ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ.ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ ಊಟಕ್ಕೆ ಕೂತವರು ಕಲ್ಲು ಅನ್ನದಲ್ಲೋ, ಮಟನ್ನಲ್ಲೋ ಎಂದು ಗೊಂದಲಕ್ಕೀಡಾಗಿದ್ದರು. ಹೆಮ್ಮದಿ ಗ್ರಾಮದ ರತನ್ ಅವರು ಸ್ನೇಹಿತರು ಹಾಗೂ ನವದಂಪತಿಗಳಿಗೆ ಔತಣಕೂಟ ಏರ್ಪಡಿಸಿದ್ದರು. ಆದರೆ ಊಟಕ್ಕೆ ಕೂತಾಗ ಊಟದಲ್ಲಿ ಬರೀ ಕಲ್ಲು ಸಿಕ್ಕಿತ್ತು. ಜನ …
Read More »ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
ಹಾಸನ: ಸಾಲದ ಹಣ ಮರುಪಾವತಿಸದ್ದಕ್ಕೆ ಗೆಳೆಯನನ್ನೇ ಕೊಲೆ ಮಾಡಿದ್ದ ಐವರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.ಭವಿತ್, ತೇಜಸ್, ಪುನೀತ, ನವೀನ್ ಮತ್ತು ವಿವೇಕ್ ಬಂಧಿತ ಆರೋಪಿಗಳು. ಡಿಸೆಂಬರ್ 5 ರಂದು ರಾತ್ರಿ ರಂಗೋಲಿಹಳ್ಳದ ಬಳಿ ರಘು ಎಂಬಾತನನ್ನು ಸಿನಿಮೀಯ ರೀತಿಯಲ್ಲಿ ಅಟ್ಟಾಡಿಸಿ ಹತ್ಯೆ ಮಾಡಿದ್ದರು. ಆರೋಪಿಗಳೆಲ್ಲರೂ ಕೊಲೆಯಾದವನ ಸ್ನೇಹಿತರಾಗಿದ್ದರು. ಹತ್ಯೆಯಾದ ರಘು ತೇಜಸ್ ಎಂಬಾತನಿಂದ ಒಂದೂವರೆ ಲಕ್ಷ ಸಾಲ ಪಡೆದಿದ್ದ. ಸಾಲದ ಹಣ ಹಿಂದಿರುಗಿಸಲು ರಘು ನಿರಾಕರಿಸಿದ್ದ. ಈ ವಿಚಾರವಾಗಿ ರಘು, …
Read More »ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ
ಬೆಂಗಳೂರು: ರೈತ ವಿರೋಧಿ ಕಾನೂನು ಖಂಡಿಸಿ ಬೆಂಗಳೂರಲ್ಲಿ ರೈತರು ನಡೆಸ್ತಿರುವ ಪ್ರತಿಭಟನೆಗೆ ಇಂದು ಮೂರನೇ ದಿನ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ 10 ಸಾವಿರಕ್ಕೂ ಹೆಚ್ಚು ರೈತರು ಇಂದು ಮತ್ತೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ತಡೆದಿದ್ದರು. ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ 11 ಗಂಟೆಗೆ ರೈತರು ಇವತ್ತೂ ಬೃಹತ್ ಮೆರವಣಿಗೆ ಕೈಗೊಳ್ಳಲಿದ್ದಾರೆ. ಆನಂದ್ರಾವ್ ಸರ್ಕಲ್, ಫ್ರೀಡಂ ಪಾರ್ಕ್,ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದ ರೈತರನ್ನು ಪೊಲೀಸರು ಫ್ರೀಡಂ ಪಾರ್ಕ್ …
Read More »ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಕಾರವಾರ: ಪರೀಕ್ಷೆ ಬರೆಯಲು ತೆರಳಬೇಕಿದ್ದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಂಕೋಲಾ ತಾಲೂಕಿನ ಹಾರವಾಡಾ ಗ್ರಾಮದ ಒಕ್ಕಲಕೇರಿಯಲ್ಲಿ ನಡೆದಿದೆ.ನಾಗರತ್ನಾ ಗೌಡ (21) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಉಳವರೆಯ ಬೊಳಕುಂಟೆ ಗ್ರಾಮದ ನಾಗರತ್ನಾ ಹಾರವಾಡದ ತನ್ನ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು. ಕಲಿಕೆಯಲ್ಲೂ ಮುಂದಿದ್ದ ನಾಗರತ್ನಾ ನರ್ಸಿಂಗ್ ಮಾಡುತ್ತಿದ್ದಳು. ಸೋಮವಾರ ನರ್ಸಿಂಗ್ ಕೋರ್ಸ್ ಪರೀಕ್ಷೆ ಬರೆದು ಬಂದಿದ್ದ ಯುವತಿ ಮಂಗಳವಾರ ಪರೀಕ್ಷೆಗೆ ತೆರಳುವ ಮುನ್ನವೇ ಮನೆಯಲ್ಲಿ ಯಾರು ಇಲ್ಲದ್ದನ್ನು …
Read More »ರಿಕೆಟ್ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್..!
ಮುಂಬೈ, ಡಿ.9- ಟೀಂ ಇಂಡಿಯಾ ಹಾಗೂ ಆರ್ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್ಗೆ 2013ರ ಐಪಿಎಲ್ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ …
Read More »ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ
ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು. ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ …
Read More »ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿಸಭೆ
ಬೆಂಗಳೂರು,ಡಿ.9- ಮರಾಠ ಅಭಿವೃದ್ಧಿ ನಿಗಮದ ವಿರುದ್ಧ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ನಿಟ್ಟಿನಲ್ಲಿ ತೀರ್ಮಾನಿಸಿರುವ ಕನ್ನಡಪರ ಸಂಘಟನೆಗಳು ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಸಿದವು. ಮರಾಠ ಅಭಿವೃದ್ಧಿ ನಿಗಮ ವಿರೋಸಿ ಡಿ.5ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ವಿಫಲಗೊಳಿಸುವ ಯತ್ನ ಮಾಡುವ ಮೂಲಕ ಸರ್ಕಾರ ಕನ್ನಡ ದ್ರೋಹ ಮಾಡಿದೆ. ಹೀಗಾಗಿ ನಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಬೇಕಿದೆ ಎಂಬ ಹಿನ್ನೆಲೆಯಲ್ಲಿ ಸಭೆ ಸೇರಿದ ಕನ್ನಡ ಒಕ್ಕೂಟದ ಮುಖಂಡರಾದ ವಾಟಾಳ್ …
Read More »“ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ” : ನಾರಾಯಣಗೌಡ
ಬೆಂಗಳೂರು,ಡಿ.9- ನೂತನ ಕೃಷಿ ಕಾಯ್ದೆಗಳು ರೈತರಿಗೆ ಮರಣಶಾಸನವಾಗಿದೆ. ಈ ಕಾನೂನುಗಳನ್ನು ವಾಪಸ್ ಪಡೆಯದಿದ್ದರೆ ರೈತರ ಆತ್ಮಹತ್ಯೆಗಳು ದುಪ್ಪಟ್ಟಾಗಲಿವೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ. ರಾಜ್ಯ ರೈತ ಸಂಘ, ಹಸಿರುಸೇನೆ ಇಂದು ಹಮ್ಮಿಕೊಂಡಿದ್ದ ವಿಧಾನಸೌಧ ಮುತ್ತಿಗೆ, ಬಾರುಕೋಲು ಚಳುವಳಿಗೆ ಬೆಂಬಲ ನೀಡಿದ ಕರವೇ, ಬಿಬಿಎಂಪಿಯಿಂದ ಮೈಸೂರು ಬ್ಯಾಂಕ್ ವೃತ್ತದವರೆಗೆ ಕಾಲ್ನಡಿಗೆ ಜಾಥಾ ನಡೆಸಿ ರೈತ ವಿರೋ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದೆ. ಈ …
Read More »ಎಸ್ಇಪಿ-ಟಿಎಸ್ಪಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿಶಾಸಕರ ಧರಣಿ
ಬೆಂಗಳೂರು, ಡಿ.9- ಪರಿಶಿಷ್ಟ ಜಾತಿ ಮತ್ತು ಪಂಗಡದ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಎಸ್ಇಪಿ-ಟಿಎಸ್ಪಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲಾಗುತ್ತಿದೆ ಎಂದು ಆರೋಪಿಸಿ ಪಕ್ಷಭೇದ ಮರೆತು ಶಾಸಕರು ವಿಧಾನಸಭೆಯಲ್ಲಿಂದು ಧರಣಿ ನಡೆಸಿ ಕೆಲಕಾಲ ಸದನ ಮುಂದೂಡಿದ ಪ್ರಸಂಗ ನಡೆಯಿತು. ಶೂನ್ಯವೇಳೆಯಲ್ಲಿ ಶಾಸಕ ಪಿ.ರಾಜೀವ್ ಅವರು ಎಸ್ಇಪಿ-ಟಿಎಸ್ಪಿಯಲ್ಲಿ ಪರಿಶಿಷ್ಟ ಜಾತಿ, ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ಮೀಸಲಿಟ್ಟ ಹಣ, ಮೆಟ್ರೋ, ಸ್ಟೀಲ್ಬ್ರಿಡ್ಜ್ ನಿರ್ಮಾಣ ಸೇರಿದಂತೆ ಬೇರೆ ಬೇರೆ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂದಾಗ, ಇದಕ್ಕೆ ದನಿಗೂಡಿಸಿದ …
Read More »ಸಾರಿಗೆ ನೌಕರರಿಗೆ ಸಂಪೂರ್ಣ ವೇತನ ನೀಡಿದ್ದೇವೆ : ಲಕ್ಷ್ಮಣ್ ಸವದಿ
ಬೆಂಗಳೂರು,ಡಿ.9- ಸಾರಿಗೆ ನೌಕರರಿಗೆ ಒಂದೇ ಒಂದು ತಿಂಗಳ ವೇತನವನ್ನು ತಡೆ ಹಿಡಿಯದೇ ಸಂಪೂರ್ಣವಾಗಿ ವೇತನ ನೀಡಿದ್ದೇವೆ. ಈ ತಿಂಗಳ ವೇತನವೂ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಶಾಸಕ ಹರ್ಷವರ್ಧನ್ ಡಿ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೋವಿಡ್ 19 ಸಂದರ್ಭದಲ್ಲಿ ಸಾರಿಗೆ ಸಂಸ್ಥೆ ದೊಡ್ಡ ಮಟ್ಟದ ನಷ್ಟಕ್ಕೆ ಸಿಲುಕಿತು. ಆದರೂ ನೌಕರರಿಗೆ ತೊಂದರೆಯಾಗದಂತೆ ಸಂಪೂರ್ಣ ವೇತನ ಬಿಡುಗಡೆ ಮಾಡಿದ್ದೇವೆ. ಈ ತಿಂಗಳ ವೇತನ ಮಾತ್ರ …
Read More »
Laxmi News 24×7