Breaking News

ವರ್ಷವಾದರೂ ದೊರಕದ ಪರಿಹಾರ: ಹೋರಾಟದ ಎಚ್ಚರಿಕೆ ನೀಡಿದ ಬೆಳಗಾವಿಯ ಪ್ರವಾಹ ಸಂತ್ರಸ್ತರು

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಬಂದು ವರ್ಷ ಕಳೆದರೂ ಸರಕಾರದಿಂದ 9 ಸಾವಿರಕ್ಕೂ ಹೆಚ್ಚಿನ ಸಂತ್ರಸ್ತ ಕುಟುಂಬಗಳಿಗೆ ಇಲ್ಲಿಯವರೆಗೂ ಯಾವುದೇ ಪರಿಹಾರ ದೊರಕಿಲ್ಲ ಎಂದು ತಿಳಿದುಬಂದಿದೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪ್ರವಾಹ ಬಂದು ಅಪಾರ ಹಾನಿ ಸಂಭವಿಸಿತ್ತು. ಆ ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಪರಿಹಾರ ಮಂಜೂರು ಮಾಡಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತದ ಅಧಿಕೃತ ಅಂಕಿ-ಅಂಶಗಳು ಹೇಳುತ್ತಿವೆ. ಮನೆ …

Read More »

1984 ಅಮೃತಸರ ಬ್ಲೂ ಸ್ಟಾರ್ ಆಪರೇಷನ್ ನೇತೃತ್ವ ವಹಿಸಿದ್ದ ಲೆಫ್ಟಿನೆಂಟ್ ಜನರಲ್ ಸೋಮಣ್ಣ ವಿಧಿವಶ

ಮಡಿಕೇರಿ: 1984 ಅಮೃತಸರ ಬ್ಲೂ ಸ್ಟಾರ್ ಆಪರೇಷನ್ ನೇತೃತ್ವ ವಹಿಸಿದ್ದ ಅಂದಿನ ಭಾರತೀಯ ಸೇನಾ ಪಡೆಯ ಉಪ ಮುಖ್ಯಸ್ಥರಾಗಿದ್ದ ಕೊಡಗಿನ ಹೆಮ್ಮೆಯ ಕೋದಂಡ ಲೆ.ಜ. ಸೋಮಣ್ಣ (92) ವಿರಾಜಪೇಟೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಭಾರತೀಯ ಸೇನೆಯಲ್ಲಿ ಉತ್ತಮ ಹೆಸರು ಪಡೆದಿದ್ದ ಸೋಮಣ್ಣ ಅವರು ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಮೃತ ಸೋಮಣ್ಣ ಅವರು ಪತ್ನಿ ಸೇರಿದಂತೆ ಅಮೇರಿಕಾದಲ್ಲಿರುವ ಪುತ್ರ ಡಾ.ನಿವೇದ್ ಹಾಗೂ ಪುತ್ರಿ ಮುಕ್ಕಾಟಿರ ಶರನ್ ಅವರನ್ನು ಅಗಲಿದ್ದಾರೆ. ಡೆಪ್ಯುಟಿ ಚೀಫ್ …

Read More »

ಸಾವಿನಲ್ಲೂ ಒಂದಾದ ತಾಯಿ – ಮಗ ; ತಾಯಿ ಮೃತಪಟ್ಟ ಗಂಟೆಯೊಳಗೆ ಮಗ ಸಾವು

ಕುಂದಾಪುರ: ತಾಯಿ ಸಾವನ್ನಪ್ಪಿದ ವಿಷಯ ತಿಳಿದು ಒಂದೇ ಗಂಟೆಯೊಳಗೆ ಮಗನೂ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕುಂದಾಪುರದಲ್ಲಿ ಸಂಭವಿಸಿದೆ. ಕುಂದಾಪುರದ ಸಾರ್ವಜನಿಕ ಆಸ್ಪತ್ರೆ ಬಳಿಯ ಮಹಾರಾಜ್‌ ಜುವೆಲ್ಲರ್‌ನ ಮಾಲಕರಾಗಿದ್ದ ದಿ| ರಮೇಶ್‌ ಅವರ ಪತ್ನಿ ಶಕುಂತಲಾ ಶೇಟ್‌ (82) ಜೂ.12 ರ ತಡರಾತ್ರಿ 12.45 ರ ಸುಮಾರಿಗೆ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇದಾದ ಒಂದೇ ಗಂಟೆಯೊಳಗೆ ಅವರ ಪುತ್ರ ಪ್ರಶಾಂತ್‌ ಶೇಟ್‌ (45) ಅವರು ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ :ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು.

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜರುಗಿತು. ಇದೇ ವೇಳೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕಾಂಗ್ರೆಸ್ ಎದುರಾಳಿ ಪಕ್ಷಕ್ಕೆ ಕೌಂಟರ್ ಕೊಡಬೇಕಾಗಿದೆ. ಪಕ್ಷ ಸಂಘಟನೆಗೆ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕಾಗಿದೆ.ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಪ್ರತಿದಿನ ಸೋಶಿಯಲ್ ಮೀಡಿಯಾದಲ್ಲಿ ಎದುರಾಳಿ …

Read More »

ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನದಲ್ಲಿ 308 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 6,824ಕ್ಕೆ ಏರಿಕೆಯಾಗಿದೆ. ಕರುನಾಡಿಗೆ’ ಶನಿ’ವಾರ ಕಂಟಕವಾಗಿದೆ. ಇಪ್ಪತ್ತಾಲ್ಕು ಗಂಟೆಯಲ್ಲಿ 308 ಜನರಿಗೆ ಸೋಂಕು ತಗುಲಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣಗಳಿಂದ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದೆ. ಸೋಂಕಿತರ ಜಿಲ್ಲಾವಾರು ವಿವರ: ಉಡುಪಿಯ 14 ಕಲಬುರಗಿ – 67 ಯಾದಗಿರಿ -52 ಬೀದರ್ – 42 ಬೆಂಗಳೂರು ನಗರ- 31   ದಕ್ಷಿಣ …

Read More »

ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ನಿಧನರಾಗಿದ್ದಾರೆ.

ಹೊಸದಿಲ್ಲಿ: ಭಾರತದ ಹಿರಿಯ ಪ್ರಥಮ ದರ್ಜೆ ಕ್ರಿಕೆಟಿಗ ವಸಂತ್ ರೈಜಿ (100) ಶನಿವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಕಾರಣದಿಂದ ರೈಜಿ ಅವರು ಇಂದು ಬೆಳಗ್ಗಿನ ಜಾವ 2.20 ರ ಸುಮಾರಿಗೆ ದಕ್ಷಿಣ ಮುಂಬೈನ ವಾಲ್ಕೇಶ್ವರದಲ್ಲಿರುವ ಅವರ ನಿವಾಸದಲ್ಲಿ ಮೃತಪಟ್ಟಿದ್ದಾರೆ. ರೈಜಿ ಅವರು 1940 ರಲ್ಲಿ 9 ಪ್ರಥಮ ದರ್ಜೆ ಕ್ರಿಕೆಟ್ ಪಂದ್ಯಗಳಲ್ಲಿ ಆಡಿದ್ದಾರೆ. ಒಟ್ಟು 277 ರನ್ ಗಳಿಸಿದ್ದಾರೆ. 68 ಗರಿಷ್ಠ ವೈಯಕ್ತಿಕ ರನ್ ಗಳಿಸಿದ್ದಾರೆ. 1939 ರಲ್ಲಿ …

Read More »

ಕೊರೋನಾ ಚಿಕಿತ್ಸೆಗೆ ಪ್ರೈವೇಟ್ ಆಸ್ಪತ್ರೆಗಳಿಂದ ರೇಟ್ ಲಿಸ್ಟ್ ಜಾರಿ: ರೇಟ್ ಕೇಳಿ ನಿಜಕ್ಕೂ ತಲೆ ತಿರುಗುತ್ತೆ

ನವದೆಹಲಿ: ಕರೋನಾ ವೈರಸ್ ಸೋಂಕು ವೇಗವಾಗಿ‌ ಹಬ್ಬುತ್ತಿರುವ ಕಾರಣ ಚಿಕಿತ್ಸೆಗಾಗಿ ಯಾವ ಆಸ್ಪತ್ರೆಗೆ ದಾಖಲಿಸಬೇಕು ಎಂಬ ಸಮಸ್ಯೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಂದಾಗಿ, ರೋಗಿಗಳನ್ನು ದಾಖಲಿಸಲಾಗುತ್ತಿಲ್ಲ. ದೆಹಲಿಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹಠಾತ್ ಕ್ರಿಯಾಶೀಲತೆ ಹೆಚ್ಚಾಗಿದೆ ಎಂದೇ ಹೇಳಬಹುದು. ಕರೋನಾಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲಕ್ಷಾಂತರ ಬಿಲ್‌ಗಳನ್ನ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಸ್ಪತ್ರೆಗಳು ಸಹ ಈಗ ಜಾಗರೂಕರಾಗಿವೆ. ಅದೇ ಸಮಯದಲ್ಲಿ, ಖಾಸಗಿ ಆಸ್ಪತ್ರೆಗಳು ಕರೋನಾದ ಚಿಕಿತ್ಸೆಗೆ ಸಂಬಂಧಿಸಿದ …

Read More »

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ: ಮತ್ತೆ ಲಾಕ್‌ಡೌನ್ ಆಗುತ್ತಾ?

ನವದೆಹಲಿ :ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೋವಿಡ್ 19 ಸೋಂಕನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಜೂನ್ 16 ಹಾಗೂ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಅಂದು ಲಾಕ್ ಡೌನ್ ಹಾಗೂ ಕೊರೊನಾ …

Read More »

ಮದ್ಯಪಾನ ಅಂಗಡಿಗಳನ್ನು ಪೂರ್ತಿಯಾಗಿ ಬಂದ ಮಾಡುವಂತೆ : ರೈತ ಸಂಘ ಹಾಗೂ ವಿವಿಧ ಮಹಿಳಾ ಸಂಘ ಗಳಿಂದ ಒತ್ತಾಯ

  ರಾಮದುರ್ಗ :ನಿತ್ಯ ಗ್ರಾಮದಲ್ಲಿ ಸರಾಯಿ ಕುಡಿತದಿಂದ ಸಾಕಷ್ಟು ಕುಟುಂಬದಲ್ಲಿ ಕಲಹಗಳು ಉಂಟಾಗಿ ಶಾಂತಿ ನೆಮ್ಮದಿ ಇಲ್ಲದೆ ಜೀವನ ಮಾಡುವುದು ಕಠಿಣವಾಗಿದೆ. ಇದರಿಂದ ಹೆಂಡಿರ ಮಕ್ಕಳ ಭವಿಷ್ಯದಲ್ಲಿ ಸಂತೋಷದ ಜೀವನ ನಡೆಸುವುದು ಕಷ್ಟಕರವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿ ಇವತ್ತು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ಮದ್ಯದ ಅಂಗಡಿ ಬಂದ್ ಮಾಡಿಸಿ ಎಂದು ರೈತ ಸಂಘ, ಮಹಿಳಾ ಸಂಘ ಗಳಿಂದ ಒತ್ತಾಯಿಸಲಾಯಿತು… ಈ ಸಂದರ್ಭದಲ್ಲಿ ಉತ್ತರ …

Read More »

ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ

ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …

Read More »