18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಒಟ್ಟು 850 ಜನರ ಮೇಲೆ ಆರೋಗ್ಯ ಇಲಾಖೆ ನಿಗಾ

ಬೆಳಗಾವಿ: ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿರುವ ಒಟ್ಟು 18 ಜನರ ಗಂಟಲು ದ್ರವ ಸಂಗ್ರಹಿಸಿ ಸೋಮವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಮೊದಲು ಮೂರು ಬಳಿಕ ನಾಲ್ಕು ಒಟ್ಟು ಏಳು ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಇದರಿಂದ ಸೋಂಕಿತರ ಸಂಪರ್ಕಕ್ಕೆ ಬಂದಿರುವ ಜನರನ್ನು ಗುರುತಿಸಿ ಗಂಟಲು ದ್ರವ ಸಂಗ್ರಹಿಸಲಾಗಿದೆ. ಜತೆಗೆ ಇಂದು ಸಹ ಕೆಲವರ ಗಂಟಲು ದ್ರವ ಸಂಗ್ರಹ …

Read More »

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ :ಬಿ.ಸಿ.‌ಪಾಟೀಲ್‌

ಬೆಳಗಾವಿ: ಜಿಲ್ಲೆಯಲ್ಲಿ ಹಣ್ಣು ಹಂಪಲು ಮಾರಾಟ ಮಾಡಲು ತೊಂದರೆಯಾಗುತ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಜಿಲ್ಲಾಧಿಕಾರಿ, ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ರೈತರ ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ಸಚಿವ ಬಿ.ಸಿ.‌ಪಾಟೀಲ್‌ ಹೇಳಿದ್ರು. ನಗರದ ಪ್ರವಾಸಿ‌ ಮಂದಿರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯದ ಕೊಂಡಿಯಾಗಿರುವ ಗಡಿ‌ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು.‌ ರೈತರು ಆತಂಕ ಪಡುವ ಅಗತ್ಯವಿಲ್ಲ. ಯಾವುದೇ ಸಮಸ್ಯೆ ಬಂದರು …

Read More »

ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಮಾತಿಗೆ ಹೋದವರಿಂದಲೇ ಕೊರೊನಾ ಹಬ್ಬತ್ತಿದೆ ಅನ್ನೋ ಚರ್ಚೆ, ಒಂದು ಸಮುದಾಯ ಗುರಿಯಾಗಿಸಿರುವ ವಿಚಾರವಾಗಿದೆ. ಬೆಂಕಿಬಿದ್ದ ಮನೆಯಲ್ಲಿ ಸಿಗರೇಟ್ ಹಚ್ಚಿಕೊಳ್ಳುವ ಕೆಲಸ ಕೆಲವರು ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡುವುದು ಸರಿಯಲ್ಲ ಕೆಲವರು ಇದೇ ರೀತಿ ವರ್ತನೆ ಮಾಡುತ್ತಿದ್ದಾರೆ. ಇದರ ಬಗ್ಗೆ ಈಗಾಗಲೇ ಕಮೀಷನರ್ ಹೇಳಿದ್ದಾರೆ ಎಂದರು. ಅಂತೆಯೇ, ಇಂದಿರಾ ಕ್ಯಾಂಟಿನ್ ನಿಲ್ಲಿಸಬಾರದು, ಉದ್ಯೋಗ ಸಿಗುವವರೆಗೂ …

Read More »

ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ.

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ದೇಶನೂರು ಗ್ರಾಮದಲ್ಲಿನ ಯುವಕ ಕೋಮು ಸೌಹಾರ್ದತೆ ಕದಡಲು ಯತ್ನಿಸಿದ ಎಂದು ಆರೋಪಿಸಿ ಗ್ರಾಮಸ್ಥರು ಯುವಕನಿಗೆ ಧರ್ಮದೇಟು ನೀಡಿದ್ದಾರೆ. ಇಲ್ಲಿನ ಮೀರಸಾಬ್ ಎಂಬ ಯುವಕ ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆ ಕದಡುವಂತಹ ವಿಡಿಯೋವಂದನ್ನು ಮಾಡುವ ಮೂಲಕ ಹರಿಬಿಟ್ಟಿದ್ದನು. ಆದ ಕಾರಣ ಗ್ರಾಮಸ್ಥರು, ಮುಖಂಡರು, ತಾಲ್ಲೂಕ ಪಂಚಾಯಿತಿ ಕಚೇರಿಯಲ್ಲಿ ಕೂಡಿಹಾಕಿ ಚಪ್ಪಲಿಯಿಂದ ಥಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ದೀಪಕ ಪಾಟೀಲ್, ಗ್ರಾಮದ ಮುಖಂಡರು ಯುವಕನನ್ನು ಕರೆದೊಯ್ದು ಥಳಿಸಿದ್ದಾರೆ. …

Read More »

ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುವ ಪ್ರಧಾನಿ ಮೋದಿ ಅವರೇ ತಮ್ಮ ಮಾತುಗಳನ್ನು ಪಾಲನೆ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಾಗ್ದಾಳಿ ನಡೆಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೀಪ ಹಚ್ಚುವುದರಿಂದ‌ ಕೊರೊನಾ ಸೋಂಕು ಹೋಗುವುದಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಅಂತಾರೆ. ಜನರನ್ನು ಒಂದೆಡೆ ಸೇರಿಸುವಂತಹ ಟಾಸ್ಕ್ ಗಳನ್ನು‌ ನೀಡುತ್ತಾರೆ.‌ ಮುಂದೆ ಯಾವ ಟಾಸ್ಕ್ ನೀಡುತ್ತಾರೆ ಗೊತ್ತಿಲ್ಲ ಎಂದು ಟೀಕಿಸಿದರು. ಕೊರೊನಾ ಸೋಂಕು …

Read More »

ಮೆಗ್ಗಾನ್ ಆಸ್ಪತ್ರೆ ಮಕ್ಕಳ ವಾರ್ಡಿನಲ್ಲಿ ಬೆಂಕಿ ಅವಘಡ ಪ್ರಕರಣ – ತನಿಖೆಗೆ ಈಶ್ವರಪ್ಪ ಸೂಚನೆ

ಶಿವಮೊಗ್ಗ: ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಮಕ್ಕಳ ವಾರ್ಡಿನಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ. ಸರ್ಜಿ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳು ಹಾಗೂ ತಾಯಂದಿರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ ಸಚಿವರು, ಭಾನುವಾರ ಅನಾಮಿಕ ವ್ಯಕ್ತಿಯೊಬ್ಬರು ನನಗೆ ದೂರವಾಣಿ ಕರೆ ಮಾಡಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ಈ ಹಿಂದೆಯೇ ಎಲೆಕ್ಟ್ರಿಕ್ ಸಮಸ್ಯೆ ಇದೆ ಸರಿಪಡಿಸಿ ಎಂದು …

Read More »

ಬೆಂಗಳೂರು: ಏಪ್ರಿಲ್ 14ರ ತನಕ ಮದ್ಯ ನೀಡಲು ಸಾಧ್ಯವಿಲ್ಲ : ಸಿಎಂ ಯಡಿಯೂರಪ್ಪ

ಬೆಂಗಳೂರು: ಏಪ್ರಿಲ್ 14ರ ತನಕ ಮದ್ಯ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಯಡಿಯೂರಪ್ಪ ಖಡಕ್ ಆಗಿ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಏ.14ರ ವರಗೆ ಮದ್ಯದದಂಗಡಿ ತೆರೆಯಲು ಅನುಮತಿ ನೀಡುವುದಿಲ್ಲ. 14ರ ಬಳಿಕ ಪರಿಸ್ಥಿತಿ ನೋಡಿಕೊಂಡು ಮದ್ಯದಂಗಡಿ ತೆರೆಯಬೇಕೋ ಬೇಡ್ವೋ ಎಂಬುದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು. ಹಿಂದೂ ಮುಸ್ಲಿಂ ಎಲ್ಲರಲ್ಲೂ ಒಂದೇ ಭಾವನೆ ಇದೆ. ಯಾರ ಬಗ್ಗೆಯೂ ಯಾರೂ ಮಾತಾಡಬಾರದು. ಜಮಾತ್ ಕಾರ್ಯಕ್ರಮಕ್ಕೆ …

Read More »

ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ

ಬೆಂಗಳೂರು: ಜನಪ್ರಿಯ ಹಾಸನ್ಯ ನಟ ಬುಲೆಟ್ ಪ್ರಕಾಶ್(44) ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಹಾಸ್ಯ ನಟ ಬುಲೆಟ್ ಪ್ರಕಾಶ್ ಆರೋಗ್ಯ ಸ್ಥಿತಿ ಕೆಲ ದಿನಗಳಿಂದ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ವೆಂಟಿಲೇಟರಿನಲ್ಲಿ  ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದೊಂದು ತಿಂಗಳಿನಿಂದ ಬುಲೆಟ್ ಪ್ರಕಾಶ್ ಆರೋಗ್ಯದಲ್ಲಿ ಏರುಪೇರಾಗಿತ್ತು. ಒಂದು ತಿಂಗಳ ಹಿಂದೆ ಹೆಬ್ಬಾಳದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿಂದ ಅಸ್ಕರ್ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಏ.4 …

Read More »

ರಾಯಬಾಗ:ಒಂದೇ ಪಟ್ಟಣದಲ್ಲಿ 4 ಜನರಿಗೆ ಕೊರೊನಾ ಪಾಸಿಟಿವ್ – ಹೈ ಅಲರ್ಟ್

ಬೆಳಗಾವಿ/ಚಿಕ್ಕೋಡಿ: ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಣೆಯಾಗಿದ್ದು, ಕುಡಚಿ ಪಟ್ಟಣ ಸಂಪೂರ್ಣ ಸ್ತಬ್ಧವಾಗಿದೆ. ಲಾಕ್‍ಡೌನ್ ಆದಗಿನಿಂದ ಜನರು ಹೊರ ಬರದೆ ಮನೆಯಲ್ಲಿಯೇ ಇದ್ದಾರೆ. ಆದರೂ ಕುಡಚಿ ಪಟ್ಟಣದ ಮೂವರು ಮಹಿಳೆಯರಿಗೆ ಹಾಗೂ ಓರ್ವ ಪುರುಷನಿಗೆ ಕೊರೊನಾ ಧೃಡವಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈಗಾಗಲೇ ಸೋಂಕಿತರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ …

Read More »

ದೀಪ ಹಚ್ಚುವ ಬದಲು ಸಿಗರೇಟ್ ಹಚ್ಚಿಫೋಟೋ ಟ್ವೀಟ್: ರಾಮ್ ಗೋಪಾಲ್ ವರ್ಮಾ

ಬೆಂಗಳೂರು: ಕೊರೊನಾ ಮಹಾಮಾರಿ ಪ್ರಪಂಚವನ್ನೇ ವ್ಯಾಪಿಸಿದ್ದು, ಭಾರತದಲ್ಲೂ ದಿನೇ ದಿನೇ ಆತಂಕ ಹೆಚ್ಚು ಮಾಡುತ್ತಿದೆ. ಸರ್ಕಾರ ಕೊರೊನಾ ನಿಯಂತ್ರಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಒಗ್ಗಟ್ಟು ಪ್ರದರ್ಶಿಸಲು ದೀಪ ಬೆಳಗುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದರು. ಇದಕ್ಕೆ ಹಲವು ನಟ, ನಟಿಯರು ಸಾಥ್ ನೀಡಿ, ದೀಪ ಬೆಳಗಿ ಎಲ್ಲರೂ ಒಗ್ಗಟ್ಟಾಗಿ ಕೊರೊನಾ ವಿರುದ್ಧ ಹೋರಾಡೋಣ ಎಂಬ ಸಂದೇಶ ನೀಡಿದ್ದಾರೆ. ಆದರೆ ಟಾಲಿವುಡ್ ನಿರ್ದೇಶಕ ರಾಮ್ ಗೋಪಾಲ್ …

Read More »