ಹಾವೇರಿ, :ಅಧಿನಿಯಮ ಉಲ್ಲಂಘಿಸಿ ಬೀಜ ಮಾರಾಟ ಮಾಡುತ್ತಿದ್ದ ಕಂಪೆನಿಯ ಪರವಾನಿಗೆ ರದ್ದು

ಹಾವೇರಿ, ಏ.21:ಬೀಜ‌ ಅಧಿನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕಾಗಿ ಬೀಜ ಮಾರಾಟ ಮಾಡುತ್ತಿದ್ದ ಖಾಸಗಿ ಕಂಪೆನಿಯ ಪರವಾನಿಗೆಯನ್ನು ಅಮಾನತು ಮಾಡಿ‌ ಆದೇಶಿಸಲಾಗಿದೆ.ರಾಣೆಬೆನ್ನೂರಿನ‌ “ವೆಂಕಟೇಶ್ವರ ಆಗ್ರೋ ಟ್ರೇಡರ್ಸ್” ಖಾಸಗಿ ಕಂಪೆನಿಯಾಗಿದ್ದು ಈ ಖಾಸಗಿ ಟ್ರೇಡರ್ಸ್ ಸುಮಾರು 12 ವರ್ಷ‌ಗಳಿಂದ ರೈತರ ಬೀಜ ಮಾರಾಟ ಮಾಡಿಕೊಂಡು ಬಂದಿರುತ್ತದೆ. ಇತ್ತೀಚೆಗೆ ರಾಣೆಬೆನ್ನೂರಿನಲ್ಲಿ ಕಳಪೆ‌ ಬೀಜ ಮಾರಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ಏಪ್ರಿಲ್ 20 ರಂದು ಈ ಟ್ರೆಡರ್ಸ್ ಮಳಿಗೆಗೆ ವಿಚಕ್ಷಣಾ ತಂಡ ಭೇಟಿ …

Read More »

ಶಿವಭೋದರಂಗ ಮಠದ 12 ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ ಅವರಿಗೆ ಮೌನಾಚರಣೆ

ಮೂಡಲಗಿ :  ಇಲ್ಲಿಯ ಶ್ರೀ ಲಕ್ಷ್ಮಿದೇವಿ ಅಬ೯ನ ಕೋ – ಆಪ್ ಕ್ರೆಡಿಟ್ ಸೋಸಾಯಿಟಿಯಲ್ಲಿ ಶಿವಭೋದರಂಗ ಮಠದ 12 ನೇ ಪೀಠಾಧಿಪತಿ ಶ್ರೀಪಾದಬೋಧ ಸ್ವಾಮೀಜಿ ಅವರಿಗೆ ಮೌನಾಚರಣೆ ಮೂಲಕ ಶ್ರಧ್ಧಾಂಜಲಿ  ಸಲ್ಲಿಸಿದರು. ಸೊಸೈಟಿ ಅಧ್ಯಕ್ಷ  ಲಕ್ಕಪ್ಪಾ ತಿಪ್ಪಣ್ಣಾ ಹುಚ್ಚರಡ್ಡಿ ಮಾತನಾಡಿ, ಶ್ರೀಗಳ ನಿಧನದಿಂದ ನಾಡಿಗೆ ತುಂಬಲ್ಲಾರದ ನಷ್ಟವಾಗಿದೆ. ಶ್ರೀಗಳ ಅತ್ಯಂತ ಸಹೃದಯ ಶಾಂತ ಸ್ವಭಾವದ ವ್ಯಕ್ತಿತ್ವವುಳ್ಳವರಾಗಿದ್ದರು. ಧಾರ್ಮಿಕ ಮತ್ತು ಆಧ್ಯಾತ್ಮಿಕ ಬದುಕಿನೊಂದಿಗೆ ಜನ ಪರ ನಿಲುವು ಹೊಂದಿದವರಾಗಿದ್ದರು ಎಂದು ಹೇಳಿದರು. …

Read More »

ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡಿದ.HDK

ಅಪಘಾತದಿಂದ ದುರ್ಮರಣಕ್ಕೀಡಾದ ರಾಮನಗರ ಜಿಲ್ಲೆಯ ಪಬ್ಲಿಕ್ ಟಿವಿ ವರದಿಗಾರ ಹನುಮಂತು ಅವರ ಅಕಾಲ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಅವರ ಕುಟುಂಬ ವರ್ಗದವರಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಹನುಮಂತು ಅವರ ಕುಟುಂಬಕ್ಕೆ 5 ಲಕ್ಷ ರೂಪಾಯಿಗಳ ವೈಯಕ್ತಿಕ ನೆರವು ನೀಡುತ್ತೇನೆ. ನನಗೆ ಆತ್ಮೀಯರಾಗಿದ್ದ ಹನುಮಂತು ಸಾಮಾಜಿಕ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದ್ದ ದಿಟ್ಟ ಪತ್ರಕರ್ತರಾಗಿದ್ದರು.ಸಮಸ್ಯೆಗಳನ್ನು ನನ್ನ ಗಮನಕ್ಕೆ ತಂದು ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರು.ಅವರ ಕುಟುಂಬದ ನೋವಿನಲ್ಲಿ …

Read More »

ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ.

ಬೆಳಗಾವಿ – ಇಲ್ಲಿಯ ಸ್ಮಾರ್ಟ್ ಸಿಟಿಯ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಕೊರೋನಾ ವಾರ್ ರೂಂ ಆಗಿ ಪರಿವರ್ತನೆಯಾಗಿದೆ. ಬುಧವಾರ ವಾರ್ ರೂಂ ನ್ನು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ. ಕೊರೋನಾ ಸಂಬಂಧಿಸಿದ ಎಲ್ಲ ನಿಯಂತ್ರಣ ಇನ್ನು ಮುಂದೆ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನಿಂದ ನಡೆಯಲಿದೆ. 14 ದ್ರೋಣ್ ಕ್ಯಾಮೆರಾ ಸಹಾಯದಿಂದ ಇಡೀ ನಗರದ ಆಗು ಹೋಗುಗಳ ಮೇಲೆ ನಿಗಾ ಇಡಲಿದೆ. ಎಷ್ಟು ಜನ ಹೊರಗೆ …

Read More »

ಮುಂದಿನ ಮೂರು ತಿಂಗಳ ಅವಧಿಗೆ ಅಡುಗೆ ಅನಿಲ ಸಿಲಿಂಡರ್ ಉಚಿತ:BSY

ಬೆಂಗಳೂರು: ದೇಶಾದ್ಯಂತ ಲಾಕ್​ಡೌನ್​ ಜಾರಿಯಾಗಿರುವ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅದರಲ್ಲೂ ಬಡವರು, ನಿರ್ಗತಿಕರ ಸ್ಥಿತಿ ಅಯೋಮಯವಾಗಿದೆ. ಅಗತ್ಯ ಮತ್ತು ತುರ್ತು ಸೇವೆಗಳನ್ನು ಜನರಿಗೆ ಒದಗಿಸಲು ರಾಜ್ಯ ಸರ್ಕಾರ ಸಾಕಷ್ಟು ಯತ್ನ ನಡೆಸಿದೆ. ಈ ನಿಟ್ಟಿನಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ ಅಡುಗೆ ಅನೀಲ ವಿತರಿಸಲು ಮುಂದಾಗಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ಬಡವರಿಗೆ 2 ತಿಂಗಳ ಪಡಿತರವನ್ನು ಮುಂಚಿತವಾಗಿ ವಿತರಣೆ ಮಾಡಲು ಆದೇಶ ನೀಡಿದೆ. ಇದೀಗ …

Read More »

ಪಬ್ಲಿಕ್ ಟಿವಿ ವರದಿಗಾರನ ಸಾವು.. ಅಪ್ಪನ ಪ್ರೀತಿ ಏನು ಎಂದು ಅರಿಯುವ ಮುನ್ನವೇ ಅಪ್ಪನನ್ನು ಕಳೆದುಕೊಂಡ 1 ವರ್ಷದ ಕಂದ.

ಪಬ್ಲಿಕ್ ಟಿವಿ ವರದಿಗಾರನ ಸಾವು.. ಅಪ್ಪನ ಪ್ರೀತಿ ಏನು ಎಂದು ಅರಿಯುವ ಮುನ್ನವೇ ಅಪ್ಪನನ್ನು ಕಳೆದುಕೊಂಡ 1 ವರ್ಷದ ಕಂದ. ರಾಮನಗರದ ಪಬ್ಲಿಕ್ ಟಿವಿ ವರದಿಗಾರರೊಬ್ಬರು ಇಂದು ಕರ್ತವ್ಯ ಮುಗಿಸಿ ಬೆಂಗಳೂರಿಗೆ ತೆರಳುವ ಸಮಯದಲ್ಲಿ ಅಪಘಾತದಲ್ಲಿ ಸಾವನಪ್ಪಿದ್ದಾರೆ.. ಕೊರೊನಾ ವಿರುದ್ಧದ ಹೋರಾಟದಲ್ಲಿ ಭಾಗಿಯಾಗಿರುವ ಮಾದ್ಯಮದವರು ಕೂಡ ತಮ್ಮ ಜೀವದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ.. ಅದೇ ರೀತಿ ನಿನ್ನೆ ಪಾದರಾಯನಪುರ ಘಟನೆಯ ವರದಿ‌ ಮಾಡಿ ಮರಳುವ ಸಂದರ್ಭದಲ್ಲಿ ಅವರು ಈ …

Read More »

ಕ್ಕೆ ವಲಸೆ ಬರುವವರಿಗೆ ಅಮೆರಿಕ ನಿರ್ಬಂಧ, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ..!

ವಾಷಿಂಗ್ಟನ್, ಏ.21- ಕಿಲ್ಲರ್ ಕೊರೊನಾ ದಾಳಿಯಿಂದಾಗಿ ಅಪಾರ ಸಾವು-ನೋವು ಮತ್ತು ಸೋಂಕು ಪ್ರಕರಣಗಳ ವ್ಯಾಪಕ ಹೆಚ್ಚಳದಿಂದಾಗಿ ಅಮೆರಿಕಾಗೆ ವಲಸೆ ಬರುವ ಹೊರ ದೇಶದವರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ. ಇದರಿಂದಾಗಿ ಉದ್ಯೋಗ, ವ್ಯಾಸಂಗ ಮತ್ತಿತರ ಉದ್ದೇಶಗಳಿಗಾಗಿ ಅಮೆರಿಕಕ್ಕೆ ತೆರಳಬೇಕಿದ್ದ ಲಕ್ಷಾಂತರ ಭಾರತೀಯರ ಭವಿಷ್ಯ ಅತಂತ್ರವಾಗಿದೆ. ಅಲ್ಲದೆ, ಅಮೆರಿಕದಲ್ಲಿರುವ ಅಸಂಖ್ಯಾತ ಭಾರತೀಯರೂ ಕೂಡ ಇದರಿಂದ ಭಾರೀ ಸಂಕಷ್ಟಕ್ಕೆ ಗುರಿಯಾಗಲಿದ್ದಾರೆ. ಕೊರೊನಾ ಹಾವಳಿಯಿಂದಾಗಿ ಲಕ್ಷಾಂತರ ಅಮೆರಿಕನ್ನರು ಉದ್ಯೋಗ …

Read More »

ಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆ…….

ಬೆಂಗಳೂರು, ಏ.21- ಪಾದರಾಯನಪುರ ದುರ್ಘಟನೆಯ ಬಗ್ಗೆ ಶಾಸಕ ಜಮೀರ್ ಅಹಮದ್ ಖಾನ್ ವಿಷಾದ ವ್ಯಕ್ತ ಪಡಿಸಿದ್ದು, ಜಾತಿ ಧರ್ಮ ಮರೆತು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಟ ಮಾಡೋಣ ಎಂದು ಮನವಿ ಮಾಡಿದ್ದಾರೆ.ನಿನ್ನೆಯ ‍ಘಟನೆಯ ಬಗ್ಗೆ ಮುಸ್ಲಿಂ ಸಮುದಾಯದ ಮುಖಂಡರ ಜೊತೆ ತುರ್ತು ಸಭೆ ನಡೆಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೂರವಾಣಿಯಲ್ಲಿ ಜಮೀರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಹಾಗಾಗಿ ಇಂದು ಬೆಳಗ್ಗೆ ಟ್ವಿಟ್ ಮೂಲಕ ಜಮೀರ್ ಕೆಲ ಸ್ಪಷ್ಟನೆಗಳನ್ನು ನೀಡಿದ್ದಾರೆ. ಪಾದರಾಯನಪುರದಲ್ಲಿ …

Read More »

ಭಾರತದಲ್ಲಿ 18,601ಕ್ಕೇರಿದ ಕೊರೋನಾ ಸೋಂಕಿತರ ಸಂಖ್ಯೆ, 590 ಜನ ಸಾವು..!

ನವದೆಹಲಿ/ಮುಂಬೈ,ಏ.21- ದೇಶಾದ್ಯಂತ ಕೋವಿಡ್-19 ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಕಂಗೆಡಿಸಿದೆ. ಭಾರತದಲ್ಲಿ ಮೃತರ ಸಂಖ್ಯೆ 590ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 18,600ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ರಾತ್ರಿವರೆಗಿನ ಅಧಿಕೃತ ವರದಿ ಪ್ರಕಾರ, ಡೆಡ್ಲಿ ವೈರಸ್ ಈವರೆಗೆ ದೇಶಾದ್ಯಂತ 590 ಜನರನ್ನು ಬಲಿ …

Read More »

ಕೊರೊನಾ ಅಟ್ಟಹಾಸಕ್ಕೆ ವಿಶ್ವಾದ್ಯಂತ 1.70 ಲಕ್ಷ ಜನ ಬಲಿ..!

ವಾಷ್ಟಿಂಗ್ಟನ್/ರೋಮ್/ಮ್ಯಾಡ್ರಿಡ್, ಏ.21- ವಿನಾಶಕಾರಿ ಕೊರೊನಾ ಇಡೀ ಲೋಕಕ್ಕೆ ಕಂಟಕವಾಗಿಯೇ ಮುಂದುವರಿದಿದ್ದು, ಈ ದುಷ್ಟಶಕ್ತಿಯ ಅಟ್ಟಹಾಸಕ್ಕೆ ಯಾವ ದೇಶವು ಲೆಕ್ಕಕ್ಕಿಲ್ಲದಂತಾಗಿದೆ. ಈ ಹೆಮ್ಮಾರಿಯ ದಾಳಿಗೆ 220ಕ್ಕೂ ಹೆಚ್ಚು ದೇಶಗಳು ಕಂಗೆಟ್ಟಿವೆ. ಜಗತ್ತಿನಾದ್ಯಂತ ವ್ಯಾಪಕ ಸಾವು ಮತ್ತು ಸೋಂಕು ಪ್ರಕರಣಗಳು ದಿನನಿತ್ಯದ ಸುದ್ದಿಯಾಗುತ್ತಿದೆ. ಈವರೆಗೆ ಸುಮಾರು 1,70 ಲಕ್ಷ ಜನರನ್ನು ವೈರಸ್ ನುಂಗಿದೆ. ಅಲ್ಲದೆ, ಸೋಂಕಿರ ಸಂಖ್ಯೆ 25 ಲಕ್ಷ ದಾಟುತ್ತಿದೆ. ಅಮೆರಿಕದಲ್ಲಿ ಈಗಾಗಲೇ ಸುಮಾರು 43,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ …

Read More »