ಮಂಡ್ಯ: ಒಂದೆಡೆ ದೇಶದಲ್ಲಿ ಕೊರೊನಾ ರಣತಾಂಡವವಾಡ್ತಿದೆ. ಹೀಗಿರುವಾಗ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಲಾಗಿದೆ. ಆದರೆ ಇದನ್ನ ಉಲ್ಲಂಘಿಸಿ ಕೆಆರ್ಎಸ್ ಡ್ಯಾಂ ಬಳಿ ಭರ್ಜರಿ ಪಾರ್ಟಿ ನಡೆದಿದೆ. ಕೆಆರ್ಎಸ್ ಸಮೀಪದ ತೋಟದಲ್ಲಿ ಆರ್ಕೆಸ್ಟ್ರಾ ಧ್ವನಿವರ್ಧಕ ಬಳಸಿ, ಪೆಂಡಾಲ್ ಹಾಕಿ ಪಾರ್ಟಿ ಆಯೋಜನೆ ಮಾಡಲಾಗಿತ್ತು. ಮೈಸೂರು ಮೂಲದ ಸಂಜಯ್ ಎಂಬವರಿಗೆ ಸೇರಿದ ತೋಟ ಇದಾಗಿದೆ. ಪೊಲೀಸ್ ಠಾಣೆ ಸಮೀಪ ಪಾರ್ಟಿ ನಡೆಯುತ್ತಿದ್ದರೂ ಪೊಲೀಸರು ಮಾತ್ರ ಕಣ್ಮುಚ್ಚಿ ಕುಳಿತಿದ್ದರು. ಅಲ್ಲದೆ ತಡರಾತ್ರಿಯಲ್ಲಿ ಇದನ್ನ ಕೇಳಲು …
Read More »ಬೆಂಗಳೂರು:ಒಂದೇ ದಿನ 69,400 ರೂ. ದಂಡ ವಸೂಲಿ…….ಮಾಸ್ಕ್ ಧರಿಸದೇ ತಿರುಗಾಡುತ್ತಿದ್ದವರಿಗೆ ಬಿಸಿ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಸಾರ್ವಜನಿಕ ಸ್ಥಳದಲ್ಲಿ ಖಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೂ ಬೆಂಗಳೂರಿನ ವಿವಿಧೆಡೆ ಅನೇಕರು ಮಾಸ್ಕ್ ಧರಿಸದೇ ರಸ್ತೆಗೆ ಇಳಿದು ದಂಡ ತೆತ್ತಿದ್ದಾರೆ. ಬೆಂಗಳೂರು ಪೂರ್ವ, ಪಶ್ಚಿಮ, ದಕ್ಷಿಣ ವಲಯ, ಮಹಾದೇವಪುರ, ಆರ್.ಆರ್ ನಗರ, ಯಲಹಂಕ, ದಾಸರಹಳ್ಳಿ, ಬೊಮ್ಮನಹಳ್ಳಿ ಸೇರಿದಂತೆ ವಿವಿಧೆಡೆ ಇಂದು ಒಂದೇ ದಿನ 69,400 ರೂ. ದಂಡ ವಸೂಲಿ ಮಾಡಲಾಗಿದೆ. ಈ ಮೂಲಕ …
Read More »ವೃದ್ಧ ದಂಪತಿಯ ಬರ್ಬರವಾಗಿ ಹತ್ಯ ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ……….
ಬೆಂಗಳೂರು: ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಾಮಾಕ್ಷಿಪಾಳ್ಯದ ಕಾವೇರಿನಗರದಲ್ಲಿ ನಡೆದಿದೆ. ಮೂಲತಃ ಮೈಸೂರಿನವರಾದ ನರಸಿಂಹ ರಾಜು (70), ಪತ್ನಿ ಸರಸ್ವತಿ (64) ಹತ್ಯೆಯಾದವರು. ಈ ದಂಪತಿ ಕಳೆದೊಂದು ವರ್ಷದಿಂದ ಕಾವೇರಿನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಬುಧವಾರ ಬೆಳಗ್ಗೆ ಮನೆ ಕೆಲಸದ ಮಹಿಳೆ ಮನೆಗೆ ಬಂದು ನೋಡಿದಾಗ ದಂಪತಿ ಮೃತಪಟ್ಟಿದ್ದರು. ನರಸಿಂಹ ರಾಜು ದಲ್ಲಾಳಿಯಾಗಿದ್ದರೆ, ಪತ್ನಿ ಸರಸ್ವತಿ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಆದರೆ ಕೆಲವು ವರ್ಷಗಳಿಂದ ಕೆಲಸ ಬಿಟ್ಟು …
Read More »ರ್ಎಕ್ಸ್ ಬೈಕ್ ಅನ್ನು ಕೊಡಿಸಲಿಲ್ಲವೆಂದು ಡಿಪ್ಲೋಮಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ
ದಾವಣಗೆರೆ: ತಾನು ಕೇಳಿದ ಆರ್ಎಕ್ಸ್ ಬೈಕ್ ಅನ್ನು ಕೊಡಿಸಲಿಲ್ಲವೆಂದು ಡಿಪ್ಲೋಮಾ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೆಟಿಜೆ ನಗರ ವ್ಯಾಪ್ತಿಯ ಅಂಬಿಕಾ ನಗರದಲ್ಲಿ ನಡೆದಿದೆ. ಅಂಬಿಕಾ ನಗರದ ಬಿ ಬ್ಲಾಕ್ನ ನಿವಾಸಿ ಮಂಜುನಾಥ್ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮಂಜುನಾಥ್ ಸಿವಿಲ್ ಇಂಜಿನಿಯರ್ ಡಿಪ್ಲೋಮಾ ವಿದ್ಯಾರ್ಥಿಯಾಗಿದ್ದ. ಮೃತ ವಿದ್ಯಾರ್ಥಿ ಗ್ರಾಮಾಂತರ ಪೊಲೀಸ್ ಠಾಣೆಯ ಹಿರಿಯ ಪೇಗೆ ದೇವೇಂದ್ರಪ್ಪ ಅವರ ಮಗ ಎನ್ನಲಾಗಿದೆ. ಮಂಜುನಾಥ್ಗೆ ಆಗಲೇ ರಾಯಲ್ ಎನ್ಫೀಲ್ಡ್ ಬೈಕ್ ಕೊಡಿಸಲಾಗಿತ್ತಾದರೂ …
Read More »ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ: ಪಿ.ವಿ.ಮೋಹನ್
ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಶೇ.10ರಿಂದ 15ರಷ್ಟು ಜನರಲ್ಲಿ ಕೊರೋನಾ ಸೋಂಕು ಇದೆ. ಜಿಲ್ಲಾಡಳಿತ ಇದನ್ನು ಮುಚ್ಚಿಡುತ್ತಿದೆ. ಸರಿಯಾಗಿ ಟೆಸ್ಟ್ ಮಾಡುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇರೆ ರಾಜ್ಯದಿಂದ ಬರುವವರನ್ನು ಸರಿಯಾಗಿ ಚೆಕ್ ಮಾಡುತ್ತಿಲ್ಲ, ಕ್ವಾರಂಟೈನ್ ಮಾಡುತ್ತಿಲ್ಲ. ಎಲ್ಲರಿಗೂ ಮುಕ್ತ ಅವಕಾಶ ನೀಡಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಸೋಂಕು ಹರಡುತ್ತಿದೆ. ಸರಿಯಾಗಿ ಚೆಕ್ ಮಾಡಿದರೆ ಶೇ.10ರಿಂದ 15ರಷ್ಟು ಜನರಿಗೆ ಸೋಂಕು …
Read More »ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ 50 ಸಾವಿರ ರೂ. ನೀಡಿದ ಬೆಳಗಾವಿ ಎಸ್ಪಿ…………
ಚಿಕ್ಕೋಡಿ: ಸಾಲ ಬಾದೆ ತಳಲಾರದೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಬೆಳಗಾವಿ ಎಸ್ಪಿ ಹಣ ಸಹಾಯ ಮಾಡಿದ್ದಾರೆ. ಒಂದು ತಿಂಗಳ ಹಿಂದೆ ತಾನು ಕೊರೆಸಿದ ಕೊಳವೆ ಬಾವಿಯಲ್ಲಿ ನೀರು ಬಾರದ ಕಾರಣ ಸಾಲದ ಸುಳಿಗೆ ಸಿಲುಕಿ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಕುಟುಂಬದ ಸ್ಥಿತಿ ಚಿಂತಾಜನಕವಾಗಿರುವುದನ್ನು ಕಂಡು ಅವರ ಕುಟುಂಬದ ಆಸರೆಗಾಗಿ ಹಾಗೂ ಇಬ್ಬರ ಮಕ್ಕಳ ಶಿಕ್ಷಣಕ್ಕಾಗಿ ಅನಕೂಲವಾಗಲು ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬರಗಿ 50 ಸಾವಿರ ಧನ …
Read More »ನಾವು ನಮ್ಮ ಪ್ರಾಣ ಕೊಟ್ಟೆವು ಆದ್ರೆ ನಮ್ಮ ಹಕ್ಕು ಬಿಡಲಾರೆ ವು………
ಇಂದು ಗೋಕಾಕ ನಗರದಲ್ಲಿ ತಹಸೀಲ್ದಾರ್ ಮೂಲಕ ಮುಖ್ಯ ಮಂತ್ರಿ ಗಳಿಗೆ ಅರ್ಜಿ ಸಲ್ಲಿಸಿದ ನಂತರ ನಮ್ಮ ವಾಹಿನಿ ಜೊತೆ ಮಾತನಾಡಿದ ಸಂಘಟನೆ ಅಧ್ಯಕ್ಷರು ಎನ್ ಹೇಳ್ತಾರೆ ನೋಡೋಣ ಬನ್ನಿ ಪ್ರೊಟೆಸ್ಟ್ ಗಳು ಅಂದರೆ ನಮ್ಮಲಿ ಇದೊಂದು ದಿನದ ಕೆಲಸ ಥರ ಆಗಿದೆ ನಮ್ಮಲ್ಲಿ ನೀರು ಬೇಕು ಅಂದ್ರು ಚಳುವಳಿ ಮಾಡಬೇಕು ಕಬ್ಬಿನ ಬಿಲ್ಲು ಬೇಕು ಅಂದ್ರು ಚಳುವಳಿ ಮಾಡಬೇಕು, ನಮ್ಮಲ್ಲಿ ಈ ಚಳುವಳಿ ಗಳು ಪ್ರತಿಯೊಂದು ಜಿಲ್ಲೆಯಲ್ಲಿ ತಾಲೂಕ ಮಟ್ಟದಲ್ಲಿ …
Read More »ಲಾಕ್ಡೌನ್ನಿಂದ ಆರತಕ್ಷತೆ ಕ್ಯಾನ್ಸಲ್- 225 ಆಹಾರ ಕಿಟ್ಗಳನ್ನು ವಿತರಿಸಿದ ಜೋಡಿ…….
ಲಕ್ನೋ: ಕೊರೊನಾ ವೈರಸ್ ಮಹಾಮಾರಿ ಭಾರತಕ್ಕೆ ಒಕ್ಕರಿಸುತ್ತಿದ್ದಂತೆಯೇ ದೇಶದಲ್ಲಿ ಲಾಕ್ ಡೌನ್ ಹೇರಲಾಗಿದೆ. ಪರಿಣಾಮ ಜನಜೀವನ ಅಸ್ತವ್ಯಸ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಬಡವರು, ನಿರ್ಗತಿಕರಿಗೆ ದಾನಿಗಳು ಸಹಾಯ ಮಾಡಿ ಮಾನೀವಯತೆ ಮೆರೆದಿದ್ದಾರೆ. ಅನೇಕ ಸಮಾರಂಭಗಳು ಕೂಡ ಲಾಕ್ ಡೌನ್ ಪರಿಣಾಮ ರದ್ದಾವು. ಹಾಗೆಯೇ ಉತ್ತರಪ್ರದೇಶದ ಬರೇಲಿಯಲ್ಲಿ ಆರತಕ್ಷತೆ ಸಮಾರಂಭವೊಂದು ಕ್ಯಾನ್ಸಲ್ ಆದ ಪರಿಣಾಮ ಜೋಡಿ ಆಹಾರ ಕಿಟ್ ಗಳನ್ನು ನೀಡುವ ಮೂಲಕ ಬಡವರಿಗೆ ತಮ್ಮ ಕೈಲಾದಷ್ಟು ಸಹಾಯ ಮಾಡಿದ್ದಾರೆ. ಹೌದು. ಜೋಡಿ …
Read More »14ನೇ ಮಹಡಿಯಿಂದ ಬಿದ್ದು ಸುಶಾಂತ್ ಸಿಂಗ್ ರಜಪೂತ ಮಾಜಿ ಮ್ಯಾನೇಜರ್ ಸಾವು
ಮುಂಬೈ: 14ನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ದಿಶಾ ಸಲಿಯನ್ ಸಾವನ್ನಪ್ಪಿದ ಯುವತಿ. ಬಾಲಿವುಡ್ ಸೆಲೆಬ್ರಿಟಿಗಳಾದ ಸುಶಾಂತ್ ಸಿಂಗ್ ರಜಪೂತ್, ಭಾರತಿ, ವರುಣ್ ಶರ್ಮಾ ಸೇರಿದಂತೆ ಹಲವರ ಮ್ಯಾನೇಜರ್ ಆಗಿ ದಿಶಾ ಕೆಲಸ ಮಾಡಿಕೊಂಡಿದ್ದರು. ಸೋಮವಾರ ರಾತ್ರಿ ಕಟ್ಟಡ ಮೇಲಿಂದ ಬಿದ್ದಿರೋ ದಿಶಾರನ್ನು ಕೂಡಲೇ ಸ್ಥಳೀಯರು ಬೋರಿವಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ವೈದ್ಯರು ದಿಶಾ ಸಾವನ್ನಪ್ಪಿರೋದನ್ನ ಖಚಿತ ಪಡಿಸಿದ್ದಾರೆ. ದಿಶಾ ತನ್ನ ಗೆಳೆಯನ ಜೊತೆ ಫ್ಲ್ಯಾಟ್ …
Read More »ಪೊಲೀಸ್ ಠಾಣೆಯಲ್ಲಿ ಬುಲೆಟ್ ನಾಪತ್ತೆ ಪ್ರಕರಣ- ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆ…
ಮೈಸೂರು: ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ 50 ಸಜೀವ ಗುಂಡುಗಳು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಕಪಿಲಾ ನದಿಯಲ್ಲಿ 20 ಗುಂಡುಗಳು ಪತ್ತೆಯಾಗಿವೆ. ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ 50 ಗುಂಡುಗಳು ನಾಪತ್ತೆಯಾಗಿದ್ದವು. 303 ಮಾದರಿ ಬಂದೂಕಿನ ಗುಂಡುಗಳು ನಾಪತ್ತೆಯಾಗಿದ್ದವು. ಗುಂಡುಗಳು ಹೇಗೆ ನಾಪತ್ತೆಯಾಗಿವೆ ಎಂಬುದು ಪತ್ತೆಯಾಗಿಲ್ಲ. ಈ ಸಂಬಂಧ ಎಸ್ಪಿ ಸಿ.ಬಿ.ರಿಷ್ಯಂತ್ ಇಬ್ಬರನ್ನು ಅಮಾನತುಗೊಳಿಸಿದ್ದರು. ಇದೀಗ ಕಪಿಲಾ ನದಿಯಲ್ಲಿ ಗುಂಡುಗಳು ಪತ್ತೆಯಾಗಿದೆ. ಮಾಹಿತಿ ಆಧಾರದ ಮೇರೆಗೆ ಕಪಿಲಾ ನದಿಯಲ್ಲಿ ಎಎಸ್ಪಿ …
Read More »