Breaking News

ಗದಗ:ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ

ಗದಗ: ಕೊರೊನಾ ವೈರಸ್ ತಡೆಗೆ ಲಾಕ್‍ಡೌನ್ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ನೆಪದಲ್ಲಿ ಜನರು ಮನೆಬಿಟ್ಟು ಮಾರ್ಕೆಟ್‍ಗೆ ಲಗ್ಗೆ ಇಟ್ಟಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಜನರನ್ನು ಗುಂಪು ಸೇರುವುದನ್ನು ತಡೆಯುವುದೇ ಪೊಲೀಸರಿಗೆ ತಲೆನೋವಾಗಿದೆ. ನಗರದ ಗ್ರೇನ್ ಮಾರ್ಕೆಟ್ ಹಾಗೂ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್‍ನಲ್ಲಿ ಜನಸ್ತೋಮ ನಿರ್ಮಾಣವಾಗಿದೆ. ಜಿಲ್ಲೆನಲ್ಲಿ ಲಾಕ್‍ಡೌನ್ ನಿಯಮ ಸಂಪೂರ್ಣ ಉಲ್ಲಂಘನೆ ಮಾಡಲಾಗಿದೆ. ಕೊರೊನಾ ಮಧ್ಯೆಯೂ ಅಕ್ಷತ್ತದಗಿ ಅಮವಾಸ್ಯೆ ಮಾಡಲು ಜನರು ಹೂವು, ಹಣ್ಣು, ದಿನಸಿ, ಬಟ್ಟೆ …

Read More »

ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು.

ಘಟಪ್ರಭಾ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆ ಮೇರೆಗೆ ಸತೀಶ ಜಾರಕಿಹೊಳಿ ಫೌಂಡೇಶನ್ ವತಿಯಿಂದ ವಲಸೆ ಬಂದ ರೈಲ್ವೆ ಕಾರ್ಮಿಕರಿಗೆ ದಿನಸಿ ವಸ್ತುಗಳನ್ನು ವಿತರಿಸಲಾಯಿತು. ಬಿಹಾರ, ಛತ್ತಿಸಘಡ್ ಮತ್ತು ಉತ್ತರ ಪ್ರದೇಶದಿಂದ ರೈಲ್ವೆ ಇಲಾಖೆಯ ಕಾಮಗಾರಿಗಳಿಗೆ ಘಟಪ್ರಭಾದಲ್ಲಿ ವಲಸೆ ಬಂದ ಕಾರ್ಮಿಕರು ದಿಕ್ಕು ತೋಚದೆ ಸಂಕಷ್ಟದಲ್ಲಿದ್ದರು. ಅವರ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕರು ಕಾರ್ಯಕರ್ತರ ಮೂಲಕ ದಿನಸು‌ವಸ್ತುಗಳನ್ನು ವಿತರಿಸಿದ್ದಾರೆ. ಈ‌ ಸಂದರ್ಭದಲ್ಲಿ ಪ್ರಕಾಶ ಡಾಂಗೆ, ಮಹೇಶ ಚಿಕ್ಕೋಡಿ, ರೀಯಾಜ ಚೌಗಲಾ …

Read More »

ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ

ಹೊಸದಿಲ್ಲಿ: ಜ್ಯೂಮ್ ಪರ್ಯಾಯವಾಗಿ ಹೊಸ ಆ್ಯಪ್ ಅಭಿವೃದ್ಧಿ ಪಡಿಸಿದರೆ ಕೇಂದ್ರ ಸರ್ಕಾರದಿಂದ  ಒಂದು ಕೋಟಿ ಮೊತ್ತದ ಬಹುಮಾನ ನೀಡಲು ಘೋಷಿಸಿದೆ. ಲಾಕ್​​ಡೌನ್​​ ಅವಧಿಯಲ್ಲಿ ಮನೆಯಲ್ಲಿ ಕುಳಿತು ಕಾಲ ಕಳೆಯುತ್ತಿರೋ ಜನರು, ಹೆಚ್ಚಾಗಿ ಜ್ಯೂಮ್ ಆ್ಯಪ್ ಅನ್ನು ಹೆಚ್ಚಾಗಿ ಬಳಸೋಕೆ ಶುರು ಮಾಡಿದ್ದರು. ವರ್ಕ್ ಫ್ರಮ್ ಹೋಮ್ ಮಾಡುವ ಪ್ರತಿಷ್ಟಿತ ಕಂಪನಿಗಳ ಸಿಬ್ಬಂದಿ, ಉದ್ಯಮಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಂಡು ವಿಡಿಯೋ ಕಾನ್ಪರೆನ್ಸ್​  ಬಳಕೆ ಮಾಡ್ತಿದ್ರು. ಈ ಜ್ಯೂಮ್ …

Read More »

ತಮ್ಮ ಸ್ವಂತಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ.

ಗೋಕಾಕ: ತಮ್ಮ ಸ್ವಂತ ಹೊಲದಲ್ಲಿ‌ ಬೆಳೆದ ತರಕಾರಿಗಳನ್ನು ಕೊರೋನಾದಿಂದ ಸಂಕಷ್ಟಕ್ಕೆ ಸಿಲುಕುಕೊಂಡಿರುವ ಗೋಕಾಕ ಸುತ್ತಮುತ್ತಲಿನ ಪ್ರದೇಶದ ಕಡುಬಡವರಿಗೆ ವಿತರಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮುಂದಾಗಿದ್ದಾರೆ. ಇಲ್ಲಿನ ಬ್ಯಾಳಿ‌ ಬಸ್ಸಾಪುರದಲ್ಲಿ 3 ಎಕರೆ ಜಮೀನಿನಲ್ಲಿ ಬೆಳೆದು‌ನಿಂತ ಟೊಮೆಟೊ, ಮೆಣಸಿನಕಾಯಿ ಮತ್ತು ಇತರೆ ತರಕಾರಿಗಳನ್ನು ಪರಿಶೀಲಿಸಿದ ಬಳಿಕ ಗೋಕಾಕ ತಾಲೂಕಿನ ಕಡುಬಡವರಿಗೆ ಮತ್ತು ನಿರ್ಗತಿಕರಿಗೆ ವಿತರಿಸಲು ಅವರು ತಮ್ಮ ಕಾರ್ಯಕರ್ತರಿಗೆ ತಿಳಿಸಿದರು.  ಈಗಾಗಲೇ ರೈತರ ಬೆನ್ನೆಲುಬಾಗಿ ನಿಂತಿರುವ ಶಾಸಕರು ರೈತರು ಬೆಳೆದ …

Read More »

ಹುಟ್ಟುಹಬ್ಬಕ್ಕೆ ಕೂಡಿಟ್ಟ 11,111 ರೂ. ಕೊರೊನಾ ಹೋರಾಟಕ್ಕೆ ನೀಡಿದ ಬಾಲಕಿ

ಕೋಲಾರ: ಕಳೆದ ಒಂದು ವರ್ಷದಿಂದ ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡುವ ಮೂಲಕ ಪುಟಾಣಿ ಬಾಲಕಿಯೊರ್ವಳು ಮಾದರಿಯಾಗಿದ್ದಾಳೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಮೂಲದ 2ನೇ ತರಗತಿ ವಿದ್ಯಾರ್ಥಿನಿ ಚರಿತ ಆರ್. ರಾಯಲ್ ಪಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾಳೆ. ಹುಟ್ಟುಹಬ್ಬಕ್ಕೆಂದು ಹುಂಡಿಯಲ್ಲಿ ಕೂಡಿಟ್ಟಿದ್ದ ಹಣವನ್ನ ಕೊರೊನಾ ಪರಿಹಾರ ನಿಧಿಗೆ ಬಾಲಕಿ ನೀಡಿದ್ದಾಳೆ. ಕೋವಿಡ್-19 ಚಿಕಿತ್ಸೆಗಾಗಿ ತಾನೂ ಕೂಡಿಟ್ಟಿದ್ದ 11,111 ರೂಪಾಯಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ …

Read More »

ಪಾದರಾಯನಪುರ ಜಮೀರ್ ಫಾದರ್ ಪ್ರಾಪರ್ಟಿ ಅಲ್ಲ: ಸಿ.ಟಿ ರವಿ

ಚಿಕ್ಕಮಗಳೂರು: ಅನುಮತಿ ಪಡೆದು ಹೋಗಬೇಕು ಎಂದು ಹೇಳಲು ಪಾದರಾಯನಪುರ ಜಮೀರ್ ಅಹ್ಮದ್ ಅವರ ಫಾದರ್ ಪ್ರಾಪರ್ಟಿ ಅಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯಾವಾಗ ವಿಧಾನಸಭೆಗೆ ಬಂದಿದೇನೋ ಅವಾಗಲೇ ಜಮೀರ್ ಅಹ್ಮದ್ ಕೂಡ ಬಂದಿರೋದು. ಹೀಗಾಗಿ ಜಮೀರ್ ಅವರಿಗೆ ಒಂದು ಕಾನೂನು ನನಗೊಂದು ಕಾನೂ ಇಲ್ಲ. ಈ ದೇಶದ ಕಾನೂನು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತದೆ. ಈಗಾಗಲೇ …

Read More »

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್

ಬಳ್ಳಾರಿ: ಮಾಹಾ ಮಾರಿ ಕೊರೊನಾ ವಿರುದ್ಧ ಹೋರಾಡಲು ಗಣಿ ನಾಡು ಬಳ್ಳಾರಿಯ ಗಣಿ ಕಂಪನಿಗಳು ಸಹ ಸಾತ್ ನೀಡಿವೆ. ಬಳ್ಳಾರಿ ನಗರದ ಸುತ್ತ ಸ್ಯಾನಿಟೈಜರ್ ಸಿಂಪಡಣೆ ಮಾಡುವ ಮೂಲಕ ತಮ್ಮದೇ ಆದ ಸಹಾಯ ಮಾಡಿವೆ. ಲಾಕ್‍ಡೌನ್ ಸಮಯದಲ್ಲಿ ಜಿಲ್ಲೆಯ ಕೈಗಾರಿಕೆಗಳು ಸಹಾಯ ಮಾಡಬೇಕೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕಲು ಕೇಳಿದ್ದರು. ಹೀಗಾಗಿ ಬಳ್ಳಾರಿಯ ಎನ್‍ಎಮ್‍ಡಿಸಿ ಕಂಪನಿ ಜಿಲ್ಲಾಡಳಿತಕ್ಕೆ ಸಾತ್ ನೀಡಿದ್ದು, ಕಂಪನಿ ವತಿಯಿಂದ ನಗರದ ನೈರ್ಮಲ್ಯೀಕರಣ ಕೈಗೊಳ್ಳಲು ಮುಂದಾಗಿದೆ. ನಗರದ ಜನ ನಿಬಿಡ …

Read More »

BIG NEWS : ಉತ್ತರ ಕೊರಿಯಾ ಸರ್ವಾಧಿಕಾರಿ ‘ಕಿರಿಕ್’ ಕಿಮ್ ನಿಗೂಢ ಕಣ್ಮರೆ..!?

ಸಿಯೋಲ್, ಏ.22-ವಿಶ್ವಸಂಸ್ಥೆಯ ಎಚ್ಚರಿಕೆಯನ್ನೂ ಲೆಕ್ಕಿಸದೆ ಸತತ ಅಣ್ವಸ್ತ್ರಗಳ ಪರೀಕ್ಷೆಗಳನ್ನು ನಡೆಸುತ್ತಾ ಏಷ್ಯಾ ಖಂಡವಲ್ಲದೆ ಜಗತ್ತಿನ ಮಹಾ ಶಕ್ತಿಶಾಲಿ ದೇಶ ಅಮೆರಿಕಾ ನಿದ್ದೆಗೆಡಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮರಣಶಯ್ಯೆಯಲ್ಲಿದ್ದಾರೆಂಬ ವರದಿಗಳ ನಡುವೆಯೇ ಅವರು ಕಣ್ಮರೆಯಾಗಿದ್ದಾರೆ ಎಂಬ ಸಂಗತಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಒಂದು ಮೂಲದ ಪ್ರಕಾರ, ಹುಚ್ಚು ದೊರೆಯ ಮೆದುಳು ನಿಷ್ಕ್ರಿಯ (ಬ್ರೈನ್ ಡೆಡ್) ಆಗಿದೆ ಎಂದು ಹೇಳುತ್ತಿದ್ದರೆ, ಮತ್ತೊಂದು ಮೂಲ ಕಳೆದ ಒಂದು ವಾರದಿಂದ ಅವರು …

Read More »

ಭಾರತದಲ್ಲಿ ಕೊರೋನಾಗೆ ಕಳೆದ 24 ಗಂಟೆಯಲ್ಲಿ 50 ಮಂದಿ ಸಾವು..! 20,000 ಸೋಂಕಿತರು

ನವದೆಹಲಿ/ಮುಂಬೈ,ಏ.22-ವೈದ್ಯರು ಮತ್ತು ಆರೋಗ್ಯರಕ್ಷಕರ ನಿರಂತರ ಹೋರಾಟದ ನಡುವೆಯೂ ದೇಶಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದೆ. ಸಾವು ಮತ್ತು ಸೋಂಕು ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಮುಂದೇನು ಎಂಬ ಆತಂಕ 135 ಕೋಟಿ ಭಾರತೀಯರಲ್ಲಿ ಮನೆ ಮಾಡಿದೆ. ಭಾರತದಲ್ಲಿ ಮೃತರ ಸಂಖ್ಯೆ 650ಕ್ಕೇರಿರುವುದು ಆತಂಕಕಾರಿಯಾಗಿದೆ. ಮತ್ತೊಂದಡೆ 20,000ಕ್ಕೂ ಹೆಚ್ಚು ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವೂ ಇದೆ. ಕೇಂದ್ರ ಆರೋಗ್ಯ ಸಚಿವಾಲಯದ ನಿನ್ನೆ ಮಧ್ಯರಾತ್ರಿವರೆಗಿನ ಅಧಿಕೃತ ವರದಿ …

Read More »

ಉಚಿತ ಹಾಲಿನಿಂದ ರಾಜ್ಯದಲ್ಲಿ ಕೊರೋನಾ ಹರಡುವುದು ಖಚಿತ..!

ಬೆಂಗಳೂರು, ಏ.22- ಸರ್ಕಾರವೇನೋ ಬಡವರಿಗಾಗಿ ಉಚಿತ ಹಾಲು ನೀಡುತ್ತಿದೆ. ಆದರೆ ಇದನ್ನು ಪಡೆಯಲು ಜನ ಮುಗಿ ಬೀಳುತ್ತಿರುವುದನ್ನು ನೋಡಿದರೆ ಮಹಾ ಮಾರಿ ಕೊರೊನಾ ಉಚಿತವಾಗಿ ಹರಡುತ್ತಿದೆಯೇನೋ ಎಂದೆನಿಸುತ್ತಿದೆ.ಬಿಟ್ಟಿ ಹಾಲು ಪಡೆಯಲು ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಾ ಮುಂದು ತಾ ಮುಂದು ಎಂದು ನುಗ್ಗುತ್ತಿರುವುದು ಒಬ್ಬರ ಮೇಲೊಬ್ಬರು ಬಿದ್ದು ಪೈಪೋಟಿಗೆ ಬೀಳುತ್ತಿರುವುದರಿಂದ ಹಾಲು ಉಚಿತ ಕೊರೊನಾ ಖಚಿತ ಎಂಬಂತಾಗಿದೆ. ನಗರದ ಯಲಹಂಕ, ಬಾಪೂಜಿ ನಗರ, ನೆಲಮಂಗಲ ಮುಂತಾದೆಡೆ ಉಚಿತ ಹಾಲು …

Read More »