Breaking News

ಮೂಡಲಗಿ ತಾಲೂಕಾಗಿ ಮರು ಘೋಷಣೆ : ಒಡೆದ ಗಾಜುಗಳ ಮೇಲೆ ಉರುಳು ಸೇವೆ ಗೈದು ಹರಕೆ ತಿರಿಸಿದ ಯುವಕ

ಮೂಡಲಗಿ : ಬೆಳಗಾವಿ ಜಿಲ್ಲೆಯ ಮೂಡಲಗಿ ಹೊಸ ತಾಲೂಕಾಗಿ ಮರು ಘೋಷಣೆಯಾದ ಪರಿಣಾಮ ಯುವಕನೋರ್ವ ಒಡೆದ ಗಾಜುಗಳ ಮೇಲೆ ಉರುಳು ಸೇವೆ ಮಾಡಿ ಹರಕೆ ತೀರಿಸಿದ ಘಟನೆ ನಡೆದಿದೆ ಮೂಡಲಗಿಯ ಯುವಕ ಸುರೇಶ ಬೆಳವಿ ಎಂಬುವವನೇ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡಿರುವ ಯುವಕ. ಈತ ಮೂಡಲಗಿ ತಾಲೂಕು ಕೇಂದ್ರವಾಗಿ ಘೋಷಣೆಯಾದ್ರೆ ಒಡೆದ ಗಾಜಿನ ಮೇಲೆ ಉರುಳು ಸೇವೆ ಮಾಡುತ್ತೇನೆಂದು ಹರಕೆ ಹೊತ್ತಿಕೊಂಡಿದ್ದನಂತೆ. ಅದರಂತೆ ಮೂಡಲಗಿ ತಾಲೂಕು ಕೆಂದ್ರವಾದ …

Read More »

ಜ್ಯೂಬಿಲಿಯೆಂಟ್ ಕಾರ್ಖಾನೆಯ ಮೊದಲ ಸೋಂಕಿತ ಡಿಸ್ಚಾರ್ಜ್ – ಆದ್ರೂ ಮನೆಗೆ ಹೋಗಲ್ಲ ಎಂದ

ಮೈಸೂರು: ಕೊರೊನಾ ಹಾಟ್‍ಸ್ಪಾಟ್ ಮೈಸೂರಲ್ಲಿ ಶರವೇಗದಲ್ಲಿ ಹರಡುತ್ತಿದೆ. ಕಳೆದ ಒಂದೇ ದಿನ ಕೊರೊನಾ ಪಾಸಿಟಿವ್ ಸಂಖ್ಯೆ 42ಕ್ಕೆ ಏರಿಕೆ ಆಗಿದೆ. ಇನ್ನೆರಡು ದಿನದಲ್ಲಿ 50ರ ಗಡಿ ದಾಟುವ ಸಾಧ್ಯತೆ ಇದೆ. ಹೀಗಾಗಿ ಅರಮನೆ ನಗರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ನಡುವೆ ಮೊದಲು ಕೊರೊನಾ ಕದಡಿದ್ದ ಕೇಸ್ ನಂ.52 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮೈಸೂರಿನಲ್ಲಿ ಮತ್ತೆ ಐವರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಮೂಲಕ ಕೇವಲ ಮೈಸೂರಿನಲ್ಲಿಯೇ ಸೋಂಕಿತರ ಸಂಖ್ಯೆ …

Read More »

ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಮೋದಿ ಸಭೆ- ನಿರ್ಧಾರವಾಗಲಿದೆ ಲಾಕ್‍ಡೌನ್ ಭವಿಷ್ಯ

ನವದೆಹಲಿ: ಕೊರೊನಾ ಸಂಕಷ್ಟಕ್ಕೆ ಸಿಲುಕಿ ದೇಶ ಬಡವ ಆಗಿದೆ. ಲಾಕ್ ಡೌನ್ ಇರುತ್ತೊ ತೆರವಾಗತ್ತೊ ಅನ್ನೊ ಗೊಂದಲದಲ್ಲಿ ಜನರಿದ್ದಾರೆ. ಇದೇ ವಿಚಾರ ಸಂಬಂಧ ಇಂದು ಪ್ರಧಾನಿ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಲಿದ್ದು ಇಂದಿನ ಸಭೆ ನಿರ್ಣಾಯಕವಾಗಿದ್ದು, ಈ ನಡುವೆ ಲಾಕ್ ಡೌನ್ ವಿಸ್ತರಣೆ ಅಧಿಕೃತ ಘೋಷಣೆ ನಾಳೆ ಆಗಬಹದು ಎನ್ನಲಾಗುತ್ತಿದೆ. ಕಳೆದೆರಡು ದಿನಗಳಿಂದ ದೇಶದಲ್ಲಿ ಕೊರೊನಾಗಿಂತ ಹೆಚ್ಚು ಚರ್ಚೆ ಆಗ್ತಿರೋದು ಲಾಕ್ ಡೌನ್ ಬಗ್ಗೆ. ಇನ್ನೇನು …

Read More »

ನೈರುತ್ಯ ರೈಲ್ವೆಯಿಂದ 312 ಐಸೋಲೇಷನ್ ಬೋಗಿಗಳ ನಿರ್ಮಾಣ; ಕೇಂದ್ರ ಸಚಿವ ಸುರೇಶ್ ಅಂಗಡಿ

ಹುಬ್ಬಳ್ಳಿ: ರೈಲ್ವೆ ಇಲಾಖೆಯ 10 ದಿನದಲ್ಲಿ 80 ಸಾವಿರ ಬೆಡ್‍ಗಳ ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು. ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20 ಸಾವಿರ ಐಸೋಲೇಷನ್ …

Read More »

ಕೋಲಾರ ಸೇಫ್: ಸೊಂಕಿತರ ಜೊತೆ ಸಂಪರ್ಕದಲ್ಲಿದ್ದ 18 ಜನರ ವರದಿ ನೆಗೆಟಿವ್

ಕೋಲಾರ: ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 18 ಜನರ ವರದಿ ನೆಗೆಟಿವ್ ಬಂದಿದ್ದು, ಕೋಲಾರ ಜನತೆ ಹಾಗೂ ಜಿಲ್ಲಾಡಳಿತ ಕೋವಿಡ್ ಆತಂಕದಿಂದ ಕೊಂಚ ನಿರಾಳವಾಗಿದೆ. ಜಿಲ್ಲೆಯ ಎರಡು ಕುಟುಂಬಗಳೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲ್ ನರಸಾಪುರದ ಸೋಂಕಿತ ವ್ಯಕ್ತಿ ಸಂಪರ್ಕ ಹೊಂದಿದ್ದ ಪರಿಣಾಮ ಜಿಲ್ಲೆಯ ಸುಮಾರು 21 ಜನರನ್ನು ಹೋಮ್ ಕ್ವಾರಂಟೇನ್ ಮಾಡಲಾಗಿತ್ತು. ಅಲ್ಲದೆ 21 ಜನರ ರಕ್ತದ ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 18 ಜನರ ವರದಿ …

Read More »

ಬೆಳಗಾವಿ:ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾ

ಹೊರಗೆ ಬಂದ್ರೆ ದ್ರೋಣ…. ರಸ್ತೆಗೆ ಬಂದ್ರೆ ಕೊರೋನಾ…. ಅದಕ್ಕೆಮನ್ಯಾಗ ಇರೋಣ…!! ಬೆಳಗಾವಿ- ಬೆಳಗಾವಿ ನಗರ ಪೋಲೀಸ್ ಮನೆಯಿಂದ ಆಚೆಗೆ ಬಂದು ಗಲ್ಲಿಗಳಲ್ಲಿ ಹರಟೆ ಹೊಡೆಯುವವರ ಮೇಲೆ ನಿಗಾ ಇಡಲು ದ್ರೋಣ ಕ್ಯಾಮರಾಗಳನ್ನು ಉಪಯೋಗಿಸುತ್ತಿದೆ. ಮಾಳ ಮಾರುತಿ ಠಾಣೆಯ ಪೋಲೀಸರು ದ್ರೋಣ ಕ್ಯಾಮರಾ ಗಳನ್ನು ಹಾರಿ ಬಿಟ್ಟು,ಗಾಂದೀ ನಗರ,ಉಜ್ವಲ ನಗರ,ಮಹಾಂತೇಶ ನಗರ ಸೇರಿದಂತೆ ಠಾಣಾ ವ್ಯಾಪ್ತಿಯ ಗಲ್ಲಿ,ಗಲ್ಲಿ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ‌. ದ್ರೋಣ ಕ್ಯಾಮರಾದ ದೃಶ್ಯಗಳನ್ನು ಆಧರಿಸಿ ಕಿಡಗೇಡಿಗಳ ಬೆನ್ನಟ್ಟಿ …

Read More »

ಲಾಕ್‍ಡೌನ್ ಉಲ್ಲಂಘಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ

ತುಮಕೂರು: ಲಾಕ್‍ಡೌನ್ ಉಲ್ಲಂಘಿಸಿದ್ದಷ್ಟೇ ಅಲ್ಲದೆ ಸಾಮಾಜಿಕ ಅಂತರ ಮರೆತ ತುರುವೇಕೆರೆ ಕ್ಷೇತ್ರದ ಬಿಜೆಪಿ ಶಾಸಕ ಮಸಾಲೆ ಜಯರಾಂ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಸಾಲೆ ಜಯರಾಂ ಕೇಕ್ ಕತ್ತರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ಜನರ ಗುಂಪು ಕಟ್ಟಿಕೊಂಡು, ಮಕ್ಕಳಿಗೆ ಕೇಕ್ ತಿನ್ನಿಸಿದ್ದಾರೆ. ಈ ಮೂಲಕ ಶಾಸಕರು ಲಾಕ್‍ಡೌನ್ ಉಲ್ಲಂಘಿಸಿದರೂ ಪೊಲೀಸರು ಈವರೆಗೂ ಯಾವುದೇ ಕ್ರಮ ಕೈಕೊಂಡಿಲ್ಲ ಎಂಬ ಆರೋಪ …

Read More »

ಪಡುಕೋಣೆ ಚರ್ಚಿನಲ್ಲಿ ಪ್ರಾರ್ಥನೆ- ಧರ್ಮಗುರು ಸೇರಿ 7 ಮಂದಿ ಮೇಲೆ ಕೇಸ್

ಉಡುಪಿ: ಗುಡ್ ಫ್ರೈಡೇ ದಿನವೇ ಚರ್ಚಿನ ಧರ್ಮಗುರು ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಪಡುಕೋಣೆಯಲ್ಲಿ ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ ನಡೆದಿದೆ. ಧರ್ಮಗುರು ಮತ್ತು ಆರು ಜನರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪಡುಕೋಣೆಯ ಸಂತ ಅಂತೋನಿ ಚರ್ಚ್‍ನಲ್ಲಿ ಇಂದು ಗುಡ್ ಫ್ರೈಡೇ ಪ್ರಾರ್ಥನೆ ನಡೆದಿತ್ತು. ಬೈಂದೂರು ತಾಲೂಕು ನಾಡ ಗ್ರಾಮದಲ್ಲಿರುವ ಚರ್ಚ್ ಧರ್ಮಗುರು …

Read More »

ಪುಂಡಾಟ ಮೆರೆದ ಪಾಕ್‍ಗೆ ಭಾರತೀಯ ಸೇನೆಯಿಂದ ಪ್ರತ್ಯುತ್ತರ

ನವದೆಹಲಿ: ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಯಿಂದಾಗಿ ಪಾಕಿಸ್ತಾನ ಸೇನಾ ಪ್ರದೇಶ ಮತ್ತು ಉಗ್ರರ ನೆಲೆಯ ಮೇಲೆ ಭಾರತೀಯ ಸೇನೆಯು ಶುಕ್ರವಾರ ಕಾರ್ಯಾಚರಣೆ ನಡೆಸಿ ತಕ್ಕ ಉತ್ತ ನೀಡಿದೆ. ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಎರಡು ಪ್ರದೇಶಗಳಲ್ಲಿ ಶತ್ರು ಕಡೆಯವರು ಅಪ್ರಚೋದಿತ ಕದನ ವಿರಾಮ ಉಲ್ಲಂಘನೆ ನಡೆಸಿದ್ದರು. ಹೀಗಾಗಿ ಕುಪ್ವಾರಾ ಜಿಲ್ಲೆಯ ಕೇರನ್ ವಲಯದಲ್ಲಿ ಇಂದು ಮಧ್ಯಾಹ್ನ ಕದನ ವಿರಾಮ ಉಲ್ಲಂಘನೆಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತೀಕಾರ ತೀರಿಸಿದೆ …

Read More »

ಭಾರತದಲ್ಲಿ ಸಮುದಾಯ ಹಂತಕ್ಕೆ ಸೋಂಕು ಹೋಗಿಲ್ಲ: ತಪ್ಪು ಒಪ್ಪಿಕೊಂಡ ಡಬ್ಲ್ಯೂಎಚ್‍ಒ

ನವದೆಹಲಿ: ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತ ತಲುಪಿದ ದೇಶಗಳ ಪಟ್ಟಿಯಲ್ಲಿ ಭಾರತವನ್ನು ತೋರಿಸಿದ್ದ ವಿಶ್ವ ಆರೋಗ್ಯ ಸಂಸ್ಥೆ, ತನ್ನ ಯಥಾಸ್ಥಿತಿ ವರದಿಯ ದೋಷವನ್ನು ಒಪ್ಪಿಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆ ಯಥಾಸ್ಥಿತಿ ವರದಿಯಲ್ಲಿ, ‘ಭಾರತದಲ್ಲಿ ಕೊರೊನಾ ವೈರಸ್ ಸಮುದಾಯ ಪ್ರಸರಣ ಹಂತಕ್ಕೆ ಹೋಗಿ’ ಎಂದು ಹೇಳಿತ್ತು. ಆದರೆ ಈಗ ತಮ್ಮ ತಪ್ಪನ್ನು ಒಪ್ಪಿಕೊಂಡು, ಭಾರತದಲ್ಲಿ ಸೋಂಕು ಹರಡುವ ಕ್ಲಸ್ಟರ್ ಕಾಣಿಸಿಕೊಂಡಿವೆ. ಆದರೆ ಸಮುದಾಯ ಪ್ರಸರಣದ ಸ್ಥಿತಿ ಉಂಟಾಗಿಲ್ಲ ಎಂದು ಸ್ಪಷ್ಟಪಡಿಸಿದೆ. …

Read More »