ದಾವಣಗೆರೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಡ್ರಗ್ಸ್ ನ ಹಣದಿಂದಲೇ ನಮ್ಮ ಸರ್ಕಾರ ಕೆಡವಿದ್ದಾರೆ ಎಂದು ಹೇಳುತ್ತಾರೆ. ಹಾಗಾದರೆ ಇಂದ್ರಜಿತ್ ಲಂಕೇಶ್ ರೀತಿ ಕುಮಾರಸ್ವಾಮಿಯವರನ್ನು ಕೂಡ ವಿಚಾರಣೆ ನಡೆಸಿ ಎಂದು ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಮಗ ರಾಕೇಶ್ ಸಿದ್ದರಾಮಯ್ಯ ಕೂಡ ಸತ್ತಿದ್ದು ಡ್ರಗ್ಸ್ ನಿಂದಲೇ ಎನ್ನುವುದು ಗೊತ್ತಿದೆ. ಸಿದ್ದರಾಮಯ್ಯನವರಿಗೆ ಯುವ ಜನತೆಯೆ ಬಗ್ಗೆ ಕಾಳಜಿ …
Read More »ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟುವಿಚಾರಣೆ ವೇಳೆ ಹಲವು ನಟ-ನಟಿಯರ ಹೆಸರನ್ನು ಕೂಡ ಹೇಳಲಾಗಿದೆ
ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಮತ್ತೋರ್ವ ಡ್ರಗ್ಸ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಾರ್ತಿಕ್ ರಾಜು ಎಂದು ತಿಳಿದುಬಂದಿದೆ. ಈಗಾಗಲೇ ಬಂಧಿತನಾಗಿರುವ ಆರ್ ಟಿಒ ಅಧಿಕಾರಿ ರವಿಶಂಕರ್ ನೀಡಿದ ಮಾಹಿತಿ ಮೇರೆಗೆ ಕಾರ್ತಿಕ್ ರಾಜುನನ್ನು ಬಂಧಿಸಲಾಗಿದೆ. ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟು ಪ್ರಕರಣ ಸಂಬಂಧ ನಿನ್ನೆ ನಟಿ ರಾಗಿಣಿ ಆಪ್ತ, ಆರ್ ಟಿ ಒ ಅಧಿಕಾರಿ ರವಿಶಂಕರ್ ಎಂಬಾತನನ್ನು ಸಿಸಿಬಿ …
Read More »ನಿರುದ್ಯೋಗ ದಿಂದಾಗಿ ಆತ್ಮ ಹತ್ಯೆ ಮಾಡಿಕೊಂಡ ಜನ ನಮ್ಮ ಕರ್ನಾಟಕದವರೇ ಹೆಚ್ಚು……!
ಹೊಸದಿಲ್ಲಿ: ದೇಶದಲ್ಲಿ ನಿರುದ್ಯೋಗದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಸಂಖ್ಯೆಯೂ ಹೆಚ್ಚುಚಾಗುತ್ತಿದ್ದು, ಕಳೆದ ವರ್ಷದ ನಿರುದ್ಯೋಗದಿಂದ 2,851 ಜನರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2019ರಲ್ಲಿ ದೇಶದಾದ್ಯಂತ 1,39,123 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ 3.4ರಷ್ಟು ಅಧಿಕ. 2018ರಲ್ಲಿ ಒಟ್ಟು 1,34,516 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. 2017ರಲ್ಲಿ ನಿರುದ್ಯೋಗ ಕಾರಣದಿಂದ 2,741 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದು ಒಟ್ಟು ಆತ್ಮಹತ್ಯೆಯ ಶೇಕಡ 2ರಷ್ಟಾಗಿದೆ. ಇನ್ನೂ ದೇಶದಲ್ಲಿಯೇ ಮಹಾರಾಷ್ಟ್ರ ಅಗ್ರಸ್ಥಾನಿಯಾಗಿದೆ. ನಿರುದ್ಯೋಗ …
Read More »ಅಕ್ಕನ ಕುರಿತು ಮಾತಾಡಿದ್ದು ದುಃಖ ತಂದಿದೆ- ಕಣ್ಣೀರು ಹಾಕಿದ ಇಂದ್ರಜಿತ್
ಬೆಂಗಳೂರು: ನನ್ನ ಅಕ್ಕ ಪತ್ರಕರ್ತೆ ಗೌರಿ ಲಂಕೇಶ್ ಸಾವಿನ ಕುರಿತು ಹೇಳಿಕೆ ನೀಡಿರುವುದು ತುಂಬಾ ನೋವು ತಂದಿದೆ ಎಂದು ಇಂದ್ರಜಿತ್ ಲಂಕೇಶ್ ಕಣ್ಣೀರು ಹಾಕಿದ್ದಾರೆ. ಈ ಕುರಿತು ಅವರ ನಿವಾಸದಲ್ಲಿ ಮಾತನಾಡಿರುವ ಇಂದ್ರಜಿತ್, ಅಕ್ಕ ಗೌರಿ ಲಂಕೇಶ್ ಅವರ ಬಗ್ಗೆ ಹೇಳಿಕೆ ನೀಡಿರುವುದು ತುಂಬಾ ದುಃಖ ತಂದಿದೆ. ಅವರ ತತ್ವ-ಸಿದ್ಧಾಂತ ಬೇರೆ ಇತ್ತು. ಅವರದ್ದು ಸೈದ್ಧಾಂತಿಕ ಕೊಲೆ ಎಂದು ಹೇಳಿ ಕಣ್ಣೀರು ಹಾಕಿದ್ದಾರೆ. ಈ ಹಿಂದೆ ಒಬ್ಬ ನಟನ ಕುರಿತು …
Read More »ಕನ್ನಡ, ಮರಾಠಿ ಎರಡೂ ಭಾಷೆಯಲ್ಲಿ ಇರುವ ನಾಮಫಲಕ ಅಳವಡಿಕೆ ಮಾಡಿದ ಅವರು,ರಾಯಣ್ಣ, ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸೌಹಾರ್ದತೆಯ ಸಂದೇಶ
ಬೆಳಗಾವಿ- ಜಿಲ್ಲಾಡಳಿದ ರಾಜಿ ಸಂಧಾನದ ಒಪ್ಪಂದದಂತೆ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಇಂದು ಪೀರನವಾಡಿ ಜಂಕ್ಷನ್ ನಲ್ಲಿ ಛತ್ರಪತಿ ಶಿವಾಜಿ ಸರ್ಕಲ್ ಎಂದು ಕನ್ನಡ,ಮರಾಠಿ ಎರಡೂ ಭಾಷೆಯಲ್ಲಿರುವ ಫಲಕವನ್ನು ಅನಾವರಣಗೊಳಿಸಿದರು. ಇಂದು ಬೆಳಿಗ್ಗೆಯೇ ಜಮಾಯಿಸಿದ ನೂರಾರು ಶಿವಾಜಿ ಅಭಿಮಾನಿಗಳು,ಪಟಾಕಿ ಸಿಡಿಸಿ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಹಾಗೂ ಶಿವಾಜಿ ಮಹಾರಾಜರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಫಲಕವನ್ನು ಅನಾವರಣ ಮಾಡಿದ್ರು ಪೀರನವಾಡಿ ನಾಕಾ ಬಳಿ ‘ಶಿವಾಜಿ ಚೌಕ್’ ಅಂತಾ ನಾಮಫಲಕ ಅನಾವರಣ ಮಾಡಲಾಯಿತು,9 X …
Read More »ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ: ಪೊಲೀಸ್ ವಿರುದ್ಧ ದೂರು
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ. …
Read More »‘ಸೌರಶಕ್ತಿ’ ಬಳಸಿ 3 ಕೋಟಿ ಉಳಿಸಿದ ಭಾರತೀಯ ರೈಲ್ವೆ
ನವದೆಹಲಿ : ವೆಸ್ಟರ್ನ್ ರೈಲ್ವೆ (Western Railway) ತನ್ನ ನೆಟ್ವರ್ಕ್ನ 75 ನಿಲ್ದಾಣಗಳಲ್ಲಿ ಸೌರ ವಿದ್ಯುತ್ ಅಳವಡಿಸುವ ಮೂಲಕ ಸುಮಾರು 3 ಕೋಟಿ ರೂ.ಗಳ ವಿದ್ಯುತ್ ಬಿಲ್ ಉಳಿತಾಯ ಮಾಡಿದೆ ಎಂದು ಹೇಳಿದೆ. ರೈಲ್ವೆ ಈಗ ಹೆಚ್ಚಿನ ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಪ್ರಾರಂಭಿಸುವ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಪಶ್ಚಿಮ ರೈಲ್ವೆ ಮುಖ್ಯ ವಕ್ತಾರ ಸುಮಿತ್ ಠಾಕೂರ್ ಮಾತನಾಡಿ, ಮೇಲ್ಛಾವಣಿಯ ಸೌರ ಸ್ಥಾವರಗಳು 8.67 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತವೆ, ಇದರಿಂದಾಗಿ ಈ ವರ್ಷ ಗಮನಾರ್ಹ …
Read More »ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್: ಬೆಂಗಳೂರು ಬಿಟ್ಟು ಹೊರ ಹೋದ 10-15 ನಟ ನಟಿಯರು!
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಜೋರಾಗಿರುವ ಬೆನ್ನಲ್ಲೇ 10-15 ನಟ ನಟಿಯರು ಬೆಂಗಳೂರು ಬಿಟ್ಟು ಹೊರ ಹೋಗಿದ್ದಾರೆ! ಅದರಲ್ಲೂ ರಾಗಿಣಿ ದ್ವಿವೇದಿಗೆ ನಿನ್ನೆ ಸಿಸಿಬಿ ನೋಟಿಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ನಟ ನಟಿಯರು ಆತಂಕಕ್ಕೀಡಾಗಿದ್ದಾರೆ. ರಾಗಿಣಿಗೆ ಸಿಸಿಬಿ ನೋಟಿಸ್ ವಿಚಾರ ಹಲವು ನಟ ನಟಿಯರಿಗೆ ನಡುಕ ರಾಗಿಣಿ ಬಳಿಕ ತಮ್ಮ ಹೆಸರೂ ಹೊರಬರುವ ಆತಂಕ ಇವರನ್ನು ಕಾಡತೊಡಗಿದೆ. ತಮಗೂ ನೋಟಿಸ್ ಬರಬಹುದೆಂಬ ಆತಂಕದಲ್ಲಿರುವ 10ಕ್ಕೂ ಹೆಚ್ಚು ಕಲಾವಿದರು ಈಗಾಗಲೇ …
Read More »ಕಾನೂನು ಶಾಲೆಯಲ್ಲಿ ಸ್ಥಳೀಯ ಪ್ರಾತಿನಿಧ್ಯ: ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ರಾಷ್ಟ್ರೀಯ ಕಾನೂನು ಶಾಲೆಯಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಶೇ 25ರಷ್ಟು ಪ್ರಾತಿನಿಧ್ಯ ವಿಷಯದ ಕುರಿತು ಹೈಕೋರ್ಟ್ ತನ್ನ ಆದೇಶ ಕಾಯ್ದಿರಿಸಿದೆ. ಶೇ 25ರಷ್ಟು ಮೀಸಲಾತಿ ಪ್ರಶ್ನಿಸಿ ಸಲ್ಲಿಕೆಯಾಗಿರುವ ಮೂರು ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ. ‘ಈ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಇತರ ರಾಜ್ಯದ ವಿದ್ಯಾರ್ಥಿಗಳಲ್ಲಿ ಬಹುತೇಕರು ಕರ್ನಾಟಕದಲ್ಲಿ ವೃತ್ತಿ ಮುಂದುವರಿಸುವುದಿಲ್ಲ. ಕಾನೂನು ವಿಶ್ವವಿದ್ಯಾಲಯ ಕಾಯ್ದೆಯನ್ನು ರಾಜ್ಯದ ಶಾಸಕಾಂಗ ಅಂಗೀಕರಿಸಿದೆ. ಭೂಮಿ ಒದಗಿಸುವ ಜತೆಗೆ ಆರ್ಥಿಕವಾಗಿಯೂ ಸಂಸ್ಥೆಗೆ ಸಹಾಯ ಮಾಡಲಾಗುತ್ತಿದೆ’ ಎಂದು …
Read More »ಯುಜಿಸಿಇಟಿ ದಾಖಲೆ ಅಪ್ಲೋಡ್ ಪ್ರಕ್ರಿಯೆ ಮುಂದೂಡಿಕೆ
ಬೆಂಗಳೂರು: ಈಗ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ನಡೆಯುತ್ತಿರುವ ಹಿನ್ನೆಲೆಯಲ್ಲಿ ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (ಯುಜಿಸಿಇಟಿ) ದಾಖಲೆಗಳನ್ನು ಅಪ್ಲೋಡ್ ಮಾಡುವ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಅವರು, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಹೇಳಿದ್ದಾರೆ. ಪರಿಷ್ಕೃತ ವೇಳಾಪಟ್ಟಿಯನ್ನು ಇದೇ 5ರಂದು ಪ್ರಕಟಿಸಲಾಗುವುದು ಎಂದು ಅವರು ಸೂಚಿಸಿದ್ದಾರೆ. http://kea.kar.nic.in ಇಲ್ಲಿ ಮಾಹಿತಿ ನೀಡುವ ಮೂಲಕ ವಿದ್ಯಾರ್ಥಿಗಳ ಗಮನಕ್ಕೆ …
Read More »