ಬೆಂಗಳೂರು, ಮಾ. 18: ತೀವ್ರ ಕುತೂಹಲ ಮೂಡಿಸಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಘೊಷಣೆ ಮಾಡಿದೆ. ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗ ಚುನಾವಣೆ ಘೊಷಣೆ ಮಾಡಿದೆ. ಚುನಾವಣೆ ಘೊಷಣೆ ಆಗುತ್ತಿದ್ದಂತೆಯೆ ಎಲ್ಲರಿಗಿಂತ ಮೊದಲು ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ವಿಜಯಪುರ ಜಿಲ್ಲೆ ಸಿಂದಗಿ ಕ್ಷೇತ್ರಕ್ಕೆ ದಿ. ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ಪುತ್ರ …
Read More »ಸಚಿವರ ಮನೆ ಮುಂದೆ ಇಂದು ಮಾರಾಮಾರಿ
ಬೆಂಗಳೂರು: ಸದಾಶಿವನಗರದಲ್ಲಿ ಸಚಿವರೊಬ್ಬರ ಮನೆ ಮುಂದೆ ಇಂದು ಮಾರಾಮಾರಿ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್ರ ನಿವಾಸದ ಬಳಿ ಶುಕ್ರವಾರ ಬೆಳಗ್ಗೆ ಸಿಬ್ಬಂದಿಗಳ ನಡುವೆ ಗಲಾಟೆ ಆಗಿದೆ. ಸಚಿವರ ಗನ್ಮಾನ್ ತಿಮ್ಮಯ್ಯರಿಂದ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ಸೋಮಶೇಖರ್ ಸಚಿವರ ಮನೆಯ ಖಾಸಗಿ ಡ್ರೈವರ್. ಇವರಿಬ್ಬರು ಮನೆ ಮುಂದೆ ಉರುಳಾಡಿಕೊಂಡು, ಅಂಗಿ ಕಿತ್ತು ಬರುವಂತೆ ಕಿತ್ತಾಡಿಕೊಂಡಿದ್ದಾರೆ. ನಿನ್ನೆ ಚಹಾ ಮಾರುತ್ತಿದ್ದ ಅಂಗವಿಕಲನಿಗೆ ತಿಮ್ಮಯ್ಯ …
Read More »“ಕೊರೊನಾವೈರಸ್ಗೆ ಲಸಿಕೆ ಉಂಟು, ಬಿಜೆಪಿಯ ಭ್ರಷ್ಟಾಚಾರದ ವೈರಸ್ಗೆ ಲಸಿಕೆ ಇಲ್ಲ”
ಬೆಂಗಳೂರು, ಮಾರ್ಚ್ 19: ”ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ನಿಯಂತ್ರಣವೇ ತಪ್ಪಿ ಹೋಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದರಲ್ಲಿ ಸೋತಿದೆ” ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟುತ್ತಿದೆ. ನಾಲ್ಕು ತಿಂಗಳಿನಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ 1400ಕ್ಕೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಕಳೆದ 24 ಗಂಟೆಗಳಲ್ಲಿ 1488 …
Read More »ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಭ್ರಷ್ಟಾಚಾರ: ಸಿದ್ದರಾಮಯ್ಯ
ಬೆಂಗಳೂರು: ಕೋವಿಡ್ ನಿಯಂತ್ರಣ ಹೆಸರಿನಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್. ಮುಖ್ಯಮಂತ್ರಿಯವರೇ, ಕೋವಿಡ್-19 ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ’ ಎಂದು ಪ್ರಶ್ನಿಸಿದ್ದಾರೆ. ‘ಕೊರೊನಾ …
Read More »ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ
ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ. ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ …
Read More »ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್
ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಸಚಿವರು ಈ ಬಗ್ಗೆ ಮಾಹಿತಿ ನೀಡಿ, ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ …
Read More »ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ವಾಸ್ತವ್ಯ
ಹುಬ್ಬಳ್ಳಿ: ಕಂದಾಯ ಸಚಿವ ಆರ್ ಅಶೋಕ್ ಮತ್ತೊಂದು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ಅಂಗವಾಗಿ ಮಾರ್ಚ್ 20ರಂದು ಕಂದಾಯ ಸಚಿವ ಅಶೋಕ್ ಹುಬ್ಬಳ್ಳಿ ತಾಲೂಕಿನ ಛಬ್ಬಿ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. Grama Vastavya ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ: ಮೆರವಣಿಗೆ ಮುಖಾಂತರ ಕಂದಾಯ ಸಚಿವ ಅರ್. ಅಶೋಕ ಅವರಿಗೆ ಸ್ವಾಗತ ಮಾಡಿಕೊಳ್ಳಲು ಸಿದ್ದತೆ ನಡೆದಿದೆ. …
Read More »‘ರಮೇಶ್ CD ಮಾಹಿತಿ ಕೊಟ್ಟಿದ್ದು ನಾನು; ಮಹಾನಾಯಕ ಯಾರೆಂದು ಗೊತ್ತು’ ?
ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀ ಸಿ.ಡಿ ಪ್ರಕರಣದ ಬಗ್ಗೆ ಮೊದಲು ಮಾಹಿತಿ ಕೊಟ್ಟಿದ್ದೇ ನಾನು. ಈ ಪ್ರಕರಣ ಐದು ಕೋಟಿ ರೂ.ಗೆ ಡೀಲ್ ಆಗಿದೆ. ನರೇಶ್ ಗೌಡ ಭಾಗಿಯಾಗಿದ್ದಾನೆ ಎಂದು ಹೆಸರು ಹೇಳಿದ್ದೇ ನಾನು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ(HD Kumaraswamy), ಸಿ.ಡಿ ಪ್ರಕರಣದಲ್ಲಿ ಕೈವಾಡವಿರುವ ಮಹಾನ್ ನಾಯಕ ಯಾರು ಎಂಬುದರ ಬಗ್ಗೆ ನನಗೆ ಮಾಹಿತಿ …
Read More »ಸಿಡಿ ಸ್ಫೋಟ ಹಿಂದಿನ ಸತ್ಯಾಂಶ,,?ದೊಡ್ಡ ರಾಜಕಾರಣಿಗಳ ನೆರಳು ಇರುವುದು ಕಾಣುತ್ತಿದೆ?.
ಬೆಂಗಳೂರು, ಮಾರ್ಚ್ 18: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸಿಡಿ ಸ್ಫೋಟ ಹಿಂದಿನ ಸತ್ಯಾಂಶ ಕುರಿತು ವಿಶೇಷ ತನಿಖಾ ತಂಡ ಸಾಂದರ್ಭಿಕ ಸಾಕ್ಷ್ಯಾಧಾರಗಳನ್ನು ಕಲೆ ಹಾಕುವಲ್ಲಿ ಯಶಸ್ವಿಯಾಗಿದೆ. ಎರಡು ರಾಜಕೀಯ ಪಕ್ಷಗಳ ನಡುವಿನ ಸಮರವೂ ಮುಂದುವರೆದಿದೆ. ಇದರ ಬೆನ್ನಲ್ಲೇ ಈ ಪ್ರಕರಣದಲ್ಲಿ ತಳಕು ಹಾಕಿಕೊಂಡಿರುವ ಇಬ್ಬರು ವ್ಯಕ್ತಿಗಳು ವಿಡಿಯೋ ಬಿಡುಗಡೆ ಮಾಡುವ ಮೂಲಕ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ಯಾರು ಸತ್ಯ ? …
Read More »ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ.
ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಿ.ಡಿ. ಪ್ರಕರಣ ಹಾಗೂ ಆರು ಸಚಿವರು ಹೈಕೋರ್ಟ್ ಮೊರೆ ಹೋಗಿರುವುದನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದೆ. ಪ್ರಶ್ನೋತ್ತರ ಹಾಗೂ ಶೂನ್ಯ ವೇಳೆ ತರುವಾಯ ಈ ವಿಷಯದಲ್ಲಿ ನಿಲುವಳಿ ಸೂಚನೆ ಮಂಡಿಸಲು ಅವಕಾಶ ಕೋರಿ ವಿಧಾನಸಭೆ ಕಾರ್ಯದರ್ಶಿಯವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಲೈಂಗಿಕ ಸಿ.ಡಿ. ಪ್ರಕರಣ ಹಾಗೂ ಇಂಥದ್ದೇ ಭೀತಿಯಿಂದ ಆರು ಮಂದಿ ಸಚಿವರು ಕೋರ್ಟಿಗೆ …
Read More »
Laxmi News 24×7