Breaking News

ಪಾರ್ಟಿಗಳಲ್ಲಿ ಡ್ರಗ್ಸ್ ಹೇಗೆ ತಗೋತ್ತಾರೆ ಅನ್ನೋದು ನಮಗೆ ಗೊತ್ತೇ ಇಲ್ಲ: ಉಪೇಂದ್ರ

  ಬೆಂಗಳೂರು: ನಾವೂ ಪಾರ್ಟಿಗಳಿಗೆ ಹೋಗುತ್ತೇವೆ ಆದರೆ ಡ್ರಗ್ಸ್ ದಂಧೆ ಎಲ್ಲ ನನಗೆ ಗೊತ್ತಿಲ್ಲ ಎಂದು ನಟ ಉಪೇಂದ್ರ ತಿಳಿಸಿದ್ದಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಡ್ರಗ್ಸ್ ಎಲ್ಲಿಂದ ಬರುತ್ತೆ, ಹೇಗೆ ಬರುತ್ತೆ ಎಂದು ಗೊತ್ತಿಲ್ಲ. ಆ ಪ್ರಪಂಚವೇ ನಮಗೆ ಗೊತ್ತಿಲ್ಲ. ಚಿತ್ರರಂಗದಲ್ಲಿ ಡ್ರಗ್ಸ್ ವಿಚಾರದ ಬಗ್ಗೆ ಕೇಳಿ ದಿಗ್ಬ್ರಮೆಯಾಯಿತು. ಸರಿಯಾಗಿ ಮಾಹಿತಿ ಸಿಗುವವರೆಗೂ ಮಾತನಾಡೋದು ಸರಿಯಲ್ಲ. ಸಿನಿಮಾ ಇಂಡಸ್ಟ್ರಿಯಲ್ಲಿ ನಾವೂ ಸಹ ಹಲವು ಪಾರ್ಟಿಗಳಿಗೆ ಹೋಗಿದ್ದೇವೆ. ಆದರೆ …

Read More »

ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!

ಬೆಂಗಳೂರು: ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ – ತಿಂಗಳಾರಂಭದಲ್ಲಿ 1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ​​ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ. ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನ ಮುಕ್ತ ಸಂಚಾರ, ನಗರಗಳಿಗೆ ಮರಳುವಿಕೆಮತ್ತು ಪರೀಕ್ಷೆಗಳ ಸಂಖ್ಯೆಯಲ್ಲಿನ …

Read More »

ಥಿಯೇಟರ್, ಮೆಟ್ರೋ ಸಂಚಾರಕ್ಕೆ ಗ್ರೀನ್ ಸಿಗ್ನಲ್-ಅನ್‍ಲಾಕ್ 4.O ಮಾರ್ಗಸೂಚಿ ಪ್ರಕಟ

    ನವದೆಹಲಿ: ಕೇಂದ್ರ ಸರ್ಕಾರ ಅನ್‍ಲಾಕ್ 4.Oರ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಸೆಪ್ಟೆಂಬರ್ 7ರಿಂದ ಮೆಟ್ರೋ ರೈಲುಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಸೆಪ್ಟೆಂಬರ 30ರವರೆಗೆ ಲಾಕ್‍ಡೌನ್ ಮುಂದುವರಿಯಲಿದೆ./ ಸಾಮಾಜಿಕ/ರಾಜಕೀಯ/ಕ್ರೀಡೆ/ಮನೋರಂಜನೆ/ ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ನೀಡಲಾಗಿದೆ. ಕಾರ್ಯಕ್ರಮದಲ್ಲಿ 100 ಜನರು ಮಾತ್ರ ಪಾಲ್ಗೊಳ್ಳುವದರ ಜೊತೆ ಕೋವಿಡ್ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಈ ಆದೇಶ ಸೆಪ್ಟೆಂಬರ್ 21ರಿಂದ ಅನ್ವಯವಾಗಲಿದೆ. ಹವಾನಿಯಂತ್ರಣ ರಹಿತ ಚಿತ್ರಮಂದಿರಗಳನ್ನು ಸೆಪ್ಟೆಂಬರ್ 21ರಿಂದ ತೆರೆಯಲು ಸರ್ಕಾರ ಅನುಮತಿ ನೀಡಿದೆ …

Read More »

ಪಠ್ಯದಲ್ಲಿ ಕೃಷಿ ಸೇರ್ಪಡೆ? : ಪ್ರಧಾನಿ ಮೋದಿಯಿಂದ ಸುಳಿವು

ಲಕ್ನೋ: ಕೃಷಿಯು ಮಾಧ್ಯಮಿಕ ಶಿಕ್ಷಣ ಮಟ್ಟದಿಂದ ಪಠ್ಯದ ಭಾಗವಾಗಲಿದೆಯೇ? ಪ್ರಧಾನಿ ಮೋದಿಯವರು ಇಂಥದ್ದೊಂದು ಸುಳಿವನ್ನು ನೀಡಿದ್ದಾರೆ. ಮಾಧ್ಯಮಿಕ ಮಟ್ಟದಲ್ಲಿ ಕೃಷಿಯನ್ನು ಪಠ್ಯ ರೂಪದಲ್ಲಿ ಪರಿಚಯಿಸಲು ಸರಕಾರವು ಚಿಂತನೆ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ. ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಉತ್ತರಪ್ರದೇಶದ ಝಾನ್ಸಿಯಲ್ಲಿ ರಾಣಿ ಲಕ್ಷ್ಮೀಬಾಯಿ ಕೇಂದ್ರ ಕೃಷಿ ವಿಶ್ವವಿದ್ಯಾಲಯದ ಕಾಲೇಜು ಮತ್ತು ಆಡಳಿತಾತ್ಮಕ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಸಂದರ್ಭ ಅವರು ಈ ವಿಚಾರ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿ ಗಳೊಂದಿಗೆ …

Read More »

ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.

ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ‌‌ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ   ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …

Read More »

11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

ಬೆಳಗಾವಿ: ಜಿಲ್ಲೆಗೆ 11 ಹೊಸ ಏತ ನೀರಾವರಿ ಯೋಜನೆ ಗಳನ್ನು ಜಾರಿಗೊಳಿಸುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರ ಪ್ರಸ್ತಾಪಗಳಿಗೆ ವಿಸ್ತೃತ ಯೋಜನಾ ವರದಿ ತಯಾರಿಸಲು ಕರ್ನಾಟಕ ನೀರಾವರಿ ನಿಗಮ ನಿಯಮಿತವು ಅನುಮತಿ ನೀಡಿದೆ. ನಿನ್ನೆ ನಡೆದ ನಿಗಮದ ಅಂದಾಜು ಪರಿಶೀಲನಾ ಸಭೆಯಲ್ಲಿ ಈ 11 ಏತ ನೀರಾವರಿ ಯೋಜನೆ ಗಳ ಅನುಷ್ಠಾನಕ್ಕೆ ಸಂಬಂಧಿಸಿ ಚರ್ಚೆ ನಡೆಸಿ, ಈ ಯೋಜನೆಗಳಿಗೆ ಅವಶ್ಯವಿರುವ 9.91 ಟಿಎಂಸಿ ನೀರನ್ನು ಹಂಚಿಕೆ‌ ಮಾಡಲು ಸಹಾ  …

Read More »

ಕೋವಿಡ್  ನಿಯಂತ್ರಣ ಗೊಳಿಸುವಲ್ಲಿ ಸರ್ಕಾರ  ಸಂಪೂರ್ಣ ವಿಫಲ,ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ:ಸತೀಶ್ ಜಾರಕಿಹೊಳಿ

ಬೆಳಗಾವಿ: ಪ್ರಧಾನಿ ಮೋದಿ  ರಾತ್ರಿ 8 ಗಂಟೆಗೆ ಟಿವಿಲಿ ಬರುತ್ತಾರೆ ಎಂದ್ರೆ ದೇಶಕ್ಕೆ ಏನೇ ಕಾದಿದೆ ಎಂದೇ ಅರ್ಥ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಕುಟುಕಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕೇಂದ್ರ ಸರ್ಕಾರ 1 ವಾರ ಸಮಯ ಕೊಡಬೇಕಿತ್ತು. ಜನರು ತಮ್ಮ ಊರುಗಳಿಗೆ ಸೇರುತ್ತಿದ್ದರು. ಆ ಬಳಿಕ ಲಾಕ್ ಡೌನ್ ಮಾಡಬೇಕಿತ್ತು. ಆದರೆ ಒಮ್ಮೆಲೆ  ಲಾಕ್ ಡೌನ್ ಮಾಡಿದ್ದರಿಂದ ಜನರು ಸಮಸ್ಯೆ ಅನುಭವಿಸುವಂತಾಗಿಯಿತು ಎಂದರು. ಕೋವಿಡ್  ನಿಯಂತ್ರಣ …

Read More »

ಚಿತ್ರರಂಗದಲ್ಲಿ ವಾಮ ಮಾರ್ಗದಲ್ಲಿ ಗೆದ್ದವರೇ ಡ್ರಗ್ಸ್ ದಾಸರು: ಜಗ್ಗೇಶ್

ಬೆಂಗಳೂರು: ಯಾರು ವಾಮಮಾರ್ಗದಲ್ಲಿ ಗೆದ್ದಿರುತ್ತಾರೆ ಅವರೇ ನಶೆಹಾದರದ ದಾಸರು. ಉಪ್ಪುತಿಂದವ ನೀರು ಕುಡಿಯುವ ಎಂದು ಜಗ್ಗೇಶ್ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಆಕ್ರೋಶದಿಂದ ಪ್ರತಿಕ್ರಿಯಿಸಿದ್ದಾರೆ. ಸ್ಯಾಂಡಲ್‍ವುಡ್‍ನ ಕೆಲ ಕಲಾವಿದರಿಗೆ ಡ್ರಗ್ಸ್ ಪೂರೈಕೆ ವಿಚಾರವಾಗಿ ನಟ ಜಗ್ಗೇಶ್ ಅವರು ಆಕ್ರೋಶ ಭರಿತವಾಗಿ ಟ್ವೀಟ್ ಮಾಡುವ ಮೂಲಕ ಡ್ರಗ್ಸ್ ಮಾಫಿಯಾದ ಬಗ್ಗೆ ಮಾತನಾಡಿದರು. “ಸರಿಯಾಗಿ ಬಾಳಿಬದುಕುವ ನಿರ್ಧಾರ ಮಾಡಿ ಶ್ರಮಿಸುವರು ಎಲ್ಲೇ ಇದ್ದರು ಶ್ರೇಷ್ಠವಾಗಿ ಉಳಿಯುತ್ತಾರೆ. ನಾನು ನನ್ನಿಷ್ಟ, ನನ್ನ ಬದುಕು ಎನ್ನುವರ …

Read More »

ಬೆಂಗಳೂರಿನ ಗಾಳಿಯಲ್ಲಿ ಹೆಚ್ಚುತ್ತಿರುವ ವಿಷಕಾರಿ ಭಾರಲೋಹ : ತಜ್ಞರಿಂದ ಎಚ್ಚರಿಕೆ

ಬೆಂಗಳೂರು  : ಯೋಜಿತವಲ್ಲದ ನಗರೀಕರಣ, ಹೆಚ್ಚುತ್ತಿರುವ ಇಂಧನಗಳ ಬಳಕೆ, ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲಗಳು ನಗರದಲ್ಲಿ ವಾಯು ಮಾಲಿನ್ಯಕಾರಕಗಳ ಪ್ರಮಾಣವನ್ನು ಹೆಚ್ಚಿಸಿದೆ. ಇದರ ಜೊತೆಗೆ ಆರೋಗ್ಯಕ್ಕೆ ಹಾನಿಕಾರಕವಾಗಿರುವ ಭಾರಲೋಹಗಳ ಪ್ರಮಾಣವೂ ನಗರದ ಗಾಳಿಯಲ್ಲಿ ಹೆಚ್ಚುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ಇಂಟರ್‍ನ್ಯಾಷನಲ್ ಜರ್ನಲ್ ಆಫ್ ಪ್ಯೂರ್ ಆಂಡ್ ಅಪ್ಲೈಡ್ ರೀಸರ್ಚ್ (ಐಜೆಪಿಎಆರ್) ತನ್ನ ಅಧ್ಯಯನದಲ್ಲಿ ವರದಿಯಲ್ಲಿ ನಗರದ ಪಕ್ಷಿಗಳ ಗರಿಗಳಲ್ಲಿ ಭಾರಲೋಹಗಳನ್ನು ಪತ್ತೆಯಾಗಿರುವುದಾಗಿ ತಿಳಿಸಿದೆ. ಪ್ರಾಣಿಗಳು ಹಾಗೂ ಮನುಷ್ಯರ ಕೂದಲಿನಲ್ಲೂ ಈ ಭಾರ …

Read More »

ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್​ ನೋಟಿಫಿಕೇಶನ್​ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ‌

ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು‌ ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ‌ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ‌, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು‌ ಛತ್ರಪತಿ ಶಿವಾಜಿ ಇಬ್ಬರೂ ದೇಶದ …

Read More »