Breaking News

ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!

ನವದೆಹಲಿ   ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …

Read More »

ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ. ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು …

Read More »

ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು : ಡ್ರಗ್ಸ್​ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್​ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್​​ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …

Read More »

ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ

ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …

Read More »

ಸಾವಿರಾರು ಭಕ್ತರ ಸಮ್ಮುಖದಲ್ಲಿವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ

ಯಾದಗಿರಿ: ಕೊರೊನಾ ಭೀತಿಯ ನಡುವೆ ಜಿಲ್ಲೆಯ ಸುರಪುರದ ಐತಿಹಾಸಿಕ ಪ್ರಸಿದ್ಧ ವೇಣುಗೋಪಾಲ ಸ್ವಾಮಿಯ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ, ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆದಿದೆ. ಜಾತ್ರೆಯಲ್ಲಿ ಪಾಲ್ಗೊಂಡ ಜನ ಮುಖಕ್ಕೆ ಮಾಸ್ಕ್ ಧರಿಸಿದೆ, ಸಾಮಾಜಿಕ ಅಂತರವಿಲ್ಲದೆ ಪಾಲ್ಗೊಂಡಿದ್ದರು. ಪೊಲೀಸರು ಎದುರಿಗೆ ಇದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೊರೊನಾ ನಿಯಮಗಳು ಇದ್ದರೂ ಪೊಲೀಸ್ ಇಲಾಖೆ ಜಾತ್ರೆಗೆ ಹೇಗೆ ಅನುಮತಿ ನೀಡಿದೆ ಎಂಬ ಅನುಮಾನ ಮೂಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರ …

Read More »

ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …

Read More »

ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್‌ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ

ನವದೆಹಲಿ: ಕೋವಿಡ್‌ 19 ವೇಳೆ ನೆಲಕಚ್ಚಿದ ವಾಹನ ಉದ್ಯಮ ಲಾಕ್‌ಡೌನ್‌ ತೆರವಾದ ಬಳಿಕ ಭಾರೀ ಪ್ರಮಾಣದಲ್ಲಿ ಚೇತರಿಕೆ ಕಂಡಿದೆ. 2019 ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಶೇ.14.16ರಷ್ಟು ಚೇತರಿಕೆ ಕಂಡಿದೆ ಎಂದು ಭಾರತೀಯ ವಾಹನ ತಯಾರಿಕಾ ಕಂಪನಿಗಳ ಒಕ್ಕೂಟ (ಎಸ್ಐಎಎಂ) ಹೇಳಿದೆ. ಈ ವರ್ಷದ ಆಗಸ್ಟ್‌ನಲ್ಲಿ ಒಟ್ಟು 2,15,916 ಪ್ರಯಾಣಿಕ ವಾಹನಗಳ ಮಾರಾಟ ಆಗಿದ್ದರೆ ಹಿಂದಿನ ವರ್ಷದ ಆಗಸ್ಟ್‌ನಲ್ಲಿ ಒಟ್ಟು 1,89,129 ಮಾರಾಟ ಆಗಿತ್ತು. ಈ ಬಾರಿಯ ಆಗಸ್ಟ್‌ಗೂ ಮೊದಲಿನ ಒಂಬತ್ತು …

Read More »

Bengaluru City ಕೇಂದ್ರ ಸಚಿವ ಸುರೇಶ್ ಅಂಗಡಿ, ಶಾಸಕ ಎಸ್.ಆರ್.ವಿಶ್ವನಾಥ್‍ಗೆ ಕೊರೊನಾ ಸೋಂಕು

ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಇಬ್ಬರೂ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಸುರೇಶ್ ಅಂಗಡಿಯವರು ಟ್ವೀಟ್ ಮಾಡಿ, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ …

Read More »

‘ಕ್ಷೇತ್ರದಲ್ಲಿ ಹಿಂದೆ ಅನುದಾನದ ಸದುಪಯೋಗವೇ ಆಗಿಲ್ಲ’

ಬೆಳಗಾವಿ: ‘ಕ್ಷೇತ್ರದಲ್ಲಿ ಈ ಹಿಂದೆ ಅನುದಾನ ಸದುಪಯೋಗವೇ ಆಗಿಲ್ಲ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ದೂರಿದರು. ಕ್ಷೇತ್ರದ ಹೌಸಿಂಗ್ ಬೋರ್ಡ್‌ ಕಾಲೊನಿಯಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಕ್ಷೇತ್ರವನ್ನು ಸುತ್ತು ಹಾಕಿ ಗಮನಿಸಿದರೆ ಈವರೆಗೂ ಏಕೆ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಲಿಲ್ಲ ಎನ್ನುವುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಅನುದಾನವಿರುವಾಗ ಅದನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನವೇ ಆಗಲಿಲ್ಲ. …

Read More »

ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ.

ಬೆಂಗಳೂರು: ಕರುನಾಡಲ್ಲಿ ಮತ್ತೆ ವರುಣ ಮತ್ತಷ್ಟು ಭೀತಿ ಹುಟ್ಟಿಸಿದ್ದಾನೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ.ರಾಜಧಾನಿ ಬೆಂಗಳೂರಲ್ಲಿ 2 ದಿನಗಳ ಹಿಂದೆ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚು ಬಿಡುವು ಕೊಟ್ಟಿದ್ದಾನೆ. ಆದರೆ ಮೋಡ ಕವಿದ ವಾತಾವರಣವಿದೆ. ಇನ್ನುಳಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಗಾವಿಯ ಬೈಲಹೊಂಗಲ ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಇಂಗಳಗಿ ಗ್ರಾಮದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿ …

Read More »