Breaking News

ಎಸ್‌ಐಟಿ’ ತನಿಖೆ ಕುರಿತು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಹತ್ವದ ಪ್ರತಿಕ್ರಿಯೆ!

ಬೆಂಗಳೂರು, ಮಾ. 13: ರಮೇಶ್ ಜಾರಕಿಹೊಳಿ ಅವರ ‘ಸಿಡಿ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಾತನಾಡಿದ್ದು, ಅವರ ಹೇಳಿಕೆ ಕುತೂಹಲ ಮೂಡಿಸಿದೆ. ಈಗಾಗಲೇ ‘ಸಿಡಿ’ ಕುರಿತು ಎಸ್‌ಐಟಿ ತನಿಖೆ ಆರಂಭಿಸಿದ್ದು ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂಬ ಮಾಹಿತಿಯಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಾಗದೆ ಸರಿಯಾದ ತನಿಖೆ ನಡೆಸುವುದು ಅಸಾಧ್ಯ. ಹೀಗಾಗಿ ರಮೇಶ್ ಜಾರಕಿಹೊಳಿ ಅವರು ದೂರು ದಾಖಲಿಸುತ್ತಾರಾ ಎಂಬ ಪ್ರಶ್ನೆಗೆ …

Read More »

ನಾಳೆ ಬಿ.ವೈ. ವಿಜಯೇಂದ್ರ ಅವರಿಂದ ಶರಣ ಸೇನೆ ಉದ್ಘಾಟನೆ

ಚಿತ್ರದುರ್ಗ, : ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಮಾ.14 ರ ಬೆಳಗ್ಗೆ 11ಕ್ಕೆ ಶರಣ ಸೇನೆ ಉದ್ಘಾಟನೆ ಹಾಗೂ ಯುವಶಕ್ತಿಯ ಅನಾವರಣ ಸಮಾರಂಭ ಆಯೋಜಿಸಲಾಗಿದೆ. ಡಾ.ಶ್ರೀ ಶಿವಮೂರ್ತಿ ಮುರುಘಾ ಶರಣರು ಅಧ್ಯಕ್ಷತೆವಹಿಸಲಿದ್ದಾರೆ. ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇನೆ ಉದ್ಘಾಟಿಸಲಿದ್ದಾರೆ. ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಟಿ.ರಘುಮೂರ್ತಿ ಶರಣ ಸೇನೆ ಲೋಗೋ ಅನಾವರಣಗೊಳಿಸಲಿದ್ದಾರೆ. ಖನಿಜ ನಿಗಮದ ಅಧ್ಯಕ್ಷ ಲಿಂಗಮೂರ್ತಿ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಮಧ್ಯಾಹ್ನ 3 ಕ್ಕೆ ಡಾ.ಶಿವಮೂರ್ತಿ ಮುರುಘಾ …

Read More »

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಮೂವರ ಬಂಧನ

ವಿಜಯಪುರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿಟ್ಟಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ವಿಜಯಪುರ ತಾಲೂಕಿನ ಡೋಮನಾಳ ಗ್ರಾಮದ ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗಾಂಜಾ ವಶಕ್ಕೆ ಪಡೆದಿರುವ ಪೊಲೀಸರು, ದೊಂಡಿಬಾ ಜರಕ, ಆಕಾಶ ಬೋರಕರ, ಯಲ್ಲಪ್ಪ ಕರೆಪ್ಪನವರ ಎಂಬ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 8 ಕೆ.ಜಿ. ಗಾಂಜಾ, ಒಂದು ಬೈಕ್ ವಶಕ್ಕೆ ಪಡೆದ್ದಾರೆ. ಸಿಪಿಐ ಸಂಗಮೇಶ ಪಾಲಬಾವಿ ನೇತೃತ್ವದಲ್ಲಿ …

Read More »

BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ …

Read More »

ಐಎಂಎ ಪ್ರಕರಣ: ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇದೀಗ ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಐಎಂಎ ನಿರ್ದೇಶಕರು ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. 5 ಕೋಟಿ ರೂ ಲಂಚ ಪಡೆದಿದ್ದ ಅಧಿಕಾರಿಗಳು ಹಗರಣದಲ್ಲಿ ಪಿ.ಡಿ.ಕುಮಾರ್‌ ಪಾತ್ರದ …

Read More »

ನಾವು ಗಾಳಿಯಲ್ಲಿ ಗುಂಡು ಹೊಡಿಯಲ್ಲ, ಪಕ್ಕಾ ಸಾಕ್ಷ್ಯ ಇಟ್ಟುಕೊಂಡು ದೂರು ನೀಡ್ತೀವಿ: ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಎಸ್​ಐಟಿ ತಂಡದ ಹಿರಿಯ ಅಧಿಕಾರಿಗಳು ನಿನ್ನೆ ನಡೆಸಿದ ಸಭೆಯಲ್ಲಿ ಪ್ರಕರಣದ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ ಎಫ್​ಐಆರ್​ ಹಾಕುವ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಈ ವಿಚಾರವನ್ನು ರಾಜ್ಯ ಸರ್ಕಾರದ ಗಮನಕ್ಕೆ ತರಲು ತೀರ್ಮಾನಿಸಿದ್ದು, ಎಫ್‌ಐಆರ್​ ದಾಖಲಿಸದಿದ್ದರೆ ಸಮಗ್ರ ತನಿಖೆ ಸಾಧ್ಯವಿಲ್ಲ ಹೀಗಾಗಿ ತನಿಖೆಗೆ ಸಹಕಾರಿಯಾಗಲು ಈ ಮಾರ್ಗವನ್ನು ಅನುಸರಿಸಬೇಕೆಂದು ಅಭಿಪ್ರಾಯಪಟ್ಟಿದ್ದಾಗಿ ತಿಳಿದುಬಂದಿದೆ. ರಾಜಕಾರಣಿಯ ವಿರುದ್ಧ ಸಿಡಿ ಷಡ್ಯಂತ್ರ …

Read More »

ಸಿಡಿ ಪ್ರಕರಣ: ಬಾಲ್ಕಿಯಲ್ಲಿ ಯುವಕನನ್ನು ವಶಕ್ಕೆ ಪಡೆದ ಎಸ್‌ಐಟಿ; ಸಿಡಿಗಳು ಪತ್ತೆ!

ಬೀದರ್: ಮಾಜಿ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ. ಭಾಲ್ಕಿಯ ವಾಲಿ ಬಡಾವಣೆಯ ಅವಿನಾಶ್ ಎಂಬಾತನನ್ನು ಎಸ್‌ಐಟಿ ಅಧಿಕಾರಿಗಳ ತಂಡ ಶುಕ್ರವಾರ ಮಧ್ಯರಾತ್ರಿ ವಶಕ್ಕೆ ಪಡೆದಿದ್ದು, ಯುವಕ ಸಿಡಿಯಲ್ಲಿ ಕಾಣಿಸಿಕೊಂಡಿರುವ ಯುವತಿಯ ಗೆಳೆಯನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇನ್ನೂ ಯುವಕನ ಮನೆ ಮೇಲೆ ದಾಳಿ ಮಾಡಿರುವ ಎಸ್‌ಐಟಿ …

Read More »

ಎಂತಹ ಸಂದರ್ಭದಲ್ಲೂ ನಾವೆಲ್ಲರೂ ಜಾರಕಿಹೊಳಿ ಜೊತೆಗಿದ್ದೇವೆ: ಭೈರತಿ ಬಸವರಾಜು

ಬೆಂಗಳೂರು: ನಾವೆಲ್ಲರೂ ರಮೇಶ್ ಜಾರಕಿಹೊಳಿ ಜೊತೆಗಿದ್ದೇವೆ. ಎಂತಹ ಸಂದರ್ಭದಲ್ಲೂ ಜೊತೆಗಿರುತ್ತೇವೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದೆ ನಡೆಯಲಿ ಬಿಡಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಹೇಳಿದರು. ಸಚಿವ ಸುಧಾಕರ್ ಅವರ ಸದಾಶಿವನಗರದ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸುಧಾಕರ್ ಅವರು ವ್ಯಾಕ್ಸಿನ್ ಪಡೆದಿದ್ದರು. ಅದಕ್ಕೆ ಅವರ ಆರೋಗ್ಯ ವಿಚಾರಿಸಲು ಬಂದಿದ್ದೆ. ಅವರು ಆರೋಗ್ಯವಾಗಿದ್ದಾರೆ, ಸ್ವಲ್ಪ ಜ್ವರವಿದೆ ಎಂದರು.

Read More »

ನಗರಸಭೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ -ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

ಉಡುಪಿ ಮಾರ್ಚ್ 13: ಕಸ ವಿಂಗಡಣೆ ಕುರಿತಂತೆ ನಗರಸಭೆಯ ಕಸ ಸಂಗ್ರಹ ಮಾಡುವ ಕಾರ್ಮಿಕರೊಬ್ಬರ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನೇಜಾರಿನ ಇಸ್ಮಾಯಿಲ್‌(55) ಹಾಗೂ ಹೂಡೆಯ ಸೊಹೇಲ್‌(28) ಎಂದು ಗುರುತಿಸಲಾಗಿದೆ. ಉಡುಪಿ ನಗರಸಭೆಯ ಕಾರ್ಮಿಕ ಬಾಗಲಕೋಟೆ ಮೂಲದ ನಿಟ್ಟೂರು ನಿವಾಸಿ ಸಂಜು ಎಂಬವರಿಗೆ ಕಸದ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ರಸ್ತೆ ಮಧ್ಯೆ ಹಲ್ಲೆ ನಡಸಿದ್ದಾರೆ. ಈ ಹಲ್ಲೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ

ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ. ವಿಜಯಪುರಕ್ಕೆ ತೆರಳಿದ ಟೀಂ‌ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ. ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ …

Read More »