ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ.
ಚಿಕ್ಕೋಡಿ : ಬಂಗಾರಪೇಟೆ ತಹಸೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಹಿನ್ನೆಲೆ ಕಠಿಣ ಕಾನೂನು ರೂಪಿಸುವ ಮುಖಾಂತರ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ರಕ್ಷಣೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚಿಕ್ಕೋಡಿ ತಾಲೂಕಾ ಘಟಕದಿಂದ ಶುಕ್ರವಾರ ತಹಸೀಲ್ದಾರ ಎಸ್.ಎಸ್.ಸಂಪಗಾಂವಿ ಅವರಿಗೆ ಮನವಿ ಸಲ್ಲಿಸಿದರು. ಸರ್ವೇ ಕಾರ್ಯದಲ್ಲಿ ನಿರತರಾಗಿದ್ದಾಗ ಪೊಲೀಸರ ಸಮ್ಮುಖದಲ್ಲಿಯೇ ತಹಸೀಲ್ದಾರ್ ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವುದು ಖಂಡನಾರ್ಹ. ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ …
Read More »ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ
ಮೂಡಲಗಿ: ಕೇಂದ್ರ ಬಿಜೆಪಿ ಸರ್ಕಾರ ನವಭಾರತ ನಿರ್ಮಾಣದ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಪ್ಯಾಕೇಜ್ ಘೋಷಣೆ ಮಾಡುವ ಮೂಲಕ ದೇಶದ ಜನರ ಆಶೋತ್ತರಗಳಿಗೆ ಸ್ಪಂಧಿಸುತ್ತಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸಮೀಪದ ಕಲ್ಲೋಳಿ ಪಟ್ಟಣದ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ 20 ಸಾವಿರ ಕೋಟಿ ಗ್ಯಾರಂಟಿ ಸ್ಕೀಂನ್ನು ಜಾರಿಗೊಳಿಸಿದೆ. ಇದರಿಂದ 2 ಲಕ್ಷ ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಧ್ಯಮ …
Read More »ಗಡಿಭಾಗದ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ.
ಬೆಳಗಾವಿ: ಜಿಲ್ಲೆಯಲ್ಲಿ ದಿನೇದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ಗಡಿಭಾಗದಲ್ಲಿ ಆ ಕಡೆಯಿಂದ ಈ ಕಡೆ, ಈ ಕಡೆಯಿಂದ ಆ ಕಡೆ ಸಂಚರಿಸುತ್ತಿರುವ ಜನರನ್ನು ನಿಭಾಯಿಸುವುದೇ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಚೆಕ್ಪೋಸ್ಟ್ಗಳನ್ನು ತಪ್ಪಿಸಿ, ಒಳದಾರಿಗಳ ಮೂಲಕ ಸ್ಥಳೀಯರು ಸಂಚರಿಸುತ್ತಿರುವುದು ಜಿಲ್ಲಾಡಳಿತವನ್ನು ಕಂಗೆಡಿಸಿದೆ. ಜಿಲ್ಲೆಯ ಅಥಣಿ, ಕಾಗವಾಡ, ಚಿಕ್ಕೋಡಿ, ಹುಕ್ಕೇರಿ ಹಾಗೂ ಬೆಳಗಾವಿ ತಾಲ್ಲೂಕುಗಳು ಮಹಾರಾಷ್ಟ್ರದ ಗಡಿಗೆ ಹೊಂದಿಕೊಂಡಿವೆ. ಸುಮಾರು 152 ಕಿ.ಮೀ.ವರೆಗೆ ಗಡಿ ಇದೆ. ಗಡಿಯಾಚೆ ಹೋಗುವವರು ಹಾಗೂ …
Read More »ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಒಳ್ಳೆಯ ಮಳೆ ಆಗುತ್ತಿರುವುದರಿಂದ ಮೆಕ್ಕೆಜೋಳ, ಕಬ್ಬು ಬೆಳೆಗಳ ಬಿತ್ತನೆ ಹಾಗೂ ನಾಟಿ ಕೆಲಸಗಳು ನಡೆದಿದ್ದು, ರೈತರಿಗೆ ಅಗತ್ಯ ರಸಗೊಬ್ಬರ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಗುರುವಾರ ಹೇಳಿಕೆ ನೀಡಿರುವ ಅವರು, ಗೋಕಾಕ ಹಾಗೂ ಮೂಡಲಗಿ ತಾಲೂಕುಗಳ ರೈತರಿಗೆ ಅಗತ್ಯವಿರುವ ಸುಮಾರು 2500 ಟನ್ (ಫುಲ್ ರೇಕ್) ಯೂರಿಯಾ ಗೊಬ್ಬರವನ್ನು ಸರಬರಾಜು ಮಾಡುವಂತೆ ಅ ಧಿಕಾರಿಗಳಿಗೆ ಸೂಚಿಸಲಾಗಿದೆ. 2-3 ದಿನಗಳಲ್ಲಿ ರಸಗೊಬ್ಬರ …
Read More »ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ
ವಿಜಯಪುರ ; ಗುಮ್ಮಟ ನಗರಿಯಲ್ಲಿಯೂ ಆಸ್ಪತ್ರೆಗಳಲ್ಲಿ ಹಾಸಿಗೆ ಖಾಲಿ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆ ಸಿಗದ ಕಾರಣ ರೋಗಿಯನ್ನು ಸಂಬಂಧಿಕರು ಜಿಲ್ಲಾಧಿಕಾರಿ ಕಚೇರಿಗೆ ಕರೆತಂದಿದ್ದು, ಕೊರೋನಾ ಸಂಕಷ್ಟ ಕಾಲದ ಪರಿಸ್ಥಿತಿಗೆ ಹಿಡಿದ ಕೈಗನ್ನಡಿಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಇಲ್ಲದೇ ರೋಗಿಗಳು ಪರದಾಡುವುದು ಸಾಮಾನ್ಯವಾಗಿತ್ತು. ಇದೀಗ ವಿಜಯಪುರ ಜಿಲ್ಲೆಯ ಜನತೆಗೆ ಇಲ್ಲಿನ ಪರಿಸ್ಥಿತಿ ಕಂಡು ಆತಂಕ ಮೂಡಿದೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂದಗಿ …
Read More »ಕೊರೊನಾದಿಂದ ಕೆಲಸ ಕಳ್ಕೊಂಡ ತಂದೆ- ಬಿರಿಯಾನಿ ಮಾರಲು ನಿಂತ ಮಗ
ಹುಬ್ಬಳ್ಳಿ: ಕೊರೊನಾ ಮಹಾಮಾರಿ ಅದೆಷ್ಟೋ ಜನರ ಉದ್ಯೋಗ ಕಸಿದುಕೊಂಡು ಮೂಲೆ ಸೇರುವಂತೆ ಮಾಡಿದೆ. ಅಲ್ಲದೇ ಅನೇಕರು ಬೇರೆ ಉದ್ಯೋಗ ಮಾಡಲಾಗದೆ ತುತ್ತು ಅನ್ನಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಲೇಜಿಗೆ ಹೋಗಿ ವ್ಯಾಸಂಗ ಮಾಡಬೇಕಿದ್ದ ವಿದ್ಯಾರ್ಥಿಗಳಿಬ್ಬರು ಬಿರಿಯಾನಿ ಮಾರುವ ಮೂಲಕ ಕುಟುಂಬಕ್ಕೆ ಆಸರೆಯಾಗಿ ನಿಂತಿದ್ದಾರೆ. ಚೇತನ ಹಳ್ಳಿಕೇರಿ ತಂದೆ ಗ್ಯಾರೇಜ್ ನಡೆಸುತ್ತಿದ್ದರು. ಆದರೆ ಕೊರೊನಾ ಕಾರಣದಿಂದ ಗ್ರಾಹಕರು ಕಡಿಮೆಯಾಗಿ ಗ್ಯಾರೇಜ್ ಮುಚ್ಚಿದ್ದಾರೆ. ಹೀಗಾಗಿ ಕುಟುಂಬ ನಿರ್ವಹಣೆಗಾಗಿ ಚೇತನ ತನ್ನ …
Read More »10 ದಿನ ಕಳೆದ್ರೂ ಬಾರದ ವರದಿ – ಜಿಲ್ಲಾಡಳಿತದ ವಿರುದ್ಧ ಆಕ್ರೋಶ
ಹಾವೇರಿ: ಸಾಂಸ್ಥಿಕ ಕ್ವಾರಂಟೈನ್ ಆಗಿದ್ದವರ ವರದಿ ಎಂಟು ಹತ್ತು ದಿನಗಳು ಕಳೆದರೂ ಬಾರದ ಹಿನ್ನೆಲೆ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ದೂದೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊರ ರಾಜ್ಯಗಳಿಂದ ಬಂದ 60ಕ್ಕೂ ಹೆಚ್ಚಿನ ಜನರನ್ನು ಸರ್ಕಾರದ ಆದೇಶದಂತೆ ಸರ್ಕಾರಿ ವಸತಿ ನಿಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ. ಆದರೆ ಇಲ್ಲಿಯ ಜನರು ಸರಿಯಾಗಿ ಊಟವೂ ಸಿಗದೆ ಇತ್ತು ಕೊರೊನಾ ವರದಿಯೂ ಬಾರದೆ, ಮನೆಗೂ ಹೋಗಲಾಗದೆ ಪರದಾಟ ಅನುಭವಿಸುತ್ತಿದ್ದೇವೆ …
Read More »ಹುಕ್ಕೇರಿ ಪಟ್ಟಣದಲ್ಲಿ ಚಿಕನ್ ತಿಂದವರಿಗೆ ಕೊರೊನಾ ಭೀತಿ………..
ಬೆಳಗಾವಿ/ಚಿಕ್ಕೋಡಿ: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಆದರೆ ಈಗ ಚಿಕನ್ ತಿಂದವರಿಗೆ ಕೊರೊನಾ ಭೀತಿ ಶುರುವಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ 58 ವರ್ಷದ ಮಹಿಳೆ ಸಾವನ್ನಪ್ಪಿದ್ದು ಕೊರೊನಾ ಆತಂಕಕ್ಕೆ ಕಾರಣವಾಗಿದೆ. ಹುಕ್ಕೇರಿ ಪಟ್ಟಣದ ಮುಖ್ಯ ಮಾರುಕಟ್ಟೆಯಲ್ಲಿ ಅಂಗಡಿ ಹೊಂದಿದ್ದ ಕುಟುಂಬದವರು ಚಿಕನ್ ವ್ಯಾಪಾರವನ್ನ ಭರ್ಜರಿಯಾಗಿ ಮಾಡುತ್ತಿದ್ದರು. ಮನೆ ಜೊತೆಗೆ ಅಂಗಡಿ ಇಟ್ಟು ಚಿಕನ್ ಮಾರಾಟ ಮಾಡುತ್ತಿದ್ದ ಕುಟುಂಬದ ಮಹಿಳೆ …
Read More »ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು: ಸತೀಶ ಜಾರಕಿಹೊಳಿ ಕಿಡಿ
ಗೋಕಾಕ: ವೈದ್ಯನಿಗೆ ಜೀವ ಬೆದರಿಕೆ ಮತ್ತು ಹಣ ಸೂಲಿಗೆ ಯತ್ನಿಸಿದ ಭೀಮಶಿ ಭರಮನ್ನವರನಿಗೆ ಬಂಧಿಸಲು ಗೋಕಾಕ ಪೊಲೀಸರಿಂದ ಸಾಧ್ಯವಾಗದ ಮಾತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಕಿಡಿಕಾರಿದ್ದಾರೆ. ಈ ಹಿಂದೆ ಕೂಡ ಹಲವು ಪ್ರಕರಣಗಳಲ್ಲಿ ಭೀಮಶಿ ಭರಮನ್ನವರ ಹೆಸರು ಕೇಳಿ ಬಂದಿದೆ. ಆದ್ರೆ ಪ್ರಥಮ ಬಾರಿಗೆ ಡಾ. ಹೊಸಮನಿ ಅವರ ಧೈರ್ಯದಿಂದ ಪ್ರಕರಣ ಪೊಲೀಸ ಠಾಣೆಗೆ ಬಂದಿದೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ.ಆದ್ರೆ ಭರಮಣ್ಣವರನನ್ನು ಗೋಕಾಕ ಪೊಲೀಸರು ಬಂಧಿಸಲು …
Read More »