Breaking News

507  ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ.

ಬೆಂಗಳೂರು: ಹಲವು ಬಾರಿಯ ಮನವಿ ನಂತರವೂ ರಾಜ್ಯ ಸರ್ಕಾರ ವೇತನ ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿರುವ 507  ವೈದ್ಯರು ಬುಧವಾರ ಸಾಮೂಹಿಕ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಕೋರಿ ಮುಖ್ಯಮಂತ್ರಿ ಹಾಗೂ ಆರೋಗ್ಯ ಸಚಿವರಿಗೆ ಹಲವು ಬಾರಿ ಮನವಿ ಸಲ್ಲಿಸಿ, ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ್ದರು. ಆದರೆ ಇದಕ್ಕೆ ಸರ್ಕಾರ ಸೂಕ್ತ ರೀತಿಯಲ್ಲಿ ಸ್ಪಂದಿಸದ ಕಾರಣ ರಾಜೀನಾಮೆ ನೀಡಲು ವೈದ್ಯರು ನಿರ್ಧರಿಸಿದ್ದಾರೆ. …

Read More »

ಹೊಸದಾಗಿ ಅಧಿಕಾರ ವಹಿಸಿಕೊಂಡ ತಹಶಿಲ್ದಾರ ಹಾಗೂ ಉಪ-ತಹಶಿಲ್ದಾರರಿಗೆ ಸತ್ಕಾರ

ಘಟಪ್ರಭಾ- ಬೆಂಗಳೂರಿನಲ್ಲಿ ಹೊಸದಾಗಿ ತಹಶಿಲ್ದಾರ ಆಗಿ ಅಧಿಕಾರ ವಹಿಸಿಕೊಂಡಿರುವ ವಿಠ್ಠಲ ಚೌಗಲಾ ಹಾಗೂ ಬೆಳಗಾವಿ ಜಿಲ್ಲೆಯ ತೇರದಾಳ ತಾಲೂಕಿನ ಉಪ-ತಹಶಿಲ್ದಾರರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ ಕಾಂತ ಮಾಯನ್ನವರ ಇವರಿಗೆ ಘಟಪ್ರಭಾದ ಶ್ರೀ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲ್ ಹಾಗೂ ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಸರಸ್ವತಿ ಇಂಟರ್ ನ್ಯಾಷನಲ್ ಸ್ಕೂಲಿನ ಅಧ್ಯಕ್ಷರಾದ ಶಂಕರ ಕುರಣಗಿ.ವಿಶ್ವ ಕರ್ಮ ಹೋರಾಟಗಾರ ಸಮಿತಿಯ ಉಪಾಧ್ಯಕ್ಷ ರಾದ …

Read More »

ಜೀವನ, ಖಿನ್ನತೆ ಬಗ್ಗೆ ಚಂದನ್ ಬರೆದ ಖಡಕ್ ಸಾಲುಗಳು

ಬೆಂಗಳೂರು: ಲಕ್ಷ್ಮಿ ಬಾರಮ್ಮ ಧಾರಾವಾಹಿ ಖ್ಯಾತಿಯ ನಟ ಚಂದನ್ ಕುಮಾರ್ ಪ್ರೇಮ ಬರಹ ಸಿನಿಮಾ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ಸದ್ದು ಮಾಡಿದ್ದರು. ಇದು ತಮಿಳಿನಲ್ಲಿ ಸಹ ತಯಾರಾಗಿತ್ತು. ಇದೀಗ ಕನ್ನಡ ಹಾಗೂ ತೆಲುಗು ಧಾರಾವಾಹಿಗಳಲ್ಲಿ ಚಂದನ್ ಬ್ಯುಸಿಯಾಗಿದ್ದು, ಫೋಟೋ ಶೂಟ್‍ನಲ್ಲೂ ತೊಡಗಿದ್ದಾರೆ. ಇದೀಗ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಕುರಿತು ಪೋಸ್ಟ್ ಮಾಡಿದ್ದಾರೆ. ನಟ ಚಂದನ್ ತಮ್ಮ ವಿಶಿಷ್ಟ ಸಿನಿಮಾಗಳ ಮೂಲಕವೇ ಸ್ಯಾಂಡಲ್‍ವುಡ್‍ನಲ್ಲಿ ಸದ್ದು ಮಾಡಿದ್ದರು. ಲವ್ ಯೂ …

Read More »

ಕೊರೊನಾ ಕಾಲದ ಕಷ್ಟಕ್ಕೆ ಮಿಡಿದರು ಪ್ರಥಮ್………..

ಯಾವುದೇ ಸಂಕಷ್ಟಗಳೆದುರಾದರೂ ತಕ್ಷಣಕ್ಕೆ ಸಹಾಯಕ್ಕೆ ಮುಂದಾಗುವ ಮನಸ್ಥಿತಿಯ ಒಂದಷ್ಟು ಮಂದಿ ಚಿತ್ರರಂಗದಲ್ಲಿದ್ದಾರೆ. ಈ ತಲೆಮಾರಿನಲ್ಲಿ ಆ ಹಾದಿಯಲ್ಲಿ ಅಗ್ರಸ್ಥಾನ ಗಳಿಸಿಕೊಳ್ಳುವಂತಹ ವ್ಯಕ್ತಿತ್ವ ಹೊಂದಿರುವವರು ಪ್ರಥಮ್. ಕೊರೊನಾ ಮಹಾಮಾರಿಯಿಂದಾದ ಅನಾಹುತಗಳ ಸಂದರ್ಭದಲ್ಲಿಯೂ ಪ್ರಥಮ್ ಅಂತದ್ದೇ ಮನಸ್ಥಿತಿಯಿಂದ ಮತ್ತಷ್ಟು ಜನರ ಮನ ಗೆದ್ದಿದ್ದರು. ಇದೀಗ ಕೊಂಚ ಮುಂದೂಡಲ್ಪಟ್ಟರೂ ನಟಭಯಂಕರ ಚಿತ್ರದ ತಂತ್ರಜ್ಞರಿಗೆ, ಕಾರ್ಮಿಕರಿಗೆ ಅವರು ಆಹಾರ ಕಿಟ್ ಮತ್ತು ತಲಾ ಮೂರು ಸಾವಿರ ರೂಪಾಯಿಗಳನ್ನು ಕೊಡುವ ಮೂಲಕ ನೆರವಾಗಿದ್ದಾರೆ. ಕೊರೊನಾ ಮಾರಿ ವಕ್ಕರಿಸದೇ …

Read More »

ಇದು ಪವರ್‌ಫುಲ್ ಫ್ಯಾಮಿಲಿ ಪ್ಯಾಕ್ ಮೋಷನ್ ಪೋಸ್ಟರ್!………….

ಈ ವರ್ಷದ ಆರಂಭದಲ್ಲಿಯೇ ಒಂದಷ್ಟು ಟಾಕ್ ಕ್ರಿಯೇಟ್ ಮಾಡಿದ್ದ ಚಿತ್ರ ಫ್ಯಾಮಿಲಿ ಪ್ಯಾಕ್. ಈ ಚಿತ್ರ ತಯಾರಿಯ ಕಾಲದಲ್ಲಿಯೇ ಭರಪೂರ ಪ್ರಚಾರ ಪಡೆದುಕೊಂಡಿದ್ದಾರ ಹಿಂದೆ ಬಲವಾದ ಕಾರಣಗಳಿದ್ದಾವೆ. ಇದು ಪವರ್‍ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಪಿಆರ್‍ಕೆ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣಗೊಳ್ಳಲಿರೋ ಚಿತ್ರವೆಂಬುದು ಪ್ರಧಾನ ಕಾರಣವಾಗಿತ್ತು. ಅದಲ್ಲದೇ ಈ ಹಿಂದೆ ಸಂಕಷ್ಟಕರ ಗಣಪತಿ ಎಂಬ ಚೆಂದದ ಚಿತ್ರ ನಿರ್ದೇಶನ ಮಾಡಿದ್ದ ಅರ್ಜುನ್ ಕುಮಾರ್ ಎಸ್ ಫ್ಯಾಮಿಲಿ ಪ್ಯಾಕಿನ ಸಾರಥ್ಯ ವಹಿಸಿಕೊಂಡಿದ್ದಾರೆ. ಅದೂ …

Read More »

ಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ ಓರ್ವನ ಸಾವಿಗೆ ಕಾರಣವಾಗಿದ್ದ ಮಂಗ.

ಲಕ್ನೋ: ಎಣ್ಣೆ ಏಟಿನಲ್ಲಿ 250 ಜನರಿಗೆ ಕಚ್ಚಿ, ಓರ್ವನ ಸಾವಿಗೆ ಕಾರಣವಾಗಿದ್ದ ಮಂಗವು ಜೀವಾವಧಿ ಶಿಕ್ಷೆಗೆ ಗುರಿಯಾದ ಘಟನೆ ಉತ್ತರ ಪ್ರದೇಶ ಮಿರ್ಜಾಪುರದಲ್ಲಿ ನಡೆದಿದೆ. ಮಿರ್ಜಾಪುರ ಜಿಲ್ಲೆಯ ನಿವಾಸಿ ಅತೀಂದ್ರಿಯ ಎಂಬವರು ‘ಕಲುವಾ’ ಹೆಸರಿನ ಮಂಗವನ್ನು ಸಾಕಿದ್ದರು. ಆದರೆ ಅವರು ಅದಕ್ಕೆ ನಿಯಮಿತವಾಗಿ ಮದ್ಯ ಕುಡಿಸುತ್ತಿದ್ದರು. ನಿಧಾನವಾಗಿ ಕೋತಿ ಮದ್ಯ ವ್ಯಸನಿಯಾಗಿತ್ತು. ಈ ಮಧ್ಯೆ ಅತೀಂದ್ರಿಯ ಮೃತಪಟ್ಟಿದ್ದರಿಂದ ಕೋತಿಗೆ ಮದ್ಯ ನೀಡುವವರೇ ಇಲ್ಲದಂತಾಗಿತ್ತು. ಕಲುವಾ ಮದ್ಯಕ್ಕಾಗಿ ಸ್ಥಳೀಯರ ಮೇಲೆ ಹಲ್ಲೆ …

Read More »

ಇಂದು ಮತ್ತೆ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ…………..

ನವದೆಹಲಿ: ದೇಶದಲ್ಲಿ ಕಳೆದ 11 ದಿನಗಳಿಂದ ಪೆಟ್ರೋಲ್, ಡೀಸಲ್ ಬೆಲೆ ಏರುತ್ತಲೇ ಇದ್ದು, 11ನೇ ದಿನವಾದ ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ …

Read More »

200 ವರ್ಷದ ಹಳೆಯದಾದ ಶಿವನ ದೇವಾಲಯ ಪತ್ತೆ…….

ಹೈದರಾಬಾದ್: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಸುಮಾರು 200 ವರ್ಷ ಹಳೆಯ ಶಿವ ದೇವಾಲಯ ಪತ್ತೆಯಾಗಿದೆ. ಪೆನ್ನಾ ನದಿ ಪಾತ್ರದಲ್ಲಿ ದೇವಾಲಯ ಪತ್ತೆಯಾಗಿದೆ. ಮರಳು ಗಣಿಗಾರಿಕೆ ವೇಳೆ ಶಿವ ದೇವಾಲಯ ಕಂಡು ಜನರು ಅಚ್ಚರಿಗೆಗೊಳಗಾಗಿದ್ದಾರೆ. ಸುಮಾರು 200 ವರ್ಷ ಹಳೆಯ ದೇಗುಲ ಎಂದು ಸ್ಥಳೀಯರು ಹೇಳುತ್ತಿದ್ದಾರೆ.ದೇಗುಲದ ಗೋಪುರ ಕಾಣಿಸಿಕೊಂಡಿದ್ದು, ಕಲ್ಲುಗಳಿಂದ ಮಾಡಲ್ಪಟ್ಟಿದೆ. ಗೋಪುರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳೀಯರು ಮರಳಿನಲ್ಲಿ ಹುದುಗಿರುವ ದೇವಾಲಯ ತೆಗೆಯಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಈ ಸಂಬಂಧ …

Read More »

ಚೀನಾ ಸೈನಿಕರ ವಿರುದ್ಧ ಹೋರಾಡಿಹುತಾತ್ಮರಾದ ವೀರ ಯೋಧರಿಗೆ ನಮನಗಳು: ಬಿಎಸ್‍ವೈ.

ಬೆಂಗಳೂರು: ಚೀನಾ ಸೈನಿಕರ ವಿರುದ್ಧ ಹೋರಾಡಿ ಹುತಾತ್ಮರಾದ ಸೈನಿಕರ ತ್ಯಾಗ ಬಲಿದಾನಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಮನಗಳನ್ನು ಸಲ್ಲಿಸುವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಭಾರತ ಚೀನಾ ಗಡಿಯ ಗಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಕೆಚ್ಚೆದೆಯಿಂದ ಹೋರಾಡಿ ಹುತಾತ್ಮರಾದ ನಮ್ಮ ವೀರ ಯೋಧರ ತ್ಯಾಗ ಬಲಿದಾನಕ್ಕೆ ಅನಂತ ನಮನಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಇಂತಹ ಕ್ಲಿಷ್ಟ ಸಂದರ್ಭವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ …

Read More »

ಪ್ರಧಾನಿ ಮೋದಿ ಸಿಎಂಗಳ ಜೊತೆ ಎರಡನೇ ಹಂತದ ಮೀಟಿಂಗ್-……….

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದು ಇಂದು ಎರಡನೇ ಹಂತದ ಸಭೆ ನಡೆಯಲಿದೆ. ಮಧ್ಯಾಹ್ನ ಮೂರು ಗಂಟೆಗೆ ಸಭೆ ನಡೆಯಲಿದ್ದು, ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿರುವ ಹದಿನೈದು ರಾಜ್ಯಗಳ ಮುಖ್ಯಮಂತ್ರಿಗಳು ಜೊತೆ ಮೋದಿ ಸಭೆ ನಡೆಯಲಿದ್ದಾರೆ. ಮಂಗಳವಾರ ಕೇಂದ್ರಾಡಳಿತ ಪ್ರದೇಶಗಳು ಒಳಗೊಂಡಂತೆ ಒಟ್ಟು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿದ್ದು, ಸೋಂಕು ನಿಯಂತ್ರಣದ …

Read More »