ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಎಸ್ ಐಟಿ ತನಿಖೆ ಚುರುಕುಗೊಂಡಷ್ಟು ಸ್ಫೋಟಕ ಮಾಹಿತಿಗಳು ಹೊರಬರುತ್ತಲೇ ಇದೆ. ಇದೀಗ ಸಿಡಿಯಲ್ಲಿರುವ ಯುವತಿಯ ಸಹೋದರರು ವಿಚಾರಣೆ ವೇಳೆ ಆಘಾತಕಾರಿ ಮಾಹಿತಿ ಬಾಯ್ಬಿಟ್ಟಿದ್ದಾರೆ. ಯುವತಿಯ ತಂದೆ ತಮ್ಮ ಮಗಳು ಕಿಡ್ನಾಪ್ ಆಗಿದ್ದಾಳೆ ಎಂದು ಎರಡು ದಿನಗಳ ಹಿಂದೆ ಬೆಳಗಾವಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಯುವತಿಯ ಮನೆಯವರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ …
Read More »ಒಬ್ಬನೊಂದಿಗೇ ಅಮ್ಮ-ಮಗಳ ಅಕ್ರಮ ಸಂಬಂಧ!
ದಾವಣಗೆರೆ: ಅಮ್ಮ-ಮಗಳಿಗೆ ಒಬ್ಬನೇ ಪ್ರಿಯಕರ. ಅಮ್ಮನ ಅಕ್ರಮ ಸಂಬಂಧಕ್ಕೆ ಸಾಥ್ ಕೊಟ್ಟ ಮಗಳು ಕೂಡ ಅಮ್ಮನ ಹಾದಿಯನ್ನೇ ಹಿಡಿದಳು. ಅದೂ ಅಮ್ಮನ ಪ್ರಿಯಕರನೊಟ್ಟಿಗೆ. ಈ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ವೃದ್ಧನೊಬ್ಬನನ್ನ ಪ್ರಿಯಕರನ ಮೂಲಕವೇ ತಾಯಿ-ಮಗಳು ಕೊಲೆ ಮಾಡಿಸಿ ಅಸಹಜ ಸಾವು ಎಂದು ಬಿಂಬಿಸಿದ್ದರು. ಇದೀಗ ಕೊಲೆ ರಹಸ್ಯ ಬಯಲಾಗಿದೆ. ಹೊನ್ನಾಳಿ ತಾಲೂಕಿನ ಕುಳಗಟ್ಟ ಗ್ರಾಮದಲ್ಲಿ ಮಾ.2ರಂದು ಮಂಜಪ್ಪ(70) ಮೃತಪಟ್ಟಿದ್ದ. ಅಸಹ ಸಾವು ಎಂದು ಪ್ರಕರಣ ದಾಖಲಾಗಿತ್ತು. ಅನುಮಾನಗೊಂಡ ಪೊಲೀಸರು ಸಾವಿನ …
Read More »ಕೆಪಿಎಸ್ಸಿ ಮುಚ್ಚಿಬಿಡಿ: ಪ್ರದೀಪ್ ಶೆಟ್ಟರ್
ವಿಧಾನಪರಿಷತ್ತು: ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಾಯಕಲ್ಪ ನೀಡಲು ಸರ್ಕಾರ ಸಿದ್ಧವಿದ್ದು, ವಿವಿಧ ನೇಮಕಾತಿಗಳ ಪರೀಕ್ಷಾ ಪದ್ದತಿಗಳಲ್ಲಿ ಬದಲಾವಣೆ ತರುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಪ್ರದೀಪ್ ಶೆಟ್ಟರ್ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರಿಸಿದ ಸಚಿವರು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸ್ವಾಯತ್ತ ಸಂಸ್ಥೆ, ಇದರ ಸ್ಥಾಪನೆಯ ಉದ್ದೇಶ ಒಳ್ಳೆಯದು. ಆದರೆ, ಕಾರ್ಯವಿಧಾನ ಸರಿಯಿಲ್ಲ. ಈ ಸಂಸ್ಥೆ ಹಲವಾರು ವರ್ಷಗಳಿಂದ ತಪ್ಪು …
Read More »ಬೆಳಗಾವಿ ಜಿಲ್ಲೆಯಲ್ಲಿ ಇಂದು 24 ಕೊರೊನಾ ಕೇಸ್ ಪತ್ತೆ..ಸದಾಶಿವನಗರ ಈಗ ಮೈಕ್ರೋ ಕಂಟೇನ್ಮೆಂಟ್ ಪ್ರದೇಶ
ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಶುರುವಾಗಿದೆ. ಜಿಲ್ಲೆಯ್ಲಿ ಇಂದು ಒಟ್ಟು 24 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಇದರಿಂದ ಕುಂದಾನಗರಿ ಜನರಲ್ಲಿ ಆತಂಕ ಮನೆ ಮಾಡಿದೆ. ಹೌದು ಗುರುವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್ನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 24 ಜನರಿಗೆ ಮಹಾಮಾರಿ ಕೊರೊನಾ ವಕ್ಕರಿಸಿಕೊಂಡಿದೆ. ಇದರಲ್ಲಿ ಸದಾಶಿವನಗರದಲ್ಲಿಯೇ 7 ಪಾಸಿಟಿವ್ ಕೇಸ್ಗಳು ಪತ್ತೆಯಾಗಿರುವ ಹಿನ್ನೆಲೆ ಸರ್ಕಾರದ ಆದೇಶದಂತೆ ಮೈಕ್ರೋ …
Read More »ತಂದೆಯ ಆಶೀರ್ವಾದ ಪಡೆದು ಮಸ್ಕಿಯತ್ತ ಹೊರಟ ಸಿಎಂ ಪುತ್ರ ವಿಜಯೇಂದ್ರ
ಬೆಂಗಳೂರು : ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಸಿಎಂ ಪುತ್ರ ವಿಜಯೇಂದ್ರ ಮಸ್ಕಿಗೆ ಪ್ರಯಾಣ ಬೆಳೆಸಿದ್ದಾರೆ. ಚುನಾವಣೆವರೆಗೂ ಕ್ಷೇತ್ರದಲ್ಲೇ ಬೀಡುಬಿಟ್ಟು ಪ್ರಚಾರ ಕಾರ್ಯ ನಡೆಸಲಿದ್ದಾರೆ. ಕೆ.ಆರ್. ಪೇಟೆ ಹಾಗೂ ಶಿರಾ ಕ್ಷೇತ್ರದ ಉಪ ಕದನದಲ್ಲಿ ಪಕ್ಷದ ಗೆಲುವಿಗೆ ಕಾರಣರಾದ ವಿಜಯೇಂದ್ರಗೆ ಮಸ್ಕಿ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಸಂಭಾವ್ಯ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ ಮನವಿಯಂತೆ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನೇ ಕ್ಷೇತ್ರದ ಉಸ್ತುವಾರಿಯನ್ನಾಗಿ ನೇಮಕ ಮಾಡಿದ್ದು, ಜವಾಬ್ದಾರಿ ನಿರ್ವಹಿಸಲು …
Read More »ಬಸವ ಕಲ್ಯಾಣ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್
ಬೆಂಗಳೂರು: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ಸೈಯ್ಯದ್ ಯಸ್ರಬ್ ಅಲಿ ಖಾದ್ರಿ ಅವರು ಬಸವಕಲ್ಯಾಣದಲ್ಲಿ ಜೆಡಿಎಸ್ ಚಿಹ್ನೆಯಡಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನು ಶೀಘ್ರವೇ ಘೋಷಿಸಲಾಗುವುದು. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು. …
Read More »ಟ್ರಕ್ ಚಲಾಯಿಸುವಾಗ ಹೆಲ್ ಮೆಟ್ ಧರಿಸದ ಕಾರಣ 1000 ರೂ. ದಂಡ ವಿಧಿಸಿದ RTO
ಹೆಲ್ ಮೆಟ್ ಧರಿಸಿಲ್ಲ ಎಂಬ ಕಾರಣಕ್ಕೆ ಟ್ರಕ್ ಚಾಲಕನೋರ್ವನಿಗೆ 1,000 ರೂ. ದಂಡ ವಿಧಿಸಿದ ವಿಚಿತ್ರ ಘಟನೆ ಒಡಿಶಾದ ಗಂಜಮ್ ಜಿಲ್ಲೆಯಲ್ಲಿ ನಡೆದಿದೆ. ದಂಡಕ್ಕೆ ಒಳಗಾದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಸ್ವೈನ್ ಎನ್ನಲಾಗಿದ್ದು, ಆತ ತನ್ನ ಟ್ರಕ್ ನ ನೊಂದಣಿ ಸಂಖ್ಯೆಗೆ ಸಂಬಂಧಿಸಿದಂತೆ ಹೆಲ್ ಮೆಟ್ ಧರಿಸಿಲ್ಲದ ಕಾರಣಕ್ಕೆ ಚಲನ್ ಒಂದನ್ನು ಪಡೆದಾಗ ವಿಷಯ ಬೆಳಕಿಗೆ ಬಂದಿದ್ದು, ಈತ 1,000 ರೂ ದಂಡವನ್ನು ಕಟ್ಟಿದ ಬಳಿಕ ಟ್ರಕ್ ಚಾಲಕನೆಗೆ ಪರವಾನಿಗೆ …
Read More »ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ
ಹೆಣ್ಣು ಮಗಳು ಹೆಣ್ಣು ಕುಲಕ್ಕೆ ಮತ್ತು ವೈದ್ಯ ಕುಲಕ್ಕೆ ಅಪಮಾನ ಮಾಡಿದ್ದಾರೆ . ಸಾರಾಯಿ ಕುಡಿದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಾರೆ . ಅಷ್ಟೇ ಅಲ್ಲದೇ ಸಿಗರೇಟ್ ಸೇದಿ ಹೊಗೆ ಕೂಡ ಬಿಟ್ಟಿದ್ದಾರೆ . ಈ ಫೋಟೋ ಎಲ್ಲೆಡೆ ವೈರಲ್ ಆಗಿದೆ. ಹೀಗೆ ಸಿಗರೇಟ್ ಸೇರಿ ಹೊಗೆ ಬಿಡುತ್ತಿರುವ, ಸಾರಾಯಿ ಕುಡಿಯುತ್ತಿರುವ ಈ ಮಹಿಳೆಯರು ಗೋಕಾಕ್ ತಾಲೂಕಿನ ಘಟಪ್ರಭಾ ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ ಮತ್ತು ಗ್ರೂಪ್ …
Read More »C.D. ಪ್ರಕರಣ – ಮಾಜಿ ಪತ್ರಕರ್ತರು ಹೇಳಿದ್ದೇನು?
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಮಾಜಿ ಪತ್ರಕರ್ತರಾದ ನರೇಶ್ ಗೌಡ ಮತ್ತು ಭವಿತ್ ಎಂಬುವವುರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ್ದಾರೆ. ಭವಿತ್ ಮಾತನಾಡಿ, ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದಿರುವುದು ಆಘಾತ ಉಂಟು ಮಾಡಿದೆ. ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ ಎಂದು ಹೇಳಿದ್ದಾರೆ. ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ …
Read More »ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ: ವಿಮಾ ನೌಕರರ ಪ್ರತಿಭಟನೆ
ಮೈಸೂರು: ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆ ಮಿತಿಯನ್ನು ಈಗಿರುವ ಶೇ.೪೯ ರಿಂದ ಶೇ.೭೪ಕ್ಕೆ ಹೆಚ್ಚಿಸುವ ಪ್ರಸ್ತಾಪ ಮಾಡಿರುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ವಿರೋಧಿಸಿ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಪ್ರತಿಭಟನೆ ನಡೆಸಿದೆ. ಕೇಂದ್ರ ಸರ್ಕಾರ ಬಜೆಟ್ ಮಂಡನೆ ವೇಳೆ ಪ್ರಸ್ತಾಪವಾಗಿರುವ ವಿದೇಶಿ ನೇರ ಹೂಡಿಕೆ ಮಾರಕವಾದುದು ಎಂದು ಆರೋಪಿಸಿ ಮೈಸೂರು ವಿಭಾಗದ ವಿಮಾ ನೌಕರರು ಮತ್ತು ಅಧಿಕಾರಿಗಳ ಜಂಟಿ ವೇದಿಕೆ ಮುಖಂಡರು ಖಂಡಿಸಿದ್ದಲ್ಲದೆ, ಬನ್ನಿಮಂಟಪದ ಬಳಿ …
Read More »
Laxmi News 24×7