ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ. ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ …
Read More »ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ: ರಮೇಶ್ ಜಾರಕಿಹೊಳಿ
ಮುಂಬರುವದಿನಗಳಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳು ಇರುವುದರಿಂದ ಜಿಲ್ಲೆಯಲ್ಲಿ ವೆಂಟಿಲೇಟರ್, ಹಾಸಿಗೆಗಳು ಸೇರಿದಂತೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಮಂಗಳವಾರ(ಜು.7) ನಡೆದ ಕೋವಿಡ್ ಹಾಗೂ ಪ್ರವಾಹ ನಿರ್ವಹಣೆ ಕುರಿತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂದಿನ ಎರಡು ತಿಂಗಳು ಪ್ರಮುಖವಾಗಿರುವುದರಿಂದ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಮತ್ತು …
Read More »ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ ರಮೇಶ್ ಜಾರಕಿಹೊಳಿ
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಸಾಹುಕಾರ್ ರಮೇಶ್ ಜಾರಕಿಹೊಳಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಎಚ್ಚರಿಕೆ ಸಂದೇಶ ನೀಡಿದ್ರು
ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳಕರ ಅವರು ಹಂಚಿರುವ ಕುಕ್ಕರ್ ಹಿಂದಿರುವ ಸತ್ಯವನ್ನು ಬಹಿರಂಗ ಪಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ ಗ್ರಾಮದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ರಮೇಶ್ ಜಾರಕಿಹೊಳಿ ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ದುಡ್ಡುನಿಂದ ಅದು ಅಕೀ ದುಡ್ಡಲ್ಲ,ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆಯಾಗಿದೆ,ಈಗ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಅವರು ದುಡ್ಡು ಹಂಚುತ್ತಿರುವದು ನನ್ನ ಗಮನಕ್ಕೆ ಬಂದಿದೆ ,ಅವರು …
Read More »ಗಾಲ್ವನ್ ಸಂಘರ್ಷದಲ್ಲಿ 100 ಚೀನಿ ಸೈನಿಕರ ಸಾವು..! ಪಿಎಎ ಮಾಜಿ ಸೇನಾಧಿಕಾರಿಯಿಂದ ಸತ್ಯ ಬಹಿರಂಗ
ಬೀಜಿಂಗ್/ನವದೆಹಲಿ, ಜು.7- ಪೂರ್ವ ಲಡಾಖ್ನ ಗಾಲ್ವಾನ್ ಕಣಿವೆಯ ವಾಸ್ತವ ನಿಯಂತ್ರಣ ರೇಖೆ (ಎಲ್ಎಸಿ) ಬಳಿ ಜೂನ್ 15ರಂದು ನಡೆದ ಸಂಘರ್ಷದಲ್ಲಿ ಭಾರತದ ಯೋಧರ ದಾಳಿಗೆ ನೂರಕ್ಕೂ ಹೆಚ್ಚು ಚೀನಿ ಸೈನಿಕರು ಹತರಾಗಿದ್ದಾರೆ ಎಂಬ ಸಂಗತಿ ಮತ್ತೊಮ್ಮೆ ದೃಢಪಟ್ಟಿದೆ. ಲಡಾಖ್-ಲಡಾಯಿಯಲ್ಲಿ ಚೀನಾದ 150ಕ್ಕೂ ಹೆಚ್ಚು ಯೋಧರು ಮೃತಪಟ್ಟಿದ್ದಾರೆಂದು ಕಮ್ಯುನಿಸ್ಟ್ ದೇಶದ ರಾಜಕಾರಣಿಗಳು ಹೇಳಿಕೆ ನೀಡಿದ ಬೆನ್ನಲ್ಲೇ ಈಗ ಚೀನಾದ ನಿವೃತ್ತ ಉನ್ನತ ಸೇನಾಧಿಕಾರಿ ಜಿಯಾನ್ಲಿ ಯಾಂಗ್ ಸಹ ಇದೇ ಮಾತನ್ನು ಖಚಿತಪಡಿಸಿದ್ದಾರೆ. …
Read More »ಅಮೆರಿಕದಲ್ಲೂ ಚೀನಿ ಆ್ಯಪ್ ಬ್ಯಾನ್..?
ವಾಷಿಂಗ್ಟನ್,ಜು.7- ಜಾಗತಿಕ ಮಹಾಮಾರಿ ಕೊರೊನಾ ಹರಡುವಿಕೆಗೆ ಕಾರಣವಾಗಿರುವ ಚೀನಾದ ಬಗ್ಗೆ ಅಸಮಾಧಾನಗೊಂಡಿರುವ ಅಮೆರಿಕವೂ ಭಾರತದಂತೆಯೇ ಚೀನಾದ ಟಿಕ್ಟಾಕ್ನಂತಹ ಹಲವು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್( ಆ್ಯಪ್)ಗಳನ್ನು ನಿಷೇಧಿಸಲು ಚಿಂತನೆ ನಡೆಸುತ್ತಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಯುನೈಟೆಡ್ ಸ್ಟೇಟ್ನ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ಖಂಡಿತವಾಗಿಯೂ ಇದನ್ನು ಪರಿಗಣಿಸುತ್ತದೆ. ಅಮೆರಿಕ ಅಧ್ಯಕ್ಷರ ಡೊನಾಲ್ಡ್ ಟ್ರಂಪ್ ಕೂಡ ಇದನ್ನೇ ಬಯಸಿದ್ದಾರೆ ಎಂದು ಹೇಳಿದ್ದಾರೆ. ಯುಎಸ್ ಶಾಸಕರು ಟಿಕ್ಟಾಕ್ ಬಳಕೆದಾರರ ಡೇಟಾವನ್ನು ನಿರ್ವಹಿಸುವುದರ ಬಗ್ಗೆ ಹಾಗೂ ರಾಷ್ಟ್ರೀಯ …
Read More »ಬಿ.ಎಲ್.ಸಂತೋಷ್ ರಕ್ಷಣಾ ಸಚಿವರೇ, ಸೇನಾ ಮುಖ್ಯಸ್ಥರೇ?- ಸಿದ್ದರಾಮಯ್ಯ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಸಾಲು ಸಾಲು ಟ್ವೀಟ್ ಮಾಡಿರುವ ಮಾಜಿ ಸಿಎಂ ಬಿ.ಎಲ್.ಸಂತೋಷ್ ಅವರ ಮುಂದೆ ಕೆಲ ಪ್ರಶ್ನೆಗಳನ್ನಿಟ್ಟಿದ್ದಾರೆ ಟ್ವೀಟ್ 1: ಚೀನಾ ಸೇನೆ ಎರಡು ಕಿ.ಮೀ.ಹಿಂದೆ ಸರಿದಿದೆ ಎಂದು ಹೇಳಿಕೆ ನೀಡಲು ಬಿ.ಎಲ್.ಸಂತೋಷ್ ಅವರೇನು ರಕ್ಷಣಾ ಸಚಿವರೇ, ಇಲ್ಲವೇ ಸೇನಾ ಮುಖ್ಯಸ್ಥರೇ? ಈ ಹೇಳಿಕೆ ನೀಡಬೇಕಾಗಿರುವುದು ಪ್ರಧಾನಿಗಳು …
Read More »ಕೊರೊನಾಗೆ ಮೊದಲ ಬಲಿಯಾದ ಕಲಬುರಗಿಯಲ್ಲಿ ಇನ್ನೂ ಪ್ರಾರಂಭಿಸಿಲ್ಲ ಲ್ಯಾಬ್: ಪ್ರಿಯಾಂಕ್ ಖರ್ಗೆ ಆಕ್ರೋಶ
ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ …
Read More »ಹಾಸನದಲ್ಲಿ ಕೊರೊನಾಗೆ ಇಂದು ಇಬ್ಬರು ಬಲಿ- ಸಾವಿನ ಸಂಖ್ಯೆ 11ಕ್ಕೆ ಏರಿಕೆ
ಹಾಸನ: ಜಿಲ್ಲೆಯಲ್ಲಿ ಕೊರೊನಾ ಮರಣಮೃದಂಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಕೂಡ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಹಾಸನದಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಮತ್ತು ಅರಸೀಕೆರೆ ಮೂಲದ 47 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಹೊಳೆನರಸೀಪುರ ಮೂಲದ 88 ವರ್ಷದ ವ್ಯಕ್ತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಜೂನ್ 29ರಂದು ಡಯಾಲಿಸಿಸ್ಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ ನಾಲ್ಕರಂದು ಐಸಿಯುಗೆ …
Read More »ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ.
ಹೊಸದಿಲ್ಲಿ: ಭಾರತ-ಚೀನಾ ಗಡಿ ತಕರಾರು ಹಾಗೂ ಯೋಧರ ನಡುವಿನ ಹಿಂಸಾತ್ಮಕ ಘರ್ಷಣೆ ಕುರಿತು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ನಿರಂತರ ತರಾಟೆಗೆ ತೆಗೆದುಕೊಳ್ಳುತ್ತಿದ್ದು ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ರಾಹುಲ್ ಗಾಂಧಿ, ಮತ್ತೆ ಕೇಂದ್ರ ಸರ್ಕಾರಕ್ಕೆ ಗಡಿ ಘರ್ಷಣೆ ಕುರಿತು ಮೂರು ಪ್ರಮುಖ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಮುಖವಾಗಿ ರಾಷಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ಚೀನಾ ವಿದೇಶಾಂಗ ಸಚಿವ ವಾಂಗ್ ಯೀ ನಡುವಿನ ದೂರವಾಣಿ ಸಂಭಾಷಣೆ ಬಳಿಕ ಗಲ್ವಾನ್ …
Read More »