Breaking News

ತಮ್ಮ ವಿರುದ್ದ ‘ಸಿಡಿ ಲೇಡಿ’ ಪೋಲಿಸ್ರಿಗೆ ದೂರು ನೀಡಿದ ಬಳಿಕ ರಮೇಶ್ ಜಾರಕಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಯುವತಿ ಪರವಾಗಿ ವಕೀಲ ಜಗದೀಶ್​ ಎನ್ನುವವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ನಡುವೆ ಇಂದು ಬೆಳಗ್ಗೆ ಮೂರನೇ ವಿಡಿಯೋವನ್ನು ಯುವತಿ ಬಿಡುಗಡೆ ಮಾಡಿದ್ದಳು ಈ ವೇಳೆ ಆಕೆ ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು …

Read More »

1-5 ಶಾಲೆಗಳ ಪ್ರಾರಂಭಕ್ಕೆ ಸಚಿವ ಸುರೇಶ್ ಕುಮಾರ್ ಹೇಳಿದ್ದೇನು.?

ಕೋಲಾರ : ರಾಜ್ಯದಲ್ಲಿ 1 ರಿಂದ 5 ನೇ ತರಗತಿವರೆಗೂ ಶಾಲೆ ಆರಂಭದ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ 1 ರಿಂದ 5 ನೇ ತರಗತಿಗಳು ಸದ್ಯಕ್ಕೆ ಆರಂಭವಿಲ್ಲ. 6 ನೇ ತರಗತಿಯಿಂದ ಮಾತ್ರ ಶಾಲೆಗಳನ್ನು ಆರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಮಕ್ಕಳ ಹಿತದೃಷ್ಟಿಯಿಂದ ಕೈಗೊಂಡಿರುವ ಈ ನಿರ್ಧಾರವನ್ನು ಖಾಸಗಿ ಶಾಲೆಗಳೂ ಅನುಸರಿಸಬೇಕು ಎಂದು ಹೇಳಿದ್ದಾರೆ. …

Read More »

CD ಪ್ರಕರಣ’ : ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು ; ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.   ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ, …

Read More »

ಸಿಕ್ಕಿಬಿದ್ದ ‘ಸಿಡಿ ಲೇಡಿ’ : ವ್ಯಾನಿಟಿ ಬ್ಯಾಗ್ ನಲ್ಲಿ ಕ್ಯಾಮೆರಾ, ಅಸಲಿ ವಿಡಿಯೋ ಪತ್ತೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿ, ಕಲಾಪಕ್ಕೂ ಕಲ್ಲು ಹಾಕಿದ, ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇಕ್ಸ್ ಸಿಡಿ ಕೇಸ್ ಸದ್ಯ ರೋಚಕ ತಿರುವು ಪಡೆದುಕೊಂಡಿದೆ. ಹೌದು ಸತತ ಹದಿನೈದು ದಿನಗಳ ಸತತ ಕಾರ್ಯಾಚರಣೆ ಬಳಿಕ ಜಾರಕಿಹೊಳಿ ಸಿ.ಡಿ. ಪ್ರಕರಣದ ಅಸಲಿ ವಿಡಿಯೋ ಪತ್ತೆ ಹಚ್ಚುವಲ್ಲಿ ವಿಶೇಷ ತನಿಖಾ ದಳ (ಎಸ್ ಐಟಿ) ಯಶಸ್ಸು ಕಂಡಿದೆ. ಯುವತಿಯ ವ್ಯಾನಿಟಿ ಬ್ಯಾಗ್ ನಲ್ಲಿ ರಹಸ್ಯ ಕ್ಯಾಮೆರಾ ಅಳವಡಿಸಿಯೇ ಖಾಸಗಿ ಕ್ಷಣಗಳನ್ನು ಸೆರೆ …

Read More »

ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ.

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ರಾಸಲೀಲೆ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎಸ್ ಐಟಿ ತೀವ್ರಗೊಳಿಸಿದೆ. ಎಸ್ ಐಟಿಗೆ ಸಿಕ್ಕ ವಿಡಿಯೋ ತುಣುಕೊಂದರಲ್ಲಿ ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ. ನಗರದ ಪ್ರಮುಖ ಪ್ರದೇಶದಲ್ಲಿರುವ ಅಪಾರ್ಟ್‌ ಮೆಂಟ್‌ ಕಟ್ಟಡದಲ್ಲಿ ಯುವತಿ ಇದ್ದಳು. ಅಲ್ಲಿಂದ ಸ್ವಲ್ಪ ದೂರದಲ್ಲಿ ಶ್ರವಣ್‌ …

Read More »

ಸಿಡಿ ಪ್ರಕರಣ; ಯುವತಿ ಪರ ವಕೀಲರು ಹೇಳುವುದೇನು?

ಬೆಂಗಳೂರು, ಮಾರ್ಚ್ 26; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ತಿರುವನ್ನು ಪಡೆದುಕೊಳ್ಳುತ್ತಿದೆ. ಸಂತ್ರಸ್ತ ಯುವತಿ 3ನೇ ವಿಡಿಯೋವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾಳೆ. ಮಾಜಿ ಸಚಿವರ ವಿರುದ್ಧ ವಕೀಲರ ಮೂಲಕ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ. ಶುಕ್ರವಾರ ಯುವತಿ ವಿಡಿಯೋ ಬಿಡುಗಡೆಯಾದ ಬಳಿಕ ಆಕೆಯ ಪರ ವಕೀಲ ಜಗದೀಶ್ ಕೆ. ಎನ್. ಮಹಾದೇವ್ ಅವರು ಫೇಸ್ ಬುಕ್ ಲೈವ್ ಮೂಲಕ ಮಾತನಾಡಿದರು. “ಸಂತ್ರಸ್ತ ಯುವತಿ ಅಜ್ಞಾತ ಸ್ಥಳದಿಂದಲೇ ಲಿಖಿತ …

Read More »

ಸತತ ಎರಡನೇ ದಿನ ಪೆಟ್ರೋಲ್ ಡೀಸೆಲ್ ದರದಲ್ಲಿ ಇಳಿಕೆ

ನವದೆಹಲಿ: ಸತತ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರಎರಡು ದಿನಗಳಿಂದ ಇಳಿದು ಮುಖದಲ್ಲಿ ಸಾಗುತ್ತಿದ್ದು, ಇಂದು ಕೂಡ ದರದಲ್ಲಿ ಇಳಿಕೆ ಕಂಡಿದೆ. ಪೆಟ್ರೋಲ್ ದರ 21 ಪೈಸೆ ಮತ್ತು ಡೀಸೆಲ್ ದರ ಲೀಟರ್ ಗೆ 20 ಪೈಸೆ ಇಳಿಕೆಯಾಗಿದೆ. ಫೆಬ್ರವರಿ ತಿಂಗಳ ಬಳಿಕ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವುದರಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾಗಿದೆ ಎಂದು ವಿಶ್ಲೇಷಿಸಲಾಗಿದೆ. ಈ ಮೂಲಕ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಇಂದು …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 20 ದಿನದಲ್ಲಿ 53.80 ಲಕ್ಷ ರೂ. ಕಾಣಿಕೆಸಂಗ್ರಹ

ಸವದತ್ತಿ – ಕೇವಲ 20 ದಿನದಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 53.80 ಲಕ್ಷ ರೂ.ಕಾಣಿಕೆ ಸಂಗ್ರಹವಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಸಾಲಿನಲ್ಲಿ ಕೇವಲ 20 ದಿನ ದೇವಸ್ಥಾನದ ಬಾಗಿಲು ತೆರೆಯಲಾಗಿತ್ತು. ಈ ಅಲ್ಪ ಅವಧಿಯಲ್ಲಿ ಇಷ್ಟು ದೊಡ್ಡ ಮೊತ್ತದ ಕಾಣಿಕೆ ಬಂದಿದೆ. 85 ಜನರು ಸೇರಿ ಕಾಣಿಕೆಯನ್ನು ಎಣಿಸಿದ್ದಾರೆ ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ. ಕಳೆದ ಮಾರ್ಚ್ ತಿಂಗಳಲ್ಲಿ ಕೊರೋನಾ ಆರಂಭವಾದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭಕ್ತರ …

Read More »

ಯುವತಿ ದೂರು ಕೊಡಲಿ; ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ: ರಮೇಶ್ ಜಾರಕಿಹೊಳಿ,

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು …

Read More »

ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.   ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ …

Read More »