Breaking News

ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ:ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು

ಚಾಮರಾಜನಗರ: ಕರುಣೆ ಇಲ್ಲದೆ ಕರುಳ ಕುಡಿಯನ್ನೇ ಬ್ಲೇಡ್ ನಿಂದ ಕೊಯ್ದು ಕೊಲೆ ಮಾಡಿದ್ದ ತಾಯಿಗೆ ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹನೂರು ತಾಲೂಕಿನ ಚಿಕ್ಕಮಾಲಾಪುರದ ಚಂದ್ರಮ್ಮ ತನ್ನ ನವಜಾತ ಶಿಶುವನ್ನು ಕೊಂದ ಅಪರಾಧಕ್ಕೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಕಳೆದ ಐದು ವರ್ಷಗಳಿಂದ ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ವಿನಯ್ ಅವರು ಅಪರಾಧಿ ಚಂದ್ರಮ್ಮಳಿಗೆ ಜೀವಾವಧಿ …

Read More »

ಮೂರು ವರ್ಷದ ಬಾಲಕಿ ಮೇಲೆ  ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ

ಉತ್ತರ ಪ್ರದೇಶ:  ಮೂರು ವರ್ಷದ ಬಾಲಕಿ ಮೇಲೆ  ಅತ್ಯಾಚಾರ ಎಸಗಿ, ಕತ್ತು ಹಿಸುಕಿ ಕೊಲೆ ಮಾಡಿದ  ಹೃದಯ ವಿದ್ರಾವಕ ಘಟನೆ  ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ  ಕೇವಲ ಮೂರು  ವಾರಗಳಲ್ಲಿ  3 ನೇ ಪ್ರಕರಣ ಇದಾಗಿದ್ದು, ಜನತೆ ಬೆಚ್ಚಿ ಬಿದ್ದಿದ್ದಾರೆ. ಬುಧವಾರದಿಂದ ನಾಪತ್ತೆಯಾಗಿದ್ದ ಬಾಲಕಿಗಾಗಿ  ಪೋಷಕರು ಎಲ್ಲೆಡೆ ಹುಡುಕಾಡಿದ್ದಾರೆ.  ಮರುದಿನ  ಗದ್ದೆಯಲ್ಲಿ ಬಾಲಕಿ ಶವ ಅತ್ಯಾಚಾರ ಎಸಗಿದ ಸ್ಥಿತಿಯಲ್ಲಿ    ಪತ್ತೆಯಾಗಿದೆ. ಬಾಲಕಿ ಮರಣೋತ್ತರ ವರದಿ …

Read More »

ಚಿನ್ನ, ಬೆಳ್ಳಿ ದರದಲ್ಲಿ  ಭಾರೀ ಇಳಿಕೆ

ಬೆಂಗಳೂರು : ಚಿನ್ನ, ಬೆಳ್ಳಿ ದರದಲ್ಲಿ  ಗುರುವಾರ ಭಾರೀ ಇಳಿಕೆ ಕಂಡಿದೆ.  ಚಿನ್ನ 10 ಗ್ರಾಂಗೆ 130 ರೂಪಾಯಿ ಇಳಿಕೆ ಕಂಡಿದೆ. ಚಿನ್ನದ ಬೆಲೆ 48,120 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ  230 ರೂಪಾಯಿ ಇಳಿಕೆ ಕಂಡಿದ್ದು, 52,490 ರೂಪಾಯಿ ಆಗಿದೆ. ಇನ್ನೂ ಬೆಳ್ಳಿ ದರ ಮೊದಲು ಏರಿಕೆ ಕಂಡಿತ್ತು, ಆದ್ರೆ ಈಗ ಮತ್ತೆ ಸತತವಾಗಿ ಬೆಳ್ಳಿ ಬೆಲೆ ಇಳಿಕೆಯಾಗಿದ್ದು, ಶುಕ್ರವಾರ ಬೆಳ್ಳಿ …

Read More »

ಅಕ್ಕ ಪ್ರಿಯತಮನ ಜೊತೆ ಕಾಣೆಯಾಗಿದ್ದಾಳೆ ಎಂದು ತಿಳಿದು ತಂಗಿ ಕುಸಿದು ಬಿದ್ದು ಮೃತಪಟ್ಟಿದ್ದಾಳೆ

ಉಡುಪಿ: ಅಕ್ಕ ಪ್ರಿಯತಮನ ಜೊತೆ ಕಾಣೆಯಾಗಿದ್ದಾಳೆ ಎಂದು ತಿಳಿದು ತಂಗಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲೂಕಿನ ಮಂಜಲ್ತಾರ್ ಎಂಬಲ್ಲಿ ನಡೆದಿದೆ. ಶ್ವೇತಾ ಮೃತ ಸಹೋದರಿ. ಮಾಳದ ನಿವಾಸಿ ಎರಡು ದಿನಗಳ ಹಿಂದೆ ಸ್ಥಳೀಯ ಫುಡ್ ಪ್ರೋಡಕ್ಷನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಭುವನ್ ಜೊತೆ ಪರಾರಿಯಾಗಿದ್ದಳು. ಇಂದು ಯುವತಿ ತನ್ನ ಸಹೋದರಿ ಶ್ವೇತಾಳಿಗೆ ಫೋನ್ ಮಾಡಿದ್ದಾಳೆ. ಈ ವೇಳೆ ತನಗೆ ನಿಶ್ಚಯವಾದ ಹುಡುಗನ ಜೊತೆ ವಿವಾಹವಾಗಲು ಇಷ್ಟ …

Read More »

ರಾಜಕಾರಣಿಗಳು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ: ಮುತಾಲಿಕ್ ಕಿಡಿ

ತುಮಕೂರು: ವಿಚಾರಣೆ, ನೋಟಿಸ್ ಎಂದು ಕಾಲಹರಣ ಮಾಡುವ ನಾಟಕ ಮಾಡಬೇಡಿ. ದಾಖಲೆಗಳಿದ್ದರೆ ಮುಲಾಜಿಲ್ಲದೆ ನಟಿಯರನ್ನು ಬಂಧಿಸಿ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿ ಕಾರಿದ್ದಾರೆ. ನಗರದಲ್ಲಿ ಈ ಕುರಿತು ಮಾತನಾಡಿದ ಅವರು, ವಿಚಾರಣೆ, ನೋಟಿಸ್ ನೀಡುತ್ತೇವೆಂದು ನಾಟಕ ಆಡುತ್ತೀರಾ, ಬೆಂಕಿ ಇದ್ದಾಗಲೇ ಹೊಗೆ ಬರೋದು. ನಿಮ್ಮ ಬಳಿ ದಾಖಲೆಗಳಿರುವುದರಿಂದಲೇ ದಾಳಿ ಮಾಡಿದ್ದೀರಿ. ವಶಕ್ಕೆ ಪಡೆದರೂ ನಟಿಗೆ ಭಯ ಇಲ್ಲ, ಅವರನ್ನು ಅರೆಸ್ಟ್ ಮಾಡಿ. ರಾಜಕಾರಣಿಗಳಿಗೆ ದುಡ್ಡು ಕೊಟ್ಟರೆ …

Read More »

ಡ್ರಗ್‍ಗೆ ಚಿಕ್ಕನ್ ಪೀಸ್ ಎನ್ನುತ್ತಿದ್ದ ರಾಗಿಣಿ – ತುಪ್ಪದ ಬೆಡಗಿ

ಬೆಂಗಳೂರು: ಸ್ಯಾಂಡಲ್‍ವುಡ್ ಡ್ರಗ್ ಮಾಫಿಯಾ ಕೇಸಿನಲ್ಲಿ ಸಿಕ್ಕಿಬಿದ್ದಿರುವ ನಟಿ ರಾಗಿಣಿಯವರು ಡ್ರಗ್ಸ್ ವಿಚಾರದಲ್ಲಿ ಕೋಡ್‍ವರ್ಡ್‍ಗಳನ್ನು ಬಳಸುತ್ತಿದ್ದರು ಎಂದು ತಿಳಿದು ಬಂದಿದೆ. ಡ್ರಗ್ ಮಾಫಿಯಾ ವಿಚಾರವಾಗಿ ಇಂದು ನಟಿ ರಾಗಿಣಿಯವರನ್ನು ಸಿಸಿಬಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಇಂದು ಬೆಳಗ್ಗೆ ರಾಗಿಣಿ ಮನೆ ಮೇಲೆ ದಿಢೀರ್ ದಾಳಿ ಮಾಡಿದ ಅಧಿಕಾರಿಗಳು ಅವರ ಮೊಬೈಲ್ ಫೋನ್, ಲ್ಯಾಪ್‍ಟಾಪ್ ಮತ್ತು ಕಂಪ್ಯೂಟರ್‍ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದರಲ್ಲಿ ಕೆಲ ಮಹತ್ವದ ಸಾಕ್ಷಿಗಳು ಸಿಕ್ಕಿವೆ ಎನ್ನಲಾಗಿದೆ. ಇದರಲ್ಲಿ ರಾಗಿಣಿ …

Read More »

ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ

ಗದಗ: ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆ ಆಘಾತಗೊಂಡ ವ್ಯಕ್ತಿ ಆಸ್ಪತ್ರೆಯ ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗದಗನ ಜಿಮ್ಸ್ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಜಿಮ್ಸ್ ಕೋವಿಡ್-19 ಆಸ್ಪತ್ರೆಯ 4ನೇ ಅಂತಸ್ತಿನ ಮೇಲಿಂದ ಹಾರಿ ಸಾವಿಗೆ ಶರಣಾಗಿದ್ದಾನೆ. ಮುಂಡರಗಿ ತಾಲೂಕಿನ ಸುಮಾರು 40 ವರ್ಷದ ಬಸವರಾಜ್ ಈಳಗೇರ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಗುರುವಾರ ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ …

Read More »

  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್: ರಮೇಶ ಜಾರಕಿಹೊಳಿ

ಬೆಳಗಾವಿ:  ಕೊಲೆ, ದರೋಡೆಗೆ ಇಳಿದಿದ್ದ ಗೋಕಾಕ ನಗರದ ಟೈಗರ್  ಗ್ಯಾಂಗ್ ಪೊಲೀಸರು ಬಂಧಿಸಿದ್ದು, ಈ ವಿಚಾರವಾಗಿ  ಸಚಿವ ರಮೇಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.  ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದಲ್ಲಿ ಅಕ್ರಮ ಚಟುವಟಿಕೆಯಲ್ಲಿ  ತೊಡಗಿದ್ದ ಗ್ಯಾಂಗ್ ನ್ನು ಪೊಲೀಸರು ಮಟ್ಟಹಾಕಿದ್ದಾರೆ.  ಟೈಗರ್ ಗ್ಯಾಂಗ್ ಅಲ್ಲ ಅದು,  ಬಿಲ್ಲಿ  ಗ್ಯಾಂಗ್ ಅಂತಾ ಸಚಿವ ರಮೇಶ ಜಾರಕಿಹೊಳಿ  ಲೇವಡಿ ಮಾಡಿದ್ದಾರೆ. ಡ್ರಗ್ಸ್ ವಿಚಾರವಾಗಿ ಪ್ರತಿಕ್ರಿಯಿಸಿ,   ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿದ್ದವರ ಮೇಲೆ ಮುಲಾಜಿಲ್ಲದೇ   …

Read More »

ಐಪಿಎಲ್ ವೇಳಾಪಟ್ಟಿ ಶನಿವಾರ ಪ್ರಕಟ: ಮೊದಲ ಪಂದ್ಯ ಯಾರ ನಡುವೆ ಗೊತ್ತಾ?

ದುಬೈ: ಐಪಿಎಲ್ 13 ರ ವೇಳಾಪಟ್ಟಿ ಶನಿವಾರ ಪ್ರಕಟಗೊಳ್ಳುವ ಸಾಧ‍್ಯತೆಯಿದ್ದು, ಈ ಹಿಂದೆ ನಿಗದಿಯಾದಂತೆ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆಯೇ ನಡೆಯುವ ಸಾಧ‍್ಯತೆಯಿದೆ. ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜತೆ ಸಿಎಸ್ ಕೆ ಆಡುವುದು ಅನುಮಾನ ಎಂಬ ಸುದ್ದಿ ಹಬ್ಬಿತ್ತು. ಆದರೆ ಮೂಲಗಳ ಪ್ರಕಾರ ಈ ಹಿಂದೆ ನಿಗದಿಯಾದಂತೇ ಪಂದ್ಯಗಳು ನಡೆಯಲಿವೆ. ಹೊಸದಾಗಿ ಕೊರೋನಾ ಪ್ರಕರಣ ಕಂಡುಬರದ ಹಿನ್ನಲೆಯಲ್ಲಿ …

Read More »

ರಾಜ್ಯದಲ್ಲಿ 6 ಸಾವಿರ ದಾಟಿದ ಸಾವಿನ ಸಂಖ್ಯೆ : ಉಚಿತ ಔಷಧ ನೀಡಲು ನಿರ್ಧಾರ

ಬೆಂಗಳೂರು  : ರಾಜ್ಯದಲ್ಲಿ ಕೋವಿಡ್‌-19 ರ ಕಾರಣದಿಂದ ಗುರುವಾರ 104 ಮಂದಿ ಸತ್ತಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್‌ ನಿಂದ ಮೃತರಾದವರ ಒಟ್ಟು ಸಂಖ್ಯೆ 6 ಸಾವಿರದ ಗಡಿ ದಾಟಿದೆ. ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿ ವ್ಯಾಪಕವಾಗಿ ಹಬ್ಬಿರುವ ಕೊರೋನಾ ವೈರಸ್‌ ಗೆ 6054 ಮಂದಿ ಪ್ರಾಣ ಕಳೆದುಕೊಂಡಂತೆ ಆಗಿದೆ. ರಾಜ್ಯದಲ್ಲಿ ಗುರುವಾರ 8,865 ಮಂದಿ ಹೊಸದಾಗಿ ಕೊರೋನಾ ಸೋಂಕು ಉಂಟಾಗಿದೆ. ಇದರೊಂದಿಗೆ ರಾಜ್ಯದಲ್ಲಿನ ಸಕ್ರೀಯ ಕೊರೋನಾ ಪ್ರಕರಣಗಳ ಸಂಖ್ಯೆ 96,099ಕ್ಕೆ ಏರಿಕೆಯಾಗಿದೆ. …

Read More »