Breaking News

ಕೊರೊನಾ ಜೊತೆ ಬದುಕೋಣ: ‘ಲೇ… ಮಾಸ್ಕ್‌ ಹಾಕೊ ತಮ್ಮಾ…’

ಬೆಂಗಳೂರು: ‘ನೀವೆಲ್ಲ ಎಚ್ಚರಿಕೆಯಾಗಿ ಇರ‍್ರಯ್ಯಾ …ಮಾಸ್ಕ್‌ ಹಾಕೊ ತಮ್ಮಾ… ಲೇ.. ಮಾಸ್ಕ್‌ ಹಾಕೊ…’ ‘ಇದನ್ನು ನಿರ್ಲಕ್ಷ್ಯ ಮಾಡೋಕೆ ಹೋಗಬೇಡಿ. ನೋಡೋಕೆ ಇದು ತುಂಬ ಸಿಂಪಲ್‌. ನಿಮಗೆ ಆಸ್ಪತ್ರೆಗೆ ಹೋದರೆ ಗೊತ್ತಾಗುತ್ತೆ ಕಥೆ. ನಿಮ್ಮನ್ನು ಯಾರೂ, ನಿಮ್ಮ ಮನೆಯವರೂ ಬಂದು ನೋಡುವಂಗಿಲ್ಲ. ನಿಮಗೆ ಯಾರೂ ಬಂದು ಊಟ ಕೊಡುವವರಿಲ್ಲ. ಕಷ್ಟ ಸುಖ ವಿಚಾರಿಸುವವರಿಲ್ಲ. ಬರದೇ ಇರಲಿ ಪಾಪ… ಯಾರಿಗೂ ಬರಬಾರದು’   – ಕೋವಿಡ್ ದೃಢಪಟ್ಟು 10 ದಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ, …

Read More »

ಗೃಹ ಸಚಿವ ಬಸವರಾಜ ಬೊಮ್ಮಾಯಿಗೂ ಒಕ್ಕರಿಸಿದ ಕೊರೋನಾ!

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಬಳಿಕ ಇಡೀಗ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವತಃ ಬಸವರಾಜ ಬೊಮ್ಮಾಯಿಯವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಕೊರೋನಾ ಪರೀಕ್ಷೆಗೊಳಪಟ್ಟಿದ್ದು, ನನಗೆ ಸೋಂಕು ದೃಢಪಟ್ಟಿದೆ. ಆದರೆ, ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದಿಲ್ಲ, ಪ್ರಸ್ತುತ ಆರೋಗ್ಯವಾಗಿಯೇ ಇದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದೇನೆಂದು ಹೇಳಿದ್ದಾರೆ. …

Read More »

ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದೆ.

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ಪಕ್ಷದಲ್ಲಿ ಈಗಾಗಲೇ ರಣತಂತ್ರ ಆರಂಭವಾಗಿದೆ. ಶಾಸಕ ಬಿ ಸತ್ಯನಾರಾಯಣ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರವನ್ನು ಗೆಲ್ಲಲೇಬೇಕೆಂದು ಕಾಂಗ್ರೆಸ್‌ ಪಣತೊಟ್ಟಿದೆ. ಈ ಹಿನ್ನೆಲೆ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆಯೊಂದು ನಡೆದಿದೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಬುಧವಾರ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ …

Read More »

ಉಪ ಮುಖ್ಯಮಂತ್ರಿ ಸ್ಥಾನಕೆ ಜಲಸಂಪನ್ಮೂಲ ಸಚಿವರು ರಮೇಶ್ ಜಾರಕಿಹೊಳಿ‌ ಕಸರತ್ತು.

ಹೊಸದಿಲ್ಲಿ: ಕಾಂಗ್ರೆಸ್ ಮತ್ತು ಜೆಡಿಎಸ್ ದೋಸ್ತಿ ಸರ್ಕಾರದ ವಿರುದ್ಧ ಬಂಡೆದ್ದು ಸರ್ಕಾರ ಪತನಗೊಳಿಸವುದರಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಮತ್ತೆ ಉಪ ಮುಖ್ಯಮಂತ್ರಿ ಸ್ಥಾನ ಪಡೆಯುವ ಕಸರತ್ತು ಆರಂಭಿಸಿದ್ದಾರೆ. ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೇ ರಮೇಶ್ ಜಾರಕಿಹೊಳಿ‌ ಉಪ ಮುಖ್ಯಮಂತ್ರಿ ಸ್ಥಾನ ಪಡೆಯಲು ಪ್ರಯತ್ನಿಸಿದ್ದರು. ಆದರೆ ಇವರದೇ ನಾಯಕ ಸಮುದಾಯದ ಬಿ. ಶ್ರೀರಾಮುಲು ಅವರನ್ನು ಬಿಜೆಪಿ ಚುನಾವಣೆಗೂ ಮುನ್ನವೇ ಉಪಮುಖ್ಯಮಂತ್ರಿ …

Read More »

ಶುಭ ಹಾರೈಸಿದವರು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ.

ಬೆಂಗಳೂರು: ಕೆಪಿಸಿಸಿ ಮಾಜಿ ಅಧ್ಯಕ್ಷರು, ತಮಿಳುನಾಡು, ಪೊಂಡಿಛೆರಿ ಮತ್ತು ಗೊವಾ ರಾಜ್ಯಗಳ ಎಐಸಿಸಿ ಉಸ್ತುವಾರಿಯಾಗಿ ನೇಮಕಗೊಂಡ ದಿನೇಶ ಆರ್. ಗುಂಡುರಾವ ಅವರ ನಿವಾಸಕ್ಕೆ ತೆರಳಿ ಅವರನ್ನು ಬುದವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಸನ್ಮಾನಿಸಿ ಶುಭ ಹಾರೈಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಸಂಘಟನಾ ಚತುರರುರಾದ ದಿನೇಶ ಗುಂಡುರಾವ ಅವರು ಈ ಮೂರು ರಾಜ್ಯಗಳಿಗೆ ಎಐಸಿಸಿ ಉಸ್ತುವಾರಿಯಾಗಿರುವುದು ಪಕ್ಷಕ್ಕೆ ಬಲ ಬಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ …

Read More »

4 ಕೋಟಿ ಮೌಲ್ಯದ ಗಾಂಜಾ ವಶ, ಸಹಶಿಕ್ಷಕ ಸೇರಿ ಐವರ ಸೆರೆ..!

ಚಿತ್ರದುರ್ಗ  : ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಪಿ ಜಿ.ರಾಧಿಕಾ ತಿಳಿಸಿದರು. ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿಯ ರುದ್ರೇಶ(45), ಮಹದೇವಪುರ ಗ್ರಾಮದ ಸಮಂತಗೌಡ(42), ಭೂ ಮಾಲೀಕ ಸಹ ಶಿಕ್ಷಕ ವೈ.ಜಂಬುನಾಥ(50), ಹೊಟೇಲ್ ಮಾಲೀಕ ಡಿ.ಬಿ.ಮಂಜುನಾಥ(45) ಹಾಗೂ ಡಿ.ವೈ ಮಂಜುನಾಥ(48) ಇವರುಗಳನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮೊಳಕಾಲ್ಮೂರು ತಾಲ್ಲೂಕು ವಡೇರಹಳ್ಳಿ ಗ್ರಾಮದ ಜಮೀನಿನಲ್ಲಿ ಹೆಚ್ಚಿನ …

Read More »

ಆಸ್ತಿ ಹಕ್ಕು ನೀಡಲು ‘ಸ್ವಾಮಿತ್ವ’: ಗಡಿ, ವಿಸ್ತೀರ್ಣ, ಇತರ ದಾಖಲೆ ತಯಾರಿಗೆ ಯೋಜನೆ

ಬೆಳಗಾವಿ: ಕೇಂದ್ರ ಸರ್ಕಾರದ ‘ಸ್ವಾಮಿತ್ವ’ (ಸುಧಾರಿತ ತಂತ್ರಜ್ಞಾನ ಬಳಕೆ ಮೂಲಕ ಗ್ರಾಮಗಳ ಸಮೀಕ್ಷೆ ಹಾಗೂ ಮ್ಯಾಪಿಂಗ್) ಯೋಜನೆಗೆ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, ಅನುಷ್ಠಾನಕ್ಕೆ ಚಾಲನೆ ದೊರೆತಿದೆ. ಈ ತಿಂಗಳಲ್ಲಿ ಎಲ್ಲ 14 ತಾಲ್ಲೂಕುಗಳಲ್ಲೂ ತಲಾ 8ರಂತೆ 112 ಗ್ರಾಮ ಪಂಚಾಯಿತಿಗಳ 216 ಗ್ರಾಮಗಳಲ್ಲಿ ಯೋಜನೆ ನಡೆಯಲಿದೆ. ಇವುಗಳಲ್ಲಿ ಪೂರ್ಣಗೊಂಡ ನಂತರ ಇತರ ಪಂಚಾಯಿತಿಗಳ ಮಟ್ಟದಲ್ಲಿ ಆಸ್ತಿಗಳ ಮಾರ್ಕಿಂಗ್‌ ಆರಂಭವಾಗಲಿದೆ. 88 ಮಂದಿ ಸರ್ಕಾರಿ ಸರ್ವೇಯರ್‌ಗಳನ್ನು ನಿಯೋಜಿಸಲಾಗಿದೆ. ಮಾರ್ಕಿಂಗ್‌ ಬಳಿಕ ಡ್ರೋನ್‌ ಆಧಾರಿತ …

Read More »

ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ

ಬೆಳಗಾವಿ : ಕನಾ೯ಟಕ  ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ  ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು   ಜನಸಾಮಾನ್ಯರಿಗೆ  ಬೀದಿ ನಾಟಕದ   ಮೂಲಕ  ತಿಳುವಳಿಕೆ  ಕೊಟ್ಟು  ಸಕಾ೯ರ  ಮತ್ತು ಇಲಾಖೆಯ  ನಡುವೀನ  ಕೊಂಡಿಗಳಂತ್ತೆ  ಕೆಲಸವನ್ನು ಕಳೆದ  ಸುಮಾರು  40 ಕ್ಕೂ  ಹೆಚ್ಚು ವಷ೯ಗಳಿಂದ  ಕಾಯ೯ಕ್ರಮಗಳನ್ನು  ಮಾಡಿಕೊಂಡು …

Read More »

ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್‌ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …

Read More »

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಆನೇಕಲ್‌ : ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.   ಆನೇಕಲ್‌ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್‌ …

Read More »