Breaking News

ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ

ಮುಧೋಳ : ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ ನಟಿ ರನ್ಯಾ ರಾವ್ ಖಾತೆಗೆ 10 ಲಕ್ಷ ರೂಪಾಯಿ ಸಂದಾಯವಾಗಿದೆ ಎಂಬ ಸುದ್ದಿ ಸುಳ್ಳು ಎಂದು ಮುಧೋಳದ ಓಂಕಾರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸ್ಪಷ್ಟನೆ ನೀಡಿದ್ದಾರೆ ಬಾಗಲಕೋಟ ಜಿಲ್ಲೆ ಮುಧೋಳದ ಓಂಕಾರ್ ಸಹಕಾರಿ ಬ್ಯಾಂಕ್ ನಿಂದ ಏಪ್ರಿಲ್ 27 ಮತ್ತು 28-2022 ರಲ್ಲಿ ನಟಿ, ಉದ್ಯಮಿ ಇದೀಗ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ …

Read More »

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸುಮಾರು 7 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೋವಾ ರಾಜ್ಯದಿಂದ ಮದ್ಯವನ್ನು ತಂದು ಕರ್ನಾಟಕದಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಸಂಗ್ರಹಿಸಿಟ್ಟ ಮಾಹಿತಿ ದೊರೆಯುತ್ತಿದ್ದಂತೆ , ಖಡೇಬಝಾರ್ ಪೊಲೀಸರು ವಿಶೇಷ ತಂಡವನ್ನು ರಚಿಸಿ ದಾಳಿಯನ್ನು ನಡೆಸಲಾಗಿದೆ. ದಾಳಿಯ ವೇಳೆ ಸುಮಾರು 7 ಲಕ್ಷ 30 ಸಾವಿರದ …

Read More »

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾಟೆ.

ಬೆಳಗಾವಿಯಲ್ಲಿ ಸಮುದಾಯದ ಭವನ ನಿರ್ಮಾಣದ ಜಮೀನಿಗಾಗಿ ಗಲಾ*ಟೆ. ನಗರದ ಗಣಾಚಾರಿ ಗಲ್ಲಿಯಲ್ಲಿ ನಡೆದ ಘಟನೆ. ರಾಜು ತಳವಾರ, ಸುದೇಶ ಲಾಠೆಗೆ ಇಬ್ಬರಿಗೆ ತಲೆಗೆ ಗಾಯ. ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಇಬ್ಬರನ್ನು ದಾಖಲಿಸಿದ ಸ್ಥಳೀಯರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ. ಮಹಾನಗರ ಪಾಲಿಕೆಯ ಜಾಗವನ್ನು ಕಬ್ಜಾ ಮಾಡಿರೋ ಕೆಲವರು. ಅತಿಕ್ರಮಣ ತೆರವುಗೊಳಿಸಿ ಭವನ ನಿರ್ಮಾಣಕ್ಕೆ ಮುಂದಾಗಿದ್ದ ಸ್ಥಳೀಯರು. ಪಾಲಿಕೆಯ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಮುಂದಾಗಿದ್ದರು. ಈ ವೇಳೆಯಲ್ಲಿ ಇಪ್ಪತ್ತುಕ್ಕೂ ಹೆಚ್ಚು ಜನರಿಂದ …

Read More »

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆ

ಹೋಳಿ ಹಬ್ಬದ ಪೂರ್ವದಲ್ಲೇ ಬೆಳಗಾವಿ ಖಡೇಬಝಾರ್ ಪೊಲೀಸರು ಭರ್ಜರಿ ಕಾರ್ಯಾಚರಣೆಯನ್ನು ನಡೆಸಿದ್ದು, ಬೆಳಗಾವಿಯ ಗುಡಶೆಡ್ ರಸ್ತೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸುಮಾರು 7 ಲಕ್ಷ ಮೌಲ್ಯದ ಗೋವಾ ಮದ್ಯವನ್ನು ಸಂಗ್ರಹಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗೋವಾ ರಾಜ್ಯದಿಂದ ಮದ್ಯವನ್ನು ತಂದು ಕರ್ನಾಟಕದಲ್ಲಿ ಮಾರಾಟ ಮಾಡುವ ಉದ್ಧೇಶದಿಂದ ಸಂಗ್ರಹಿಸಿಟ್ಟ ಮಾಹಿತಿ ದೊರೆಯುತ್ತಿದ್ದಂತೆ , ಖಡೇಬಝಾರ್ ಪೊಲೀಸರು ವಿಶೇಷ ತಂಡವನ್ನು ರಚಿಸಿ ದಾಳಿಯನ್ನು ನಡೆಸಲಾಗಿದೆ. ದಾಳಿಯ ವೇಳೆ ಸುಮಾರು 7 ಲಕ್ಷ 30 ಸಾವಿರದ …

Read More »

ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ

ಮುಧೋಳ : ನಟಿ ರನ್ಯಾ ರಾವ್ ಅಕೌಂಟಿಗೆ ದುಡ್ಡು ಸಂದಾಯ ಸುಳ್ಳು- ಸೌಹಾರ್ದ ಜಿಲ್ಲಾಧಿಕಾರಿ ನಟಿ ರನ್ಯಾ ರಾವ್ ಖಾತೆಗೆ 10 ಲಕ್ಷ ರೂಪಾಯಿ ಸಂದಾಯವಾಗಿದೆ ಎಂಬ ಸುದ್ದಿ ಸುಳ್ಳು ಎಂದು ಮುಧೋಳದ ಓಂಕಾರ ಸಹಕಾರಿ ಬ್ಯಾಂಕ್ ವ್ಯವಸ್ಥಾಪಕ ಸ್ಪಷ್ಟನೆ ನೀಡಿದ್ದಾರೆ ಬಾಗಲಕೋಟ ಜಿಲ್ಲೆ ಮುಧೋಳದ ಓಂಕಾರ್ ಸಹಕಾರಿ ಬ್ಯಾಂಕ್ ನಿಂದ ಏಪ್ರಿಲ್ 27 ಮತ್ತು 28-2022 ರಲ್ಲಿ ನಟಿ, ಉದ್ಯಮಿ ಇದೀಗ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತಳಾಗಿರುವ …

Read More »

ಚಿನ್ನ ಕಳ್ಳಸಾಗಾಣಿಕೆ ಪ್ರಕರಣ: ರನ್ಯಾ ರಾವ್ ನಿವಾಸ, ವಿವಾಹ ಜರುಗಿದ‌ ಹೋಟೆಲ್‌ನಲ್ಲಿ ಸಿಬಿಐ ಶೋಧ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳು ಕೈಗೆತ್ತಿಕೊಂಡಿದ್ದು, ಬೆಂಗಳೂರಿನಲ್ಲಿರುವ ರನ್ಯಾ ರಾವ್‌ರ ನಿವಾಸ, ಅವರ ವಿವಾಹ ಜರುಗಿದ ಹೋಟೆಲ್‌,‌ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ. ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿ ರನ್ಯಾ ರಾವ್‌ ಜೊತೆಗೆ ಸಂಪರ್ಕ ಹೊಂದಿರುವವರ ಕುರಿತು ಸಾಕ್ಷ್ಯಾಧಾರಗಳನ್ನು ಕಲೆ ಹಾಕುವುದರ ಭಾಗವಾಗಿ ಅವರ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಅತಿಥಿಗಳು, ಬಂದಿರುವ ದುಬಾರಿ ಉಡುಗೊರೆಗಳು ಕುರಿತು …

Read More »

ಸಿಡಿಮದ್ದು ಜಗಿದು ಸ್ಫೋಟ: ಹಸುವಿನ ಬಾಯಿ ಛಿದ್ರ

ಚಾಮರಾಜನಗರ: ಹಂದಿಗಳ ಬೇಟೆಗೆ ಇರಿಸಿದ್ದ ಸಿಡಿಮದ್ದು ಜಗಿದು ಹಸುವಿನ ಬಾಯಿ ಛಿದ್ರವಾದ ದಾರುಣ ಘಟನೆ ಹನೂರು ತಾಲೂಕಿನ ಬೂದಬಾಳು ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಮೇವು ಮೇಯುತಿದ್ದಾಗ ಈ ಘಟನೆ ನಡೆದಿದೆ. ಮಲ್ಲಯ್ಯ ಎಂಬವರ ಹಸು ಇದಾಗಿದ್ದು, ಅದರ ಮೂಕ ರೋದನೆ ಮನಕಲಕುವಂತಿತ್ತು. ಗ್ರಾಮದ ಆಂಜನೇಯಸ್ವಾಮಿ ದೇವಾಲಯದ ಬಳಿ ಜಾನುವಾರುಗಳು ಮೇವು ಮೇಯಲು ತೆರಳುತ್ತಿದ್ದ ವೇಳೆ ಕಾಡುಹಂದಿ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಜಗಿದು ಸ್ಫೋಟಗೊಂಡಿದೆ. ಸ್ಫೋಟದ ರಭಸಕ್ಕೆ ಹಸುವಿನ ಮುಖ ಛಿದ್ರವಾಗಿದೆ ಎಂದು …

Read More »

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ,

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಕಾಯಕ – ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ತಿಳಿಸಿದರು. ಸಮಾಜದಲ್ಲಿ ದುಡಿಯುವ ವರ್ಗ …

Read More »

ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!!

ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!! ಸ್ಥಳೀಯರಲ್ಲಿ ಮೂಡಿದ ಸಂಚಾರದ ಸಮಸ್ಯೆ…. ಬೆಳಗಾವಿ ತಾನಾಜೀ ಗಲ್ಲಿ ರೇಲ್ವೆ ಗೇಟ್ ಸಂಪೂರ್ಣವಾಗಿ ಬಂದ್….!!! ಸ್ಥಳೀಯರಲ್ಲಿ ಮೂಡಿದ ಸಂಚಾರದ ಸಮಸ್ಯೆ…. ಕಪಿಲೇಶ್ವರ ಮೇಲ್ಸೇತುವೆ ಮಾರ್ಗವಾಗಿ ಸಂಚರಿಸುವ ಪರ್ಯಾಯ ಶಾಲಾ ವಿದ್ಯಾರ್ಥಿಗಳಿಗೆ ತೊಂದರೆ ನೈಋತ್ಯ ರೇಲ್ವೆಯ ವತಿಯಿಂದ ಬೆಳಗಾವಿಯ ತಾನಾಜೀ ಗಲ್ಲಿಯ ರೇಲ್ವೆ ಗೇಟ್ ನಿನ್ನೆಯಿಂದ ಬಂದ್ ಮಾಡಲಾಗಿದ್ದು, ಈ ಮಾರ್ಗವಾಗಿ ಸಂಚರಿಸುವ ಜನರಲ್ಲಿ ಗೊಂದಲ ಉಂಟಾಗಿದೆ. ಬೆಳಗಾವಿಯ ತಾನಾಜೀ ಗಲ್ಲಿಯ …

Read More »

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್ ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ …

Read More »