Breaking News

ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿ ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ

ಬೆಂಗಳೂರು,- ದ್ವಿಚಕ್ರವಾಹನ ಕಳವು ಮಾಡುತ್ತಿದ್ದ ಆರೋಪಿಯನ್ನು ಉತ್ತರ ವಿಭಾಗದ ಸುಬ್ರಹ್ಮಣ್ಯನಗರ ಠಾಣೆ ಪೊಲೀಸರು ಬಂಸಿಧಿ 2 ಲಕ್ಷ ರೂ. ಬೆಲೆ ಬಾಳುವ 5 ವಿವಿಧ ಕಂಪನಿಯ ಬೈಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ವಿಜಯಕುಮಾರ್ ಅಯ್ಯರ್(35) ಬಂತ ಆರೋಪಿ. ಈತನ ಬಂಧನದಿಂದ ಸುಬ್ರಹ್ಮಣ್ಯನಗರ, ಕೋಣನಕುಂಟೆ ಸೇರಿದಂತೆ ಐದು ದ್ವಿಚಕ್ರವಾಹನ ಪ್ರಕರಣಗಳಲ್ಲಿ 2 ಪ್ರಕರಣಗಳು ಪತ್ತೆಯಾಗಿದ್ದು, ಉಳಿದ ಮೂರು ವಾಹನಗಳ ವಾರಸುದಾರರ ಪತ್ತೆಕಾರ್ಯ ಮುಂದುವರೆದಿದೆ. ನ.19ರಂದು ಸಂಜೆ 6 ಗಂಟೆಯಲ್ಲಿ ಗಾಯತ್ರಿನಗರದ ಅನಿಲ್‍ಕುಮಾರ್(23) ಎಂಬುವರು ತಮ್ಮ …

Read More »

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ. ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ. ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ …

Read More »

ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್

ಮೈಸೂರು: ಕ್ರಿಸ್‍ಮಸ್ ಹಿನ್ನೆಲೆ ಕೇಕ್ ತಯಾರಿಕೆ ಜೋರಾಗೇ ನಡೆದಿದ್ದು, ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್ ನಲ್ಲಿ ನಟ ದರ್ಶನ್ ಕೇಕ್ ಮಿಕ್ಸಿಂಗ್ ಮಾಡಿ ಗಮನ ಸೆಳೆದಿದ್ದಾರೆ.ದಾಸ ಶೆಫ್ ಆಗಿ ಕೇಕ್ ಮಿಕ್ಸ್ ಮಾಡಿದ್ದು, ವಿಡಿಯೋ ವೈರಲ್ ಆಗಿದೆ. ದರ್ಶನ್‍ಗೆ ನಿರ್ಮಾಪಕ ಸಂದೇಶ್ ಸಾಥ್ ನೀಡಿದ್ದು, ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ನಿರ್ಮಾಪಕ ಸಂದೇಶ್ ನಾಗರಾಜು ಭಾಗಿಯಾಗಿ ಕ್ರಿಸ್‍ಮಸ್ ಅಂಗವಾಗಿ ತಯಾರಾಗುತ್ತಿರುವ ಕೇಕ್ ತಯಾರಿಕೆಗೆ ಕೈ ಜೋಡಿಸಿದ್ದಾರೆ. ಚಾಲೆಂಜಿಂಗ್ …

Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಪಕ್ಕಾ ಆಗುತ್ತಿದ್ದಂತೆ, ಮೂಲ ಬಿಜೆಪಿಗರು ತಕರಾರು ಎತ್ತಿದ್ದಂತೆ ಕಾಣುತ್ತಿದೆ. ನಿನ್ನೆಯಷ್ಟೆ 17 ಮಂದಿಯಿಂದ ಸರ್ಕಾರ ಅಸ್ತಿತ್ವಕ್ಕೆ ಬಂದಿಲ್ಲ. 105 ಶಾಸಕರಿಂದ ಈ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡಿದ ಬೆನ್ನಲ್ಲೇ, ಇದೀಗ ಗುಂಪು ರಾಜಕೀಯ ಶುರುವಾಗಿದೆ. ಶಾಸಕರಾದ ಮುನಿರತ್ನ, ಉಮೇಶ್ ಕತ್ತಿ, ಮೇಲ್ಮನೆ ಸದಸ್ಯರಾದ ಆರ್. ಶಂಕರ್, ಸಿ.ಪಿ. ಯೋಗೇಶ್ವರ್, ಎಂಟಿಬಿ ನಾಗರಾಜ್ ಸಚಿವರಾಗುವುದು ಪಕ್ಕಾ ಆಗುತ್ತಿದ್ದಂತೆ, ದೆಹಲಿಯಲ್ಲಿ …

Read More »

ನಿವಾರ್ ಅಬ್ಬರ- ಕೋಲಾರದಲ್ಲಿ ಭಾರೀ ಮಳೆ,

ಕೋಲಾರ: ಚೆನ್ನೈ ನಿವಾರ್ ಚಂಡ ಮಾರುತದ ಅಬ್ಬರ ಮುಂದುವರೆದಿದ್ದು, ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪರಿಣಾಮ ಮನೆಯ ಗೋಡೆ ಕುಸಿದಿದ್ದು, ವ್ಯಕ್ತಿಯ ಕಾಲು ಮುರಿದಿದೆ. ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಮನೆ ಗೋಡೆ ಕುಸಿತವಾಗಿವೆ. ಪೆದ್ದೂರು ಗ್ರಾಮದ ಸೂರ್ಯ ನಾರಾಯಣ ಅವರ ಕಾಲು ಮುರಿದಿದೆ. ಮಲಗಿದ್ದಾಗ ಗೋಡೆ ಕುಸಿದ್ದರಿಂದ ಕಾಲು ಮುರಿದಿದೆ. ಮುಷ್ಟೂರಲ್ಲಿ ನಾಗಮಣಿ, ವಿಜಿಯಮ್ಮ ಅವರ 2 ಮನೆಯ ಗೋಡೆ ಕುಸಿತವಾಗಿದೆ. ಅಬ್ಬೆಹಳ್ಳಿಯ ಭಾಗ್ಯಮ್ಮ ಅವರ …

Read More »

ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರ ಆಕ್ರೋಶ

ರಾಯಚೂರು: ಸಾರಿಗೆ ಬಸ್ಸಿನಲ್ಲಿ ಕೊವಿಡ್ ನಿಯಮಪಾಲನೆ ಇಲ್ಲದ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಂತ್ರಾಲಯ ಬಸ್ ನಿಲ್ದಾಣದಲ್ಲಿ ನಡೆದಿದೆ. ತುಂಗಭದ್ರಾ ಪುಷ್ಕರ ಹಿನ್ನೆಲೆಯಲ್ಲಿ ಭಕ್ತರು ಮಂತ್ರಾಲಯಕ್ಕೆ ಬಂದಿದ್ದರು. ಆದರೆ ಇವರು ರಾಯಚೂರು- ಬೆಂಗಳೂರು ಮಾರ್ಗದ ಸ್ಲೀಪರ್ ಬಸ್ಸಿನಲ್ಲಿ ಪ್ರಯಾಣಿಸಲು ನಿರಾಕರಿಸಿದ್ದಾರೆ. ಅಲ್ಲದೆ ಸಾರಿಗೆ ಸಿಬ್ಬಂದಿಯೊಂದಿಗೆ ಪ್ರಯಾಣಿಕರ ಮಾತಿನ ಚಕಮಕಿ ನಡೆಸಿದ್ದಾರೆ. ಬಸ್ಸಿನಲ್ಲಿ ಸ್ವಚ್ಛತೆಯಿಲ್ಲ, ಸೀಟುಗಳು ಹಾಳಾಗಿರುವುದರಿಂದ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

Read More »

ವಾಟಾಳ್ ನಾಗರಾಜ್ ಇಂದು ಹೈವೇ ಬಂದ ಮಾಡ್ತಾರಂತೆ ಬೆಳಗಾವಿಯಲ್ಲಿ

ಬೆಳಗಾವಿ- ಬೆಂಗಳೂರಿನಲ್ಲಿ ಕರ್ನಾಟಕ ಬಂದ್..ಬಂದ್..ಬಂದ್ ಎಂದು ಘೋಷಣೆ ಮಾಡಿದ ವಾಟಾಳ್ ನಾಗರಾಜ್  ಶುಕ್ರವಾರ ಬೆಳಗಾವಿಗೆ ಬರುತ್ತಿದ್ದಾರೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ಡಿಸೆಂಬರ್ 5 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿರುವ ಹಿರಿಯ ಕನ್ನಡಪರ ಹೋರಣಾಟಗಾರ, ವಾಟಾಳ್ ಇಂದು  ಬೆಳಿಗ್ಗೆ 11-30 ಗಂಟೆಗೆ ಬೆಳಗಾವಿಯ ಸುವರ್ಷ ಸೌಧದ ಎದುರು,ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಮಾಡಲಿದ್ದಾರೆವಾಟಾಳ್ ನಾಗರಾಜ್ ಅವರ ಜೊತೆ ಪ್ರವೀಣ ಶೆಟ್ಟಿ,ಶಿವರಾಮೇಗೌಡ ಸೇರಿದಂತೆ ಬೆಂಗಳೂರಿನ ಅನೇಕ ಕನ್ನಡಪರ …

Read More »

ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ.

ಬೆಂಗಳೂರು: ವೀರಶೈವ ಲಿಂಗಾಯತರಿಗೆ ಬಂಪರ್ ಮೇಲೆ ಬಂಪರ್ ಸಿಗುತ್ತಿದೆ. ಲಿಂಗಾಯತ ಸಮುದಾಯಕ್ಕೆ ಯಡಿಯೂರಪ್ಪ ಬಿಗ್ ಗಿಫ್ಟ್ ನೀಡಲಿದ್ದಾರೆ. ಮೊನ್ನೆಯಷ್ಟೇ ಲಿಂಗಾಯತ ನಿಗಮ ಸ್ಥಾಪನೆ ಆದೇಶ ನೀಡಿದ್ದ ಸಿಎಂ, ನಿಗಮಕ್ಕೆ 500 ಕೋಟಿ ಆರಂಭಿಕ ಅನುದಾನ ಘೋಷಿಸಿದ್ದರು. ಇದೀಗ ಲಿಂಗಾಯತ ಸಮುದಾಯಕ್ಕೆ ಮತ್ತಷ್ಟು ಬಂಪರ್ ಗಿಫ್ಟ್ ನೀಡಲಿದ್ದಾರೆ. ಲಿಂಗಾಯತ ಓಲೈಕೆಗೆ ಯಡಿಯೂರಪ್ಪ ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಕೇಂದ್ರದ ಒಬಿಸಿ ಪಟ್ಟಿಗೆ ಲಿಂಗಾಯತ ಸಮುದಾಯ ಸೇರ್ಪಡೆಗೆ ಶಿಫಾರಸು ಮಾಡಲಿದ್ದಾರೆ. ತರಾತುರಿಯಲ್ಲಿ ಕ್ಯಾಬಿನೆಟ್ ಅಜೆಂಡಾಗೆ …

Read More »

ಒನ್ ನೇಷನ್, ಒನ್ ಎಲೆಕ್ಷನ್: ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೆ ಒನ್ ನೇಷನ್, ಒನ್ ಎಲೆಕ್ಷನ್ ಬಗ್ಗೆ ಮಾತನಾಡಿದ್ದು, ಎಲ್ಲ ಚುನಾವಣೆಗಳಿಗೂ ಒಂದೇ ಮತದಾರರ ಪಟ್ಟಿ ಇರಬೇಕು. ಇದರಿಂದ ಆಗಾಗ್ಗೆ ನಡೆಯುವ ಮತದಾನದಿಂದಾಗಿ ಪ್ರತಿ ಕೆಲ ತಿಂಗಳಿಗೊಮ್ಮೆ ಅಭಿವೃದ್ಧಿ ಕಾರ್ಯಗಳ ಮೇಲೆ ಚುನಾವಣಾ ನೀತಿ ಸಂಹಿತೆಯ ಅಡ್ಡಿಯನ್ನು ತಡೆಯಬೇಕು ಎಂದು ಹೇಳಿದ್ದಾರೆ. ಅಖಿಲ ಭಾರತ ಅಧಿಕಾರಿಗಳ 80ನೇ ಸಮಾವೇಶದ ಅಂತಿಮ ದಿನವಾದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ಒಂದು …

Read More »

ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ.

ಹೊಸದಿಲ್ಲಿ : ಗುರುಗ್ರಾಮದಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದಾರೆಂದು ಹರ್ಯಾಣ ಪೊಲೀಸರು ಸ್ವರಾಜ್ ಇಂಡಿಯಾ ಮುಖ್ಯಸ್ಥ ಯೋಗೇಂದ್ರ ಯಾದವ್ ಅವರನ್ನು ವಶಪಡಿಸಿಕೊಂಡ ಬೆನ್ನಲ್ಲೇ ಯಾದವ್ ಅವರು ಮಹತ್ವದ ಪ್ರಶ್ನೆಯೊಂದನ್ನು ಮುಂದಿಟ್ಟಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ರೈತರ ಮೇಲೆ ಕ್ರಮ ಕೈಗೊಳ್ಳಲು ಕೋವಿಡ್ ಸಾಂಕ್ರಾಮಿಕ ಕಾರಣವೆಂದಾದಲ್ಲಿ ಇತ್ತೀಚೆಗೆ ಹರ್ಯಾಣ ಉಪಮುಖ್ಯಮಂತ್ರಿ ದುಷ್ಯಂತ್ ಚೌಟಾಲ ಅವರು ಹೇಗೆ ರೈತರ ರ್ಯಾಲಿ ನಡೆಸಿದ್ದರು ಎಂದು ಪ್ರಶ್ನಿಸಿದ್ದಾರೆ. “ಇದೊಂದು ವಿಚಿತ್ರ ಸಾಂಕ್ರಾಮಿಕ,” ಎಂದು ಹರ್ಯಾಣದ ಮನೋಹರ್ ಲಾಲ್ ಖಟ್ಟರ್ ನೇತೃತ್ವದ …

Read More »