ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಅಟ್ಟಹಾಸ ಮುಂದುವರೆತ್ತಿದ್ದು, ಇಂದು ಮತ್ತೆ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ 9140 ಜನರಿಗೆ ಕೊರೊನಾ ಸೋಂಕು ತಗುಲಿದೆ. 94 ಜನ ಬಲಿಯಾಗಿದ್ದಾರೆ. 9557 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಶನಿವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ಇಂದು ಮತ್ತೆ ಒಂದೇ ದಿನಕ್ಕೆ ಸೋಂಕಿತರಗಿಂತ ಹೆಚ್ಚು ದಾಖಲೆ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ನಿನ್ನೆಗಿಂತ …
Read More »ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ
ಬೆಂಗಳೂರು: ಇಂದು ದೇಶದಾದ್ಯಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕಾಗಿ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ. ದೇಶಾದ್ಯಂತ 15,97,433 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಕರ್ನಾಟದಲ್ಲಿ 1,19,587 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5ರವರೆಗೆ 298 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. …
Read More »ಬೆಳಗಾವಿ ಜಿಟಿಟಿಸಿಗೆ ‘ಉತ್ಕೃಷ್ಟ ಕೇಂದ್ರ’ ಸ್ಥಾನ
ಬೆಳಗಾವಿ: ಇಲ್ಲಿನ ಉದ್ಯಮಬಾಗ್ನಲ್ಲಿರುವ ಜಿಟಿಟಿಸಿ (ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ)ಗೆ ಉತ್ಕೃಷ್ಟ ಕೇಂದ್ರದ ಸ್ಥಾನಮಾನ ದೊರೆತಿದೆ. ’25 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಈ ಕೇಂದ್ರದಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉದ್ಯೋಗ ಕಂಡುಕೊಂಡಿದ್ದಾರೆ. ಶೇ 100ರಷ್ಟು ಉದ್ಯೋಗ ದೊರೆಯುವಂತಹ ಕೌಶಲ ಆಧಾರಿತ ಕೋರ್ಸ್ಗಳನ್ನು ಇಲ್ಲಿ ನಡೆಸಲಾಗುತ್ತಿದೆ. ಇದನ್ನು ಆಧರಿಸಿ ಸ್ಥಾನಮಾನ ದೊರೆತಿದೆ’ ಎಂದು ಪ್ರಕಟಣೆ ತಿಳಿಸಿದೆ. ‘ಎಸ್ಸೆಸ್ಸೆಲ್ಸಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ತಾಂತ್ರಿಕವಾಗಿ ಸಜ್ಜುಗೊಳಿಸುವ ಉದ್ದೇಶ ಕೇಂದ್ರದ್ದಾಗಿದೆ. ಉತ್ಕೃಷ್ಟ ಕೇಂದ್ರದ ಸ್ಥಾನಮಾನದಿಂದ …
Read More »ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ
ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …
Read More »ಬೇಕಾಬಿಟ್ಟಿ ಪಬ್, ಬೀಚ್ ಸುತ್ತಾಟ: ಮೈಮರೆತ ಯುವಜನರಿಂದ ಕೊರೋನಾ ಎರಡನೇ ಅಲೆ!
ಲಂಡನ್/ವಾಷಿಂಗ್ಟನ್ : ಕೊರೋನಾ ಇಳಿಮುಖದ ಸುಳಿವಿನಲ್ಲಿ ನಿಯಂತ್ರಣ ಕ್ರಮಗಳು ಸಡಿಲಗೊಂಡ ಬೆನ್ನಲ್ಲೇ ಹಲವು ದೇಶಗಳಲ್ಲಿ 2ನೇ ಹಂತದ ಕೊರೋನಾ ಸೋಂಕು ಸ್ಫೋಟಗೊಂಡಿದ್ದು ಆತಂಕ ಮೂಡಿಸಿವೆ. ಆಘಾತಕಾರಿ ಸಂಗತಿಯೆಂದರೆ ಹೀಗೆ 2ನೇ ಹಂತದಲ್ಲಿ, ಸೋಂಕಿತರ ಪೈಕಿ ಯುವಸಮೂಹ ಪ್ರಮಾಣ ಕಳವಳಕಾರಿಕಷ್ಟುಹೆಚ್ಚಿದೆ. ‘ಕೊರೋನಾ ವೈರಸ್ ವೃದ್ಧರಿಗೆ ಮಾತ್ರ ಮಾರಕ. ಯುವಕರಿಗೆ ಏನೂ ಆಗಲ್ಲ’ ಎಂದು ಭಾವನೆಯಲ್ಲಿ ಮೈಮರೆತ ಯುವ ಸಮೂಹ, ತನಗೆ ಅರಿವಿಲ್ಲದೇ ಸೋಂಕು ವಾಹಕರಾಗುತ್ತಿರುವುದು ಜಾಗತಿಕ ಅಂಕಿ ಅಂಶಗಳಿಂದ ಖಚಿತಪಟ್ಟಿದೆ. ಅಷ್ಟುಮಾತ್ರವಲ್ಲ. …
Read More »ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ
ಬೆಂಗಳೂರು: ಸಿಸಿಬಿ ಪೊಲೀಸರು ಶನಿವಾರ ಡ್ರಗ್ಸ್ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿ ವೈಭವ್ ಜೈನ್ ಅನ್ನು ವಶಕ್ಕೆ ಪಡೆದುಕೊಂಡಿದ್ದು, ಇದರಿಂದ ನಟಿ ರಾಗಿಣಿಗೆ ಸಂಕಷ್ಟ ಶುರುವಾಗಿದೆ. ಶನಿವಾರ ನಡೆದ ಸಿಸಿಬಿ ತನಿಖೆಯಲ್ಲಿ ವೈಭವ್ ಜೈನ್ ರವಿಶಂಕರ್ ಮತ್ತು ರಾಗಿಣಿಗೆ ನಾನೇ ಎಲ್ಎಸ್ಡಿ ಪಿಲ್ಸ್ ತಂದುಕೊಟ್ಟಿದ್ದೇ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಜೊತೆಗೆ ನಟಿ ರಾಗಿಣಿ, ರವಿಶಂಕರ್, ವೀರೇನ್ ಖನ್ನಾ ಹಾಗೂ ಇತರ ಡ್ರಗ್ಸ್ ಪೆಡ್ಲರ್ ಗಳ ಜೊತೆಗೆ ಪಾರ್ಟಿಯಲ್ಲಿ ಭಾಗಿಯಾಗಿದ್ದೆ. ಬೆಂಗಳೂರು ಸೇರಿದಂತೆ …
Read More »ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭ……CONDITIONS APPLY………..
ಬೆಂಗಳೂರು: ಸೆಪ್ಟೆಂಬರ್ 21 ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಲಿದ್ದು, 9-12 ನೇ ತರಗತಿ ಪ್ರಾರಂಭ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. .ಕೇಂದ್ರ ಸರ್ಕಾರದ ಅನುಮತಿ ಮೇಲೆ ಶಾಲಾ-ಕಾಲೇಜು ಪ್ರಾರಂಭಕ್ಕೆ ಇಲಾಖೆ ನಿರ್ಧಾರ ಮಾಡಿದ್ದು, ಆರೋಗ್ಯ ಇಲಾಖೆ ಶಾಲಾ-ಕಾಲೇಜುಗಳ ಪ್ರಾರಂಭಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. 2-3 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ಸಾಧ್ಯತೆ ಇದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಪಾಲಿಸಿ ಶಾಲೆಗಳ ಪ್ರಾರಂಭ ಮಾಡಲು ಇಲಾಖೆ ತೀರ್ಮಾನ ಮಾಡಿದೆ. ಸೆಪ್ಟೆಂಬರ್ 21 ರಿಂದ …
Read More »ಜೆಡಿಎಸ್ ಶಾಸಕರು, ಮಾಜಿ ಶಾಸಕರು,ಕುಮಾರಸ್ವಾಮಿಕ್ಯಾಸಿನೋಗೂ ಹೋಗಿರಬಹುದುನಾನು ಹೋಗಿರಲಿಲ್ಲ.
ಹುಬ್ಬಳ್ಳಿ: ಕೊಲಂಬೋದ ಕ್ಯಾಸಿನೋಗೆ ಯಾರು ಹೋಗಿದ್ದಾರೋ ಅವರಿಗೇ ಗೊತ್ತು. ನಾನು ಹೋಗಿರಲಿಲ್ಲ. ಅಲ್ಲದೆ ಈ ಕುರಿತು ಸ್ವತಃ ಕುಮಾರಸ್ವಾಮಿಯವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಎಲ್ಲ ವಿಚಾರವನ್ನು ಅವರು ತಿಳಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜೆಡಿಎಸ್ ಶಾಸಕರು, ಮಾಜಿ ಶಾಸಕರು ಕೊಲಂಬೋದ ಪ್ರವಾಸಕ್ಕೆ ಹೋಗಿದ್ದು ನಿಜ. ಈ ವೇಳೆ ಕ್ಯಾಸಿನೋಗೂ ಹೋಗಿರಬಹುದು. ಆದರೆ ಯಾರು ಹೋಗಿದ್ದಾರೆ ಅವರಿಗೇ …
Read More »ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ:ರೇಣುಕಾಚಾರ್ಯ
ದಾವಣಗೆರೆ, ಸೆ.12- ಶಾಸಕ ಜಮೀರ್ ಅಹಮದ್ ಚಿಲ್ಲರೆ ಗಿರಾಕಿ, ಗುಜರಿ ಗಿರಾಕಿ ಎಂದು ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಟೀಕಿಸಿದ್ದಾರೆ. ಹೊನ್ನಾಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಹೇಳೋದೆಲ್ಲಾ ಸುಳ್ಳು. ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಏನಾದ್ರು ಮುಖ್ಯಮಂತ್ರಿ ಆದರೆ ಅವರ ಮನೆ ವಾಚ್ಮನ್ ಆಗುತ್ತೇನೆ ಎಂದಿದ್ದರು. ಈಗ ಬಿಎಸ್ವೈ ಸಿಎಂ ಆಗಿದ್ದಾರೆ. ಜಮೀರ್ ಹೇಳಿದಂತೆ ನಡೆದು ಕೊಂಡಿದ್ದಾರೆಯೇ ? ವಾಚ್ಮನ್ ಆಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ. ಜಮೀರ್ಗೆ ಒಂದೇ ನಾಲಿಗೆ ಇಲ್ಲ. …
Read More »ಕ್ಯಾಸಿನೋಗೆ ನಾನೊಬ್ಬನೇ ಹೋಗಿಲ್ಲ.28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ.
ಬೆಂಗಳೂರು,ಸೆ.12- ನಾನು ಕೊಲೊಂಬೊಗೆ ಹೋಗಿದ್ದೇನೆ. ಕ್ಯಾಸಿನೋದಲ್ಲೂ ಭಾಗವಹಿಸಿದ್ದೇನೆ. ಅದೇನೂ ಅಕ್ರಮ ಚಟುವಟಿಕೆಯಲ್ಲ. ಡ್ರಗ್ಸ್ ಜಾಲದಲ್ಲಿ ನಾನು ಭಾಗವಹಿಸಿದ್ದರೆ ನನ್ನನ್ನು ಗಲ್ಲಿಗೇರಿಸಲಿ ಎಂದು ಶಾಸಕ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಸಿನೋ ಅಕ್ರಮವಲ್ಲ. ಕೇಂದ್ರ ಸರ್ಕಾರ ಅದನ್ನು ನಿಷೇಧಿಸಿಲ್ಲ. ನಾನು ಸೇರಿದಂತೆ ಬಹಳಷ್ಟು ರಾಜಕಾರಣಿಗಳು ಜೆಡಿಎಸ್ನಲ್ಲಿದ್ದಾಗ 28 ಮಂದಿ ಶಾಸಕರು ಮತ್ತು ಕುಮಾರಸ್ವಾಮಿ ಅವರ ಜೊತೆಯೂ ಹೋಗಿದ್ದೇನೆ. ಹೋಗಬಾರದೆಂದು ಯಾವ ನಿಯಮವೂ ಇಲ್ಲ. ನಾನೇನೂ ಪಾಕಿಸ್ತಾನಕ್ಕೆ …
Read More »