Breaking News

ಡಾ.ರಾಜ್‍ಕುಮಾರ್ ಅವರ ಮಕ್ಕಳೊಂದಿಗೆ ಸಮಯ ಕಳೆದದ್ದೆ ನನ್ನ ಜೀವನದ ಅತ್ಯಂತ ಸಂತಸದ ಕ್ಷಣ ಎಂದು ಬಾಲಿವುಡ್‍ನ ಬಿಗ್ ಬಿ ಅಮಿತಾಬ್‍ಬಚ್ಚನ್ ಅವರು ಹೇಳಿದ್ದಾರೆ.

ಮುಂಬೈ,  ಚಿತ್ರರಂಗದ ಮಹಾನ್ ಸ್ತಂಭಗಳಾದ ಡಾ.ರಾಜ್‍ಕುಮಾರ್, ಅಕ್ಕಿನೇನಿ ನಾಗೇಶ್ವರರಾವ್, ಶಿವಾಜಿ ಗಣೇಶನ್‍ರಂತಹ ಸ್ಟಾರ್‍ಗಳು ಹಾಗೂ ಅವರ ಮಕ್ಕಳೊಂದಿಗೆ ಸಮಯ ಕಳೆದದ್ದೆ ನನ್ನ ಜೀವನದ ಅತ್ಯಂತ ಸಂತಸದ ಕ್ಷಣ ಎಂದು ಬಾಲಿವುಡ್‍ನ ಬಿಗ್ ಬಿ ಅಮಿತಾಬ್‍ಬಚ್ಚನ್ ಅವರು ಹೇಳಿದ್ದಾರೆ. ಕಲ್ಯಾಣ್ ಜ್ಯೂವಲರ್ಸ್‍ನ ಜಾಹೀರಾತಿನಲ್ಲಿ ಕತ್ರೀನಾಕೈಫ್‍ರ ವಿವಾಹದ ಸಂದರ್ಭದಲ್ಲಿ ಮಹಾನ್ ಸ್ಟಾರ್ ಮಕ್ಕಳಾದ ಶಿವರಾಜ್‍ಕುಮಾರ್, ನಾಗಾರ್ಜುನ್, ಶಿವಾಜಿ ಪ್ರಭುರೊಂದಿಗೆ ತೆಗೆಸಿಕೊಂಡ ಫೋಟೋವನ್ನು ಬಿಗ್ ಬಿಯ ಅಭಿಮಾನಿಗಳು ಇನ್‍ಸ್ಟಾಗ್ರಾಮ್‍ಗೆ ಹಾಕಿರುವುದನ್ನು ನೋಡಿ ಭಾವುಕರಾದರು. ಭಾರತೀಯ …

Read More »

ಮಣ್ಣು,ಮರಳು ವಷ೯ದಿಂದ ಲೂಟಿ-

ಗುಂಡುಮುಣುಗು ಕರೆ: ಮಣ್ಣು,ಮರಳು ವಷ೯ದಿಂದ ಲೂಟಿ-ಪೊಲೀಸರ ದಾಳಿ ಜೆಸಿಬಿ ವಶಕ್ಕೆಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕು ಗುಂಡುಮುಣುಗು. ಕುರಿಹಟ್ಟಿ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ಬಗೆಯುತ್ತಿದ್ದ ಜೆಸಿಬಿಯನ್ನು ಹಾಗು ಓವ೯ ಆರೋಪಿಯನ್ನು ಬಂಧಿಸಿ. ಹೊಸಹಳ್ಳಿ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆಂದು ಖಾನಾಹೊಸಹಳ್ಳಿಯ ಪ್ರತ್ಯಕ್ಷದಶಿ೯ಗಳು ತಿಳಿಸಿದ್ದರೆ.ಕೆರಗಳಲ್ಲಿ ಅಕ್ರಮವಾಗಿ ಹಗಲಿನಲ್ಲಿ ಮಣ್ಣು ರಾತ್ರಿ ಮರಳು ಅಗೆಯಲು ಈ ಜೆಸಿಬಿ ಬಳಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ .ಕಳೆದ ವಷ೯ದಿಂದ ಗುಂಡುಮುಣುಗು.ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸುತ್ತ …

Read More »

 ಜ.  26ರಂದು ಬಂದು ನೋಡಬೇಕು. ಈ  ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ

 ಜ.  26ರಂದು ಬಂದು ನೋಡಬೇಕು. ಈ  ಕ್ಷೇತ್ರದಲ್ಲಿ ಎಲ್ಲಾ ದೇವರುಗಳು ಕೂಡ ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಎಲ್ಲಾ ದೇವರುಗಳನ್ನು ರಾಷ್ಟ್ರಧ್ವಜದ ಬಣ್ಣ, ಬಣ್ಣದ ಬಟ್ಟೆಗಳಿಂದ ಅಲಂಕರಿಸಲಾಗುತ್ತದೆ  ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ದೇವರುಗಳು ಗಣರಾಜ್ಯೋತ್ಸವವನ್ನು ಆಚರಿಸುತ್ತಿವೆ. ಕ್ಷೇತ್ರದ  ಮಹಾಗುರು ಗುರುಶಾಂತೇಶ್ವರನಿಗೆ ದೇಶಭಕ್ತಿಯ ವಿಚಾರವನ್ನು ತುಂಬಬೇಕೆನ್ನುವ ಸದಾಶಯ ಇಲ್ಲಿಯ ಸಾಕ್ಷಿ ಗಣಪತಿಗೂ ಕೂಡ ದೇಶ ಭಕ್ತರಾಗಿ ಎನ್ನುವ ಸಂದೇಶ ಸಾರುವ ಸದಿಚ್ಛೆ. ಕ್ಷೇತ್ರದ  ಮಹಾಗುರು ಜಗದ್ಗುರು ರೇಣುಕಾಚಾರ್ಯರಿಗೆ ಕೂಡ ನೀವೆಲ್ಲ ದೇಶ ಪ್ರೇಮವನ್ನು ಮೈಗೂಡಿಸಿಕೊಳ್ಳಿ …

Read More »

ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ

ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಹಿರಿಯ ಮುಖಂಡ ಕೆ. ಅಮರನಾಥ ಶೆಟ್ಟಿ ವಿಧಿವಾಶರಾಗಿದ್ದಾರೆ. ಅವರಿಗೆ 80ವರ್ಷ ವಯಸ್ಸಾಗಿತ್ತು. ಮೂಡಬಿದರೆಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. 1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ …

Read More »

ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು ರಕ್ಷಿಸಿದ ಸುಖಿ.ವಿ, ಬೀದಿ ನಾಟಕದ ಮೂಲಕ ಸ್ವಚ್ಚತೆಯ ಅರಿವು ಮೂಡಿಸಿದ ಬಿ.ಆರ್.ಪ್ರತ್ಯಕ್ಷಾ ಅವರನ್ನು ಸನ್ಮಾನಿಸಿ, ನೆನಪಿನ ಕಾಣಿಕೆಗಳನ್ನು ನೀಡಲಾಯಿತು.

  ಬೆಂಗಳೂರಿನ ಕಬ್ಬನ್ ಉದ್ಯಾನವನದ ಜವಾಹರ ಬಾಲಭವನ ಸೊಸೈಟಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಸಮಾರಂಭದಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ಯವರು ಭಾಗವಹಿಸಿ, ಕಾರ್ಯಕ್ರಮ ಉದ್ಘಾಟಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯುತ್ ಅವಘಡಕ್ಕೆ ಸಿಲುಕಿದ್ದ ಬಾಲಕನನ್ನು …

Read More »

ಸಚಿವಸಂಪುಟಕ್ಕೆ ಸೇರ್ಪಡೆಯಾಗುವವರು ಯಾರ್ಯಾರು,………

ಸಂಪುಟಕ್ಕೆ ಸೇರ್ಪಡೆಯಾಗುವವರು :   ರಮೇಶ್ ಜಾರಕಿಹೊಳಿಬಿ.ಸಿ.ಪಾಟೀಲ್ ಉಮೇಶ್ ಕತ್ತಿ ಮಹೇಶ್ ಕುಮಟಳ್ಳಿ ಆನಂದ್ ಸಿಂಗ್ ಕೆ.ಸಿ.ನಾರಾಯಣಗೌಡ ಎಸ್.ಟಿ.ಸೋಮಶೇಖರ್ ಕೆ.ಗೋಪಾಲಯ್ಯ ಭೈರತಿ ಬಸವರಾಜ್ ಡಾ.ಕೆ.ಸುಧಾಕರ್ ಅರವಿಂದ ಲಿಂಬಾವಳಿ ಹಾಲಪ್ಪ ಆಚಾರ್/ರಾಜುಗೌಡ ನಾಯಕ್ ಹಾಲಾಡಿ ಶ್ರೀನಿವಾಸ್ ಶೆಟ್ಟಿ/ಎಸ್. ಅಂಗಾರ ಬೆಂಗಳೂರು,ಜ.27-ಒಂದು ವೇಳೆ ಹೈಕಮಾಂಡ್ ಅನುಮತಿ ನೀಡಿದರೆ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಬುಧವಾರ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಸಂಪುಟಕ್ಕೆ 14 ಮಂದಿ ಸಚಿವರು ಸೇರ್ಪಡೆಯಾಗಲಿದ್ದಾರೆ. ನಾಳೆ ಸಂಜೆ ನವದೆಹಲಿಗೆ ತೆರಳಲಿರುವ ಯಡಿಯೂರಪ್ಪ ಪಕ್ಷದ …

Read More »

ಬಾಲಚಂದ್ರ ಜಾರಕಿಹೊಳಿ ಆಪರೇಷನ್ ಸಕ್ಸಸ್

ಇದೇ ೩೧ ರಂದು ನಡೆಯಬೇಕಿದ್ದ ಇಲ್ಲಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಲ್ಲ ೧೨ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆದಿದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದ್ದ ಇಂದು, ೧೨ ಸ್ಥಾನಗಳಿಗೆ ಒಟ್ಟು ೩೮ ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಎರಡೂ ಗುಂಪಿನ ಮುಖಂಡರೊಂದಿಗೆ ನಡೆಸಿದ ಸಂಧಾನ ಫಲ ನೀಡಿದ್ದು, ಎಲ್ಲ ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗುವಲ್ಲಿ …

Read More »

ಸಿಎಂ ಚರ್ಚೆ ಮಾಡಿ ಹೆಚ್ಚಿನ ಪ್ರಾಶಸ್ತ್ಯ ಬೆಳಗಾವಿ ಜಿಲ್ಲೆಗೆ ಕೊಡುತ್ತಾರೆ ಎನ್ನುವ ವಿಶ್ವಾಸ ಇದೆ.. ಹುಕ್ಕೇರ ಸ್ವಾಮೀಜಿ

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಬೆಂಗಳೂರಿನಲ್ಲಿರುವ ಪ್ರಮುಖ ನಾಲ್ಕೈದು ಸರಕಾರಿ ಕಚೇರಿಗಳ ಸ್ಥಳಾಂತರವನ್ನು ಸಿಎಂ ಯಡಿಯೂರಪ್ಪನವರು ಶೀಘ್ರದಲ್ಲೇ ಸ್ಥಳಾಂತರ ಮಾಡಲಿದ್ದಾರೆ ಎನ್ನುವ ವಿಶ್ವಾಸ ಇದೆ ಎಂದು  ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಹೇಳಿದರು. ಶನಿವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಶ್ರೀಮಠದ ಗೌರವ ಸ್ವೀಕರಿಸಿ ಮಾತನಾಡಿದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಉತ್ತರ ಕರ್ನಾಟಕದ ಮಠಾಧೀಶರದಾದ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ …

Read More »

ನಾಲಿಗೆಯ ಮೇಲೆ ನಿಲ್ಲುವಂಥ ನಾಯಕ ಎಂದರೆ ಸಿಎಂ ಯಡಿಯೂರಪ್ಪನವರು ಮಾಜಿ ಶಾಸಕ ಹೆಚ್ ವಿಶ್ವನಾಥ್

ಮೈಸೂರು: ನಾಲಿಗೆಯ ಮೇಲೆ ನಿಲ್ಲುವಂಥ ನಾಯಕ ಎಂದರೆ ಸಿಎಂ ಯಡಿಯೂರಪ್ಪನವರು. ಅವರು ನಮಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಶಾಸಕ ಹೆಚ್ ವಿಶ್ವನಾಥ್ ತಿಳಿಸಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪನವರು ನಮಗೆ ಮಾತುಕೊಟ್ಟಿದ್ದಾರೆ. ಅವರು ಕೊಟ್ಟ ಮಾತು ಉಳಿಸಿಕೊಳ್ಳಲಿ. ಹಾಗಾಗಿ ನಮಗೆ ಸಚಿವಸ್ಥಾನ ನೀಡಿ ಎಂದು ಕೇಳುತ್ತಿದ್ದೇವೆ ಎಂದರು. ಉಪಚುನಾವಣೆಯಲ್ಲಿ ಸ್ಪರ್ಧಿಸಬೇಡಿ ಎಂದು ಬಿಜೆಪಿ ನಾಯಕರು ನಮಗೆ ಹೇಳಿದ್ದು ನಿಜ. ಆದರೆ ಕ್ಷೇತ್ರವನ್ನು ಬಿಟ್ಟು …

Read More »

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ……

ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಅವರ ಆರೋಗ್ಯ ಗುಣಮುಖರಾಗಲಿ ಎಂದು ಯಾದಗಿರಿ ಜಯ ಕರ್ನಾಟಕ ಸಂಘಟನೆಯು ದೇವರಲ್ಲಿ ಪ್ರಾಥನೆ ….. ಯಾದಗಿರಿ ಜಿಲ್ಲೆಯ ಲಕ್ಷ್ಮಿ ದೇವಸ್ಥಾನದಲ್ಲಿ ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ಶ್ರೀ ಬಿ ಎನ್ ವಿಶ್ವನಾಥ್ ನಾಯಕ್ ಇವರ ನೇತೃತ್ವದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉರುಳು ಸೇವೆ ಮಾಡಿದರು ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಸನ್ಮಾನ ಶ್ರೀ ಮುತ್ತಪ್ಪ ರೈ ಅವರ ಆರೋಗ್ಯ …

Read More »