕ ರಾಖಿಗಳನ್ನು ತಯಾರಿಸುತ್ತಿದ್ದಾರೆ. ಇನ್ನೇನು ರಕ್ಷಾ ಬಂಧನ ಸಮೀಪಿಸುತ್ತಿದ್ದು, ಆಗಲೇ ಬಣ್ಣ …
Read More »ಚಿಕ್ಕೋಡಿ -ಸದಲಗಾಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಮತ ಕ್ಷೇತ್ರದಲ್ಲಿ ಹೋಬಳಿ ಮಟ್ಟದಲ್ಲಿ ಒಂದರಂತೆ ಒಟ್ಟು 4 ಸುಸಜ್ಜಿತವಾದ ಸರ್ಕಾರಿ ವಸತಿ ನಿಲಯಗಳಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ. ಶಾಸಕ ಗಣೇಶ ಹುಕ್ಕೇರಿ ಅವರ ವಿನೂತನವಾದ ಯೋಜನೆ ಇದಾಗಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಇಂತಹ ಕೇರ್ ಸೆಂಟರ್ ಸ್ಥಾಪಿಸಿದ್ದಾರೆ. ಕರ್ನಾಟಕದಲ್ಲಿಯೇ ಶಾಸಕರೊಬ್ಬರ ಮುಂದಾಳತ್ವದಲ್ಲಿ ನಡೆಯುತ್ತಿರುವ ಕೋವಿಡ್ ಕೇರ್ ಸೆಂಟರ್ ಇದಾಗಿದೆ. ಕೇಂದ್ರಕ್ಕೆ ಬರುವ ರೋಗಿಗಳಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆರೈಕೆ ಮಾಡಲು ಕೇರ್ …
Read More »ಬೆಂಗಳೂರು ಲಾಕ್ಡೌನ್ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ, ಏನುರುತ್ತೆ..? ಏನಿರಲ್ಲ..? ಇಲ್ಲಿದೆ ಡೀಟೇಲ್ಸ್
ಬೆಂಗಳೂರು-ರಾಜ್ಯವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸಂಪೂರ್ಣವಾಗಿ ಸ್ತಬ್ಧಗೊಳ್ಳಲಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಗೊಂಡಿವೆ. ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದು ಭಾಗಗಳಲ್ಲಿ ಕೆಲವು ವಿನಾಯ್ತಿಗಳನ್ನು ಸರ್ಕಾರ ನೀಡಿದೆ. ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎರಡೂ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದೆ. ಈ ಒಂದು …
Read More »ಬಳ್ಳಾರಿ ಜಿಲ್ಲೆಯಲ್ಲಿಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್
ಬಳ್ಳಾರಿ: ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ವ್ಯಾಪಕವಾಗಿ ಹಬ್ಬುತ್ತಿದೆ. ಲಾಕ್ಡೌನ್ ಮಾಡಬೇಕೆ, ಬೇಡವೆ ಎಂಬ ಚರ್ಚೆಗಳೂ ನಡೆಯುತ್ತಿವೆ. ಇದರ ಮಧ್ಯೆ ಇದೀಗ ಜಿಲ್ಲಾಧಿಕಾರಿ ಕಚೇರಿಗೆ ಸಾರ್ವಜನಿಕ ಪ್ರವೇಶ ಬಂದ್ ಮಾಡಿ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಯಾಗುವಂತೆ ಮುಂದಿನ ಆದೇಶದವರೆಗೆ ಜಿಲ್ಲಾಧಿಕಾರಿ ಕಾರ್ಯಾಲಯ ಸಂಪರ್ಕಿಸುವ ಕಚೇರಿಯನ್ನು ಸಾರ್ವಜನಿಕ ಪ್ರವೇಶದಿಂದ ಹೊರಗಿಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಬಹುತೇಕ ಸಿಬ್ಬಂದಿ ಕೋವಿಡ್-19 ನಿರ್ವಹಣೆಯ ಒಂದಿಲ್ಲೊಂದು ತಂಡಗಳಲ್ಲಿ ನೇರವಾಗಿ ಕಾರ್ಯ …
Read More »ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್ಡೌನ್……….
ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ 250 ಪಾಸಿಟಿವ್ ಪ್ರಕರಣ ದಾಖಲಾದ ಹಿನ್ನೆಲೆ ಒಂದು ವಾರ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ರಾಯಚೂರು ಹಾಗೂ ಸಿಂಧನೂರು ನಗರಗಳನ್ನ ಮಾತ್ರ ಜುಲೈ 15 ರಿಂದ 22 ರವರೆಗೆ ಸಂಪೂರ್ಣ ಲಾಕ್ಡೌನ್ ಮಾಡಲಾಗುತ್ತಿದೆ ಅಂತ ಜಿಲ್ಲಾಧಿಕಾರಿ ವೆಂಕಟೇಶ್ ಕುಮಾರ್ ಹೇಳಿದ್ದಾರೆ. ಇನ್ನುಳಿದ ತಾಲೂಕು ಪ್ರದೇಶಗಳಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಬಳಿಕ …
Read More »ಕೊರೊನಾ ಪಾಸಿಟಿವ್ ಬಂದ್ರೂ ಸಾರ್ವಜನಿಕವಾಗಿ ಟೀ ಕುಡಿದು ಹರಟೆ ಹೊಡೆದ ಪೊಲೀಸ್ ಸಿಬ್ಬಂದಿ
ಯಾದಗಿರಿ: ಕೊರೊನಾ ಪಾಸಿಟಿವ್ ಬಂದು, ಕೊವಿಡ್ ಆಸ್ಪತ್ರೆಗೂ ಹೋಗುವ ಮುನ್ನ ಪೊಲೀಸ್ ಸಿಬ್ಬಂದಿ ನಿರ್ಲಕ್ಷ್ಯ ತೋರಿದ ಘಟನೆ ನಡೆದಿದೆ. ಇಂದು ಗುರುಮಠಕಲ್ ಪಿಎಸ್ ಐ ಸೇರಿದಂತೆ 16 ಪೊಲೀಸ್ ಸಿಬ್ಬಂದಿಗೆ ಕೊರೊನಾ ಧೃಡಪಟ್ಟಿದೆ. ಈಗಾಗಲೇ ಠಾಣೆಯನ್ನು ಸೀಲ್ ಡೌನ್ ಸಹ ಮಾಡಲಾಗಿದೆ. ಹೀಗಾಗಿ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ಕರೆತರಲು ಸರ್ಕಾರಿ ಬಸ್ ಗುರುಮಿಠಕಲ್ ಪಟ್ಟಣಕ್ಕೆ ಹೋಗಿತ್ತು. ಪಟ್ಟಣ ಸರ್ಕಲ್ ಇನ್ಸ್ಪೆಕ್ಟರ್ ಕಚೇರಿ ಎದುರು ಬಸ್ ನಿಂತಿದ್ದ ವೇಳೆ ಅದರಿಂದ ಕೆಳಗಿಳಿದ …
Read More »ಲಾಕ್ಡೌನ್ ಮಾರ್ಗಸೂಚಿ ಮಾರ್ಪಾಡು- ಮದ್ಯ ಮಾರಾಟಕ್ಕಿಲ್ಲ ಅವಕಾಶ
ಬೆಂಗಳೂರು: ಲಾಕ್ಡೌನ್ ಮಾರ್ಗಸೂಚಿಯನ್ನು ಸರ್ಕಾರ ಮಾರ್ಪಾಡು ಮಾಡಿದ್ದು, ಮದ್ಯ ಮಾರಾಟಕ್ಕೆ ನೀಡಿದ ಅನುಮತಿಯನ್ನು ಹಿಂಪಡೆದಿದೆ. ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರು ಲಾಕ್ ಆಗಲಿದೆ. ಈ ಸಂಬಂಧ ಸರ್ಕಾರ ಪ್ರಕಟಿಸಿದ ಮೊದಲ ಮಾರ್ಗಸೂಚಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಬೆಳಗ್ಗೆ 10 ರಿಂದ ಸಂಜೆ 5ರವೆರೆಗೆ ಮದ್ಯದ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಿತ್ತು. ಕೇವಲ ಪಾರ್ಸೆಲ್ ನೀಡಬೇಕೆಂದು ಮಾರ್ಗಸೂಚಿಯಲ್ಲಿ ಹೇಳಿತ್ತು.ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಲೇ ಎಚ್ಚೆತ್ತ ಸರ್ಕಾರ …
Read More »ಬೆಂಗಳೂರು ಸೇರಿ ಯಾವ ಯಾವ ಜಿಲ್ಲೆಗಳಲ್ಲಿ ಲಾಕ್ಡೌನ್?
ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ ನಾಳೆ ರಾತ್ರಿಯಿಂದ ಒಂದು ವಾರದ ಮಟ್ಟಿಗೆ ಬೆಂಗಳೂರು ಅರ್ಧಂಬಂಧ ಲಾಕ್ಡೌನ್ ಆಗುತ್ತಿದೆ. ಆದರೆ ಜಿಲ್ಲೆಗಳನ್ನು ಲಾಕ್ಡೌನ್ ಮಾಡೋ ವಿಚಾರವಾಗಿ ಸರ್ಕಾರ ದೊಡ್ಡ ಗೊಂದಲ ಸೃಷ್ಟಿಸಿದೆ. ಹೈರಿಸ್ಕ್ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡೋ ಸಂಬಂಧ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಸಿಎಂ ಯಡಿಯೂರಪ್ಪ ಹಿಂದೇಟು ಹಾಕಿದ್ರಾ ಎನ್ನುವ ಪ್ರಶ್ನೆ ಎದ್ದಿದೆ. ಬೆಂಗಳೂರು ಲಾಕ್ಡೌನ್ ವಿಚಾರದಲ್ಲಿ ಖಡಕ್ ನಿರ್ಣಯ ತೆಗೆದುಕೊಂಡ ಸಿಎಂ, ಜಿಲ್ಲೆಗಳ ಹೊಣೆಯನ್ನು ಉಸ್ತುವಾರಿ …
Read More »ಬಿಗ್ ಬ್ರೇಕಿಂಗ್: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ದಿಗ್ಗಜ ಇನ್ನಿಲ್ಲ.! ಶೋಕದಲ್ಲಿ ಮುಳುಗಿದ ಬಾಲಿವುಡ್
ಕಳೆದ ನಾಲ್ಕು ತಿಂಗಳಿನಿಂದಲೂ ಕೊರೊನಾ ವೈರಸ್ ಕಾಟ ಕೊಡುತ್ತಲೇ ಇದೆ. ಬಡವ ಶ್ರೀಮಂತ, ಸೆಲೆಬ್ರಿಟಿ ಅಥವಾ ಜನಸಾಮಾನ್ಯ ಎಂಬ ಯಾವ ಭೇದವೂ ಇಲ್ಲದೆ ಈ ಮ’ಹಾಮಾರಿ ತನ್ನ ಅ’ಟ್ಟಹಾಸ ಮುಂದುವರಿಸುತ್ತಿದೆ. ಅದರಲ್ಲೂ ಬಾಲಿವುಡ್ ಕಲಾವಿದರು ಇತ್ತೀಚೆಗೆ ಹೆಚ್ಚು ಆತಂಕಕ್ಕೆ ಒಳಗಾಗಿದ್ದರು. ಅಮಿತಾಭ್ ಬಚ್ಚನ್, ಐಶ್ವರ್ಯ ರೈ, ಅನುಪಮ್ ಖೇರ್ ಮುಂತಾದವರಿಗೆ ಕೊರೊನಾ ರೋ’ಗ ಲ’ಕ್ಷಣಗಳು ಕಾಣಿಸಿಕೊಂಡಿತ್ತು. ಈ ವರ್ಷ 2020 ಬಾಲಿವುಡ್ಗೆ ಸಂಕಟ ಎಂದೇ ಹೇಳಬಹದು ಹೌದು ಈ ವರ್ಷ …
Read More »