ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ …
Read More »‘ವೈದ್ಯಕೀಯ ಸೀಟು ಬ್ಲಾಕಿಂಗ್ ದಂಧೆ ವಿರುದ್ಧ ಕಠಿಣ ಕ್ರಮ’
ಬೆಂಗಳೂರು: ‘ವೈದ್ಯಕೀಯ ಕಾಲೇಜುಗಳಲ್ಲಿನ ಸೀಟ್ ಬ್ಲಾಕಿಂಗ್ ದಂಧೆ ತಡೆಯಬೇಕು ಮುಂದಿನ ವರ್ಷದಿಂದ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಭರವಸೆ ನೀಡಿದರು. ವಿಧಾನಪರಿಷತ್ನಲ್ಲಿ ಬಿಜೆಪಿಯ ಎನ್. ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾನೂನಿನಲ್ಲಿರುವ ಲೋಪಗಳನ್ನು ಬಳಸಿಕೊಂಡು ಸೀಟ್ ಬ್ಲಾಕಿಂಗ್ ವ್ಯವಹಾರ ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ರಾಜ್ಯದಲ್ಲಿರುವ 65 ವೈದ್ಯಕೀಯ ಕಾಲೇಜುಗಳ ಪೈಕಿ 45 ಕಾಲೇಜುಗಳು ಖಾಸಗಿಯವರ ಒಡೆತನದಲ್ಲಿವೆ. ಈ ಕಾಲೇಜುಗಳು ಸುಪ್ರೀಂ ಕೋರ್ಟ್ ಆದೇಶವನ್ನು …
Read More »ಇನ್ಸ್ಪೆಕ್ಟರ್ ವಿಕ್ಟರ್ಗೆ ನ್ಯಾಯಾಂಗ ಬಂಧನ
ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಇನ್ಸ್ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾರ್ಚ್ 9ರಂದು ವಿಕ್ಟರ್ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ …
Read More »ಕೋವಿಡ್ 2ನೇ ಅಲೆ ಮುನ್ಸೂಚನೆ: ರಾತ್ರಿ ಕರ್ಫ್ಯೂ ಬಗ್ಗೆ ಮಾ.17ರ ಬಳಿಕ ತೀರ್ಮಾನ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ಎರಡನೇ ಅಲೆಯ ಮುನ್ಸೂಚನೆ ಖಚಿತವಾಗಿದ್ದು, ಇದಕ್ಕೆ ಕಡಿವಾಣ ಹಾಕಲು ಸಾರ್ವಜನಿಕರು ಸಹಕರಿಸದಿದ್ದರೆ, ದಂಡ ವಿಧಿಸುವುದು ಅನಿವಾರ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ತಜ್ಞರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು. ಕೋವಿಡ್ ಮತ್ತೆ ಹೆಚ್ಚುತ್ತಿರುವುದರಿಂದ ಇದೇ 17 ರಂದು ಪ್ರಧಾನಿ ನರೇಂದ್ರಮೋದಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದಲ್ಲಿ …
Read More »ಫುಡ್ ಡೆಲಿವರಿ ಗಲಾಟೆ : ಹಿತೇಶಾ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು : ಯುವತಿ ಮೇಲೆ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದಾನೆ ಎನ್ನುವ ಆರೋಪದ ಪ್ರಕರಣದಲ್ಲಿ ಮತ್ತೊಂದು ಹೊಸ ಬೆಳವಣೆಗೆ ನಡೆದಿದೆ. ಇಂದು ( ಮಾರ್ಚ್ 15) ಹಲ್ಲೆಗೊಳಗಾಗಿದ್ದೇನೆ ಎಂದು ಆರೋಪಿಸಿದ ಯುವತಿ ಹಿತೇಶಾ ಚಂದ್ರಾಣಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಡೆಲಿವರಿ ಬಾಯ್ ಕಾಮರಾಜ್ ದೂರಿನ ಮೇರೆಗೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ 355 (ಹಲ್ಲೆ),504 ( ಅಪಮಾನ) ಮತ್ತು 506 ( ಕ್ರಿಮಿನಲ್ ಬೆದರಿಕೆ) …
Read More »ಟೋಯಿಂಗ್ನಲ್ಲಿ ಅಕ್ರಮ: ಕ್ರಮಕ್ಕೆ ಒತ್ತಾಯ
ಬೆಂಗಳೂರು: ‘ನಿಲುಗಡೆ ನಿರ್ಬಂಧಿಸಿರುವ ಸ್ಥಳಗಳಲ್ಲಿ ನಿಲ್ಲಿಸಿರುವ ವಾಹನಗಳ ಟೋಯಿಂಗ್ ಮಾಡುವ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಹಿರಿಯ ಅಧಿಕಾರಿಗಳು ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ರಾಜ್ಯ ಘಟಕದ ವಿ.ಆರ್. ಮರಾಠೆ ಒತ್ತಾಯಿಸಿದರು. ‘ಟೋಯಿಂಗ್ ಮಾಡಲು ಬಳಸುವ ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳ ಅನುಮತಿ ಪಡೆಯದೆ ಅತಿ ಹೆಚ್ಚು ಮಾರ್ಪಾಡು ಮಾಡಿ ಕಾನೂನುಬಾಹಿರವಾಗಿ ಬಳಸಲಾಗುತ್ತದೆ. ಸಂಚಾರ ಪೊಲೀಸ್ ಅಧಿಕಾರಿಗಳಾಗಲಿ, ಸಾರಿಗೆ ಇಲಾಖೆ ಅಧಿಕಾರಿಗಳಾಗಲಿ ಇದರ ಬಗ್ಗೆ …
Read More »ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ಕಟ್ಟಲು ಯಾವ ಧರ್ಮ ಹೇಳುತ್ತದೆ? : ಹೈಕೋರ್ಟ್
ಬೆಂಗಳೂರು: ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಧಾರ್ಮಿಕ ಕಟ್ಟಡ ನಿರ್ಮಿಸಿ ಎಂದು ಯಾವ ಧರ್ಮ ಹೇಳುತ್ತದೆ ಎಂದು ಪ್ರಶ್ನಿಸಿರುವ ಹೈಕೋರ್ಟ್, ದೇವರು-ಧರ್ಮದ ಹೆಸರಲ್ಲಿ ಸಾರ್ವಜನಿಕ ಆಸ್ತಿ ದುರ್ಬಳಕೆ ಮಾಡಿಕೊಳ್ಳುವುದನ್ನು ನ್ಯಾಯಾಲಯ ಸಹಿಸುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೋಲಾರದ ಚನ್ನಸಂದ್ರ ಹಾಗೂ ಮಂಗಸಂದ್ರ ಗ್ರಾಮಗಳಲ್ಲಿನ ಸರ್ಕಾರಿ ಗೋಮಾಳಗಳ ಜಮೀನಿನಲ್ಲಿ ಅನಧಿಕೃತವಾಗಿ ದೇವಸ್ಥಾನ, ಚರ್ಚ್ ಹಾಗೂ ಮಿನಾರ್ ನಿರ್ಮಾಣ ಮಾಡಿದ್ದು, ಅವುಗಳನ್ನು ತೆರವುಗೊಳಿಸಬೇಕು ಎಂದು ಕೋರಿ ಸ್ಥಳೀಯ ನಿವಾಸಿ ಸಿದ್ದನಹಳ್ಳಿಯ ಕಿಶೋರ್ ರಾಮಮೂರ್ತಿ ಸಲ್ಲಿಸಿರುವ …
Read More »ಪುಣೆ: ಶಿವಾಜಿ ಮಾರುಕಟ್ಟೆಯಲ್ಲಿ ಬೆಂಕಿ; 25 ಅಂಗಡಿಗಳು ನಾಶ
ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು. ‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು. ‘ನಮಗೆ ಈ ಬಗ್ಗೆ ಮಾಹಿತಿ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »ಎರಡನೇ ದಿನವೂ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ
ನವದೆಹಲಿ, ಮಾ.16-ಕೇಂದ್ರ ಸರ್ಕಾರದ ಖಾಸಗೀಕರಣ ನೀತಿ ವಿರೋಸಿ ಬ್ಯಾಂಕ್ ನೌಕರರು ನಡೆಸುತ್ತಿರುವ ರಾಷ್ಟ್ರ ವ್ಯಾಪಿ ಬ್ಯಾಂಕ್ ಮುಷ್ಕರ ಎರಡನೆ ದಿನಕ್ಕೆ ಕಾಲಿಟ್ಟಿದೆ. ಬ್ಯಾಂಕ್ಗಳ ಮುಷ್ಕರದಿಂದ ದೇಶಾದ್ಯಂತ ಗ್ರಾಹಕರು ಹಣ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮತ್ತಿತರ ಸೇವೆಗಳಿಂದ ವಂಚಿತರಾಗಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಘೋಷಿಸಿರುವ ಖಾಸಗೀಕರಣ ನೀತಿ ವಿರೋಸಿ ಒಂಬತ್ತು ಬ್ಯಾಂಕ್ ನೌಕರರ ಸಂಘಟನೆ ನಿನ್ನೆಯಿಂದ ಹಮ್ಮಿಕೊಂಡಿರುವ ಮುಷ್ಕರದಲ್ಲಿ 10 ಲಕ್ಷಕ್ಕೂ ಹೆಚ್ಚು ಸಿಬ್ಬಂದಿ ಪಾಲ್ಗೊಂಡಿದ್ದು ನಮ್ಮ ಹೋರಾಟ …
Read More »
Laxmi News 24×7