Breaking News

ಕೊರೋನಾ ಚಿಕಿತ್ಸೆಗೆ ಪ್ರೈವೇಟ್ ಆಸ್ಪತ್ರೆಗಳಿಂದ ರೇಟ್ ಲಿಸ್ಟ್ ಜಾರಿ: ರೇಟ್ ಕೇಳಿ ನಿಜಕ್ಕೂ ತಲೆ ತಿರುಗುತ್ತೆ

ನವದೆಹಲಿ: ಕರೋನಾ ವೈರಸ್ ಸೋಂಕು ವೇಗವಾಗಿ‌ ಹಬ್ಬುತ್ತಿರುವ ಕಾರಣ ಚಿಕಿತ್ಸೆಗಾಗಿ ಯಾವ ಆಸ್ಪತ್ರೆಗೆ ದಾಖಲಿಸಬೇಕು ಎಂಬ ಸಮಸ್ಯೆ ಎದುರಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿಂದಾಗಿ, ರೋಗಿಗಳನ್ನು ದಾಖಲಿಸಲಾಗುತ್ತಿಲ್ಲ. ದೆಹಲಿಯ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ಹಠಾತ್ ಕ್ರಿಯಾಶೀಲತೆ ಹೆಚ್ಚಾಗಿದೆ ಎಂದೇ ಹೇಳಬಹುದು. ಕರೋನಾಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲಕ್ಷಾಂತರ ಬಿಲ್‌ಗಳನ್ನ ವಸೂಲಿ ಮಾಡಿದ ಆರೋಪ ಎದುರಿಸುತ್ತಿರುವ ಆಸ್ಪತ್ರೆಗಳು ಸಹ ಈಗ ಜಾಗರೂಕರಾಗಿವೆ. ಅದೇ ಸಮಯದಲ್ಲಿ, ಖಾಸಗಿ ಆಸ್ಪತ್ರೆಗಳು ಕರೋನಾದ ಚಿಕಿತ್ಸೆಗೆ ಸಂಬಂಧಿಸಿದ …

Read More »

ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ಮಹತ್ವದ ಸಭೆ: ಮತ್ತೆ ಲಾಕ್‌ಡೌನ್ ಆಗುತ್ತಾ?

ನವದೆಹಲಿ :ದೇಶದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಈ ಹಿನ್ನೆಲೆ ರಾಜ್ಯದ ಸ್ಥಿತಿಗತಿ ಹಾಗೂ ಕೋವಿಡ್ 19 ಸೋಂಕನ್ನು ತಡೆಗಟ್ಟಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಸಿಎಂ ಜೊತೆ ಪ್ರಧಾನಿ ಮೋದಿ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಜೂನ್ 16 ಹಾಗೂ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರು 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಪರೆನ್ಸ್ ನಡೆಸಲಿದ್ದಾರೆ. ಅಂದು ಲಾಕ್ ಡೌನ್ ಹಾಗೂ ಕೊರೊನಾ …

Read More »

ಮದ್ಯಪಾನ ಅಂಗಡಿಗಳನ್ನು ಪೂರ್ತಿಯಾಗಿ ಬಂದ ಮಾಡುವಂತೆ : ರೈತ ಸಂಘ ಹಾಗೂ ವಿವಿಧ ಮಹಿಳಾ ಸಂಘ ಗಳಿಂದ ಒತ್ತಾಯ

  ರಾಮದುರ್ಗ :ನಿತ್ಯ ಗ್ರಾಮದಲ್ಲಿ ಸರಾಯಿ ಕುಡಿತದಿಂದ ಸಾಕಷ್ಟು ಕುಟುಂಬದಲ್ಲಿ ಕಲಹಗಳು ಉಂಟಾಗಿ ಶಾಂತಿ ನೆಮ್ಮದಿ ಇಲ್ಲದೆ ಜೀವನ ಮಾಡುವುದು ಕಠಿಣವಾಗಿದೆ. ಇದರಿಂದ ಹೆಂಡಿರ ಮಕ್ಕಳ ಭವಿಷ್ಯದಲ್ಲಿ ಸಂತೋಷದ ಜೀವನ ನಡೆಸುವುದು ಕಷ್ಟಕರವಾದ ವಾತಾವರಣ ನಿರ್ಮಾಣವಾಗುತ್ತಿದೆ ಎಂದು ಆರೋಪಿಸಿ ಇವತ್ತು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮನಿಹಾಳ ಸುರೇಬಾನ ಗ್ರಾಮದಲ್ಲಿ ಮದ್ಯದ ಅಂಗಡಿ ಬಂದ್ ಮಾಡಿಸಿ ಎಂದು ರೈತ ಸಂಘ, ಮಹಿಳಾ ಸಂಘ ಗಳಿಂದ ಒತ್ತಾಯಿಸಲಾಯಿತು… ಈ ಸಂದರ್ಭದಲ್ಲಿ ಉತ್ತರ …

Read More »

ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ವಿತರಣೆ

ಶಿರಗುಪ್ಪಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಸಂಸದರ ಕಟ್ಟಡ ಕಾರ್ಮಿಕರ ಅನುದಾನದಲ್ಲಿ ಮಂಜೂರಾದ ಸಂತ್ರಸ್ತರಿಗೆ ಆಹಾರ ಧಾನ್ಯಗಳ ಕಿಟ್ಟನ್ನು ರಾಜ್ಯ ಸರ್ಕಾರದ ಜವಳಿ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾದ ಸನ್ಮಾನ್ಯ ಶ್ರೀ ಶ್ರೀಮಂತ ಪಾಟೀಲ ಅವರು ಹಾಗೂ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಮಾನ್ಯ ಶ್ರೀ ಮಹಾಂತೇಶ ಕವಟಗಿಮಠ ಅವರ ನೇತೃತ್ವದಲ್ಲಿ ವಿತರಿಸಲಾಯಿತ್ತು. ಈ ಸಮಯದಲ್ಲಿ ಶಿರಗುಪ್ಪಿ ಗ್ರಾಮದ ಮುಖಂಡರು ಪ್ರೀತಿಯಿಂದ ಮಾಡಿದ ಸನ್ಮಾನವನ್ನು ಸಚಿವರು ಸ್ವೀಕರಿಸಿದರು. ಈ ಸಮಯದಲ್ಲಿ …

Read More »

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಬೆಳಗಾವಿ-ರಾಜ್ಯಸಭಾ ಸದಸ್ಯರಾಗಿ ಏಕಾಏಕಿ ಜಾಕ್ ಫಾಟ್ ಹೊಡೆದ ಬಿಜೆಪಿಯ ಕ್ರಿಯಾಶೀಲ ಮುಖಂಡ ಈರಣ್ಣಾ ಕಡಾಡಿ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಬಳಿಕ ಪ್ರಥಮವಾಗಿ ಬೆಳಗಾವಿಗೆ ಆಗಮಿಸಿದರು. ಬೆಳಗಾವಿ ಜಿಲ್ಲೆಯ ನೂರಾರು ಕಾರ್ಯಕರ್ತರು ಈರಣ್ಣಾ ಕಡಾಡಿ ಅವರನ್ನು ಸುವರ್ಣ ವಿಧಾನಸೌಧದ ಬಳಿ ತಡೆದು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಬೆಳಗಾವಿಗೆ ಬರಮಾಡಿಕೊಂಡರು. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಬೆಳಗಾವಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಪ್ರತಿಮೆಗೆ ಮಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬೆಳಗಾವಿ-ರಾಜ್ಯಸಭಾ …

Read More »

ಪುಂಡಾಟಿಕ್ಕೆ ತೋರಿದ ಹೊಮ್ ಕ್ವಾರಂಟೈನ್ ಜನ

ಯಮಕನಮರಡಿ: ಮಹಾರಾಷ್ಟ್ರದ ಮುಂಬಯಿ ನಿಂದ ಬಂದ ಜನರನ ಪಾಸಿಟಿವ್ ಪ್ರಾಥಮಿಕ ಸಂಪರ್ಕ ಇದ್ದಂತ ಜನ ಹೊಮ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು ಇವರ ಆರೋಗ್ಯ ಬಗ್ಗೆ ಚಿಕಿತ್ಸೆ ನೀಡಲು ಹೋದಾಗ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿ ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಮೇಲೆ ದಬ್ಬಾಳಿಕೆ ಮಾಡಿ ಹಲ್ಲೆ ಮಾಡಿದ್ದಾರೆ. ಗ್ರಾಮ ಪಂಚಾಯತ್ ‌ಪಿಡಿಒ ಗ್ರಾಮ ಲೆಕ್ಕಾಧಿಕಾರಿ ಆರೋಗ್ಯ ಸಿಬ್ಬಂದಿ ಅವರು ಹೊಮ್ ಕ್ವಾರಂಟೈನ್ ನಲ್ಲಿದ್ದ ಜನರ ಗಂಟಲ ದೃವ ಪರೀಕ್ಷೆಗೆ ಒಳಪಡಿಸುವಾಗ …

Read More »

ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ

ತುಮಕೂರು: ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಿದಕ್ಕೆ ಬಿಜೆಪಿ ಕಾರ್ಯಕರ್ತ್ರು ಜೆಡಿಎಸ್ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಜರುಗಿದೆ. ಹೊನ್ನೇನಹಳ್ಳಿಯ ರಾಧಾಕೃಷ್ಣ, ಸಂಜೀವಮ್ಮ, ರಂಗಸ್ವಾಮಯ್ಯ, ಶ್ರೀನಿವಾಸ್ ಗಾಯಗೊಂಡಿದ್ದು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ ಸಾಕ್ಷೀದಾರ ರಾಧಾಕೃಷ್ಣ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಪ್ರಕರಣವೊಂದರಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಮತ್ತು ಬಿಜೆಪಿ ಮುಖಂಡರಾದ …

Read More »

ಕೆಲವು ದಿನಗಳ ಬಳಿಕ ಸಿಕ್ಕವು ಮೀನುಗಾರರ ಶವಗಳು

ಕೃಷ್ಣಾ ನದಿಯಲ್ಲಿ ಗುರುವಾರ ಮೀನುಗಾರಿಕೆ ಮಾಡಲು ಹೋಗಿ ನಾಪತ್ತೆ ಯಾಗಿದ್ದ ಇಬ್ಬರ ಸಾವು ಸಂಭವಿಸಿದೆ. ಬಇಂದು ಕೃಷ್ಣಾ ನದಿಯಲ್ಲಿ ಇಬ್ಬರ ಶವ ಪತ್ತೆಯಾಗಿದ್ದು ಪರಶುರಾಮ ಲಮಾಣಿ ಹಾಗೂ ರಮೇಶ ಲಮಾಣಿ ಶವ ಪತ್ತೆಯಾಗಿವೆ. ತೆಪ್ಪದಲ್ಲಿ ಮೀನು ಹಿಡಿಯಲು ಮೂವರು ಜನ ಮೀನುಗಾರರು ತೆರಳಿದ್ದರು. ಗುರುವಾರ ಸಂಜೆ ಬೀಸಿದ ಭಾರಿ ಮಳೆಗಾಳಿಗೆ ತೆಪ್ಪ ನದಿಯಲ್ಲಿ ಮುಗುಚಿತ್ತು ಅದೃಷ್ಟವಶಾತ್ ಮೂವರ ಪೈಕಿ ಓರ್ವ ಅಕ್ಷಯ ಲಮಾಣಿ ಈಜಿ ದಡ ಸೇರಿದ್ದ. ಆ ಸಂದರ್ಬದಲ್ಲಿ …

Read More »

ಸರ್ಕಾರದ ತಡೆಯಿದ್ದರೂ ಈ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ನಡೆಯುತ್ತಿದೆ ಆನ್ ಲೈನ್ ಕ್ಲಾಸ್

ಬೆಂಗಳೂರು: ಎಲ್ ಕೆಜಿಯಿಂದ ಪ್ರಾಥಮಿಕ ಹಂತದವರೆಗೆ ಮಕ್ಕಳಿಗೆ ಆನ್ ಲೈನ್ ತರಗತಿಗಳನ್ನು ನಡೆಸುವಂತಿಲ್ಲ ಎಂದು ಸರ್ಕಾರ ಆದೇಶಿಸಿದ್ದರೂ, ವರ್ತೂರಿನ ವಿಬ್ ಗಯಾರ್ ಶಾಲೆಯಲ್ಲಿ ಪುಟಾಣಿ ಮಕ್ಕಳಿಗೆ ಆನ್ ಲೈನ್ ಕ್ಲಾಸ್ ಮುಂದುವರಿದಿದೆ. ಸರ್ಕಾರದ ಆದೇಶ ನಮ್ಮ ಕೈಸೇರಿಲ್ಲ ಎಂಬ ಸಬೂಬಿನೊಂದಿಗೆ ತರಗತಿಗಳು ಮುಂದುವರಿದಿದೆ. ಸಣ್ಣ ಮಕ್ಕಳಿಗೆ ಆನ್ ಲೈನ್ ತರಗತಿ ನಡೆಸುವ ಬಗ್ಗೆ ರಾಜ್ಯದಲ್ಲಿ ಬಹಳಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಕಳೆದ ಬುಧವಾರ …

Read More »

ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತ

ಬೆಂಗಳೂರು: ಬಿಎಂಟಿಸಿ ನಿರ್ವಾಹಕರು, ಚಾಲಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಒಂದೊಮ್ಮೆ ಚಾಲಕರು, ನಿರ್ವಾಹಕರು ಮಾಸ್ಕ್ ಧರಿಸಿದಿದ್ದರೆ 500 ರೂ. ದಂಡ ತೆರಬೇಕಾಗುತ್ತದೆ.ಬಿಎಂಟಿಸಿ ಚಾಲಕರೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಬಿಎಂಟಿಸಿ ಎಂಡಿ ಶಿಖಾ ಈ ಸಿರ್ಧಾರ ತೆಗೆದುಕೊಂಡಿದ್ದಾರೆ. ಕರ್ತವ್ಯ ನಿರ್ವಹಣೆ ವೇಳೆ ಚಾಲನಾ ಸಿಬ್ಬಂದಿ ಕೊರೊನಾ ಸಂಬಂಧಿ ಮುನ್ನೆಚ್ಚರಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕು. ಈ ಆದೇಶ ನಿರ್ಲಕ್ಷಿಸಿದರೆ ದಂಡದ ಜೊತೆಗೆ ಶಿಸ್ತು ಕ್ರಮ ಕೂಡ ಕೈಗೊಳ್ಳಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ …

Read More »